- Tag results for son
![]() | ರಾಜ್ಯದಲ್ಲಿ ಮುಂಗಾರು ಅಂತ್ಯ: 236 ತಾಲ್ಲೂಕುಗಳ ಪೈಕಿ ಕೇವಲ 4 ತಾಲ್ಲೂಕುಗಳಲ್ಲಿ ಮಾತ್ರ ಅತ್ಯಧಿಕ ಮಳೆ!ರಾಜ್ಯದಲ್ಲಿ ನೈರುತ್ಯ ಮುಂಗಾರು ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್ 1 ರಿಂದ ಸೆಪ್ಟೆಂಬರ್ 30ರ ಅವಧಿಯನ್ನು ಮುಂಗಾರು ಎನ್ನಲಾಗುತ್ತದೆ. ಈ ನಾಲ್ಕು ತಿಂಗಳ ಅವಧಿಯಲ್ಲಿ ರಾಜ್ಯದ 236 ತಾಲ್ಲೂಕುಗಳ ಪೈಕಿ ಕೇವಲ 4 ತಾಲ್ಲೂಕುಗಳಲ್ಲಿ ಮಾತ್ರ ಈ ಬಾರಿ ಅತ್ಯಧಿಕ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತ ಪಟ್ಟಿಯನ್ನು ಬಿಡುಗಡೆ ಮಾಡಿದೆ. |
![]() | ಉತ್ತರ ಪ್ರದೇಶ: ಮನೆ ಮೇಲೆ ಪಾಕಿಸ್ತಾನದ ಧ್ವಜ ಹಾಕಿದ್ದ ತಂದೆ ಮತ್ತು ಮಗನ ಬಂಧನ, ವಿಡಿಯೋ!ಬುಧನ್ಪುರ ಅಲಿಗಂಜ್ ಗ್ರಾಮದ ಮನೆಯೊಂದರ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಯುವಕರು ಧ್ವಜಾರೋಹಣ ಮಾಡುತ್ತಿರುವುದನ್ನು ನೆರೆಹೊರೆಯವರು ವಿಡಿಯೋ ಮಾಡಿ ಟ್ವಿಟರ್ನಲ್ಲಿ ಹಾಕಿದ್ದು ವೈರಲ್ ಆಗಿತ್ತು. |
![]() | ರಾಮನಾಥ್ ಜಿ ಸಾಹಿತ್ಯದ ಶಕ್ತಿಯನ್ನು ನಂಬಿದ್ದರು: ಮನೋಜ್ ಕುಮಾರ್ ಸೊಂತಾಲಿಯಾರಾಮನಾಥ್ ಗೋಯೆಂಕಾ ಅವರು ಸಾಹಿತ್ಯದ ಶಕ್ತಿಯನ್ನು ನಂಬಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ಸೊಂತಾಲಿಯಾ ಅವರು ಹೇಳಿದ್ದಾರೆ. |
![]() | ಕಾವೇರಿ ವಿವಾದ: ಕೇಂದ್ರ ಸರ್ಕಾರದಿಂದ ಅಸಾಧ್ಯ, ಸೋನಿಯಾ ಗಾಂಧಿಯೇ ಸಮಸ್ಯೆ ಬಗೆಹರಿಸಲಿ; ಬಿಜೆಪಿತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಬಿಜೆಪಿ ನಾಯಕರು ಶನಿವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿವಾದ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದರು. |
![]() | ಬಿಗ್ ಬಾಸ್ ಕನ್ನಡ 10ನೇ ಸೀಸನ್ ಆರಂಭಕ್ಕೆ ಡೇಟ್ ಫಿಕ್ಸ್!ಕನ್ನಡದ ಕಿರುತೆರೆಯ ವೀಕ್ಷಕರು ಕಾಯುತ್ತಿದ್ದ ಮಹತ್ವದ ಅಪ್ಡೇಟ್ ಸಿಕ್ಕಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ಕನ್ನಡದ 10ನೇ ಆವೃತ್ತಿಯ ಡೇಟ್ ಫಿಕ್ಸ್ ಆಗಿದೆ. |
![]() | ಉಡುಪಿ: 3 ವರ್ಷಗಳ ಬಳಿಕ ದುಬೈನಿಂದ ತವರಿಗೆ ಬಂದು ಅಮ್ಮನ ಬಳಿ ಅಪರಿಚಿತನಂತೆ ಮೀನು ಖರೀದಿಸಿ ಮಗನ ಸರ್ಪ್ರೈಸ್!ಯಾರಿಗೂ ಮಾಹಿತಿ ನೀಡದೆ ಮೂರು ವರ್ಷಗಳ ಬಳಿಕ ಸ್ವದೇಶಕ್ಕೆ ಮರಳಿದ ಯುವಕನೋರ್ವ ಮೀನು ವ್ಯಾಪಾರಿಯಾದ ತನ್ನ ತಾಯಿಯ ಬಳಿಗೆ ಅಪರಿಚಿತನಂತೆ ತೆರಳಿ ಮೀನು ಖರೀದಿಸುವ ಮೂಲಕ ಅಮ್ಮನನ್ನು ಅಚ್ಚರಿಗೊಳಿಸಿದ್ದಾರೆ. |
![]() | ಡಾಲರ್ ಎದುರು ರೂಪಾಯಿ ಮೌಲ್ಯವೇಕೆ ಕುಸಿಯುತ್ತಿದೆ? (ಹಣಕ್ಲಾಸು)ಹಣಕ್ಲಾಸು-380 -ರಂಗಸ್ವಾಮಿ ಮೂಕನಹಳ್ಳಿ |
![]() | ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು; ತಕ್ಷಣ ಜಾರಿಗೊಳಿಸಿ: ಸೋನಿಯಾ ಗಾಂಧಿಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. |
![]() | ಛತ್ತೀಸ್ಗಢ: ದಾಂತೇವಾಡದಲ್ಲಿ ಭದ್ರತಾ ಸಿಬ್ಬಂದಿ-ನಕ್ಸಲೀಯರ ನಡುವೆ ಗುಂಡಿನ ಚಕಮಕಿ, ಇಬ್ಬರು ಮಹಿಳಾ ನಕ್ಸಲೀಯರ ಹತ್ಯೆದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಹತರಾಗಿದ್ದಾರೆ. |
![]() | ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಸೋನಿಯಾ ಪಕ್ಕ ಕುಳಿತ ಸಿಂಧಿಯಾ! ಕುತೂಹಲ ಕೆರಳಿಸಿದ ಮಾತುಕತೆಹಳೆ ಸಂಸತ್ ಕಟ್ಟಡದ ಸೆಂಟ್ರಲ್ ಹಾಲ್ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ತೊರೆದಿದ್ದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪಕ್ಕದಲ್ಲಿ ಕುಳಿತುಕೊಂಡು ನಿರಂತವಾರವಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. |
![]() | ಇದು ನಮ್ಮದು: ಮಹಿಳಾ ಮೀಸಲಾತಿ ಮಸೂದೆ ಕುರಿತು ಸೋನಿಯಾ ಗಾಂಧಿ ಹೇಳಿಕೆಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ ಮಸೂದೆ’ ಮಂಡನೆಯಾಗಬಹುದು ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ‘ಈ ಮಸೂದೆ ನಮ್ಮದು’ ಎಂದು ಮಂಗಳವಾರ ಹೇಳಿದ್ದಾರೆ. |
![]() | ತೆಲಂಗಾಣ: ಮಹಿಳೆಯರಿಗೆ ಮಾಸಿಕ ರೂ. 2,500 ಆರ್ಥಿಕ ನೆರವು ಸೇರಿದಂತೆ 6 ಗ್ಯಾರಂಟಿ ಘೋಷಿಸಿದ ಸೋನಿಯಾ ಗಾಂಧಿಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್ ಬರಪೂರ ಯೋಜನೆಗಳನ್ನು ಘೋಷಿಸಿದೆ. ಕಾಂಗ್ರೆಸ್ನ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಚುನಾವಣಾ ರ್ಯಾಲಿಯಲ್ಲಿ ಮಹಿಳೆಯರಿಗೆ ಮಾಸಿಕ ರೂ. 2,500 ಆರ್ಥಿಕ ನೆರವು ಸೇರಿದಂತೆ 6 ಗ್ಯಾರಂಟಿಗಳನ್ನು ಘೋಷಿಸಿದರು. |
![]() | ಬೀದರ್: ಮದ್ಯ ಕುಡಿಯಲು ಹಣ ಕೊಡದ ತಾಯಿ, ಕೊಡಲಿಯಿಂದ ಹೊಡೆದು ಕೊಂದ ಮದ್ಯವ್ಯಸನಿ ಮಗ!ಬೀದರ್ ಜಿಲ್ಲೆಯಲ್ಲಿ 55 ವರ್ಷದ ಮಹಿಳೆಯನ್ನು ಆಕೆಯ ಮದ್ಯವ್ಯಸನಿ ಮಗನೇ ಕಡಿದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | 'ಭಾರತ್' ಹೆಸರಿನ ವಿವಾದ: ಮರುನಾಮಕರಣಕ್ಕೆ ಮನವಿ ಬಂದರೆ ಪರಿಗಣಿಸುತ್ತೇವೆ- ವಿಶ್ವಸಂಸ್ಥೆ ವಕ್ತಾರಇಂಡಿಯಾವನ್ನು ಭಾರತ್ ಎಂದು ಮರು ನಾಮಕರಣ ಮಾಡುವ ಕುರಿತು ದೇಶಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ, ಹೆಸರು ಬದಲಾವಣೆಗೆ ರಾಷ್ಟ್ರಗಳಿಂದ ಮನವಿ ಬಂದರೆ ಅದನ್ನು ಪರಿಗಣಿಸಲಾಗುತ್ತದೆ ಎಂದು ವಿಶ್ವಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. |
![]() | ಮುಂಬೈ: ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ದ ಕೈದಿ ಪರಾರಿ, ಕೆಲ ಗಂಟೆಗಳ ಬಳಿಕ ಸ್ಮಶಾನದಲ್ಲಿ ಪತ್ತೆ!ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ಯಲಾದ 26 ವರ್ಷದ ವಿಚಾರಣಾಧೀನ ಕೈದಿಯೊಬ್ಬರು ಬುಧವಾರ ಪರಾರಿಯಾಗಿದ್ದರು.ಆದರೆ, ನಾಲ್ಕು ಗಂಟೆಗಳ ಹುಡುಕಾಟದ ನಂತರ ಸ್ಮಶಾನದಲ್ಲಿ ಆತನನ್ನು ಪತ್ತೆ ಹಚ್ಚಿ ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |