social_icon
  • Tag results for students

ಉಡುಪಿ: ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳಿಗೆ ಕಿರುಕುಳ

ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಜಲಪಾತಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ಉಡುಪಿ ಜಿಲ್ಲೆ ಕಾಪು ತಾಲೂಕಿನ ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳಿಗೆ ಶುಕ್ರವಾರ ಬಲಪಂಥೀಯ ಕಾರ್ಯಕರ್ತರ ಗುಂಪು ಕಿರುಕುಳ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

published on : 22nd September 2023

ಪ್ರವಾಸಿಗರು, ವಿದ್ಯಾರ್ಥಿಗಳಿಗೆ ಬ್ರಿಟನ್ ವೀಸಾ ಶುಲ್ಕ ಏರಿಕೆ; ಅಕ್ಟೋಬರ್ 04 ರಿಂದ ಜಾರಿ: ವಿವರ ಹೀಗಿದೆ...

ವೀಸಾ ಶುಲ್ಕಗಳನ್ನು ಪರಿಷ್ಕರಿಸಿರುವುದನ್ನು ಬ್ರಿಟನ್ ಸರ್ಕಾರ ಘೋಷಿಸಿದೆ. ಅಕ್ಟೋಬರ್ 4 ರಿಂದ ಪರಿಷ್ಕೃತ ವೀಸಾ ದರಗಳು ಜಾರಿಗೆ ಬರಲಿವೆ ಎಂದು ಬ್ರಿಟನ್ ಸರ್ಕಾರ ಮಾಹಿತಿ ನೀಡಿದೆ. 

published on : 16th September 2023

'ಅವರೇ ಬೇರೆಯವರನ್ನು ಖಿನ್ನತೆಗೆ ತಳ್ಳುತ್ತಾರೆ, ಎಲ್ಲಾ ನಾಟಕವಷ್ಟೇ': ಕೋಟಾದ ಜೆಇಇ ಮತ್ತು ನೀಟ್‌ ವಿದ್ಯಾರ್ಥಿಗಳ ಪೋಷಕರ ನಿರ್ಲಕ್ಷ್ಯ!

ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ಕಾರ್ಖಾನೆಯೆಂದೇ ಪ್ರಸಿದ್ಧವಾಗಿರುವ ರಾಜಸ್ಥಾನದ ಕೋಟಾದಲ್ಲಿ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

published on : 13th September 2023

ಮೂಲಸೌಕರ್ಯ ಕೊರತೆಯಿಂದ ರೊಚ್ಚಿಗೆದ್ದ ಶಾಲಾ ವಿದ್ಯಾರ್ಥಿನಿಯರು, ಬಿಇಒ ಕಾರು ಧ್ವಂಸ- ವಿಡಿಯೋ

ಶಾಲೆಯಲ್ಲಿ ಮೂಲಸೌಕರ್ಯ ಕೊರತೆ ಹಾಗೂ ಸರಿಯಾದ ಆಸನ ವ್ಯವಸ್ಥೆ ಇಲ್ಲದ್ದಕ್ಕೆ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಬಿಇಒ ಕಾರಿಗೆ ದೊಣ್ಣೆ ಹಾಗೂ ಕಲ್ಲುಗಳಿಂದ ಹೊಡೆದು ಧ್ವಂಸಗೊಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. 

published on : 12th September 2023

ದಲಿತ ಅಡುಗೆಯವರು ತಯಾರಿಸಿದ ಉಪಹಾರ ಸೇವನೆಗೆ ಕರೂರು ಶಾಲೆಯ ವಿದ್ಯಾರ್ಥಿಗಳ ನಿರಾಕರಣೆ!

ತಮಿಳುನಾಡು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಉಪಹಾರ ಯೋಜನೆ ಒದಗಿಸಲಾಗಿದ್ದು, ಕರೂರಿನ ಸರ್ಕಾರಿ ಶಾಲೆಯ ಅರ್ಧಕ್ಕೂ ಹೆಚ್ಚು ವಿದ್ಯಾರ್ಥಿಗಳು ದಲಿತ ಅಡುಗೆಯವರೊಬ್ಬರು ತಯಾರಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದ್ದಾರೆ.

published on : 6th September 2023

ಕೆಎಸ್‌ಆರ್‌ಟಿಸಿ ವಿದ್ಯಾರ್ಥಿ ಪಾಸ್‌ ಅವಧಿ ವಿಸ್ತರಣೆ; ಅಕ್ಟೋಬರ್ ವರೆಗೆ ಪ್ರಯಾಣಕ್ಕೆ ಅವಕಾಶ

ರಾಜ್ಯದ ಕೆಲವು ಕಾಲೇಜುಗಳು ಇನ್ನೂ ಪರೀಕ್ಷೆಗಳನ್ನು ನಡೆಸದ ಕಾರಣ 2022-23ನೇ ಶೈಕ್ಷಣಿಕ ವರ್ಷಕ್ಕೆ ನೀಡಲಾದ ಕೆಎಸ್‌ಆರ್‌ಟಿಸಿಯ ವಿದ್ಯಾರ್ಥಿ ಬಸ್ ಪಾಸ್‌ಗಳ ಅವಧಿಯನ್ನು ಅಕ್ಟೋಬರ್‌ವರೆಗೆ ವಿಸ್ತರಿಸಲಾಗಿದೆ.

published on : 4th September 2023

ಐಐಟಿ ದೆಹಲಿ ವಿದ್ಯಾರ್ಥಿ ಹಾಸ್ಟೆಲ್ ಕೊಠಡಿಯಲ್ಲಿ ನೇಣಿಗೆ ಶರಣು

ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ(ಐಐಟಿ ದೆಹಲಿ) ಎಂಜಿನಿಯರಿಂಗ್ ವಿದ್ಯಾರ್ಥಿ ಶುಕ್ರವಾರ ಸಂಜೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 2nd September 2023

ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿನಿಯರು ನೀರುಪಾಲು!

ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಮುಳುಗಿ ನೀರುಪಾಲಾಗಿರುವ ಘಟನೆ ಬಸವಕಲ್ಯಾಣ ತಾಲೂಕಿನ ಫುಲ್ದರ್ ವಾಡಿ ಗ್ರಾಮದಲ್ಲಿ ನಡೆದಿದೆ. 

published on : 30th August 2023

ಕೋಟಾ ಆತ್ಮಹತ್ಯೆ: ಪೋಷಕರ ಮೇಲಿನ ಸಾಲದ ಹೊರೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ; ರಾಜಸ್ಥಾನ ಸಚಿವ

ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜಸ್ಥಾನದ ಸಚಿವರು, ಪೋಷಕರ ಮೇಲಿನ ಶಿಕ್ಷಣದ ಸಾಲದ ಹೊರೆಯು ನೀಟ್ ಆಕಾಂಕ್ಷಿಗಳಲ್ಲಿ ಒತ್ತಡಕ್ಕೆ ಒಂದು ಕಾರಣವಾಗಿದ್ದು, ಪೋಷಕರು ಶಿಕ್ಷಣಕ್ಕಾಗಿ ಸಾಲ ಪಡೆಯದಂತೆ ಕೇಂದ್ರವು ನೀತಿಯನ್ನು ರೂಪಿಸಬೇಕು ಎಂದು ಸೋಮವಾರ ಹೇಳಿದ್ದಾರೆ.

published on : 28th August 2023

ಮಂಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಅಪಹರಣ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಬಂಧನ

ಮಂಗಳೂರು ನಗರದ ಖಾಸಗಿ ಕಾಲೇಜೊಂದರ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

published on : 27th August 2023

PGCET 2023: ಪಿಜಿಸಿಇಟಿ ಸ್ಥಗಿತಗೊಳಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ವಿದ್ಯಾರ್ಥಿಗಳು ನಿರಾಳ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (PGCET) 2023 ಅನ್ನು ಮುಂದೂಡಿದೆ. ಈ ಹಿಂದೆ ಸೆಪ್ಟೆಂಬರ್ 9 ಮತ್ತು 10ಕ್ಕೆ ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು. 

published on : 25th August 2023

ಎನ್‌ಎಲ್‌ಎಸ್‌ಐಯು ವಿದ್ಯಾರ್ಥಿಗಳನ್ನು ದರೋಡೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

ನಾಗರಭಾವಿಯಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (ಎನ್‌ಎಲ್‌ಎಸ್‌ಐಯು) ಇಬ್ಬರು ವಿದ್ಯಾರ್ಥಿಗಳನ್ನು ಇತ್ತೀಚೆಗೆ ದರೋಡೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

published on : 25th August 2023

ಕಾಲೇಜಿನ ಹೊರಗೆ ಇಬ್ಬರು ಎನ್ಎಲ್ಎಸ್ಐ ಯು ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿ ದರೋಡೆ

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯ ದ್ವಿತೀಯ ವರ್ಷದ ವಿದ್ಯಾರ್ಥಿ ಹಾಗೂ ಆತನ ಸಹಪಾಠಿ ಇಬ್ಬರನ್ನೂ ಚಾಕು ತೋರಿಸಿ ಬೆದರಿಸಿ ಸಶಸ್ತ್ರ ದರೋಡೆಕೋರರೊಬ್ಬರು ದರೋಡೆ ಮಾಡಿರುವ ಘಟನೆ ವರದಿಯಾಗಿದೆ. 

published on : 23rd August 2023

ವಿವಿ ಗಳ ಎಸ್ ಸಿ-ಎಸ್ ಟಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಗೆ 230 ಕೋಟಿ ರೂ. ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ಅನ್ನು ಎಸ್‌.ಪಿ.ಎಸ್.ಪಿ./ಟಿ.ಎಸ್.ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

published on : 21st August 2023

ಕ್ರೀಡೆ, ಕರಕುಶಲ ತರಬೇತಿ, 50 ವರ್ಷಗಳಿಂದ ನಿಸ್ವಾರ್ಥ ಸೇವೆ: ಕೊಳೆಗೇರಿಗಳಲ್ಲಿನ ವಿಶೇಷ ಚೇತನರ ಬಾಳಿಗೆ ಬೆಳಕು ಈ ಶಾಲೆ!

ಲಿಂಗರಾಜಪುರಂ ನಲ್ಲಿರುವ ಈ ಶಾಲೆ ಸುಮಾರು 50 ವರ್ಷಗಳಿಂದ ಕೊಳಗೇರಿಗಳಲ್ಲಿರುವ ವಿಶೇಷಚೇತನರಿಗೆ ಕ್ರೀಡೆ, ಕಲೆ, ಹಾಗೂ ಕರಕುಶಲ ತರಬೇತಿಗಳನ್ನು ನೀಡಿ, ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ಈ ಮೂಲಕ ಈ ಮಕ್ಕಳ ಜೀವನಕ್ಕೆ ಬೆಳಕಾಗುತ್ತಿದೆ.

published on : 21st August 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9