- Tag results for supreme court
![]() | ರಿಜ್ವಿ ಅರ್ಜಿ ವಜಾ: ಸುಪ್ರೀಂ ತೀರ್ಪನ್ನು ಸ್ವಾಗತಿಸಿದ ಮುಸ್ಲಿಂ ಧರ್ಮಗುರುಗಳು,ಸಂಘಟನೆಗಳುಕುರಾನ್ ನಲ್ಲಿರುವ 26 ವಚನಗಳನ್ನು ತೆಗೆದುಹಾಕಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ನ ತೀರ್ಪನ್ನು ಮುಸ್ಲಿಂ ಧರ್ಮಗುರುಗಳು ಮತ್ತು ಸಂಘಟನೆಗಳು ಸೋಮವಾರ ಸ್ವಾಗತಿಸಿದ್ದು, ಧಾರ್ಮಿಕ ಗ್ರಂಥಗಳನ್ನು ದೇಶದಲ್ಲಿ ಗೌರವದಿಂದ ಪರಿಗಣಿಸಲಾಗುತ್ತದೆ ಎಂದು ಇದು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ |
![]() | ''ಸಂಪೂರ್ಣ ನಿಷ್ಪ್ರಯೋಜಕ'' ಅರ್ಜಿ: ಕುರಾನ್ ನಲ್ಲಿರುವ ಸಾಲುಗಳನ್ನು ತೆಗೆಯಲು ಕೋರಿದ್ದ ರಿಜ್ವಿಗೆ ದಂಡ ವಿಧಿಸಿದ ಕೋರ್ಟ್!ಕುರಾನ್ ನಲ್ಲಿರುವ 26 ಸಾಲುಗಳನ್ನು ತೆಗೆಯಲು ನಿರ್ದೇಶನ ನೀಡಬೇಕೆಂದು ಉತ್ತರ ಪ್ರದೇಶ ಶಿಯಾ ವಕ್ಫ್ ಬೋರ್ಡ್ ನ ಮಾಜಿ ಅಧ್ಯಕ್ಷ ವಸೀಮ್ ರಿಜ್ವಿ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣ ನಿಷ್ಪ್ರಯೋಜಕ ಎಂದು ತಿರಸ್ಕರಿಸಿದೆ. |
![]() | ಸುಪ್ರೀಂ ಕೋರ್ಟ್ ಸಿಬ್ಬಂದಿಗಳಿಗೆ ಕೊರೋನಾ: ನಿಗದಿಗಿಂತ ಒಂದು ಗಂಟೆ ತಡವಾಗಿ ನ್ಯಾಯಾಂಗ ಕಲಾಪ ಪ್ರಾರಂಭಸುಪ್ರೀಂ ಕೋರ್ಟ್ ನ ವಿವಿಧ ಪೀಠಗಳು ಸೋಮವಾರ ಬೆಳಿಗ್ಗೆ ತಮ್ಮ ವೇಳಾಪಟ್ಟಿ ಸಮಯದಿಂದ ಒಂದು ಗಂಟೆ ತಡವಾಗಿ ಕೆಲಸ ಪ್ರಾರಂಭಿಸಲಿದೆ. |
![]() | ಇಟಾಲಿಯನ್ ನೌಕಾಪಡೆಯಿಂದ ಹತ್ಯೆಯಾದ ಭಾರತೀಯ ಮೀನುಗಾರರ ಪರಿಹಾರವನ್ನು ಜಮಾ ಮಾಡಿ: ಕೇಂದ್ರಕ್ಕೆ ಸುಪ್ರೀಂ2012 ರ ಫೆಬ್ರವರಿಯಲ್ಲಿ ಕೇರಳ ಕರಾವಳಿಯಲ್ಲಿ ಇಟಾಲಿಯನ್ ನೌಕಾಪಡೆಯಿಂದ ಕೊಲ್ಲಲ್ಪಟ್ಟ ಇಬ್ಬರು ಭಾರತೀಯ ಮೀನುಗಾರರ ಸಂಬಂಧಿಕರಿಗೆ ಇಟಲಿ ನೀಡಿದ ಪರಿಹಾರವನ್ನು ತನ್ನ ಖಾತೆಗೆ ಜಮಾ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರಕ್ಕೆ ನಿರ್ದೇಶನ ನೀಡಿದೆ. |
![]() | 18 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಲು ಸ್ವತಂತ್ರರು: ಸುಪ್ರೀಂ ಕೋರ್ಟ್18 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಮಾಟ-ಮಂತ್ರ ಮತ್ತು ಧಾರ್ಮಿಕ ಬಲತ್ಕಾರದ ಮತಾಂತರವನ್ನು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. |
![]() | ಅನಿಲ್ ದೇಶಮುಖ್ ವಿರುದ್ಧದ ಸಿಬಿಐ ತನಿಖೆ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರಮಹಾರಾಷ್ಟ್ರ ಸರ್ಕಾರ ಮತ್ತು ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಮಾಜಿ ಗೃಹ ಸಚಿವರ ವಿರುದ್ಧದ ಸಿಬಿಐ ತನಿಖೆ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. |
![]() | ಸೂಕ್ತ ಪ್ರಕ್ರಿಯೆ ಇಲ್ಲದೆಯೆ ಜಮ್ಮುವಿನಲ್ಲಿ ಬಂಧನಕ್ಕೊಳಗಾಗಿರುವ ಮ್ಯಾನ್ಮಾರ್ ರೋಹಿಂಗ್ಯಾಗಳ ಗಡಿಪಾರು ಇಲ್ಲ: ಸುಪ್ರೀಂಜಮ್ಮುವಿನಲ್ಲಿ ಬಂಧನಕ್ಕೊಳಗಾಗಿರುವ ರೋಹಿಂಗ್ಯಾಗಳನ್ನು ಸೂಕ್ತ ಪ್ರಕ್ರಿಯೆ ಇಲ್ಲದೇ ಮ್ಯಾನ್ಮಾರ್ ಗೆ ಗಡಿಪಾರು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. |
![]() | ದೇಶ್ ಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪ: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮಹಾ ಸರ್ಕಾರದಿಂದ ಸುಪ್ರೀಂಗೆ ಮೇಲ್ಮನವಿಎನ್ ಸಿಪಿ ಮುಖಂಡ ಅನಿಲ್ ದೇಶ್ ಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪ ಕುರಿತು ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮಹಾರಾಷ್ಟ್ರ ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ದಿಲಿಪ್ ವಾಲ್ಸೆ ಪಾಟೀಲ್ ಮಂಗಳವಾರ ಹೇಳಿದ್ದಾರೆ. |
![]() | ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಎನ್ ವಿ ರಮಣ ನೇಮಕ; ರಾಷ್ಟ್ರಪತಿ ಕೋವಿಂದ್ ಅಂಕಿತಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಾದೀಶರಾದ ಎನ್ ವಿ ರಮಣ ಅವರನ್ನು ಆಯ್ಕೆ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ. |
![]() | ಕರ್ನಾಟಕ ಸಿಎಂ ಬಿಎಸ್ ವೈ ಗೆ ಬಿಗ್ ರಿಲೀಫ್; ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ 'ಸುಪ್ರೀಂ' ತಡೆಅಕ್ರಮ ಡಿನೋಟಿಫಿಕೇಷನ್ ಪ್ರಕರಣದಡಿಯಲ್ಲಿ ಭ್ರಷ್ಟಾಚಾರ ಆರೋಪದಡಿಯಲ್ಲಿ ತನಿಖೆ ಎದುರಿಸುತ್ತಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. |
![]() | ಮಾಟಮಂತ್ರ, ಬಲವಂತದ ಮತಾಂತರದ ವಿರುದ್ಧ ಸುಪ್ರೀಂಕೋರ್ಟ್ಗೆ ಪಿಐಎಲ್ ಸಲ್ಲಿಕೆಮಾಟ-ಮಂತ್ರ, ಮೂಢನಂಬಿಕೆ ಮತ್ತು ಬಲವಂತದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ಕೋರಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ(ಪಿಐಎಲ್) ಸಲ್ಲಿಕೆಯಾಗಿದೆ. |
![]() | ಕೃಷಿ ಕಾಯ್ದೆ ಸಂಬಂಧ 'ಸುಪ್ರೀಂ' ನೇಮಿತ ಸಮಿತಿಯಿಂದ ವರದಿ ಸಲ್ಲಿಕೆ: ಮುಂದಿನ ಕ್ರಮ ನಿರ್ಧರಿಸಲಿದೆ ಕೋರ್ಟ್ಮೂರು ಹೊಸ ಕೃಷಿ ಕಾನೂನುಗಳನ್ನು ಅಧ್ಯಯನ ಮಾಡಲು ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ತನ್ನ ವರದಿಯನ್ನು ಮಾರ್ಚ್ 19ರಂದೇ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ ಗೆ ಸಲ್ಲಿಸಿದೆ ಎಂದು ಅದರ ಸದಸ್ಯರೊಬ್ಬರು ತಿಳಿಸಿದ್ದಾರೆ. |
![]() | ರಮೇಶ್ ಜಾರಕಿಹೋಳಿ ಸಿಡಿ ಕೇಸ್: ಬೇರೆ ರಾಜ್ಯಕ್ಕೆ ಪ್ರಕರಣ ವರ್ಗಾವಣೆ ಕೋರಿ ವಕೀಲರಿಂದ ಸುಪ್ರೀಂಗೆ ಮನವಿಮಾಜಿ ಸಚಿವ ರಮೇಶ್ ಜಾರಕಿಹೋಳಿ ಜತೆ ಸಿಡಿನಲ್ಲಿ ಕಾಣಿಸಿಕೊಂಡ ಯುವತಿಯ ಪರವಾಗಿರುವ ವಕೀಲರ ತಂಡವು ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತಿರ್ಮಾನಿಸಿದೆ. |
![]() | ಇದು ಗೆಲುವು ಅಥವಾ ಸೋಲಿನ ವಿಷಯ ಅಲ್ಲ: ಸೈರಸ್ ಮಿಸ್ತ್ರಿ ಪ್ರಕರಣದಲ್ಲಿ ಸುಪ್ರೀಂ ತೀರ್ಪಿಗೆ ರತನ್ ಟಾಟಾ ಪ್ರತಿಕ್ರಿಯೆಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರ ಸರಿ ಎಂದ ಸುಪ್ರೀಂ ಕೋರ್ಟ್ ತೀರ್ಪಿಗೆ ರತನ್ ಟಾಟಾ ಪ್ರತಿಕ್ರಿಯಿಸಿದ್ದಾರೆ. |
![]() | ವಿಧಾನಸಭೆ ಚುನಾವಣೆಗೆ ಮೊದಲು ಚುನಾವಣಾ ಬಾಂಡ್ ಗಳ ಮಾರಾಟಕ್ಕೆ ತಡೆ ಕೋರಿ ಅರ್ಜಿ: ತಳ್ಳಿಹಾಕಿದ ಸುಪ್ರೀಂ ಕೋರ್ಟ್ಮುಂಬರುವ ವಿಧಾನಸಭಾ ಚುನಾವಣೆಗೆ ಮೊದಲು ಚುನಾವಣಾ ಬಾಂಡ್ಗಳ ಮಾರಾಟವನ್ನು ತಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಳ್ಳಿಹಾಕಿದೆ. |