social_icon
  • Tag results for teen

ಮಾನಸಿಕ ಆರೋಗ್ಯ ಕುರಿತ ಸ್ಟಾರ್ಟಪ್ ಪ್ರಸ್ತುತಪಡಿಸಿದ 3ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ!

ಸಿಲಿಕಾನ್ ಸಿಟಿ ಬೆಂಗಳೂರಿನ ಮೂರನೇ ವರ್ಷದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ರಾಶಿ ಅಗರ್ವಾಲ್ (20 ವರ್ಷ) ಅವರು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಇದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿರುವ ಇತರರೊಂದಿಗೆ ಸಂವಹನ ನಡೆಸಲು ಸ್ಟಾರ್ಟಪ್ ವೇದಿಕೆ ಪ್ರಸ್ತುತಪಡಿಸಿದ್ದಾರೆ.

published on : 19th March 2023

ಯೂಟ್ಯೂಬ್ ನೋಡಿ ಹೆರಿಗೆ; ಶಿಶುವನ್ನು ಕೊಂದ ಹದಿಹರೆಯದ ಬಾಲಕಿ!

ಲೈಂಗಿಕ ಶೋಷಣೆಗೆ ಒಳಗಾದ 15 ವರ್ಷದ ಹದಿಹರೆಯದ ಬಾಲಕಿಯೊಬ್ಬಳು, ಯುಟ್ಯೂಬ್ ವಿಡಿಯೋ ನೋಡಿ ಮನೆಯಲ್ಲಿಯೇ ಹೆಣ್ಣು ಮಗುವೊಂದಕ್ಕೆ ಜನ್ಮ ನೀಡಿದ್ದು, ಬಳಿಕ ಶಿಶುವನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ.

published on : 6th March 2023

ಬಜೆಟ್‌ನಲ್ಲಿ ಹಣ ಮೀಸಲಿಡದೆ ಇಂದಿರಾ ಕ್ಯಾಂಟೀನ್'ಗಳ ಬಂದ್ ಮಾಡಲು ರಾಜ್ಯ ಸರ್ಕಾರ ಮುಂದು: ಕಾಂಗ್ರೆಸ್ ಆರೋಪ

ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳಿಗೆ ಹಣ ಮೀಸಲಿಡದೆ, ಇಂದಿರಾ ಕ್ಯಾಂಟೀನ್ ಗಳ ಬಂದ್ ಮಾಡಲು ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

published on : 22nd February 2023

ಜಾರ್ಖಂಡ್: ಅಪಾರ್ಟ್ ಮೆಂಟಿನ ಮೇಲ್ಛಾವಣಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆಗೈದ ನಾಲ್ವರು ಯುವಕರು

ಜಾರ್ಖಂಡ್‌ ರಾಜ್ಯದ ಧನ್‌ಬಾದ್ ಜಿಲ್ಲೆಯಲ್ಲಿ ನಾಲ್ವರು ಯುವಕರು 16 ವರ್ಷದ ಬಾಲಕಿಯನ್ನು ನಾಲ್ಕು ಅಂತಸ್ತಿನ ಅಪಾರ್ಟ್‌ಮೆಂಟ್‌ನ ಮೇಲ್ಛಾವಣಿಯಿಂದ ಕೆಳಗೆ ತಳ್ಳಿ ಹತ್ಯೆ ಮಾಡಿರುವ ಭಯಾನಕ ಘಟನೆ ನಡೆದಿದೆ.

published on : 16th February 2023

ಹೊಸ ಜೀವನದ ಆರಂಭದ ಭರವಸೆ; ಉಡುಪಿಯಲ್ಲಿ ತೃತೀಯಲಿಂಗಿಗಳಿಂದ ಕ್ಯಾಂಟೀನ್ ಪ್ರಾರಂಭ

ತಮ್ಮ ಕುಟುಂಬಗಳು ಮತ್ತು ಸಾರ್ವಜನಿಕರಿಂದ ಯಾವಾಗಲೂ ಮುಖ್ಯವಾಹಿನಿಯಿಂದ ಹೊರಗುಳಿದಿರುವ ಟ್ರಾನ್ಸ್‌ಜೆಂಡರ್‌ಗಳು ತಮ್ಮ ಜೀವನವನ್ನು ಹೊಸದಾಗಿ ಪ್ರಾರಂಭಿಸಲು ಹೊಸ ಹೊಸ ಕ್ಷೇತ್ರಗಳಿಗೆ ಪ್ರವೇಶಿಸಲು ಪ್ರಾರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಬೇರೆ ಜಿಲ್ಲೆಗಳ ನಿವಾಸಿಗಳಾದ ತೃತೀಯಲಿಂಗಿಗಳ ಗುಂಪೊಂದು ಕ್ಯಾಂಟೀನ್ ಸ್ಥಾಪಿಸಿದೆ.

published on : 12th February 2023

ಟರ್ಕಿ ಭೂಕಂಪ: ತನ್ನ ಮೂತ್ರವನ್ನೇ ಕುಡಿದು 4ನೇ ದಿನ ಅವಶೇಷಗಳಿಂದ ಸುರಕ್ಷಿತವಾಗಿ ಹೊರಬಂದ ಯುವಕ, ವಿಡಿಯೋ!

ಟರ್ಕಿಯ ಗಾಜಿಯಾಂಟೆಪ್ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪವು ಮುಂದಿನ ಹಲವು ವರ್ಷಗಳವರೆಗೆ ಜನರ ಮನಸ್ಸಿನಲ್ಲಿ ಜೀವಂತವಾಗಿರಲಿದೆ. ಈ ಭೂಕಂಪದಲ್ಲಿ, ಟರ್ಕಿ ಮತ್ತು ಸಿರಿಯಾದಲ್ಲಿ ಸಾಕಷ್ಟು ನಾಶವಾಗಿದೆ.

published on : 11th February 2023

ಬೆಂಗಳೂರು: ಸೌಲಭ್ಯ ವಂಚಿತ ಮಕ್ಕಳಿಗೆ ತಂತ್ರಜ್ಞಾನದ ಅರಿವು ಮೂಡಿಸುತ್ತಿರುವ ವಿದ್ಯಾರ್ಥಿಗಳು!

ಸೌಲಭ್ಯ ವಂಚಿತ ಮಕ್ಕಳಿಗೆ ತಂತ್ರಜ್ಞಾನದ ಅರಿವು ಮೂಡಿರುವ ಮಹತ್ವದ ಕೆಲಸವನ್ನು ನಗರದ ಈ ಯುವಕರು ಮಾಡುತ್ತಿದ್ದಾರೆ.

published on : 3rd February 2023

ರಾಜ್ಯ ಸರ್ಕಾರಿ ನೌಕರರಿಗೊಂದು ಸಿಹಿ ಸುದ್ದಿ: ಸೇನಾ ಕ್ಯಾಂಟೀನ್ ನಂತೆಯೇ ಶೀಘ್ರದಲ್ಲೇ ಮಾರ್ಟ್ ಆರಂಭ!

ರಾಜ್ಯ ಸರ್ಕಾರಿ ನೌಕರರಿಗೆ ಪಾಕೆಟ್ ಸ್ನೇಹಿ ಸುದ್ದಿಯೊಂದು ಇಲ್ಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇತ ಫ್ಯಾಮಿಲಿ ಮಾರ್ಟ್ ವೊಂದನ್ನು ಆರಂಭಿಸುತ್ತಿದ್ದು, ಶೇ.10-60ರಷ್ಟು ರಿಯಾಯಿತಿಯಲ್ಲಿ ಸರ್ಕಾರಿ ನೌಕರರು ಅಗತ್ಯ ವಸ್ತುಗಳು ಮತ್ತು ದಿನಸಿ ಸಾಮಾಗ್ರಿಗಳನ್ನು ಖರೀದಿಸಬಹುದಾಗಿದೆ.

published on : 30th January 2023

ಅಹಮದಾಬಾದ್: ವಸತಿ ಕಟ್ಟಡದ 7ನೇ ಮಹಡಿಯ ಫ್ಲಾಟ್‌ನಲ್ಲಿ ಬೆಂಕಿ ಅವಘಡ, 17 ವರ್ಷದ ಬಾಲಕಿ ಸಾವು

ಗುಜರಾತ್‌ನಲ್ಲಿ ಶನಿವಾರ ವಸತಿ ಕಟ್ಟಡದ ಏಳನೇ ಮಹಡಿಯ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು 17 ವರ್ಷದ ಬಾಲಕಿ ಮೃತಪಟ್ಟಿದ್ದು, ಆಕೆಯ ಕುಟುಂಬದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 7th January 2023

ಪಾಲ್ಘರ್‌ನಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರದ ಆರೋಪ, ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 24 ವರ್ಷದ ಬುಡಕಟ್ಟು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

published on : 3rd January 2023

ನೋಯ್ಡಾ: 15 ವರ್ಷದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರ ಎಸಗಿದ ಮೂವರು

ನೋಯ್ಡಾದ ಕಸ್ನಾ ಗ್ರಾಮದಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

published on : 20th December 2022

ಛತ್ತೀಸ್‌ಗಢ: 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆಗೈದ ಅಪ್ರಾಪ್ತನ ಬಂಧನ

ಛತ್ತೀಸ್‌ಗಢದ ರಾಯ್‌ಪುರದಲ್ಲಿ 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪದ ಮೇಲೆ ಹದಿಹರೆಯದ ಹುಡುಗನನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

published on : 15th December 2022

ಉತ್ತರ ಪ್ರದೇಶ: 17 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಟ್ಯೂಷನ್ ಶಿಕ್ಷಕ!

ಉತ್ತರ ಪ್ರದೇಶದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಸೋಮವಾರ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದ್ದು, ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಮಹಿಳೆಯರಿಗೆ...

published on : 5th December 2022

ಇಂಗ್ಲೀಷ್ ಮಾತನಾಡಲು ಬಾರದ ಕಾರಣ: ಆತ್ಮಹತ್ಯೆಗೆ ಶರಣಾದ 17 ವರ್ಷದ ಬಾಲಕಿ! 

ಇಂಗ್ಲೀಷ್ ಭಾಷೆಯನ್ನು ನಿರರ್ಗಳವಾಗಿ ಮಾತನಾಡಲು ಬಾರದ ಕಾರಣ 17 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

published on : 27th November 2022

ಅಪ್ರಾಪ್ತ ಬಾಲಕಿಯರೊಂದಿಗೆ ಲೈಂಗಿಕ ಕ್ರಿಯೆ ನಡೆಸದಂತೆ ಹದಿಹರೆಯದವರಿಗೆ ಶಿಕ್ಷಣ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಕಾರಣವಾಗುವ ಪ್ರೇಮ ಪ್ರಕರಣಗಳ ಪರಿಣಾಮಗಳ ಬಗ್ಗೆ ಹದಿಹರೆಯದ ಹುಡುಗರಿಗೆ ವಿಶೇಷವಾಗಿ 9ನೇ ತರಗತಿ ಮತ್ತು ಅದಕ್ಕಿಂತ ಹೆಚ್ಚಿನ ವಿದ್ಯಾಭ್ಯಾಸ ಮಾಡುತ್ತಿರುವ ಹುಡುಗರಿಗೆ ಶಿಕ್ಷಣ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

published on : 8th November 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9