- Tag results for system
![]() | ಬಜೆಟ್ 2023: ಸರ್ಕಾರಿ ಸಂಸ್ಥೆಗಳ ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ಸಾಮಾನ್ಯ ಗುರುತಿನ ಚೀಟಿಯಾಗಿ ‘ಪ್ಯಾನ್ ಕಾರ್ಡ್’ ಪರಿಗಣನೆ!ಇನ್ನು ಮುಂದೆ ವ್ಯಾಪಾರಸ್ಥರು ಡಿಜಿಟಲ್ ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ನ್ನು ಸಾಮಾನ್ಯ ಗುರುತಿನ ಚೀಟಿಯಾಗಿ ಪರಿಗಣನೆಗೆ ತೆಗೆದುಕೊಳ್ಳಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ. |
![]() | ಒಳಚರಂಡಿ ವ್ಯವಸ್ಥೆಗೆ ಬಿಗ್ ಬಜೆಟ್ ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್ 2023-2024 ಅನ್ನು ಮಂಡಿಸುತ್ತಿದ್ದು, ಒಳಚರಂಡಿ ವ್ಯವಸ್ಥೆಯ ಬಗ್ಗೆ ದೊಡ್ಡ ಘೋಷಣೆ ಮಾಡಿದರು. |
![]() | ಕೊಪ್ಪಳ: ಚಿಕಿತ್ಸೆ ವೆಚ್ಚ ಭರಿಸಲಾಗದೆ ಮಗಳನ್ನು ದೇವದಾಸಿ ಮಾಡಿದ್ದ ಪೋಷಕರ ಬಂಧನ!22 ವರ್ಷದ ಮಗಳ ವೈದ್ಯಕೀಯ ವೆಚ್ಚವನ್ನು ಭರಿಸಲಾಗದೆ ದಂಪತಿಗಳು ದೇವದಾಸಿ ಪದ್ಧತಿಗೆ ತಳ್ಳಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ, ಈ ಸಂಬಂಧ ಪೊಲೀಸರು ಪೋಷಕರು ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ. |
![]() | ಕಾಯ್ದಿರಿಸದ ಟಿಕೆಟ್ ಖರೀದಿಗೆ UTS ಆಪ್ ಬಳಕೆ ಮಾಡಲು ಬೆಂಗಳೂರು ರೈಲ್ವೆ ವಿಭಾಗದಿಂದ ಅಭಿಯಾನಸಾಲು ಸಾಲು ರಜೆ ದಿನಗಳು ಹಾಗೂ ಹಬ್ಬದ ದಿನಗಳಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಕಾಯ್ದಿರಿಸದ ಟಿಕೆಟ್ ಖರೀದಿಗೆ ಆಪ್ ಬಳಕೆ ಮಾಡುವ ಅವಕಾಶವನ್ನು ರೈಲ್ವೆ ಇಲಾಖೆ ಕಲ್ಪಿಸಿದೆ. |
![]() | ಮೆಟ್ರೋ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ: ಕೆಲಕಾಲ ಪರದಾಡಿದ ಸಾರ್ವಜನಿಕರು!ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಇತ್ತೀಚೆಗೆ ಆರಂಭಿಸಿರುವ ಕ್ವಿಕ್ ರೆಸ್ಪಾನ್ಸ್ (ಕ್ಯೂಆರ್) ಟಿಕೆಟಿಂಗ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕೆಲ ಕಾಲ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು. |
![]() | ವಿಶ್ವವಿದ್ಯಾಲಯದ ಹೊಸ ನಿರ್ವಹಣಾ ವ್ಯವಸ್ಥೆಯಲ್ಲಿ ದೋಷ: ರಾಜ್ಯಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆರಾಷ್ಟ್ರೀಯ ನೂತನ ಶಿಕ್ಷಣ ನೀತಿ ಅನುಷ್ಠಾನದ ನಂತರ ಮೊದಲ ಬ್ಯಾಚಿನ ಫಲಿತಾಂಶ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ನೂರಾರು ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು. |
![]() | ದೇವದಾಸಿ ಪದ್ದತಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕಾನೂನು ಅನುಷ್ಠಾನ: ಸಚಿವ ಹಾಲಪ್ಪ ಆಚಾರ್ರಾಜ್ಯದಲ್ಲಿ ಬಾಲ್ಯವಿವಾಹ ತಡೆಗೆ ಇರುವ ಕಠಿಣ ಕ್ರಮಗಳಂತೆಯೇ, ದೇವದಾಸಿ ಪದ್ದತಿ ಆಚರಣೆ ತಡೆಗೆ ಇರುವ ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನದ ಅಗತ್ಯತೆಯಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವ ಹಾಲಪ್ಪ ಆಚಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. |
![]() | ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಗಳ ನವೀಕರಿಸಲು ಅಧಿಕಾರಿಗಳು ಮುಂದು!ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಹಲವಾರು ವ್ಯವಸ್ಥೆಗಳನ್ನು ನವೀಕರಿಸಲು ಮುಂದಾಗಿದೆ. |
![]() | ಕರುಳು ಸಂಬಂಧಿತ ಸಮಸ್ಯೆಗಳಿಗೆ ರಾಮಬಾಣ; ಹೊಟ್ಟೆಯ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ನೈಸರ್ಗಿಕ ಔಷಧಿ!ಹೆಸರೇ ಸೂಚಿಸುವಂತೆ ತ್ರಿಫಲವು ತ್ರಿದೋಷ ಮತ್ತು ದೇಹದಲ್ಲಿನ ಎಲ್ಲಾ ದೋಷಗಳ ಮೇಲೆ ಅದ್ಭುತಗಳನ್ನೇ ಮಾಡುತ್ತದೆ. ಇದು ದೀರ್ಘಾಯುಷ್ಯ, ಪುನರ್ಯೌವನಗೊಳಿಸುವಿಕೆ ಮತ್ತು ಪುನರ್ನಿರ್ಮಾಣಕ್ಕಾಗಿ ಸಹಾಯಕ ಎನ್ನುತ್ತದೆ ಆಯುರ್ವೇದ. |
![]() | ಭ್ರಷ್ಟಾಚಾರ, ಹಳಿತಪ್ಪಿದ ಆಡಳಿತದಿಂದ ಭ್ರಮನಿರಸನ; ವ್ಯವಸ್ಥೆ ಸ್ವಚ್ಛಗೊಳಿಸಲು ನಿವೃತ್ತ ಯೋಧರಿಂದ ಹೊಸ ರಾಜಕೀಯ ಪಕ್ಷ!ಭ್ರಷ್ಟಾಚಾರ, ನಾಗರಿಕ ಜೀವನದ ಹತಾಶೆಗಳಿಂದ ಭ್ರಮನಿರಸನಕ್ಕೆ ಒಳಗಾಗಿರುವ ನಿವೃತ್ತ ಯೋಧರ ತಂಡವೊಂದು ಕೊಳೆತ ರಾಜಕೀಯ ವ್ಯವಸ್ಥೆಯನ್ನು ಸ್ವಚ್ಛಗೊಳಿಸುವುದಕ್ಕೆ ತಾವೇ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಮುಂದಾಗಿದೆ. |
![]() | ‘ಪ್ರಸ್ತುತ ಪರಿಸ್ಥಿತಿ ರಾಜ್ಯಕ್ಕೆ ಅನುಕೂಲಕರವಾಗಿದೆ, ನಾವು ನಮ್ಮ ಮೇಲೆ ನಂಬಿಕೆ ಇಟ್ಟು ಮುನ್ನಡೆಯಬೇಕು’: ಸಿಎಂ ಬೊಮ್ಮಾಯಿಹಲವು ಅಭಿವೃದ್ಧಿ ಹೊಂದಿದ ದೇಶಗಳಲ್ಲಿನ ಆರ್ಥಿಕ ಹಿಂಜರಿತದ ಮಧ್ಯೆ ಬೆಂಗಳೂರಿನಲ್ಲಿ ಕಳೆದ ಶುಕ್ರವಾರ ಮುಕ್ತಾಯಗೊಂಡ ಜಾಗತಿಕ ಹೂಡಿಕೆದಾರರ ಸಮಾವೇಶ(ಜಿಐಎಂ)ದಲ್ಲಿ ರಾಜ್ಯಕ್ಕೆ ನಿರೀಕ್ಷೆಗೂ ಮೀರಿ ಸುಮಾರು 10 ಲಕ್ಷ ಕೋಟಿ... |
![]() | 5ಜಿ ಸೇವೆ ಶಿಕ್ಷಣ ವ್ಯವಸ್ಥೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಿದೆ: ಪ್ರಧಾನಿ ಮೋದಿದೇಶದಲ್ಲಿ ಆರಂಭಿಸಲಾಗಿರುವ 5ಜಿ ಟೆಲಿಕಾಂ ಸೇವೆಯು ದೇಶದ ಶಿಕ್ಷಣ ವ್ಯವಸ್ಥೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಕೊಲಿಜಿಯಂ ವ್ಯವಸ್ಥೆ ಬಗ್ಗೆ ಜನರಿಗೆ ಸಂತೋಷವಿಲ್ಲ, ನ್ಯಾಯಾಧೀಶರನ್ನು ನೇಮಿಸುವುದು ಸರ್ಕಾರದ ಕೆಲಸ: ಕಿರಣ್ ರಿಜಿಜುಕೊಲಿಜಿಯಂ ವ್ಯವಸ್ಥೆಯಿಂದ ದೇಶದ ಜನತೆ ಸಂತುಷ್ಟರಾಗಿಲ್ಲ, ಸಂವಿಧಾನದ ಆಶಯದಂತೆ ನ್ಯಾಯಾಧೀಶರನ್ನು ನೇಮಿಸುವುದು ಸರ್ಕಾರದ ಕೆಲಸ ಎಂದು ಕೇಂದ್ರದ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. |
![]() | ಭಾರತೀಯ ವಾಯುಪಡೆ ದಿನ: ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆ, ಮಹಿಳಾ ಅಗ್ನಿವೀರ್ ಸೇರ್ಪಡೆ, ಆತ್ಮನಿರ್ಭರತೆಗೆ ಒತ್ತುಇಂದು ಅಕ್ಟೋಬರ್ 8 ಶನಿವಾರ ಭಾರತೀಯ ವಾಯುಪಡೆಯ 90ನೇ ವಾರ್ಷಿಕ ದಿನಾಚರಣೆ(Indian air force day). ಇದೇ ಮೊದಲ ಬಾರಿಗೆ ದೆಹಲಿಯ ಹೊರಗೆ ಚಂಡೀಗಢದಲ್ಲಿ ಭಾರತೀಯ ವಾಯಪಡೆ ದಿನಾಚರಣೆ ಸಮಾರಂಭ ನಡೆಯಿತು. |
![]() | ‘ಹೈಪರ್ ಆಕ್ಟಿವ್’ ಮಕ್ಕಳ 'ರೂಬಿಕ್ಸ್' ಶೀಘ್ರದಲ್ಲೇ ತೆರೆಗೆಮಕ್ಕಳ ಮನಸ್ಸು ಬಹಳ ಮುಗ್ದ. ಒಂದು ಚೂರು ನೋವಾದರೂ ತಡೆದುಕೊಳ್ಳಲಾಗದಷ್ಟು ಸೂಕ್ಮ್ಮ. ಇತ್ತೀಚಿನ ಮಕ್ಕಳಂತೂ ಬಹಳ ಚುರುಕು, ‘ಹೈಪರ್ ಆಕ್ಟಿವ್’ ಎಂಬಷ್ಟು. ಇಂತಹ ಮಕ್ಕಳಲ್ಲಿ ಹುಟ್ಟುವುದು ತರಹೇವಾರಿ, ವೈವಿಧ್ಯಮಯ... |