- Tag results for suspended
![]() | ಮಧ್ಯ ಪ್ರದೇಶ: ಧಾರ್ಮಿಕ ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯ; ಪುರಸಭೆ ಮುಖ್ಯಾಧಿಕಾರಿ ಅಮಾನತುಸ್ಥಳೀಯ ನಾಗರಿಕ ಸಂಸ್ಥೆ ಆಯೋಜಿಸಿದ್ದ ಪ್ರಾಣಿ ಮೇಳದಲ್ಲಿ ಕೆಲವರು ಅಶ್ಲೀಲ ನೃತ್ಯ ಪ್ರದರ್ಶಿಸಿದ ಆರೋಪದ ಮೇಲೆ ಮಧ್ಯಪ್ರದೇಶ ಸರ್ಕಾರ ಮಂಡಸೌರ್ನ ಪುರಸಭೆಯ ಮುಖ್ಯ ಅಧಿಕಾರಿ ನಾಸಿರ್ ಅಲಿ ಖಾನ್ ಅವರನ್ನು ಅಮಾನತುಗೊಳಿಸಿದೆ. |
![]() | ಗುವಾಹಟಿ ವಿಮಾನ ನಿಲ್ದಾಣದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ತಪಾಸಣೆ ಮಾಡಿದ ಸಿಐಎಸ್ಎಫ್ ಮಹಿಳಾ ಪೇದೆ ಅಮಾನತುಗುವಾಹಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಿಪ್ ಇಂಪ್ಲಾಂಟ್ಗೆ ಒಳಗಾಗಿದ್ದ ವೀಲ್ಚೇರ್ನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧ ಮಹಿಳೆಯನ್ನು ಭದ್ರತಾ ತಪಾಸಣೆಯ ವೇಳೆ ವಿವಸ್ತ್ರಗೊಳಿಸಿ ತಪಾಸಣೆ ನಡೆಸಲಾಗಿದೆ ಎಂಬ ದೂರಿನ ಮೇರೆಗೆ ಕೇಂದ್ರೀಯ... |
![]() | ಶಿವಮೊಗ್ಗ: ಹಿಜಾಬ್ ಧರಿಸಿ ಪ್ರತಿಭಟನೆ ನಡೆಸಿದ 58 ಬಾಲಕಿಯರು ಕಾಲೇಜಿನಿಂದ ಅಮಾನತುಹದಿನೈದು ದಿನಗಳ ಹಿಂದೆ ಭುಗಿಲೆದ್ದ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹೈಕೋರ್ಟ್ ಆದೇಶದ ಹೊರತಾಗಿಯೂ ಶನಿವಾರ ಹಲವು ಕಡೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ. |
![]() | ರಾಜಸ್ಥಾನ: ಸಾಮಾಜಿಕ ಮಾಧ್ಯಮದಲ್ಲಿ ಹಿಜಾಬ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಶೇರ್ ಮಾಡಿದ ಇಬ್ಬರು ಪೊಲೀಸರ ಅಮಾನತುದೇಶಾದ್ಯಂತ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, ಹಿಜಾಬ್ಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಅನ್ನು ಶೇರ್ ಮಾಡಿದ ಮತ್ತು ಪ್ರಸಾರ ಮಾಡಿದ ಆರೋಪದ ಮೇಲೆ ಪೊಲೀಸ್ ಪೇದೆ ಮತ್ತು ಟ್ರಾಫಿಕ್... |
![]() | ಹಕ್ಕು ಪತ್ರಗಳ ವಿವಾದ; ಅಮಾನತುಗೊಂಡ ತಹಶೀಲ್ದಾರ್ ವಾಹನ ಚಾಲಕ ಆತ್ಮಹತ್ಯೆಗೆ ಶರಣುಶೃಂಗೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಹಕ್ಕು ಪತ್ರಗಳಿಗೆ ಸಂಬಂಧಿಸಿದ ಹಗರಣ ಹಾಗೂ ವಿವಾದಗಳ ಪ್ರಕರಣದಲ್ಲಿ ಅಮಾನತುಗೊಂಡ ತಹಶೀಲ್ದಾರ್ ಅವರ ವಾಹನ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. |
![]() | ಮಂಗಳೂರು: ರೋಗಿ ನಿರ್ಲಕ್ಷಿಸಿ ವಿಡಿಯೋ ಗೇಮ್ ಆಡಿದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿ ಅಮಾನತುಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಯನ್ನು ನಿರ್ಲಕ್ಷಿಸಿ ವಿಡಿಯೋ ಗೇಮ್ ಆಡಿದ ಕ್ಲಿನಿಕಲ್ಗೆ ನಿಯೋಜನೆಗೊಂಡಿದ್ದ ಖಾಸಗಿ ಕಾಲೇಜಿನ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಯನ್ನು ಶನಿವಾರ ಅಮಾನತುಗೊಳಿಸಲಾಗಿದೆ. |
![]() | ಪಿಜಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಹಾಸನ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರೊಫೆಸರ್ ಅಮಾನತುಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಾಯಕ ಪ್ರೊಫೆಸರ್ ಒಬ್ಬರನ್ನು ಅಮಾನತು ಮಾಡಲಾಗಿದೆ. |
![]() | ಮಂಗಳೂರು: ಕರ್ತವ್ಯ ಲೋಪ ಹಿನ್ನೆಲೆ; ಮಹಿಳಾ ಪೊಲೀಸ್ ಠಾಣೆಯ ಪಿಎಸ್ ಐ ಸೇರಿ ಆರು ಸಿಬ್ಬಂದಿ ಅಮಾನತು!ನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಸೇರಿ ಆರು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಮಾಹಿತಿ ನೀಡಿದ್ದಾರೆ. |
![]() | ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಗೆ ತಡೆ ನೀಡಿದ ಕೇಂದ್ರತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಬಯೋಮೆಟ್ರಿಕ್ ಹಾಜರಾತಿಗೆ ಕೇಂದ್ರ ಸರ್ಕಾರ ತಡೆ ನೀಡಿದೆ. |
![]() | ಕೋವಿಡ್-19: ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ನಿರ್ಬಂಧ ಜನವರಿ 31ರವರೆಗೆ ವಿಸ್ತರಣೆಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಮುಂದಿನ ವರ್ಷ ಜನವರಿ 31ರವರೆಗೆ ವಿಸ್ತರಿಸಲಾಗಿದೆ. |
![]() | ಬೆಂಗಳೂರು: ಯುವಕನಿಗೆ ಮೂತ್ರ ಕುಡಿಯುವಂತೆ ಒತ್ತಾಯಿಸಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಮಾನತುನಗರದಲ್ಲಿ ಯುವಕನೊಬ್ಬನ ಮೇಲೆ ದೌರ್ಜನ್ಯ ಎಸಗಿ, ಮೂತ್ರ ಕುಡಿಸಿದ ಆರೋಪದ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಬುಧವಾರ ಅಮಾನತು ಮಾಡಲಾಗಿದೆ. |
![]() | ವಿಪಕ್ಷಗಳ ಸಂಸದರು ಕ್ಷಮೆ ಕೋರಿದಲ್ಲಿ ಅಮಾನತು ಆದೇಶ ವಾಪಸ್: ಪ್ರಹ್ಲಾದ್ ಜೋಶಿರಾಜ್ಯಸಭೆಯಿಂದ ಅಮಾನತುಗೊಂಡಿರುವ ಸಂಸದರು ಕ್ಷಮೆ ಕೋರಿದಲ್ಲಿ ಅಮಾನತು ಆದೇಶವನ್ನು ಹಿಂಪಡೆಯಲಾಗುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. |
![]() | ಜನಾಂಗೀಯ ನಿಂದನೆ ವಿವಾದ: ಅಂತಾರಾಷ್ಟ್ರೀಯ ಪಂದ್ಯಗಳನ್ನು ನಡೆಸದಂತೆ ಯಾರ್ಕ್ಷೈರ್ ಗೆ ನಿರ್ಬಂಧ!ಜನಾಂಗೀಯ ನಿಂದನೆ ವಿವಾದವನ್ನು ನಿಭಾಯಿಸುವಲ್ಲಿ ಎಡವಿದ ಯಾರ್ಕ್ ಷೈರ್ ಗೆ ಇಂಗ್ಲೆಂಡ್ ತಂಡವನ್ನೊಳಗೊಂಡ ಯಾವುದೇ ಅಂತಾರಾಷ್ಟ್ರೀಯ ಪಂದ್ಯಳನ್ನೂ ನಡೆಸದಂತೆ ಯಾರ್ಕ್ ಷೈರ್ ಗೆ ನಿರ್ಬಂಧ ವಿಧಿಸಲಾಗಿದೆ. |
![]() | ಆಗ್ರಾ ಪೊಲೀಸ್ ಠಾಣೆಯಲ್ಲಿ 25 ಲಕ್ಷ ರೂಪಾಯಿ ಕಳ್ಳತನ: ಆರು ಪೊಲೀಸರ ಅಮಾನತುಜಗದೀಶಪುರ ಪೊಲೀಸ್ ಠಾಣೆಯಲ್ಲಿದ್ದ 25 ಲಕ್ಷ ರೂಪಾಯಿ ನಗದು ಕಳ್ಳತನವಾದ ನಂತರ ಆರು ಪೊಲೀಸ್ ಸಿಬ್ಬಂದಿಯನ್ನು ಭಾನುವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ರೀಟ್ ಅಕ್ರಮ: 20 ಅಧಿಕಾರಿಗಳನ್ನು ಅಮಾನತುಗೊಳಿಸಿದ ರಾಜಸ್ಥಾನ ಸರ್ಕಾರಇತ್ತೀಚಿನ ರೀಟ್ ಪರೀಕ್ಷೆಯ ಅಕ್ರಮ ತಡೆಯುವಲ್ಲಿ ವಿಫಲವಾದ ಕಾರಣಕ್ಕ ರಾಜಸ್ಥಾನ ಸರ್ಕಾರ ಆರ್ಎಎಸ್ ಮತ್ತು ಇಬ್ಬರು ಆರ್ಪಿಎಸ್ ಅಧಿಕಾರಿಗಳು ಸೇರಿದಂತೆ 20 ಅಧಿಕಾರಿಗಳನ್ನು ಅಮಾನತು ಮಾಡಿದೆ. |