social_icon
  • Tag results for tamilnadu

ನಿತ್ಯ 3 ಸಾವಿರ ಕ್ಯೂಸೆಕ್ ನೀರು: CWRC ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ

ಕಾವೇರಿ ನದಿ ನೀರಿಗಾಗಿ ರಾಜ್ಯಾದ್ಯಂತ ಬಂದ್ ನಡೆಯುತ್ತಿರುವಂತೆಯೇ ಅತ್ತ ದೆಹಲಿಯಲ್ಲಿ ಇಂದು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ-CWMA ಸಭೆಯಲ್ಲಿ ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.

published on : 29th September 2023

ನಗರದಲ್ಲಿ ಶಾಂತಿಯುತ ಬಂದ್; 3 ಬಿಜೆಪಿ ಶಾಸಕರು ಸೇರಿ 1000 ಕ್ಕೂ ಹೆಚ್ಚು ಜನರ ಬಂಧನ, ಬಿಡುಗಡೆ: ಪೊಲೀಸ್ ಕಮಿಷನರ್ ಬಿ ದಯಾನಂದ

ಕಾವೇರಿಗಾಗಿ ಮಂಗಳವಾರ ನಡೆದ ಬೆಂಗಳೂರು ಬಂದ್ ಬಹುತೇಕ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಬಂದ್ ವೇಳೆ 3 ಬಿಜೆಪಿ ಶಾಸಕರು ಸೇರಿದಂತೆ 1000 ಕ್ಕೂ ಹೆಚ್ಚು ಜನರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದ್ದಾರೆ.

published on : 27th September 2023

ಬೆಂಗಳೂರು ಬಂದ್ ಎಫೆಕ್ಟ್: 13 ವಿಮಾನ ರದ್ದು, ಪ್ರಯಾಣಿಕರಿಗೆ ಅನಾನುಕೂಲ

ಕಾವೇರಿಗಾಗಿ ಮಂಗಳವಾರ ನಡೆದ ನಡೆದ ಬಂದ್ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿಗೆ ಬರಬೇಕಿದ್ದ 13 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

published on : 27th September 2023

ಬೆಂಗಳೂರು ಬಂದ್ ಎಫೆಕ್ಟ್: ಟೆಕ್ಕಿಗಳಿಗೆ ವರ್ಕ್ ಫ್ರಂ ಹೋಮ್; ರಸ್ತೆಗಳು ನಿರ್ಜನ

ಕಾವೇರಿ ನದಿ ನೀರಿಗಾಗಿ ರೈತಪರ ಸಂಘಟನೆಗಳು ಕರೆಕೊಟ್ಟಿದ್ದ ಬೆಂಗಳೂರು ಬಂದ್ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯ ಟೆಕ್ಕಿಗಳಿಗೆ ವರ್ಕ್ ಫ್ರಂ ಹೋಮ್ ಗೆ ಸೂಚಿಸಲಾಗಿತ್ತು.

published on : 27th September 2023

ಬ್ಯಾಕ್ ಟು ಬ್ಯಾಕ್ ಬಂದ್: ದಿನಗೂಲಿ ಕಾರ್ಮಿಕರಿಗೆ ತೊಂದರೆ, ಹಮಾಲಿಗಳ ಬದುಕು ಹೈರಾಣ

ಕಾವೇರಿ ವಿಚಾರವಾಗಿ ಒಮ್ಮತಕ್ಕೆ ಬಾರದ ಕನ್ನಡಪರ ಸಂಘಟನೆಗಳು ಒಂದರ ಹಿಂದೆ ಒಂದರಂತೆ ಬಂದ್ ಕರೆ ನೀಡುತ್ತಿರುವುದು ದಿನಗೂಲಿ ಕಾರ್ಮಿಕರಿಗೆ ತೊಂದರೆಯಾಗುವಂತೆ ಮಾಡುತ್ತಿದೆ.

published on : 27th September 2023

'ಕಾವೇರಿಗಾಗಿ' ನಡೆದ ಬೆಂಗಳೂರು ಬಂದ್ ಬಹುತೇಕ ಯಶಸ್ವಿ; ಮಾರುಕಟ್ಟೆ, ವಾಣಿಜ್ಯ ಸಂಸ್ಥೆಗಳಿಂದ ಬೆಂಬಲ

ಕಾವೇರಿ ನೀರು ಉಳಿವಿಗಾಗಿ ನಿನ್ನೆ ನಡೆದ ಬೆಂಗಳೂರು ಬಂದ್ ಬಹುತೇಕ ಯಶಸ್ವಿಯಾಗಿದ್ದು, ಮಾರುಕಟ್ಟೆ, ವಾಣಿಜ್ಯ ಸಂಸ್ಥೆಗಳಿಂದ ರೈತರಿಗೆ ಬೆಂಬಲ ನೀಡಿ ವಹಿವಾಟು ಸ್ಥಗಿತಗೊಳಿಸಿದ್ದವು.

published on : 27th September 2023

'ಕಾವೇರಿ' ಬಂದ್ ಗೆ ಜೆಡಿಎಸ್-ಬಿಜೆಪಿ ಬೆಂಬಲ; ರಾಜಕೀಯ ಬೇಡ ಎಂದ ಡಿಸಿಎಂ ಡಿಕೆ ಶಿವಕುಮಾರ್

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಬಂದ್ ಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಬೆಂಬಲ ನೀಡಿದ್ದು, ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

published on : 23rd September 2023

'ಬಿಜೆಪಿ ಜೊತೆ ಮೈತ್ರಿ ಇಲ್ಲ', ಚುನಾವಣೆ ವೇಳೆ ನಿರ್ಧಾರ ಎಂದ ಎಐಎಡಿಎಂಕೆ, ಅಣ್ಣಾಮಲೈ ವಿರುದ್ಧ ವಾಗ್ದಾಳಿ

ತಮ್ಮ ನಾಯಕ ಸಿವಿ ಷಣ್ಮುಗಂ ಮತ್ತು ಇತರರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ತೀವ್ರ ಟೀಕೆ ಮಾಡಿದ ಬೆನ್ನಲ್ಲೇ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಎಐಎಡಿಎಂಕೆ ಮಹತ್ವದ ಘೋಷಣೆ ಮಾಡಿದೆ.

published on : 18th September 2023

ಕಾವೇರಿ: ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಕರ್ನಾಟಕಕ್ಕೆ ಪ್ರಾಧಿಕಾರ ಆದೇಶ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಶಾಕ್ ನೀಡಿದ್ದು, ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶ ನೀಡಿದೆ.

published on : 18th September 2023

ತಮಿಳುನಾಡು: ಮಹಿಳೆಯರಿಗೆ ಮಾಸಿಕ 1,000 ರೂ. ಒದಗಿಸುವ ಯೋಜನೆಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಚಾಲನೆ

ಕರ್ನಾಟಕದಲ್ಲಿ ಜಾರಿಯಲ್ಲಿರುವಂತೆಯೇ ಮಹಿಳೆಯರಿಗೆ ಮಾಸಿಕ ಆರ್ಥಿಕ ನೆರವು ಯೋಜನೆ ಒದಗಿಸುವ ಯೋಜನೆ ನೆರೆಯ ತಮಿಳುನಾಡಿನಲ್ಲಿಯೂ ಚಾಲನೆಗೊಂಡಿದೆ.  ದ್ರಾವಿಡ ಐಕಾನ್ ಸಿ ಎನ್ ಅಣ್ಣಾದೊರೈ ಅವರ ಜನ್ಮದಿನವಾದ ಇಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಹಿಳೆಯರಿಗೆ ಮಾಸಿಕ 1,000 ರೂ. ಆರ್ಥಿಕ ನೆರವು ಒದಗಿಸುವ ಯೋಜನೆಗೆ ಚಾಲನೆ ನೀಡಿದರು. 

published on : 15th September 2023

'ಸನಾತನ ಚರ್ಚೆ ಬಿಟ್ಟು ಕೇಂದ್ರದ ವೈಫಲ್ಯಗಳ ಬಗ್ಗೆ ಮಾತಾಡಿ: ಡಿಎಂಕೆ ನಾಯಕರಿಗೆ ಸಿಎಂ ಸ್ಟಾಲಿನ್ ಖಡಕ್ ಸೂಚನೆ

ಸನಾತನ ಧರ್ಮದ ಕುರಿತು ಡಿಎಂಕೆ ನಾಯಕ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವಂತೆಯೇ ಇತ್ತ ಎಚ್ಚೆತ್ತುಕೊಂಡಿರುವ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, 'ಸನಾತನ ಚರ್ಚೆ ಬಿಟ್ಟು ಕೇಂದ್ರದ ವೈಫಲ್ಯಗಳ ಬಗ್ಗೆ ಮಾತಾಡಿ ಎಂದು ಡಿಎಂಕೆ ನಾಯಕರಿಗೆ ಸೂಚನೆ ನೀಡಿದ್ದಾರೆ.

published on : 13th September 2023

ಸನಾತನ ಧರ್ಮದ ಕುರಿತು ಹೇಳಿಕೆ: ಉದಯನಿಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ಸರಿಯಲ್ಲ: ಎಂಕೆ ಸ್ಟಾಲಿನ್

ಸನಾತನ ಧರ್ಮದ ಕುರಿತು ವಿವಾದಾತ್ಮತ ಹೇಳಿಕೆ ನೀಡಿ ಭಾರಿ ಸುದ್ದಿಗೆ ಗ್ರಾಸವಾಗಿರುವ ತಮ್ಮ ಪುತ್ರ ಹಾಗೂ ಸಂಪುಟ ಸಹೋದ್ಯೋಗಿ ಉದಯನಿಧಿ ಸ್ಟಾಲಿನ್ ಬೆನ್ನಿಗೆ ನಿಂತಿರುವ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಉದಯನಿಧಿಯನ್ನು ಗುರಿಯಾಗಿಸಿಕೊಂಡು ಪ್ರಧಾನಿ ಮೋದಿ ವಾಗ್ದಾಳಿ ಸರಿಯಲ್ಲ ಎಂದು ಹೇಳಿದ್ದಾರೆ.

published on : 7th September 2023

ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಚಾಲಿನ್ ಹೇಳಿಕೆ ಕುರಿತು ಅಂತರ ಕಾಯ್ದುಕೊಂಡ ಕಾಂಗ್ರೆಸ್

ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷ ಡಿಎಂಕೆಯ ಸಚಿವ ಉದಯನಿಧಿ ಸ್ಚಾಲಿನ್ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ತುತ್ತಾಗುತ್ತಿರುವ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷ ಉದಯನಿಧಿ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ.

published on : 3rd September 2023

ಖ್ಯಾತ ಪ್ರಕಾಶಕ, ರಾಜಕೀಯ ವಿಶ್ಲೇಷಕ ಬದ್ರಿ ಶೇಷಾದ್ರಿ ಬಂಧನ, ತಮಿಳುನಾಡು ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿ

ಖ್ಯಾತ ಪ್ರಕಾಶಕ, ರಾಜಕೀಯ ವಿಶ್ಲೇಷಕ ಬದ್ರಿ ಶೇಷಾದ್ರಿ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದು, ಡಿಎಂಕೆ ಸರ್ಕಾರದ ಈ ನಡೆಯನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತೀವ್ರವಾಗಿ ಖಂಡಿಸಿದ್ದಾರೆ.

published on : 29th July 2023

ಕುದಿಯುವ ರಸಮ್ ಪಾತ್ರೆಗೆ ಬಿದ್ದು ವ್ಯಕ್ತಿ ಸಾವು: ತಮಿಳುನಾಡಿನಲ್ಲಿ ಭೀಕರ ಘಟನೆ

ಕುದಿಯುವ ರಸಮ್ ಪಾತ್ರೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಭೀಕರ ಘಟನೆ ಸೋಮವಾರ ತಮಿಳುನಾಡಿನಲ್ಲಿ ನಡೆದಿದೆ.

published on : 1st May 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9