- Tag results for stampede
![]() | ಬೆಳಗಾವಿ: ಕಾಂಗ್ರೆಸ್ಸಿಗರು ಹಂಚುತ್ತಿದ್ದ ಉಚಿತ ಸೀರೆ ಪಡೆಯಲು ನೂಕು ನುಗ್ಗಲು; ಕಾಲ್ತುಳಿತದಲ್ಲಿ ಹಲವು ಮಹಿಳೆಯರಿಗೆ ಗಾಯವಿಧಾನಸಭಾ ಚುನಾವಣೆಗೆ ಮುನ್ನ ಹಲವಾರು ಆಕಾಂಕ್ಷಿ ಅಭ್ಯರ್ಥಿಗಳು ಧಾರ್ಮಿಕ ವಿಧಿವಿಧಾನಗಳ ನೆಪದಲ್ಲಿ ಉಡುಗೊರೆ ಹಂಚುವ ಮೂಲಕ ಮತದಾರರನ್ನು ಓಲೈಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. |
![]() | ತಮಿಳುನಾಡಿನಲ್ಲಿ ಉಚಿತ ಸೀರೆಗೆ ಮುಗಿಬಿದ್ದ ಮಹಿಳೆಯರು; ಕಾಲ್ತುಳಿತದಲ್ಲಿ ನಾಲ್ವರು ಸಾವು!ತಿರುಪತ್ತೂರಿನ ವಾಣಿಯಂಬಾಡಿಯಲ್ಲಿ ಉಚಿತ ಸೀರೆಗೆ ಮಹಿಳೆಯರು ಮುಗಿಬಿದ್ದಿದ್ದರಿಂದ ಹಠಾತ್ ಕಾಲ್ತುಳಿತ ಸಂಭವಿಸಿದ್ದು ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. |
![]() | ಒಡಿಶಾದಲ್ಲಿ ಮಕರ ಮೇಳದ ವೇಳೆ ಕಾಲ್ತುಳಿತ; ಓರ್ವ ಸಾವು, 20 ಮಂದಿಗೆ ಗಾಯಒಡಿಶಾದ ಕಟಕ್ ಜಿಲ್ಲೆಯಲ್ಲಿ ಶನಿವಾರ ನಡೆದ ಮಕರ ಮೇಳದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಚಂದ್ರಬಾಬು ನಾಯ್ಡು ಅವರ ಕಾರ್ಯಕ್ರಮದಲ್ಲಿ ಕಾಲ್ತುಳಿತ; ತನಿಖೆ ನಡೆಸಲು ಸಮಿತಿಯನ್ನು ನೇಮಿಸಿದ ಆಂಧ್ರ ಸರ್ಕಾರವಿಧಾನಸಭೆ ವಿರೋಧ ಪಕ್ಷದ ನಾಯಕ ಎನ್. ಚಂದ್ರಬಾಬು ನಾಯ್ಡು ಅವರ ಪ್ರತ್ಯೇಕ ಸಾರ್ವಜನಿಕ ಸಭೆಗಳಲ್ಲಿ ಸಂಭವಿಸಿದ ಕಂದುಕೂರು ಮತ್ತು ಗುಂಟೂರು ಕಾಲ್ತುಳಿತದ ಹಿಂದಿನ ಕಾರಣಗಳನ್ನು ಕಂಡುಹಿಡಿಯಲು ಆಂಧ್ರ ಪ್ರದೇಶ ಸರ್ಕಾರ ಶನಿವಾರ ನ್ಯಾಯಾಂಗ ಸಮಿತಿಯನ್ನು ನೇಮಿಸಿದೆ. |
![]() | ಮೂರು ಜನರ ಸಾವಿಗೆ ಕಾರಣವಾದ ಕಾಲ್ತುಳಿತಕ್ಕೆ ಜಗನ್ ಮೋಹನ್ ರೆಡ್ಡಿ ಸರ್ಕಾರವೇ ಹೊಣೆ; ಟಿಡಿಪಿ ಆರೋಪಕಾಲ್ತುಳಿತ ದುರಂತಕ್ಕೆ ಆಂಧ್ರಪ್ರದೇಶ ಸರ್ಕಾರವೇ ಹೊಣೆ ಎಂದು ತೆಲುಗು ದೇಶಂ ಪಕ್ಷವು (ಟಿಡಿಪಿ) ಆರೋಪಿಸಿದ್ದು, ದುರಂತದ ಬಗ್ಗೆ ಪಕ್ಷದ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರು ತೀವ್ರ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಿದ್ದಾರೆ. |
![]() | ಚಂದ್ರಬಾಬು ನಾಯ್ಡು ರ್ಯಾಲಿಯಲ್ಲಿ ಕಾಲ್ತುಳಿತ: 3 ಸಾವು ಹಲವರಿಗೆ ಗಾಯಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದ ಟಿಡಿಪಿ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. |
![]() | ನೆಲ್ಲೂರು: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪ್ರಚಾರ ಸಭೆಯಲ್ಲಿ ಕಾಲ್ತುಳಿತ, ಏಳು ಮಂದಿ ದುರ್ಮರಣಟಿಡಿಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಂ.ಚಂದ್ರಬಾಬು ನಾಯ್ಡು ಅವರ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಏಳು ಮಂದಿ ದುರ್ಮರಣ ಹೊಂದಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕಂದುಕೊರ್ ನಲ್ಲಿ ಸಾರ್ವಜನಿಕ ಸಭೆಗೆ ಚಂದ್ರಬಾಬು ನಾಯ್ಡು ಆಗಮಿಸಿದಾಗ ಆ ದುರ್ಘಟನೆ ನಡೆದಿದೆ. |
![]() | ಬಂಗಾಳದಲ್ಲಿ ಬ್ಲಾಂಕೆಟ್ ವಿತರಣೆ ವೇಳೆ ಕಾಲ್ತುಳಿತ: 3 ಸಾವುಬಂಗಾಳದಲ್ಲಿ ಬ್ಲಾಂಕೆಟ್ ವಿತರಣೆ ವೇಳೆ ಕಾಲ್ತುಳಿತ ಉಂಟಾಗಿ 3 ಮಂದಿ ಸಾವನ್ನಪ್ಪಿದ್ದಾರೆ. |
![]() | ಸಿಯೋಲ್ ಹ್ಯಾಲೋವೀನ್ ಕಾಲ್ತುಳಿತ: 19 ಮಂದಿ ವಿದೇಶಿಯರು ಸೇರಿ ಸಾವಿನ ಸಂಖ್ಯೆ 151ಕ್ಕೆ ಏರಿಕೆದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್ನಲ್ಲಿ ಹ್ಯಾಲೋವೀನ್ ಹಬ್ಬಗಳ ಸಂದರ್ಭದಲ್ಲಿ ಕಿರಿದಾದ ರಸ್ತೆಯಲ್ಲಿ ಭಾರೀ ಜನಸಮೂಹ ಸೇರಿ ಉಂಟಾದ ಕಾಲ್ತುಳಿತಕ್ಕೆ(Seoul Halloween stampede) ಕಳೆದ ರಾತ್ರಿ ಮೃತಪಟ್ಟವರ ಸಂಖ್ಯೆ 151ಕ್ಕೇರಿದೆ. ಅವರಲ್ಲಿ 19 ಮಂದಿ ವಿದೇಶಿಯರು ಎಂದು ದೃಢಪಟ್ಟಿದೆ. |
![]() | ದಕ್ಷಿಣ ಕೊರಿಯಾದಲ್ಲಿ ಭೀಕರ ದುರಂತ: 120 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ!ಶನಿವಾರ ತಡರಾತ್ರಿ ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್ನಲ್ಲಿ ನಡೆದ ಹ್ಯಾಲೋವೀನ್ ಆಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 120 ಮಂದಿ ಸಾವನ್ನಪ್ಪಿದ್ದು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. |
![]() | 133 ಮಂದಿಯನ್ನು ಬಲಿ ಪಡೆದ ಫುಟ್ಬಾಲ್ ಕ್ರೀಡಾಂಗಣ ನೆಲಸಮ: ಇಂಡೋನೇಷ್ಯಾ ಅಧ್ಯಕ್ಷಈ ತಿಂಗಳ ಆರಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 133 ಜನ ಸಾವನ್ನಪ್ಪಿದ ಇಂಡೋನೇಷ್ಯಾದ ಫುಟ್ಬಾಲ್ ಕ್ರೀಡಾಂಗಣವನ್ನು ನೆಲಸಮ ಮಾಡಿ ಮರುನಿರ್ಮಾಣ ಮಾಡಲಾಗುವುದು ಎಂದು ಇಂಡೋನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ... |
![]() | 2017ರ ಕಾಲ್ತುಳಿತ ಪ್ರಕರಣ: ಶಾರುಖ್ ಖಾನ್ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್!2017ರಲ್ಲಿ ವಡೋದರಾ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ರದ್ದುಗೊಳಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದು ನಟ ಶಾರುಖ್ ಖಾನ್ಗೆ ಸುಪ್ರೀಂ ಕೋರ್ಟ್ ಸೋಮವಾರ ರಿಲೀಫ್ ನೀಡಿದೆ. |
![]() | ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು; ಕಾಲ್ತುಳಿತದಿಂದ ಹಲವರಿಗೆ ಗಾಯಭಾರತ ವರ್ಸಸ್ ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯಕ್ಕೆ ಟಿಕೆಟ್ ಪಡೆಯಲು ಹೈದರಾಬಾದ್ ನ ಜಿಮ್ಖಾನಾ ಮೈದಾನದಲ್ಲಿ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ ಪರಿಣಾಮ ಕಾಲ್ತುಳಿತ ಸಂಭವಿಸಿ ಕನಿಷ್ಠ 4 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. |
![]() | ರಾಜಸ್ಥಾನದ ಖಾಟು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತದಿಂದ ಮೂವರು ಸಾವು: ಎಸ್ಎಚ್ಒ ಅಮಾನತುರಾಜಸ್ಥಾನದ ಸಿಕಾರ್ ಪಟ್ಟಣದ ಖಾಟು ಶ್ಯಾಮ್ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಖಾಟು ಶ್ಯಾಮ್ ಜಿ ಪೊಲೀಸ್ ಠಾಣೆಯ... |
![]() | ರಾಜಸ್ಥಾನದ ಖಾಟು ಶ್ಯಾಮ್ ದೇವಸ್ಥಾನದಲ್ಲಿ ಮುಂಜಾನೆ ಕಾಲ್ತುಳಿತ; ಮೂವರು ಸಾವು, ಇಬ್ಬರಿಗೆ ಗಾಯರಾಜಸ್ಥಾನದ ಸಿಕಾರ್ ಪಟ್ಟಣದ ದೇವಾಲಯವೊಂದರಲ್ಲಿ ಇಂದು ಮುಂಜಾನೆ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದ ವೇಳೆ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. |