social_icon
  • Tag results for telangana

ತೆಲಂಗಾಣದಲ್ಲಿ ವಿಶ್ವದ ಮೊದಲ 3ಡಿ ಪ್ರಿಂಟೆಡ್ ದೇವಾಲಯ

ವಿಶ್ವದಲ್ಲೇ ಮೊದಲ 3ಡಿ ಪ್ರಿಂಟೆಡ್ ಹಿಂದು ದೇವಾಲಯ ತೆಲಂಗಾಣದಲ್ಲಿ ತಲೆ ಎತ್ತಲಿದೆ.ಹೈದರಾಬಾದ್‌ಗೆ ಸೇರಿದ ನಿರ್ಮಾಣ ಸಂಸ್ಥೆ ಅಪ್ಸುಜಾ ಇನ್‌ಫ್ರಾಟೆಕ್, ಸಿಂಪ್ಲಿಫೋರ್ಜ್ ಕ್ರಿಯೇಷನ್ಸ್ ಪಾಲುದಾರಿಕೆಯಲ್ಲಿ 3ಡಿ ಪ್ರಿಂಟೆಡ್ ಹಿಂದೂ ದೇವಾಲಯ ನಿರ್ಮಿಸಲಾಗುತ್ತಿದೆ.

published on : 2nd June 2023

ತೆಲಂಗಾಣ ಸಂಸ್ಥಾಪನಾ ದಿನ: ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್'ಗೆ ಆಹ್ವಾನ ನೀಡದ ಸರ್ಕಾರ!

ಪ್ರತ್ಯೇಕ ರಾಜ್ಯವಾಗಿ ಉದಯಿಸಿದ ತೆಲಂಗಾಣ 10ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ಈ ಕಾರ್ಯಕ್ರಮಗಳಿಗೆ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಅವರಿಗೆ ಆಹ್ವಾನವನ್ನೇ ನೀಡಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ.

published on : 2nd June 2023

ಸುಗ್ರೀವಾಜ್ಞೆ ವಿವಾದ: ಹೈದರಾಬಾದ್‌ನಲ್ಲಿ ಕೆಸಿಆರ್ ಭೇಟಿಯಾದ ಕೇಜ್ರಿವಾಲ್

ರಾಷ್ಟ್ರ ರಾಜಧಾನಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ಕುರಿತ ಕೇಂದ್ರದ ಸುಗ್ರೀವಾಜ್ಞೆ ವಿವಾದ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಭೇಟಿಯಾದರು.

published on : 27th May 2023

ಶನಿವಾರ ಕೇಜ್ರಿವಾಲ್- ತೆಲಂಗಾಣ ಸಿಎಂ ಭೇಟಿ, ದೆಹಲಿ ಸೇವಾ ಸುಗ್ರೀವಾಜ್ಞೆ ಬಗ್ಗೆ ಚರ್ಚೆ ಸಾಧ್ಯತೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಭೇಟಿಯಾಗಲಿದ್ದಾರೆ.

published on : 26th May 2023

ತೆಲಂಗಾಣ: ಇಂಟರ್ಮೀಡಿಯೆಟ್ ಫಲಿತಾಂಶದಿಂದ ನೊಂದ 10 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು!

ತೆಲಂಗಾಣದಲ್ಲಿ ಇಂಟರ್ಮೀಡಿಯೆಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ನಡೆದ ಸರಣಿ ಆತ್ಮಹತ್ಯೆ ಪ್ರಕರಣಗಳಲ್ಲಿ ಬುಧವಾರ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

published on : 12th May 2023

ತೆಲಂಗಾಣ: ನಾಲ್ವರು ಮಕ್ಕಳಿದ್ದರೂ ಭಾರವಾದ ತಂದೆ, ನೊಂದು ಚಿತೆಗೆ ಹಾರಿದ 90 ವರ್ಷ ವಯಸ್ಸಿನ ವ್ಯಕ್ತಿ

ತನ್ನ ನಾಲ್ವರು ಪುತ್ರರಲ್ಲಿ ಯಾರೊಬ್ಬರೂ ತನ್ನನ್ನು ನೋಡಿಕೊಳ್ಳಲು ಮುಂದಾಗುತ್ತಿಲ್ಲ ಎಂದು ಹತಾಶೆಗೊಂಡ 90 ವರ್ಷದ ಜಿ ವೆಂಕಟಯ್ಯ ಅವರು ಬುಧವಾರ ತಾವೇ ಸಿದ್ಧಪಡಿಸಿಕೊಂಡ ಚಿತೆಗೆ ಹಾರಿ ಜೀವ ಕಳೆದುಕೊಂಡಿರುವ ಮನಕಲಕುವ ಘಟನೆ ಸಿದ್ದಿಪೇಟೆ ಜಿಲ್ಲೆಯ ಹುಸ್ನಾಬಾದ್ ಮಂಡಲದ ಪೊಟ್ಲಪಲ್ಲಿಯಲ್ಲಿ ನಡೆದಿದೆ. 

published on : 6th May 2023

ಅಜ್ಜಿ ಹಾದಿಯಲ್ಲಿ ಮೊಮ್ಮಗಳು: ಪ್ರಿಯಾಂಕಾ ಗಾಂಧಿ ತೆಲಂಗಾಣದಿಂದ ಚುನಾವಣಾ ಕಣಕ್ಕೆ ಎಂಟ್ರಿ ಸಾಧ್ಯತೆ

ತೆಲಂಗಾಣ ರಾಜಕೀಯ ಮತ್ತು ಕಾಂಗ್ರೆಸ್‌ನ ಆಂತರಿಕ ಚಲನವಲನದಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗಬಹುದು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಮುಂದಿನ ವರ್ಷ...

published on : 6th May 2023

ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ; ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಸಹೋದರಿ ವೈಎಸ್‌ ಶರ್ಮಿಳಾ ಬಂಧನ, 14 ದಿನ ಪೊಲೀಸ್ ಕಸ್ಟಡಿ

ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇರೆಗೆ ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಸಹೋದರಿ ಹಾಗೂ ತೆಲಂಗಾಣ ರಾಜಕಾರಣಿ ವೈಎಸ್‌ ಶರ್ಮಿಳಾರನ್ನು ಪೊಲೀಸರು ಬಂಧಿಸಿದ್ದು, ಅವರನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

published on : 25th April 2023

ತೆಲಂಗಾಣ: ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಕುಮಾರ್‌ ಬಂಧನ

ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಕುಮಾರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕರೀಮ್‌ನಗರದಲ್ಲಿರುವ ನಿವಾಸದಲ್ಲಿ ಸಂಜಯ್‌ ಕುಮಾರ್‌ ಅವರನ್ನು ಬುಧವಾರ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ .

published on : 5th April 2023

ತಾಂತ್ರಿಕ ದೋಷ: ಬೆಂಗಳೂರಿನಿಂದ ವಾರಣಾಸಿಗೆ ಹೊರಟಿದ್ದ ಇಂಡಿಗೋ ವಿಮಾನ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ!

ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ಮಂಗಳವಾರ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ವರದಿಯಾಗಿದೆ. 

published on : 4th April 2023

ಮಳೆಯಿಂದ ಬೆಳೆ ನಷ್ಟ: ಎಕರೆಗೆ 10,000 ರೂ. ಪರಿಹಾರ ಘೋಷಿಸಿದ ತೆಲಂಗಾಣ ಸಿಎಂ

ರಾಜ್ಯಾದ್ಯಂತ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಹಾನಿಗೀಡಾದ ಬೆಳೆಗೆ ತೆಲಂಗಾಣ ಸರ್ಕಾರ ಗುರುವಾರ ಎಕರೆಗೆ 10,000 ರೂಪಾಯಿ ಪರಿಹಾರ ಘೋಷಿಸಿದೆ.

published on : 23rd March 2023

ತೆಲಂಗಾಣ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ನೈತಿಕ ಬಲ ವೃದ್ಧಿ!

ತೆಲಂಗಾಣ ವಿಧಾನಪರಿಷತ್ ಚುನಾವಣೆ ಬಿಜೆಪಿಗೆ ನೈತಿಕ ಬಲವನ್ನು ಹೆಚ್ಚಿಸಿದೆ. ಮಹಬೂಬ್‌ನಗರ-ರಂಗಾ ರೆಡ್ಡಿ-ಹೈದರಾಬಾದ್ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ  ಬೆಂಬಲಿತ ಅಭ್ಯರ್ಥಿ ಗೆದ್ದಿದ್ದಾರೆ.

published on : 17th March 2023

ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಬಂಧನ

ತೆಲಂಗಾಣ ಸರ್ಕಾರದ ಆಪಾದಿತ ಕಾಳೇಶ್ವರಂ ಏತ ನೀರಾವರಿ ಯೋಜನೆ ಹಗರಣದ ವಿರುದ್ಧ ಪ್ರತಿಭಟನೆ ನಡೆಸಲು ವೈಎಸ್‌ಆರ್ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ಮುಖ್ಯಸ್ಥೆ ವೈಎಸ್ ಶರ್ಮಿಳಾ ಮತ್ತು ಅವರ ಕಾರ್ಯಕರ್ತರು ಸಂಸತ್ತಿನತ್ತ ಮೆರವಣಿಗೆ ಆರಂಭಿಸಿದ ನಂತರ ದೆಹಲಿ ಪೊಲೀಸರು ಮಂಗಳವಾರ ಅವರನ್ನು ಬಂಧಿಸಿದ್ದಾರೆ.

published on : 14th March 2023

ತೆಲಂಗಾಣ: ಬೀದಿ ನಾಯಿಗಳ ಹಾವಳಿಗೆ ಮತ್ತೊಂದು ಮಗುವಿನ ಜೀವ ಬಲಿ

ಬೀದಿ ನಾಯಿಗಳ ಹಾವಳಿ ತೆಲಂಗಾಣದಲ್ಲಿ ಮತ್ತೊಂದು ಮಗುವಿನ ಜೀವವನ್ನು ಬಲಿತೆಗೆದುಕೊಂಡಿದ್ದು, ಖಮ್ಮಂ ಜಿಲ್ಲೆಯಲ್ಲಿ ರೇಬಿಸ್‌ಗೆ ಐದು ವರ್ಷದ ಮಗು ಬಲಿಯಾಗಿದೆ.

published on : 14th March 2023

ತೆಲಂಗಾಣ ಸಿಎಂ ಕೆಸಿಆರ್ ಗೆ ಹೊಟ್ಟೆ ಹುಣ್ಣಿನ ಸಮಸ್ಯೆ: ಆಸ್ಪತ್ರೆಗೆ ದಾಖಲು

ಮುಖ್ಯಮಂತ್ರಿ ಚಂದ್ರಶೇಖರ ರಾವ್  ಹೊಟ್ಟೆ ಹುಣ್ಣಿನ ಸಮಸ್ಯೆಯಿಂದಾಗಿ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಕೆಸಿಆರ್ ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಾಣಿಸಿಕೊಂಡಿದ್ದು,  ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

published on : 12th March 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9