- Tag results for threat
![]() | ನೂಪುರ್ ಶರ್ಮಾಗೆ ಜೀವ ಬೆದರಿಕೆ: ದಾಖಲಾಗಿದ್ದ ಎಲ್ಲಾ ಪ್ರಕರಣ ದೆಹಲಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆಪ್ರವಾದಿ ಮೊಹಮ್ಮದ್ ಬಗ್ಗೆಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ವಿರುದ್ಧ ದೇಶದ ಇತರೆ ರಾಜ್ಯಗಳಲ್ಲಿ ದಾಖಲಾಗಿದ್ದ ಎಲ್ಲ ಎಫ್ಐಆರ್ಗಳನ್ನು ಒಟ್ಟುಗೂಡಿಸಿ ದೆಹಲಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. |
![]() | ತುರ್ತು ವಾಟ್ಸಾಪ್ ಸಹಾಯವಾಣಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಗೆ ಜೀವ ಬೆದರಿಕೆಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ವಾಟ್ಸಾಪ್ ಸಂದೇಶವೊಂದು ರಾಜ್ಯ ಪೊಲೀಸರ ಪಠ್ಯ ಸಹಾಯವಾಣಿಗೆ ಬಂದಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ನಿರ್ಮಾಪಕರಿಗೆ ನಟ ದರ್ಶನ್ ಬೆದರಿಕೆ ಕರೆ: ಚಾಲೆಂಜಿಂಗ್ ಸ್ಟಾರ್ ವಿರುದ್ಧ ಕೆಂಗೇರಿ ಠಾಣೆಯಲ್ಲಿ ದೂರು ದಾಖಲು!ನಟ ದರ್ಶನ್ ತಮಗೆ ಬೆದರಿಕೆ ಹಾಕಿದ್ದಾರೆಂದು ನಿರ್ಮಾಪಕ ಭರತ್ ವಿಷ್ಣುಕಾಂತ್ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. |
![]() | ಬೆಂಗಳೂರಿನಲ್ಲಿ ಲ್ಯಾಂಡ್ ಆಗುವ ಕೆಲವೇ ಹೊತ್ತಿಗೆ ಮುನ್ನ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆಜೈಪುರದಿಂದ ಬೆಂಗಳೂರಿಗೆ 175 ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಇಳಿಯುವ ಮುನ್ನವೇ ವಿಮಾನದಲ್ಲಿ ಬಾಂಬ್ ಇರುವುದಾಗಿ ಟಾಯ್ಲೆಟ್ನಲ್ಲಿ ಟಿಶ್ಯೂ ಪೇಪರ್ ಮೇಲೆ ಗೀಚಿದ ಅನಾಮಧೇಯ ಸಂದೇಶ ಪತ್ತೆಯಾಗಿದ್ದರಿಂದ ತೀವ್ರ ಉದ್ವಿಗ್ನತೆ ಉಂಟಾಗಿತ್ತು. |
![]() | "ಮಹಾ ಅಪಾಯಕಾರಿ ಇಸ್ಲಾಮಿಕ್ ತೀವ್ರವಾದ"ವನ್ನು ನಿರ್ನಾಮ ಮಾಡುವ ಪ್ರತಿಜ್ಞೆ ಮಾಡಿದ ರಿಷಿ ಸುನಕ್!ಬ್ರಿಟನ್ ಪ್ರಧಾನಿ ಅಭ್ಯರ್ಥಿಯಾಗಿರುವ ರಿಷಿ ಸುನಕ್, ಇಸ್ಲಾಮಿಕ್ ತೀವ್ರವಾದದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅದನ್ನು ಮಹಾ ಅಪಾಯಕಾರಿ ಎಂದು ಹೇಳಿದ್ದಾರೆ. |
![]() | ಜೀವ ಬೆದರಿಕೆ: ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಪಡೆದ ಬಾಲಿವುಡ್ ನಟ ಸಲ್ಮಾನ್ ಖಾನ್ನಟ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಬಂದ ಜೀವ ಬೆದರಿಕೆ ನಂತರ ಸ್ವಯಂ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ ನಂತರ ಶಸ್ತ್ರಾಸ್ತ್ರ ಪರವಾನಗಿಯನ್ನು ನೀಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. |
![]() | ಬಾಲಿವುಡ್ ಸ್ಟಾರ್ ದಂಪತಿ ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಗೆ ಜೀವ ಬೆದರಿಕೆ: ಪ್ರಕರಣ ದಾಖಲುಬಾಲಿವುಡ್ ಸ್ಟಾರ್ ದಂಪತಿಗಳಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಪರಿಚಿತ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |
![]() | ಜೀವ ಬೆದರಿಕೆ: ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ ಸಲ್ಮಾನ್ ಖಾನ್ಜೀವ ಬೆದರಿಕೆ ನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಮುಂಬೈ ಪೊಲೀಸರಿಗೆ ವೈಯಕ್ತಿಕ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. |
![]() | ಬೆಂಗಳೂರು: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಇಬ್ಬರು ಬಾಲಕರ ಬಯಕೆ ಈಡೇರಿಸಿದ ಪೊಲೀಸರು!ಗುಣಮುಖವಾಗದ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಇಬ್ಬರು ಬಾಲಕರ ಬಹುದಿನದ ಬಯಕೆಯನ್ನು ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಈಡೇರಿಸಿದ್ದಾರೆ. |
![]() | ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ನ 10ನೇ ಕ್ಲಾಸ್ ವಿದ್ಯಾರ್ಥಿಯಿಂದಲೇ ಇ- ಮೇಲ್!ಬಾಂಬ್ ಬೆದರಿಕೆ ಬಂದಿದ್ದ ನ್ಯಾಶನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ನಲ್ಲಿಯೇ ಎಸ್ಎಸ್ಎಲ್ಸಿ ಓದುತ್ತಿದ್ದ ವಿದ್ಯಾರ್ಥಿಯಿಂದಲೇ ಈ ಕೃತ್ಯ ನಡೆದಿದೆ ಎಂಬುದು ಇದೀಗ ಬಹಿರಂಗವಾಗಿದೆ. |
![]() | ಬೆದರಿಕೆ ಬರುತ್ತಿವೆ; ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನೂಪುರ್ ಶರ್ಮಾಸುಪ್ರೀಂ ಕೋರ್ಟ್ ನ ಬಲವಾದ ಟೀಕೆ ನಂತರ ಬೆದರಿಕೆಗಳು ಬರುತ್ತಿವೆಯೆಂದು ಉಲ್ಲೇಖಿಸಿ, ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಮತ್ತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. |
![]() | ಬೆಂಗಳೂರು: ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ!ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆರ್ ಆರ್ ನಗರದಲ್ಲಿರುವ ಈ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. |
![]() | ಗಣ್ಯರಿಗೆ ಕೊಲ್ಲುವ ಬೆದರಿಕೆ ಸಂದೇಶ: ಪೋಲೀಸರಿಂದ ತೀವ್ರ ತನಿಖೆಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ, ಗೂಳಿಹಟ್ಟಿ ಡಿ.ಶೇಖರ್ ಹಾಗೂ ಎಂ.ಚಂದ್ರಪ್ಪ ಅವರಿಗೆ ಬಂದಿರುವ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.. |
![]() | ನ್ಯಾಯಾಧೀಶರಿಗೆ ವರ್ಗಾವಣೆ ಬೆದರಿಕೆ: ಎಸ್ಐಟಿ ತನಿಖೆಗೆ ಆದೇಶ ಕೋರಿ ಹೈಕೋರ್ಟ್ ನಲ್ಲಿ ಅರ್ಜಿಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾದ ಹೆಚ್ ಪಿ ಸಂದೇಶ್ ಅವರಿಗೆ ವರ್ಗಾವಣೆ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ(ಎಸ್ ಐಟಿ) ದಿಂದ ವಿಚಾರಣೆ ನಡೆಸಲು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. |
![]() | ಮಿನಿಸ್ಟರ್ ಗೋಪಾಲಯ್ಯ ಹೆಸರು ಬಳಸಿ ಐಎಎಸ್ ಅಧಿಕಾರಿಗೆ ಬೆದರಿಕೆ ಕರೆ: ಆರೋಪಿ ಬಂಧನಸಚಿವರ ಪಿಎ ಎಂದು ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಪೊಲೀಸರು ಆರೋಪಿ ಗಂಗಾಧರ್ ಎಂಬುವವರನ್ನು ಬಂಧಿಸಲಾಗಿದೆ. |