- Tag results for tamilnadu
![]() | ದೇವಸ್ಥಾನದ ಪ್ರತಿಮೆಗಳ ನವೀಕರಣ ನೆಪದಲ್ಲಿ 40 ಲಕ್ಷ ರೂಪಾಯಿ ಸಂಗ್ರಹ: ಯೂಟ್ಯೂಬರ್ ಕಾರ್ತಿಕ್ ಗೋಪಿನಾಥ್ ಬಂಧನ!ದೇವಾಲಯದ ಪ್ರತಿಮೆಗಳ ನವೀಕರಣಕ್ಕಾಗಿ ಜನಸಮೂಹದಿಂದ ಕನಿಷ್ಠ 40 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿದ ಆರೋಪದ ಮೇಲೆ ಯೂಟ್ಯೂಬರ್ ಎಸ್ ಕಾರ್ತಿಕ್ ಗೋಪಿನಾಥ್ ಎಂಬುವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. |
![]() | ರಾಮೇಶ್ವರಂ: ಗರ್ಭಿಣಿ ಮಹಿಳೆ, 7 ಮಕ್ಕಳು ಸೇರಿ 18 ಲಂಕಾ ತಮಿಳು ವಲಸಿಗರು ವಶಕ್ಕೆ!ಗರ್ಭಿಣಿ ಮಹಿಳೆ, 7 ಮಕ್ಕಳು ಸೇರಿ 18 ಶ್ರೀಲಂಕಾ ಮೂಲದ ತಮಿಳು ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. |
![]() | ತಮಿಳುನಾಡು ದಂಪತಿಯಿಂದ 200 ಗುಬ್ಬಿಗಳ ರಕ್ಷಣೆ: ಅವರ ಬಿರುದು ಪಕ್ಷಿರಾಜಯಥೇಚ್ಚವಾಗಿ ಕಾಣಸಿಗುತ್ತಿದ್ದ ಗುಬ್ಬಿಗಳು ಇಂದು ವಿರಳ. ಹೀಗಾಗಿ ಗುಬ್ಬಿಗಳನ್ನು ರಕ್ಷಣೆ ಮಾಡುವ ರಾಜಶೇಖರನ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. |
![]() | ಭಾರತೀಯ ಸೇನೆಯಿಂದ 2 ಬಾರಿ ತಿರಸ್ಕೃತ: ಉಕ್ರೇನ್ ಸೇನೆ ಸೇರಿದ ತಮಿಳುನಾಡು ವಿದ್ಯಾರ್ಥಿತಮಿಳುನಾಡಿನ ವಿದ್ಯಾರ್ಥಿಯೋರ್ವ ಇದೀಗ ಉಕ್ರೇನ್ ಸೇರಿ ರಷ್ಯಾ ವಿರುದ್ಧ ಹೋರಾಡುತ್ತಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. |
![]() | ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ: ಓರ್ವನ ಬಂಧನ, ಎನ್ಐಎ ತನಿಖೆಗೆ ಒಪ್ಪಿಸಲು ಅಣ್ಣಾಮಲೈ ನಿರ್ಧಾರತಮಿಳುನಾಡು ಬಿಜೆಪಿ ಕಚೇರಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ನಡೆದಿದೆ. ಬಿಜೆಪಿ ಕಚೇರಿಗೆ ಪೆಟ್ರೋಲ್ ಬಾಂಬ್ ಎಸೆದ ಆರೋಪದಡಿ ವ್ಯಕ್ತಿಯೋರ್ವನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. |
![]() | ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಸ್ವತಂತ್ರವಾಗಿ ಸ್ಪರ್ಧೆ ಎಂದ ಕೆ. ಅಣ್ಣಾಮಲೈತಮಿಳುನಾಡಿನ ಮುಂಬರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ.ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ತಮಿಳುನಾಡಿನಾದ್ಯಂತ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಜಿಸಿದೆ ಎಂದರು. |
![]() | ತಮಿಳುನಾಡು: ಅವಮಾನಕ್ಕೀಡಾಗಿದ್ದ ಪೋಲಿಯೊ ಪೀಡಿತ ಯುವತಿ, ಈಗ ಗ್ರಾಮದ ಮೊದಲ ವೈದ್ಯಕೀಯ ವಿದ್ಯಾರ್ಥಿನಿತಮ್ಮ ಆರೋಗ್ಯಸ್ಥಿತಿಯಿಂದಾಗಿ ಹಲವು ಆಸ್ಪತ್ರೆಗಳನ್ನು ಸುತ್ತಿದ್ದಾರೆ ಶಮ್ಸಿಯಾ. ಈ ಸಂದರ್ಭವೇ ಅವರಲ್ಲಿ ತಾವು ಮುಂದೊಂದು ದಿನ ವೈದ್ಯೆಯಾಗಬೇಕೆಂಬ ಕನಸು ಮೊಳೆತಿದ್ದು. |
![]() | ಅಮೋಘ ನೆನಪಿನ ಸಾಮರ್ಥ್ಯದ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಹೆಸರು ಪಡೆದ 2ರ ಪೋರಅರಿಯಲೂರಿನ ಅಂಬೆಗಾಲಿಡುವ ಎಸ್ಕೆ ದಕ್ಷಿತ್ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ತಮ್ಮ ಹೆಸರನ್ನು ಸ್ಮರಣೀಯವಾಗಿಸಿಕೊಳ್ಳುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. |
![]() | ಜಲ್ಲಿಕಟ್ಟು ಸ್ಪರ್ಧೆ: ಅತ್ಯುತ್ತಮವಾಗಿ ಗೂಳಿ ಪಳಗಿಸಿದ ವ್ಯಕ್ತಿ, ಗೂಳಿಗೆ ಕಾರು ಬಹುಮಾನತಮಿಳುನಾಡಿನ ಅಲಂಗನಲ್ಲೂರಿನಲ್ಲಿ ಸೋಮವಾರ ನಡೆದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಅತ್ಯುತ್ತಮ ಗೂಳಿಯ ಮಾಲೀಕರು ಹಾಗೂ ಅದನ್ನು ಉತ್ತಮವಾಗಿ ಪಳಗಿಸಿದವರಿಗೆ ಬಂಪರ್ ಕಾರನ್ನು ಬಹುಮಾನವಾಗಿ ನೀಡಲಾಗಿದೆ. |
![]() | ದಕ್ಷಿಣ ಭಾರತದ ಆಧಾರ್ ಕೇಂದ್ರ ಕರ್ನಾಟಕದಿಂದ ತಮಿಳುನಾಡಿಗೆ ಸ್ಥಳಾಂತರ ಸಾಧ್ಯತೆಬೆಂಗಳೂರಿನ ಹೃದಯ ಭಾಗದಲ್ಲಿರುವ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ (ಯುಐಡಿಎಐ) ದಕ್ಷಿಣ ಭಾರತ ಪ್ರಾದೇಶಿಕ ಕಚೇರಿಯು ಶಾಶ್ವತ ಕಚೇರಿ ಸ್ಥಾಪಿಸಲು ತುಂಡು ಭೂಮಿಯನ್ನು ಪಡೆಯುವ ತೀವ್ರ ಹೋರಾಟದ ನಂತರ ತಮಿಳುನಾಡಿಗೆ ಸ್ಥಳಾಂತರಗೊಳ್ಳಲು ಚಿಂತನೆ ನಡೆಸಿದೆ. |
![]() | ಇದೇ ಮೊದಲು: ಅಂಧ ವ್ಯಕ್ತಿಗೆ ರಾಜಕೀಯ ಪಕ್ಷದ ಕಾರ್ಯದರ್ಶಿ ಸ್ಥಾನ; ಮಾದರಿಯಾದ ಸಿಪಿಎಂತಮಿಳುನಾಡಿನ ಚೆಂಗಲ್ ಪಟ್ಟುವಿನಲ್ಲಿ ಬಿ.ಎಸ್. ಭಾರತಿ ಅಣ್ಣ ಎಂಬುವವರನ್ನು ಸಿಪಿಎಂ ಪಕ್ಷದ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. |
![]() | ಖಾಸಗಿ ಫೋಟೋ ತೆಗೆದು ಹಣಕ್ಕೆ ಬೇಡಿಕೆ ಇಟ್ಟವನ ಕೊಂದು ಹೂತು ಹಾಕಿದ ವಿದ್ಯಾರ್ಥಿನಿಯರು!ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿ ಪ್ರೇಮ್ ಕುಮಾರ್ನನ್ನು ಕೊಲೆ ಮಾಡಿ, ಆತನ ಶವವನ್ನು ಹೂತು ಹಾಕಿದ್ದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ತಮಿಳುನಾಡು: ಗಾಯಗೊಂಡಿದ್ದ ಕೋತಿಗೆ ಮರುಜೀವ ನೀಡಿದ ಚಾಲಕ, ವಿಡಿಯೋ ವೈರಲ್ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದ ಕೋತಿಯೊಂದರ ಪ್ರಾಣವನ್ನು ಚಾಲಕನೋರ್ವ ಉಳಿಸಿರುವ ಘಟನೆ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದ್ದು, ಚಾಲಕ ಕೋತಿ ಪ್ರಾಣವನ್ನು ಉಳಿಸುತ್ತಿರುವ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ. |
![]() | ಪುತ್ರಿಯ ಖಾಸಗಿ ಫೋಟೊ ತೋರಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್: ಸಾಲ ವಸೂಲಿಗೆ ವಿಕ್ಷಿಪ್ತ ಮಾರ್ಗ2020ರಲ್ಲಿ ಗೋಮತಿ ಕುಟುಂಬದವರಿಗೆ ರಮೇಶ್ ಮನೆ ಖರೀದಿಗೆಂದು 50 ಲಕ್ಷ ರೂ.ಗಳ ಸಾಲ ನೀಡಿದ್ದರು. ಸಾಲ ಮರಳಿಸುವಂತೆ ಎಷ್ಟು ಕೇಳಿಕೊಂಡಿದ್ದರೂ ಗೋಮತಿ ಎಂಬುವವರು ಸಾಲ ಮರಳಿಸಿರಲಿಲ್ಲ. |
![]() | ಕೇರಳ: ರೈಲಿಗೆ ಸಿಕ್ಕಿ ಆನೆಗಳು ಸಾಯುವುದನ್ನು ತಡೆಗಟ್ಟಲು ಹಳಿಗೆ ಬೇಲಿ ಹಾಕಲು ಅರಣ್ಯಾಧಿಕಾರಿಗಳು ಮುಂದುಸುಮಾರು 25 ಕಿ.ಮೀ ಉದ್ದದ ರೈಲು ಮಾರ್ಗದಲ್ಲಿ ಬೇಲಿ ಹಾಕಲಾಗುತ್ತಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. |