- Tag results for telangana
![]() | ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ; 9 ಕಾರ್ಮಿಕರ ಸಾವುನೆರೆಯ ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೂಲಿ ಕೆಲಸಕ್ಕೆ ಹೋಗುತ್ತಿದ್ದ 9 ಕಾರ್ಮಿಕರು ಸಾವನ್ನಪ್ಪಿದ್ದಾರೆ. |
![]() | ಕೆಟಿಆರ್ 'ಶೀಘ್ರದಲ್ಲೇ' ತೆಲಂಗಾಣ ಸಿಎಂ ಆಗಲಿದ್ದಾರೆ: ಡೆಪ್ಯೂಟಿ ಸ್ಪೀಕರ್ ಗೌಡ್ಮಹತ್ವದ ಬೆಳವಣಿಗೆಯೊಂದರಲ್ಲಿ, ತೆಲಂಗಾಣ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಟಿ ಪದ್ಮ ರಾವ್ ಗೌಡ್ ಅವರು, ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ರಾವ್ ಅವರ ಪುತ್ರ, ಟಿಆರ್ ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್.... |
![]() | ತೆಲಂಗಾಣ: ಕೋವಿಡ್ ಲಸಿಕೆ ಪಡೆದ 18 ಗಂಟೆಯಲ್ಲೇ ಆರೋಗ್ಯ ಸಿಬ್ಬಂದಿ ಸಾವು!ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ಸಂಭವಿಸಿದೆ. |
![]() | 'ಬೈಬಲ್ ಮತ್ತು ಭಗವದ್ಗೀತೆ ಮಧ್ಯೆ ಯಾವುದನ್ನು ಆರಿಸಿಕೊಳ್ಳುತ್ತೀರಿ, ನಿರ್ಧರಿಸಿ': ತೆಲಂಗಾಣ ಬಿಜೆಪಿ ಅಧ್ಯಕ್ಷ ವಿವಾದಾಸ್ಪದ ಹೇಳಿಕೆತಿರುಪತಿ ಲೋಕಸಭೆ ಉಪ ಚುನಾವಣೆಗೆ ಮುನ್ನ ಬಿಜೆಪಿ ತೆಲಂಗಾಣ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ. ಮತದಾರರು ಬೈಬಲ್ ಮತ್ತು ಭಗವದ್ಗೀತೆ ಮಧ್ಯೆ ಯಾವುದನ್ನು ಆಯ್ಕೆ ಮಾಡುತ್ತೀರಿ ಎಂದು ಕೇಳಿದ್ದಾರೆ. |
![]() | 'ವೇದ ಕೃಷಿ' ವಿಧಾನದಿಂದ ಬಂಪರ್ ಇಳುವರಿ ಪಡೆದ ತೆಲಂಗಾಣ ರೈತರು!ವಿಜ್ಞಾನಿಗಳಿಗೂ ಪೂರ್ಣವಾಗಿ ಗೊತ್ತಿಲ್ಲದ ಕೃಷಿ ತಂತ್ರಜ್ಞಾನವೊಂದನ್ನು ಕೇವಲ 5ನೇ ತರಗತಿಯವರೆಗೂ ಓದಿರುವ ಕೃಷಿಕ ಮಹಿಳೆಯೊಬ್ಬರು ಪರಿಪೂರ್ಣವಾಗಿ ಅರಿತಿದ್ದಾರೆ. |
![]() | ತೆಲಂಗಾಣದಲ್ಲಿ ಎಐಎಂಐಎಂ ನಾಯಕನಿಂದ ಗುಂಡಿನ ದಾಳಿ: ಮೂವರಿಗೆ ಗಾಯಶುಕ್ರವಾರ ಸಂಜೆ ಆಡಿಲಾಬಾದ್ ಪಟ್ಟಣದಲ್ಲಿ ಕ್ರಿಕೆಟ್ ಆಡುವಾಗ ಎರಡು ಗುಂಪುಗಳ ನಡುವೆ ನಡೆದ ಕ್ಷುಲ್ಲಕ ಜಗಳದ ನಂತರ ಎಐಎಂಐಎಂ ಗೆ ಸೇರಿದ್ದ ಮುಖಂಡನೊಬ್ಬ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದೆ. |
![]() | ತೆಲಂಗಾಣ: ಮಾಟ ಮಂತ್ರ ಶಂಕೆ, ಸಂಬಂಧಿಯಿಂದ ಟೆಕ್ಕಿಯ ಸಜೀವ ದಹನತೆಲಂಗಾಣದ ಜಗ್ತಿಯಲ್ ಜಿಲ್ಲೆಯಲ್ಲಿ 38 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ಒಬ್ಬನನ್ನು ಮಾಟ ಮಂತ್ರ ಮಾಡಿದ್ದಾನೆ ಎಂಬ ಅನುಮಾನದ ಮೇಲೆ ಆತನ ಸಂಬಂಧಿಯೇ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ದಕ್ಷಿಣ ಕನ್ನಡದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ; ಆಂಧ್ರ ಪ್ರದೇಶ, ತೆಲಂಗಾಣಕ್ಕೆ ಸಾಗಾಟ: ಆರ್ ಟಿಐಯಲ್ಲಿ ಬಹಿರಂಗದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಲ್ಲು ಕೋರೆ ಕಲ್ಲು ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಿಮೆಂಟ್ ತಯಾರಿಕೆ ಕಾರ್ಖಾನೆಗಳಿಗೆ ಸಾಗಾಟವಾಗುತ್ತಿದೆ ಎಂಬ ಮಾಹಿತಿ ಮಾಹಿತಿ ಹಕ್ಕು ಕಾಯ್ದೆಯಿಂದ ಬಹಿರಂಗಗೊಂಡಿದೆ. |
![]() | ತೆಲಂಗಾಣ: ಎರಡು ಪ್ರತ್ಯೇಕ ಘಟನೆಗಳಲ್ಲಿ ನೀರಿನಲ್ಲಿ ಮುಳುಗಿ ಆರು ಮಂದಿ ಸಾವುತೆಲಂಗಾಣದಲ್ಲಿ ಶನಿವಾರ ಎರಡು ಪ್ರತ್ಯೇಕ ಘಟನೆಗಳಲ್ಲಿ ಆರು ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. |
![]() | ಕೋವಿಡ್-19 ಎಫೆಕ್ಟ್: ತೆಲಂಗಾಣದಲ್ಲಿ 2 ಗಂಟೆ ಮಾತ್ರ ಹಸಿರು ಪಟಾಕಿ ಹೊಡೆಯಲು 'ಸುಪ್ರೀಂ' ಅವಕಾಶ!ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತೆಲಂಗಾಣದಲ್ಲಿ 2 ಗಂಟೆ ಮಾತ್ರ ಹಸಿರು ಪಟಾಕಿ ಹೊಡೆಯಲು 'ಸುಪ್ರೀಂ ಕೋರ್ಟ್' ಅವಕಾಶ ನೀಡಿದೆ. |
![]() | ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಕಾರಿಗೆ ಅಪರಿಚಿತ ವಾಹನ ಡಿಕ್ಕಿ, 7 ಮಂದಿ ಸಾವುತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. |
![]() | ಭಾರತದಲ್ಲಿ ಅಮೆಜಾನ್ ವೆಬ್ ಸರ್ವಿಸ್ ವಿಸ್ತರಣೆ: ಹೈದರಾಬಾದ್ ನಲ್ಲಿ 20,761 ಕೋ. ರೂ ವೆಚ್ಚದ ಹೊಸ ವಲಯ ಸ್ಥಾಪನೆತೆಲಂಗಾಣದಲ್ಲಿ ಅತಿದೊಡ್ಡ ವಿದೇಶಿ ನೇರ ಹೂಡಿಕೆಯಲ್ಲಿ(ಎಫ್ ಡಿಐ) ಅಮೆಜಾನ್ ವೆಬ್ ಸರ್ವಿಸಸ್, ಹೈದರಾಬಾದ್ ನಲ್ಲಿ 20 ಸಾವಿರದ 761 ಕೋಟಿ ರೂಪಾಯಿ ಮೊತ್ತದಲ್ಲಿ ಹೊಸ ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದೆ. |
![]() | ಹೈದರಾಬಾದ್ ನಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ, ಕೊಲೆ; ದುಷ್ಕರ್ಮಿಗಳಿಗಾಗಿ ಪೊಲೀಸರ ತೀವ್ರ ಹುಡುಕಾಟದಿಶಾ ಪ್ರಕರಣದ ಬಳಿಕ ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಅಂತಹುದೇ ಮತ್ತೊಂದು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. |
![]() | 7 ತಿಂಗಳ ನಂತರ ಆಂಧ್ರ - ತೆಲಂಗಾಣ ಅಂತರರಾಜ್ಯ ಬಸ್ ಸಂಚಾರ ಆರಂಭಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ ನಂತರ ಸ್ಥಗಿತಗೊಂಡಿದ್ದ ಆಂಧ್ರ ಪ್ರದೇಶ ಮತ್ತು ತೆಲಂಗಾಣ ನಡುವಿನ ಬಸ್ ಸಂಚಾರ ಏಳು ತಿಂಗಳ ನಂತರ ಸೋಮವಾರ ಪುನಾರಾರಂಭವಾಗಿದೆ. |
![]() | ಹೈದರಾಬಾದ್: ಬಿಜೆಪಿ ಅಭ್ಯರ್ಥಿಯ ಸೋದರಳಿಯನಿಂದ 1 ಕೋಟಿ ರೂ. ನಗದು ವಶ, ಇಬ್ಬರ ಬಂಧನನಗರ ಪೊಲೀಸರು ಭಾನುವಾರ ಇಬ್ಬರನ್ನು ಬಂಧಿಸಿ, ಅವರಿಂದ 1 ಕೋಟಿ ರೂ.ನಗದು ಮತ್ತು ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. |