- Tag results for supreme court
![]() | ಕೇಂದ್ರದ ಜೊತೆ ರೈತ ಮುಖಂಡರ 9ನೇ ಸುತ್ತಿನ ಮಾತುಕತೆ ಇಂದು: ರೈತರಿಗೆ ಸಿಕ್ಕೀತೇ ಮೋದಿ ಸರ್ಕಾರದಿಂದ ಆಶ್ವಾಸನೆ?ನೂತನ ಕೃಷಿ ಕಾಯ್ದೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ಮಧ್ಯೆ ಶುಕ್ರವಾರ 9ನೇ ಸುತ್ತಿನ ಮಾತುಕತೆ ನಿಗದಿಯಂತೆ ಏರ್ಪಡಲಿದೆ ಎಂದು ಸರ್ಕಾರ ಮತ್ತು ರೈತ ಸಂಘಟನೆಗಳೆರಡೂ ತಿಳಿಸಿವೆ. |
![]() | ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಜನವರಿ 31 ರೊಳಗಾಗಿ ತೀರ್ಮಾನ ಕೈಗೊಳ್ಳಿ: ಸುಪ್ರೀಂ ಕೋರ್ಟ್ ಆದೇಶಸೂಕ್ಷ್ಮ ವಲಯಗಳನ್ನು ಹೊರತುಪಡಿಸಿ ದೇಶದ ಇತರ ಭಾಗಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜನವರಿ 31ರ ಹೊತ್ತಿಗೆ ತೀರ್ಮಾನ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. |
![]() | ಕೃಷಿ ಕಾಯ್ದೆಗಳ ಬಗ್ಗೆ ಸುಪ್ರೀಂ ಕೋರ್ಟ್ ಸಮಿತಿಗೆ ನಾಲ್ವರು ಸದಸ್ಯರ ನೇಮಕ!ರೈತ ಸಂಘಗಳೊಂದಿಗೆ ಉಂಟಾಗಿರುವ ಬಿಕ್ಕಟ್ಟು ಪರಿಹರಿಸಲು ಸುಪ್ರೀಂ ಕೋರ್ಟ್ ಸಮಿತಿಯೊಂದನ್ನು ರಚಿಸಿದೆ. ಆ ಸಮಿತಿಯ ಸದಸ್ಯರನ್ನು ಸಹ ಸುಪ್ರೀಂ ಕೋರ್ಟ್ ಆಯ್ಕೆ ಮಾಡಿದೆ. |
![]() | ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ, ಆದ್ರೆ ಪ್ರತಿಭಟನೆ ಮುಂದುವರೆಯಲಿದೆ: ರೈತ ಮುಖಂಡರುಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ಜಾರಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ವಿಧಿಸಿರುವುದನ್ನು ಸ್ವಾಗತಿಸಿರುವ ರೈತರ ಮುಖಂಡರು, ಪ್ರತಿಭಟನೆ ಮುಂದುವರೆಸುವುದಾಗಿ ಮಂಗಳವಾರ ಹೇಳಿದ್ದಾರೆ. |
![]() | ಮೂರು ವಿವಾದಿತ ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಡೆ, ಮಾತುಕತೆ ನಡೆಸಲು ಸಮಿತಿ ರಚನೆ!ಕೇಂದ್ರ ಸರ್ಕಾರ ಅಂಗೀಕರಿಸಿರುವ 3 ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಕಳೆದ 48 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ವಿವಾದಿತ 3 ಕಾಯ್ದೆಗಳಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್, ಸಮಸ್ಯೆ ಬಗೆಹರಿಕೆಗೆ ಸಮಿತಿಯೊಂದನ್ನು ಮಂಗಳವಾರ ರಚನೆ ಮಾಡಿದೆ. |
![]() | ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪರೇಡ್ ಹಮ್ಮಿಕೊಳ್ಳುವುದಿಲ್ಲ; ಸುಪ್ರೀಂ ಕೋರ್ಟ್ಗೆ ರೈತರ ಹೇಳಿಕೆಗಣತಂತ್ರ ದಿನಾಚರಣೆಯ ದಿನದಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್ ಹಮ್ಮಿಕೊಳ್ಳುವುದಿಲ್ಲ ಎಂದು ಕೃಷಿ ಕಾನೂನು ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಪರ ವಕೀಲರು ಸೋಮವಾರ ಸುಪ್ರೀಂಕೋರ್ಟ್ಗೆ ತಿಳಿಸಿದ್ದಾರೆ. |
![]() | ನೂತನ ಕೃಷಿ ಕಾನೂನು ವಿರೋಧಿಸಿದ ಅರ್ಜಿಗಳ ಸಂಬಂಧ ನಾಳೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶನೂತನ ಕೃಷಿ ಕಾನೂನುಗಳ ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸುಪ್ರೀಂ ಕೋರ್ಟ್ ನಾಳೆ (ಮಂಗಳವಾರ) ತನ್ನ ಆದೇಶವನ್ನು ಪ್ರಕಟಿಸಲಿದೆ. |
![]() | ಕೃಷಿ ಕಾಯ್ದೆಯನ್ನು ನೀವೇ ತಡೆಹಿಡಿಯಿರಿ, ಅಥವಾ ನಾವೇ ಮಾಡುತ್ತೇವೆ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿಕೃಷಿ ಕಾಯ್ದೆಗಳನ್ನು ನೀವಾಗಿಯೇ ತಡೆಹಿಡಿಯುತ್ತೀರೋ... ಅಥವಾ ನಾವದನ್ನು ಮಾಡಬೇಕೇ? ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೋಮವಾರ ಪ್ರಶ್ನಿಸಿದೆ. |
![]() | ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. |
![]() | ರೈತರು-ಕೇಂದ್ರ ಸರ್ಕಾರದ ನಡುವಿನ 8 ನೇ ಸುತ್ತಿನ ಮಾತುಕತೆಯೂ ವಿಫಲ: ಸುಪ್ರೀಂ ಕೋರ್ಟ್ ವಿಚಾರಣೆಯತ್ತ ಎಲ್ಲರ ಚಿತ್ತಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು- ಕೇಂದ್ರ ಸರ್ಕಾರದ ನಡುವೆ ಜ.08 ರಂದು ನಡೆದ 8 ನೇ ಸುತ್ತಿನ ಮಾತುಕತೆಯೂ ವಿಫಲಾಗಿದೆ. |
![]() | ಕಾಂಗ್ರೆಸ್ ನೊಂದಿಗೆ ಎಲ್ಲಾ 6 ಬಿಎಸ್ಪಿ ಶಾಸಕರ ವಿಲೀನ: ರಾಜಸ್ಥಾನ ಸ್ಪೀಕರ್ ಗೆ 'ಸುಪ್ರೀಂ' ನೋಟೀಸ್!ಎಲ್ಲಾ ಆರು ಬಹುಜನ ಸಮಾಜವಾದಿ ಪಕ್ಷ(ಬಿಎಸ್ ಪಿ)ದ ಶಾಸಕರನ್ನು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ವಿಲೀನಗೊಳಿಸುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳು ದಾಖಲಾಗಿದ್ದು ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭಾ ಸ್ಪೀಕರ್ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. |
![]() | ಪ್ರತಿಭಟನಾನಿರತ ರೈತರಿಗೆ ಕೋವಿಡ್ ಹರಡದಂತೆ ಕ್ರಮ ತೆಗೆದುಕೊಳ್ಳಲಾಗಿದೆಯೆ?: ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ನೂತನ ಕೃಷಿ ಕಾನೂನು ಜಾರಿಯ ವಿರುದ್ಧ ಪ್ರತಿಭಟಿಸುತ್ತಿರುವ ರೈತರ ದೊಡ್ಡ ಗುಂಪಿನ ಕುರಿತು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ, ಬೃಹತ್ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೋವಿಡ್ 19 ಸೋಂಕು ಹರಡದಿರುವಂತೆ ಕ್ರಮ ತೆಗೆದುಕೊಳ್ಳಲಾಗಿದೆಯೆ ಎಂದು ಕೇಂದ್ರ ಸರ್ಕಾರವನ್ನು ಕೇಳಿದೆ. |
![]() | ಜನವರಿ 11ರಂದು ನೂತನ ಕೃಷಿ ಕಾಯ್ದೆ ವಿರೋಧಿ, ರೈತರ ಪ್ರತಿಭಟನೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ: ಸುಪ್ರೀಂ ಕೋರ್ಟ್ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇದೇ 11ರಂದು ಕೈಗೆತ್ತಿಕೊಳ್ಳಲಿದೆ. ಅವುಗಳಲ್ಲಿ ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳಿಗೆ ಸಂಬಂಧಪಟ್ಟ ಅರ್ಜಿಗಳು ಕೂಡ ಸೇರಿವೆ. |
![]() | 'ಸೆಂಟ್ರಲ್ ವಿಸ್ಟಾ ಯೋಜನೆ'ಗೆ ಭಿನ್ನ ಅಭಿಪ್ರಾಯ ಹೊಂದಿರುವ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಜಸ್ಟೀಸ್ ಸಂಜಯ್ ಖನ್ನಾ ಹೇಳುವುದೇನು?ಸೆಂಟ್ರಲ್ ವಿಸ್ಟಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಸುಪ್ರೀಂ ಕೋರ್ಟ್ ನಲ್ಲಿ ಇದಕ್ಕೆ 2:1ರ ಬಹುಮತ ಸಿಕ್ಕಿದ್ದು ಒಬ್ಬರೇ ಒಬ್ಬ ನ್ಯಾಯಾಧೀಶ ಇದಕ್ಕೆ ವಿರುದ್ಧವಾಗಿದ್ದಾರೆ. |
![]() | ಧ್ವಂಸ ಮಾಡಿದ ಹಿಂದೂ ದೇವಾಲಯ ಪುನರ್ ನಿರ್ಮಾಣಕ್ಕೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಆದೇಶಕಳೆದ ವಾರ ಖೈಬರ್ ಪಂಖ್ತುಂಕ್ವಾ ಪ್ರಾಂತ್ಯದಲ್ಲಿ ಉದ್ರಿಕ್ತ ಗುಂಪೊಂದು ಬೆಂಕಿ ಹಚ್ಚಿ ಧ್ವಂಸಗೊಳಿಸಿದ ಶತಮಾನ ಇತಿಹಾಸವುಳ್ಳ ಹಿಂದೂ ದೇವಾಲಯವನ್ನು ಇವಾಕ್ಯೂ ಪ್ರಾಪರ್ಟಿ ಟ್ರಸ್ಟ್ ಬೋರ್ಡ್ (ಇಪಿಟಿಬಿ) ಪುನರ್ ನಿರ್ಮಾಣ ಮಾಡಬೇಕೆಂದು ಪಾಕಿಸ್ತಾನ ಸುಪ್ರೀಂಕೋರ್ಟ್ ಮಂಗಳವಾರ ಆದೇಶ ನೀಡಿದೆ. |