- Tag results for students
![]() | ತರಕಾರಿ ವ್ಯಾಪಾರಿಗಳಿಗಾಗಿ ಸಂಚಾರಿ ರೆಫ್ರಿಜೆರೇಟರ್ ಕಂಡುಹಿಡಿದ ರಾಜ್ಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳು!ನಂಬಿಕೆ ಇದ್ದರೆ ಯಾವುದೂ ಅಸಾಧ್ಯವಲ್ಲ' ಎಂಬ ನಾಣ್ಣುಡಿಗೆ ಸಾಕ್ಷಿಯಂತೆ ರೈತನ ಮಗನೊಬ್ಬ ತನ್ನ ಮೂವರು ಸಹಪಾಠಿಗಳೊಂದಿಗೆ ತರಕಾರಿ ಮಾರಾಟಗಾರರಿಗೆ ಕಡಿಮೆ ಬೆಲೆಯ ರೆಫ್ರಿಜೆರೇಟರ್ ಕಂಡುಹಿಡಿದಿದ್ದು, ಅವರ ಕಾಲೇಜು ಆವರಣದಲ್ಲಿ ಎಲ್ಲರ ಕಣ್ಣು ಕುಕ್ಕುವಂತೆ ಮಾಡಿದೆ. |
![]() | ರಾಷ್ಟ್ರೀಯ ಶಿಕ್ಷಣ ನೀತಿ: ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯ ಕ್ರಮದ ಭಾಗವಾಗಲಿವೆ ವೇದ, ಪುರಾಣ, ಪುರಾತನ ವಿಜ್ಞಾನವೇದ, ಪುರಾಣ, ಸಂಸ್ಕೃತ, ಪುರಾತನ ವಿಜ್ಞಾನ, ಇಂಜಿನಿಯರಿಂಗ್, ಖಗೋಳಶಾಸ್ತ್ರ, ನಗರ ಯೋಜನೆ ಹಾಗೂ ಇಂಜಿನಿಯರಿಂಗ್ ಹಾಗೂ ವಿಜ್ಞಾನ ವಿದ್ಯಾರ್ಥಿಗಳ ವಾಸ್ತುಶಿಲ್ಪವಿಷಯಗಳಿಗೆ ಪ್ರವೇಶ ಇನ್ನು ಮುಂದಿನ ದಿನಗಳಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯದ ಭಾಗವಾಗಿರಲಿದೆ. |
![]() | ಉಕ್ರೇನ್ ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಆಶಾಕಿರಣವಾದ ಸಿದ್ದಗಂಗಾ ಕಾಲೇಜುಯುದ್ಧಪೀಡಿತ ಉಕ್ರೇನ್ ನಿಂದ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆ ಮಧ್ಯೆ ಸಿದ್ದಗಂಗಾ ಮಠದ ವೈದ್ಯಕೀಯ ಕಾಲೇಜು ಬೆಳಕಿನ ಆಶಾಕಿರಣವಾಗಿದೆ. |
![]() | ಮರಗಳಿಂದ ಬೀಳುವ ಬೀಜಗಳ ಸಂಗ್ರಹ: ಪರಿಸರ ಸಂರಕ್ಷಣೆಗೆ ಎಸ್ಐಟಿ ಕಾಲೇಜು ವಿದ್ಯಾರ್ಥಿಗಳ ಮಹತ್ತರ ಕೊಡುಗೆ!ಕೋಡಿಂಗ್-ಸಾಫ್ಟ್ ವೇರ್ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಳ್ಳುವ ಕನಸ್ಸುಗಳನ್ನು ಹೊತ್ತುಕೊಂಡು ಬಂದ ಈ ವಿದ್ಯಾರ್ಥಿಗಳು, ಇದೀಗ ಸಂಬಂಧವೇ ಇಲ್ಲದ ಪ್ರಾಜೆಕ್ಟ್ ವೊಂದರಲ್ಲಿ ತೊಡಗಿಕೊಂಡು, ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಸಾರುತ್ತಿದ್ದಾರೆ. |
![]() | ವಿದ್ಯಾರ್ಥಿಗಳಿಗೆ ಕಂಗ್ಲಿಷ್ ಕಂಟೆಂಟ್ ಬೋಧನೆಗಾಗಿ 'ಸಿತಾರಾ ತಂಡ'ಕ್ಕೆ ಪ್ರಶಸ್ತಿನಗರದ ಪಿಇಎಸ್ ವಿಶ್ವವಿದ್ಯಾನಿಲಯದ ಒಂಬತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ಅಭಿವೃದ್ಧಿಪಡಿಸಿರುವ ಯೂಟ್ಯೂಬ್ ನಲ್ಲಿನ ‘ಕಂಗ್ಲಿಷ್’ ಕಂಟೆಂಟ್ ರಾಜ್ಯದ 27 ಜಿಲ್ಲೆಗಳ ಮಕ್ಕಳಿಗೆ ವರದಾನವಾಗಿದೆ. |
![]() | ಉನ್ನತ ಶಿಕ್ಷಣಕ್ಕಾಗಿ ಪಾಕಿಸ್ತಾನಕ್ಕೆ ತೆರಳಬೇಡಿ: ವಿದ್ಯಾರ್ಥಿಗಳಿಗೆ ಯುಜಿಸಿ, ಎಐಸಿಟಿಇ ಸೂಚನೆ!ನೀವು ಭಾರತೀಯ ವಿದ್ಯಾರ್ಥಿಯಾಗಿ ದೇಶದಲ್ಲಿ ಉಳಿದುಕೊಂಡಿದ್ದರೆ ಅಥವಾ ವಿದೇಶದಲ್ಲಿ ನೆಲೆಸಿದ್ದರೆ ಮತ್ತು ವಿದೇಶಕ್ಕೆ ತೆರಳಲು ಯೋಜಿಸುತ್ತಿದ್ದರೆ, ಪಾಕಿಸ್ತಾನಕ್ಕೆ ಹೋಗಬೇಡಿ ಎನ್ನುತ್ತಿದೆ ಯುಜಿಸಿ ಮತ್ತು ಎಐಸಿಟಿಇ. |
![]() | ಉಡುಪಿ ಕಾಲೇಜಿನಲ್ಲಿ ಹೈಡ್ರಾಮಾ: ಹಿಜಾಬ್'ಗೆ ಅವಕಾಶ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಾಸಾದ ವಿದ್ಯಾರ್ಥಿನಿಯರುರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಹಿಜಾಬ್ಗಾಗಿ ಕಾನೂನು ಹೋರಾಟ ನಡೆಸುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೆ ವಾಪಾಸಾಗಿದ್ದಾರೆಂದು ತಿಳಿದುಬಂದಿದೆ. |
![]() | ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರ ಮರು ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವರೇ ನಿರ್ಧರಿಸುತ್ತಾರೆ: ಸಿಎಂ ಬಸವರಾಜ ಬೊಮ್ಮಾಯಿಉಡುಪಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಇಂದು ಶುಕ್ರವಾರ ಹಿಜಾಬ್ ಧರಿಸಲು ಅವಕಾಶ ನೀಡದಿರುವುದಕ್ಕೆ ಪರೀಕ್ಷೆ ಬರೆಯದೆ ಹೊರನಡೆದ ಘಟನೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವರ ನಿರ್ಧಾರವೇ ಅಂತಿಮ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಉಡುಪಿ: ಹಿಜಾಬ್ ನಿರ್ಬಂಧ ಪ್ರಶ್ನಿಸಿದ್ದ ವಿದ್ಯಾರ್ಥಿನಿಯರು ದ್ವಿತೀಯ ಪಿಯು ಪರೀಕ್ಷೆಗೆ ಗೈರಾಗುವ ಸಾಧ್ಯತೆತರಗತಿಯೊಳಗೆ ಹಿಜಾಬ್ ನಿರ್ಬಂಧದ ವಿರುದ್ಧ ಹೋರಾಟ ನಡೆಸಿದ್ದ ದ್ವಿತಿೀಯ ಪಿಯುಸಿಯ ಐವರು ವಿದ್ಯಾರ್ಥಿನಿಯರು ಶುಕ್ರವಾರದಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೆಗೆದುಕೊಂಡಿಲ್ಲ. |
![]() | ಪ್ರವಾಸಕ್ಕೆಂದು ಮಲ್ಪೆ ಬೀಚ್ ಗೆ ಬಂದಿದ್ದ ಬೆಂಗಳೂರು ಮೂಲದ ಇಬ್ಬರು ವಿದ್ಯಾರ್ಥಿಗಳು ನೀರುಪಾಲುಇಬ್ಬರು ವಿದ್ಯಾರ್ಥಿಗಳು ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಲ್ಪೆ ಬೀಚಿನ ಸೈಂಟ್ ಮೇರಿಸ್ ಐಲ್ಯಾಂಡ್ ನಲ್ಲಿ ಸೋಮವಾರ ನಡೆದಿದೆ. |
![]() | ಹಿಜಾಬ್ ವಿವಾದ: ಸ್ಕಾರ್ಫ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ; ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವಿದ್ಯಾರ್ಥಿನಿ ಮನವಿರಾಜ್ಯದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿರುವ ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವಂತೆಯೇ ಇತ್ತ ಸ್ಕಾರ್ಫ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದು ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವಿದ್ಯಾರ್ಥಿನಿ ಮನವಿ ಮಾಡಿದ್ದಾರೆ. |
![]() | ಕೇರಳ: ಸರ್ಕಾರಿ ಮಹಾರಾಜ ಕಾಲೇಜಿನಲ್ಲಿ ಮೊಬೈಲ್ ಬ್ಯಾಟರಿ ಬೆಳಕಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳುಕೇರಳದ ಸರ್ಕಾರಿ ಮಹಾರಾಜ ಕಾಲೇಜು ಎರ್ನಾಕುಲಂನಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯುತ್ ಕೈಕೊಟ್ಟಿದ್ದು, ವಿದ್ಯಾರ್ಥಿಗಳು ಮೊಬೈಲ್ ಫೋನ್ ಬ್ಯಾಟರಿಗಳ ಸಹಾಯದಿಂದ... |
![]() | 20 ವರ್ಷಗಳ ನಂತರ ಕರ್ನಾಟಕ ಕಾಲೇಜ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಪ್ರಾಚಾರ್ಯ ಡಿ.ಬಿ. ಕರಡೋಣಿಗೆ ಸನ್ಮಾನಶಿಕ್ಷಣ ಕಾಶಿ ಧಾರವಾಡದಲ್ಲಿರುವ ಪ್ರತಿಷ್ಠಿತ ಕರ್ನಾಟಕ ಕಲಾ ಮಹಾವಿದ್ಯಾಲಯದ 1997ರಿಂದ 2002ರ ವರೆಗಿನ ಬ್ಯಾಚ್ ವಿದ್ಯಾರ್ಥಿಗಳು 20 ವರ್ಷಗಳ ನಂತರ ತಮ್ಮೊಂದಿಗೆ ಕಲಿತ ಆತ್ಮಿಯ ಸ್ನೇಹಿತರನ್ನು ಒಂದೆಡೆ ಸೇರಿಸಿ, ವಿದ್ಯಾರ್ಥಿ ಜೀವನದ... |
![]() | ಜೆಎನ್ಯು ಘರ್ಷಣೆ ಪ್ರಕರಣ: ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರುಜೆಎನ್'ಯು ಕ್ಯಾಂಪಸ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಸೋಮವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. |
![]() | ಕಡಿಮೆ IQ ವಿದ್ಯಾರ್ಥಿಗಳಿಗೆ ವಿಶೇಷ ಸವಲತ್ತು: ಕೇರಳ ಹೈಕೋರ್ಟ್ತ್ರಿಶ್ಯೂರ್ ನ ಸಿಎನ್ ಎನ್ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಬಿಬಿನ್ ಮತ್ತು ಸಹಪಾಠಿಗಳು ಈ ಬಗ್ಗೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. |