- Tag results for support
![]() | 5 ದಿನಗಳಲ್ಲಿ ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯ ಧ್ವಂಸ: ಖಲಿಸ್ತಾನಿ ಬೆಂಬಲಿಗರ ಕುಕೃತ್ಯಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ. "ಖಾಲಿಸ್ತಾನಿ ಬೆಂಬಲಿಗರು" ಭಾರತ ವಿರೋಧಿ ಗೀಚುಬರಹಗಳನ್ನು ಬರೆದು ಆಸ್ಟ್ರೇಲಿಯಾದ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ, ಒಂದು ವಾರದೊಳಗೆ ವಿಕ್ಟೋರಿಯಾ ರಾಜ್ಯದ ದೇವಾಲಯದ ಮೇಲೆ ಇದು ಎರಡನೇ ದಾಳಿಯಾಗಿದೆ. |
![]() | 'ಮತಾಂಧ ಗೂಂಡಾಗಿರಿ, ದ್ವೇಷದ ಬೆಂಕಿ ಸ್ಥಳೀಯ ಚಿತ್ರೋದ್ಯಮಗಳಿಗೂ ಹರಡುವ ಮುನ್ನ...ಬಾಲಿವುಡ್ ಪರ ನಿಲ್ಲುವ ಕಾಲ ಬಂದಿದೆ- ನಟ ಕಿಶೋರ್'ತೆರೆಗೆ ಬರಲು ಸಜ್ಜಾಗಿರುವ ಶಾರುಖ್ ಖಾನ್ ಅವರ 'ಪಠಾಣ್' ಸಿನಿಮಾದ ವಿರುದ್ಧವು ಬಾಯ್ಕಾಟ್ ಅಭಿಯಾನ ಜೋರಾಗಿದೆ. ಈ ಮಧ್ಯೆ ಬಹುಭಾಷಾ ನಟ ಕಿಶೋರ್ ಅವರು ಬಾಲಿವುಡ್ಗೆ ಸಪೋರ್ಟ್ ಮಾಡಿ ಒಂದು ಪೋಸ್ಟ್ ಹಾಕಿದ್ದಾರೆ. |
![]() | ಆಸ್ಪತ್ರೆಗಳಲ್ಲಿ ಆಮ್ಲಜನಕ, ಜೀವರಕ್ಷಕ ಸಾಧನಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಿ: ರಾಜ್ಯಗಳಿಗೆ ಕೇಂದ್ರ ಸೂಚನೆಮುಂದೆ ಎದುರಾಗುವ ಯಾವುದೇ ಸವಾಲುಗಳನ್ನು ಎದುರಿಸಲು ಆಸ್ಪತ್ರೆಗಳಲ್ಲಿ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್, ಸಿಲಿಂಡರ್ಗಳ ಸಾಕಷ್ಟು ದಾಸ್ತಾನು ಮತ್ತು ವೆಂಟಿಲೇಟರ್ಗಳಂತಹ ಕ್ರಿಯಾತ್ಮಕ ಜೀವರಕ್ಷಕ ಸಾಧನಗಳು ಲಭ್ಯವಿರುವಂತೆ ನೋಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ಶನಿವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಿಗಳಿಗೆ ಸೂಚಿಸಿದೆ. |
![]() | ಸಮಂತಾ, ಸಾಯಿ ಪಲ್ಲವಿ, ರಶ್ಮಿಕಾ, ದೀಪಿಕಾ ಪಡುಕೋಣೆಗೆ ಸ್ಯಾಂಡಲ್ ವುಡ್ ಕ್ವೀನ್ ಬೆಂಬಲ: ನಟಿ ರಮ್ಯಾ ಟ್ವೀಟ್ ನಲ್ಲಿ ಏನಿದೆ?ರಾಜಕೀಯದ ನಂಟೂ ಹೊಂದಿರುವ ರಮ್ಯಾ, ಇದೀಗ ರಾಜಕೀಯದಿಂದ ದೂರಾಗಿ, ಮತ್ತೆ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಆದರೂ ಸಾಮಾಜಿಕ ವಿಷಯಗಳ ಬಗ್ಗೆ ನಿರ್ಭಿಡೆಯಿಂದ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. |
![]() | ಗುಜರಾತ್: 2017ರ ಚುನಾವಣೆಯಲ್ಲಿ ಮುನಿಸಿಕೊಂಡಿದ್ದ ಪಾಟೀದಾರ್ ಸಮುದಾಯವನ್ನು 2022 ರಲ್ಲಿ ಬುಟ್ಟಿಗೆ ಹಾಕಿಕೊಂಡ ಬಿಜೆಪಿ!2017ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕೋಟಾ ಆಂದೋಲನದ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮುನಿಸಿಕೊಂಡಿದ್ದ ಪಾಟೀದಾರ್ ಸಮುದಾಯ 2022 ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವ ಮೂಲಕ ಆಡಳಿತ ಪಕ್ಷಕ್ಕೆ ಹೆಚ್ಚು ಸೀಟುಗಳನ್ನು ಗೆಲ್ಲಲು ಸಹಾಯ ಮಾಡಿದೆ. |
![]() | ಗಡಿ ವಿವಾದ: ಸಿಎಂ ಬೊಮ್ಮಾಯಿ ಬೆಂಬಲಿಸಿ ಮಹಾರಾಷ್ಟ್ರ ಗಡಿ ಗ್ರಾಮಸ್ಥರ ರ್ಯಾಲಿಮಹಾರಾಷ್ಟ್ರದ ಗಡಿಯಲ್ಲಿ ಕನ್ನಡ ಮಾತನಾಡುವ ಜತ್, ಅಕ್ಕಲಕೋಟ್ ಮತ್ತು ಸೊಲ್ಲಾಪುರ ಮತ್ತಿತರ ಪ್ರದೇಶಗಳು ಕರ್ನಾಟಕಕ್ಕೆ ಸೇರಬೇಕಾದವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಣ ಗಡಿ ವಿವಾದಲ್ಲಿ ಹೊಸ ಮಾತಿನ ಸಮರ ಶುರುವಾಗಿದೆ. |
![]() | ಬೋರಿಸ್ ನಿಷ್ಠರಾದ ಪ್ರೀತಿ ಪಟೇಲ್ ಬೆಂಬಲ, ಸುನಕ್ ಬಹುತೇಕ ಯುಕೆ ಬ್ರಿಟನ್ ನಿಶ್ಚಿತಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತೆ ಪ್ರಧಾನಿ ರೇಸ್ ನಿಂದ ಹೊರಗುಳಿದ ನಂತರ ಅವರ ನಿಷ್ಠರಾದ ಪ್ರೀತಿ ಪಟೇಲ್ , ಭಾರತೀಯ ಸಂಜಾತ ರಿಷಿ ಸುನಕ್ ಗೆ ಬೆಂಬಲ ವ್ಯಕ್ತಪಡಿಸಿದ್ದು, ಅವರು ಯುಕೆ ಪ್ರಧಾನಿಯಾಗುವುದು ಬಹುತೇಕ ನಿಶ್ಚಿತವಾಗಿದೆ. |
![]() | ಕಾಂತಾರ ವಿವಾದ: ನಟ ಚೇತನ್ಗೆ ದಲಿತ ಸಂಘಟನೆಗಳ ಬೆಂಬಲಕಾಂತಾರ ಚಿತ್ರದ ವಿರುದ್ಧ ಮಾತನಾಡಿ ವಿರೋಧಗಳನ್ನು ಎದುರಿಸುತ್ತಿರುವ ನಟ ಚೇತನ್ ಅವರಿಗೆ ದಲಿತ ಸಂಘಟನೆಗಳು ಶನಿವಾರ ಬೆಂಬಲ ವ್ಯಕ್ತಪಡಿಸಿವೆ. |
![]() | ಅನ್ನದಾತರಿಗೆ ಕೇಂದ್ರ ಸರ್ಕಾರದ ಉಡುಗೊರೆ; ಗೋಧಿ, ಸಾಸಿವೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಉತ್ಪಾದನೆ ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಮಂಗಳವಾರ ಕೇಂದ್ರ ಸರ್ಕಾರ ಪ್ರಸಕ್ತ ಬೆಳೆ ವರ್ಷದಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ)ಯನ್ನು ಗೋಧಿ ಕ್ವಿಂಟಾಲ್ಗೆ 110 ರೂ. ಮತ್ತು ಸಾಸಿವೆಗೆ ಕ್ವಿಂಟಾಲ್ಗೆ 400 ರೂ.ಗಳನ್ನು ಮಂಗಳವಾರ ಹೆಚ್ಚಿಸಿದೆ. |
![]() | ಅಭಿಮಾನದ ಅತಿರೇಕ: ಆರ್ ಸಿಬಿ ಬಗ್ಗೆ ಅಪಹಾಸ್ಯ ಮಾಡಿದ ಸ್ನೇಹಿತನನ್ನೇ ಕೊಂದ ವಿರಾಟ್ ಕೊಹ್ಲಿ ಫ್ಯಾನ್ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ವಿರಾಟ್ ಕೊಹ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬ ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ |
![]() | ಭಾರತ್ ಜೋಡೋ ಯಾತ್ರೆ: ಕಳೆದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಅಪಾರ ಜನ ಬೆಂಬಲ- ಜೈರಾಮ್ ರಮೇಶ್ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. |
![]() | ಎಐಸಿಸಿ ಅಧ್ಯಕ್ಷ ಚುನಾವಣೆ: ಮಲ್ಲಿಕಾರ್ಜುನ ಖರ್ಗೆಗೆ ಜಿ23 ಗುಂಪಿನ ನಾಯಕರು ಸೇರಿದಂತೆ ಘಟಾನುಘಟಿಗಳ ಬೆಂಬಲ; ಖರ್ಗೆ ಆಯ್ಕೆ ಹಾದಿ ಸಲೀಸು!ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸುವ ಮೂಲಕ ಅಧ್ಯಕ್ಷೀಯ ಚುನಾವಣೆ ಮತ್ತೊಂದು ತಿರುವು ಪಡೆದುಕೊಂಡಿದೆ. |
![]() | ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಗೆ ಹಾಲಿವುಡ್ ಸ್ಟಾರ್ ಬೆಂಬಲ!ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಹಾಲಿವುಡ್ ಸ್ಟಾರ್ ಜಾನ್ ಕ್ಯುಸಾಕ್ ಶನಿವಾರ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. |
![]() | ಒಡಿಶಾ ಪೊಲೀಸರು, ಬಿಎಸ್ಎಫ್ ಮುಂದೆ 700 ಮಾವೋವಾದಿ ಬೆಂಬಲಿಗರು ಶರಣಾಗತಿಒಡಿಶಾ-ಆಂಧ್ರಪ್ರದೇಶ ಗಡಿಯಲ್ಲಿರುವ ವಿವಿಧ ಗ್ರಾಮಗಳ ಸುಮಾರು 700 ಸಕ್ರಿಯ ಮಾವೋವಾದಿ ಬೆಂಬಲಿಗರು ಶನಿವಾರ ಮಲಕಂಗಿರಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ಬಿಎಸ್ಎಫ್ ಮುಂದೆ ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಸೇನೆ Vs ಸೇನೆ: ಮಹಾ ಸಿಎಂ ಶಿಂಧೆ ಕಾರ್ಯಕ್ರಮದ ನಂತರ ಠಾಕ್ರೆ ಬೆಂಬಲಿಗರಿಂದ ಗೋಮೂತ್ರ ಸಿಂಪಡಣೆಮಹಾರಾಷ್ಟ್ರದಲ್ಲಿ ಶಿವಸೇನೆ ವರ್ಸಸ್ ಶವಸೇನೆ ಸಮರ ದಿನೇ ದಿನೇ ಜೋರಾಗ್ತಿದೆ. ಶಿವಸೇನೆಯಲ್ಲಿನ ಬಣ ರಾಜಕೀಯ ಘರ್ಷಣೆಯ ರೂಪ ಪಡೆಯುತ್ತಿದೆ. ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಬೆಂಬಲಿಗರು ಮಂಗಳವಾರ ಮಹಾರಾಷ್ಟ್ರದ... |