- Tag results for terrorist
![]() | ಜಮ್ಮು-ಕಾಶ್ಮೀರ: ಭಯೋತ್ಪಾದಕನ ಬಂಧನ, ಶಸ್ತ್ರಾಸ್ತ್ರಗಳ ವಶಜಮ್ಮು-ಕಾಶ್ಮೀರದ ದೋಡಾ ಪೊಲೀಸರು ಭದ್ರತಾ ಪಡೆಗಳೊಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕೋಟಿ ದೋಡಾ ನಿವಾಸಿ ಫರೀದ್ ಅಹ್ಮದ್ ಎಂಬ ಭಯೋತ್ಪಾದಕನನ್ನು ಸೋಮವಾರ ನಸುಕಿನ ಜಾವ ಬಂಧಿಸಿದ್ದಾರೆ. ಆತನ ಬಳಿಯಿಂದ ಒಂದು ಚೈನೀಸ್ ಪಿಸ್ತೂಲ್, ಎರಡು ಬಂದೂಕುಗಳು, 14 ಕಾಟ್ರೀಜ್ ಗಳು ಮತ್ತು ಒಂದು ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: 2 ಪ್ರತ್ಯೇಕ ಎನ್ಕೌಂಟರ್ ನಲ್ಲಿ ಪಾಕಿಸ್ತಾನದ ಇಬ್ಬರು ಸೇರಿ 4 ಉಗ್ರರ ಹತ್ಯೆಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಾನುವಾರ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ( Indian Army encounter) ಇಬ್ಬರು ಪಾಕಿಸ್ತಾನಿ ಉಗ್ರರು ಸೇರಿದಂತೆ ನಾಲ್ವರು ಉಗ್ರರು ಹತರಾಗಿದ್ದಾರೆ. |
![]() | ಕುಪ್ವಾರ ಎನ್ ಕೌಂಟರ್: ಇಬ್ಬರು ಉಗ್ರರು ಹತ, ಕುಲ್ಗಾಮ್ ನಲ್ಲಿ ಗುಂಡಿನ ಚಕಮಕಿಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಭಾನುವಾರ ಹತರಾಗಿದ್ದಾರೆ, ಕುಲ್ಗಾಮ್ ಜಿಲ್ಲೆಯಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಪ್ರವಾದಿ ಮೊಹಮ್ಮದ್ ನಿಂದನೆಗೆ ಪ್ರತಿಕಾರ: ಗುರುದ್ವಾರದ ಮೇಲಿನ ದಾಳಿ ಹೊಣೆಹೊತ್ತ ಐಸಿಸ್ಅಫ್ಘಾನಿಸ್ತಾನದ ಗುರುದ್ವಾರದ ಮೇಲಿನ ದಾಳಿಯ ಹೊಣೆಯನ್ನು ಐಸಿಸ್ ಹೊತ್ತುಕೊಂಡಿದ್ದು, ಇದು ಪ್ರವಾದಿ ಮೊಹಮ್ಮದ್ ಅವರಿಗೆ ಮಾಡಿದ ಅವಮಾನಕ್ಕೆ ಪ್ರತೀಕಾರ ಎಂದು ಹೇಳಿದೆ. |
![]() | ಪುಲ್ವಾಮಾ: ಗುಂಡಿಟ್ಟು ಪೊಲೀಸ್ ಅಧಿಕಾರಿಯ ಹತ್ಯೆಗೈದ ಉಗ್ರರು!ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ. |
![]() | ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಎಲ್ ಇಟಿ ಉಗ್ರರು ಹತಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕಂಜೌಲರ್ ಎಂಬಲ್ಲಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಲಷ್ಕರ್ ಇ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಬುಧವಾರ ಬೆಳಗ್ಗೆ ಯಶಸ್ವಿಯಾಗಿದ್ದಾರೆ. |
![]() | ಶ್ರೀನಗರದಲ್ಲಿ ಎನ್ಕೌಂಟರ್: ಅಮರನಾಥ ಯಾತ್ರೆ ಮೇಲೆ ಕಣ್ಣಿಟ್ಟಿದ್ದ ಇಬ್ಬರು ಉಗ್ರರ ಸದೆಬಡಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಸೋಮವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್–ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. |
![]() | ಕಾಶ್ಮೀರದಲ್ಲಿ ಈ ವರ್ಷ ಭದ್ರತಾ ಪಡೆಗಳಿಂದ 100 ಉಗ್ರರು ಹತ್ಯೆಈ ವರ್ಷದ ಆರಂಭದಿಂದ ಇಲ್ಲಿಯವರೆಗೂ ಕಾಶ್ಮೀರದಲ್ಲಿ 100 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: 3 ಎಲ್ ಇಟಿ ಉಗ್ರರು ಹತಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ರಾತ್ರಿಯಿಂದ ಭಾನುವಾರ ನಸುಕಿನ ಜಾವದವರೆಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಇಬ್ಬರು ಎಲ್ಇಟಿ ಉಗ್ರರ ಬಂಧನಜಮ್ಮು ಮತ್ತು ಕಾಶ್ಮೀರ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಹಾಗೂ ಪೊಲೀಸರು ಶನಿವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಿಷೇಧಿತ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಲಾಗಿದೆ. |
![]() | ಕುಲ್ಗಾಂ ಎನ್ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕ ಹತಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. |
![]() | ಬೆಂಗಳೂರು: ಶ್ರೀರಾಂಪುರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನಜಮ್ಮು ಮತ್ತು ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ ಶಂಕಿತ ಉಗ್ರನೋರ್ವನನ್ನು ಸಿಆರ್ಪಿಎಫ್ ಯೋಧರು ಬೆಂಗಳೂರು ಪೊಲೀಸರ ಸಹಾಯದೊಂದಿಗೆ ಬಂಧಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ: 2 ಪ್ರತ್ಯೇಕ ಎನ್ಕೌಂಟರ್; ಮೂವರು ಎಲ್ಇಟಿ ಉಗ್ರರ ಸದೆಬಡಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಹಾಗೂ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎರಡು ಪ್ರತ್ಯೇಕ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ. |
![]() | ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ: ಕಣಿವೆ ತೊರೆದ ಶೇ.70ರಷ್ಟು ಕಾಶ್ಮೀರಿ ಪಂಡಿತರು!ಕಾಶ್ಮೀರಿ ಪಂಡಿತ ಸಮುದಾಯ ಮತ್ತು ಸ್ಥಳೀಯರಲ್ಲದ ಸರಕಾರಿ ಅಧಿಕಾರಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸುತ್ತಿದ್ದು, ಈ ನಡುವಲ್ಲೇ ಉಗ್ರರ ದಾಳಿಗೆ ತೀವ್ರ ಆತಂಕಕ್ಕೊಳಗಾಗಿರುವ ಪಂಡಿತರು ಸರ್ಕಾರದ ನೆರವು, ರಕ್ಷಣೆಗೆ ಕಾದು ಕುಳಿತುಕೊಳ್ಳದೆ ಕಾಶ್ಮೀರ ತೊರೆಯುತ್ತಿದ್ದಾರೆಂದು ತಿಳಿದುಬಂದಿದೆ. |
![]() | ಜಮ್ಮು-ಕಾಶ್ಮೀರ: ಕಿಶ್ತ್ವಾರ್ ನಲ್ಲಿ ಹಿಜ್ಬುಲ್ ಉಗ್ರನ ಬಂಧನಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಕಳೆದ ಆರು ವರ್ಷಗಳಿಂದ ಉಗ್ರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. |