- Tag results for teen
![]() | ನಡತೆ ಬಗ್ಗೆ ಅನುಮಾನ: ಹೆತ್ತ ತಾಯಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಮಗ!ತಾಯಿಯ ನಡತೆ ಬಗ್ಗೆ ಅನುಮಾನಗೊಂಡ 17 ವರ್ಷದ ಹದಿಹರೆಯದ ಬಾಲಕನೊಬ್ಬ ಆಕೆಗೆ ಕೊಡಲಿಯಿಂದ ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯಲ್ಲಿ ನಡೆದಿದೆ. |
![]() | ಇಂದಿರಾ ಕ್ಯಾಂಟೀನ್ ಊಟದ ಬೆಲೆಯಲ್ಲಿ ಹೆಚ್ಚಳವಿಲ್ಲ: ಸರ್ಕಾರದ ಸ್ಪಷ್ಟನೆಇಂದಿರಾ ಕ್ಯಾಂಟೀನ್ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹಾಗೂ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. |
![]() | ಇಂದಿರಾ ಕ್ಯಾಂಟೀನ್ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಒಪ್ಪಿಗೆಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ನಲ್ಲಿ ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಸಭೆ ಶನಿವಾರ ಒಪ್ಪಿಗೆ ನೀಡಿದೆ. |
![]() | ಗೃಹ ಸಚಿವರ ಕ್ಷೇತ್ರದಲ್ಲಿಯೇ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ; 6 ತಿಂಗಳಿನಿಂದ ಸಿಬ್ಬಂದಿಗಳಿಗೆ ವೇತನವಿಲ್ಲ!ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ ಬಂದಿತ್ತು. ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್ ಆರಂಭಿಸಲು ಸೂಚಿಸಿದ್ದರು. ಜೊತೆಗೆ ಕ್ವಾಲಿಟಿ ಮತ್ತು ಕ್ವಾಂಟಿಟಿಗೂ ಹೆಚ್ಚಿನ ಮಹತ್ವ ಕೊಡಲಾಗುವುದು ಎಂದು ಹೇಳಿದ್ |
![]() | ರಾಜಸ್ಥಾನ: ಹದಿಹರೆಯದ ಬಾಲಕಿ ಮೇಲೆ ಅತ್ಯಾಚಾರ, ಇಟ್ಟಿಗೆ ಗೂಡಿನ ಬಳಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆ!ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಭೀಕರ ರೀತಿಯಲ್ಲಿ 14 ವರ್ಷದ ಹದಿಹರೆಯದ ಬಾಲಕಿ ಮೇಲೆ ಅತ್ಯಾಚಾರವೆಸಲಾಗಿದ್ದು, ಇಟ್ಟಿಗೆ ಗೂಡಿನ ಬಳಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. |
![]() | ಉತ್ತರ ಪ್ರದೇಶ: ಲೈಂಗಿಕ ಕಿರುಕುಳ, ಸ್ಯಾನಿಟೈಸರ್ ಸೇವನೆಗೆ ಒತ್ತಾಯ, 16 ವರ್ಷದ ಬಾಲಕಿ ಸಾವು!ಕೆಲವು ಯುವಕರು ನೀಡುತ್ತಿದ್ದ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 16 ವರ್ಷದ ಬಾಲಕಿಯೊಬ್ಬಳಿಗೆ ಬಲವಂತವಾಗಿ ಸ್ಯಾನಿಟೈಸರ್ ಕುಡಿಯುವಂತೆ ಒತ್ತಾಯಿಸಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. |
![]() | ಬಾಂಬೆ ಐಐಟಿ ಕ್ಯಾಂಟೀನ್ ನಲ್ಲಿ ಆಹಾರ ತಾರತಮ್ಯದ ಬಗ್ಗೆ ವಿವಾದ!ಬಾಂಬೆ ಐಐಟಿ ಕ್ಯಾಂಟೀನ್ ನಲ್ಲಿ ಆಹಾರ ತಾರಮತ್ಯದ ವಿವಾದ ಭುಗಿಲೆದ್ದಿದೆ. |
![]() | ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಇಂದಿರಾ ಕ್ಯಾಂಟೀನ್' ತೆರೆಯಲು ಬಿಬಿಎಂಪಿ ಮುಂದು!ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕೆಟ್ ಫ್ರೆಂಡ್ಲಿ 'ಇಂದಿರಾ ಕ್ಯಾಂಟೀನ್' ಗಳ ತೆರಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ. |
![]() | ಇಂದಿರಾ ಕ್ಯಾಂಟೀನ್ ಗಳಿಗೆ ಬಿಬಿಎಂಪಿ ಆಯುಕ್ತ ಭೇಟಿ: ಅವ್ಯವಸ್ಥೆ ಕಂಡು ಅಸಮಾಧಾನಹೆಬ್ಬಾಳ ಮತ್ತು ವಿಶ್ವನಾಥ ನಾಗೇನಹಳ್ಳಿ ವಾರ್ಡ್ನಲ್ಲಿರುವ ಇಂದಿರಾ ಕ್ಯಾಂಟೀನ್ಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿನ ಪರಿಸ್ಥಿತಿ ಕಂಡು ಅಸಮಾಧಾನಗೊಂಡರು. |
![]() | ಇಂದಿರಾ ಕ್ಯಾಂಟೀನ್ ಆಹಾರದ ಗುಣಮಟ್ಟದ ಮೇಲೆ ಅಧಿಕಾರಿಗಳ ನಿಗಾ!ನಗರದ ಇಂದಿರಾ ಕ್ಯಾಂಟೀನ್ ಗಳ ಅವ್ಯವಸ್ಥೆ ಸರಿಪಡಿಸುವ ಉದ್ದೇಶದಿಂದ ಒಂದೊಂದು ಕ್ಯಾಂಟೀನ್'ಗೆ ಒಬ್ಬೊಬ್ಬ ಅಧಿಕಾರಿ ನೇಕಮ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ. |
![]() | ವಿವಾಹ ರದ್ದುಗೊಂಡ ಕಾರಣ, ಯುವತಿಯನ್ನು ಇರಿದು ಕೊಂದ ವ್ಯಕ್ತಿ!ನಿಶ್ಚಿತಾರ್ಥದ ಬಳಿಕ ವಿವಾಹ ರದ್ದುಗೊಂಡ ಕಾರಣ ಆಕ್ರೋಶಗೊಂಡ ವ್ಯಕ್ತಿಯೋರ್ವ ತನ್ನ ಪ್ರೇಯಸಿಯನ್ನು ಇರಿದು ಹತ್ಯೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ಜು.10 ರಂದು ನಡೆದಿದೆ. |
![]() | ಡಿಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಇಂದಿರಾ ಕ್ಯಾಂಟೀನ್ನಲ್ಲಿ ಉಪಹಾರ, ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸಿದ್ದು, ಈ ವೇಳೆ ಇಂದಿರಾ ಕ್ಯಾಂಟೀನ್ನಲ್ಲಿ ಉಪಹಾರ ಸೇವಿಸಿ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ್ದರು. |
![]() | ಕರ್ನಾಟಕ ಬಜೆಟ್ 2023-24: ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ. ಮೀಸಲುಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಲಕ್ಷಿಸಲಾಗಿದ್ದ ಇಂದಿರಾ ಕ್ಯಾಂಟೀನ್ ಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡಲಾಗುವುದು ಎಂದು ಅವರು ತಿಳಿಸಿದರು. |
![]() | ಕರ್ನಾಟಕ: ಮೂರು ದಶಕಗಳ ಫ್ರೆಂಡ್ ಶಿಪ್, ಕ್ಯಾಂಟೀನ್ ಮಾಲೀಕನ ನಿಧನಕ್ಕೆ ವಿದ್ಯಾರ್ಥಿಗಳ ಶೋಕ!ಮೂರು ದಶಕಗಳ ವರ್ಷಗಳ ಕಾಲ ವಿದ್ಯಾರ್ಥಿಗಳೊಂದಿಗೆ ಸ್ನೇಹದಿಂದಿದ್ದ ಕ್ಯಾಂಟೀನ್ ಮಾಲೀಕರೊಬ್ಬರು ನಿಧನರಾಗಿದ್ದು, ಇಡೀ ಧಾರವಾಡದ ವಿದ್ಯಾರ್ಥಿಗಳು ಕಣ್ಣೀರಿನ ಸಂತಾಪ ಸೂಚಿಸಿದ್ದಾರೆ. |
![]() | ಸೆಲ್ಫಿ ಗೀಳಿಗೆ ಇಬ್ಬರು ಬಲಿ: ಸೇತುವೆ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕರ ಮೇಲೆ ಹರಿದ ರೈಲು, ಸಾವುಸೆಲ್ಫಿ ಗೀಳಿಗೆ ಇಬ್ಬರು ಬಲಿಯಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. |