- Tag results for tips
![]() | ಮುಟ್ಟಿನ ಆ ಮೂರು ದಿನಗಳ ಸ್ವಚ್ಛತೆ (ಕುಶಲವೇ ಕ್ಷೇಮವೇ)ಮಹಿಳೆಯರಲ್ಲಿ ಮುಟ್ಟು ಪ್ರತಿ ತಿಂಗಳೂ ಬರುತ್ತದೆ. ಕೆಲವರಲ್ಲಿ 28 ರಿಂದ 30 ದಿನಗಳಿಗೆ ಬರಬಹುದು. ಇನ್ನೂ ಕೆಲವರಲ್ಲಿ 21 ದಿನಗಳಿಗೊಮ್ಮೆ ಬರಬಹುದು. |
![]() | ಮಧುಮೇಹ, ಬೊಜ್ಜು, ಕೂದಲಿನ ಸಮಸ್ಯೆ: ಆಲ್ ರೌಂಡರ್ 'ಬಿಲ್ವಪತ್ರೆ'ಯ ಆರೋಗ್ಯಕಾರಿ ಗುಣಗಳುಆಯುರ್ವೇದದ ಪ್ರಕಾರ ಬಿಲ್ವಪತ್ರೆಯು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಬಿಲ್ವಪತ್ರೆಯ ಮರದ ಪ್ರತಿಯೊಂದು ಭಾಗವು, ಎಂದರೆ ಬೇರು, ತೊಗಟೆ, ಪತ್ರೆ ಹಾಗೂ ಕಾಯಿ ಹಣ್ಣು ಎಲ್ಲವೂ ಔಷಧಿ ಗುಣಗಳನ್ನು ಹೊಂದಿದೆ. ಕಾಯಿಯ ತಿರುಳನ್ನು ಸಿಮೆಂಟ್ ಗೆ ಬಲ ಕೊಡಲು ಉಪಯೋಗಿಸಲಾಗುತ್ತದೆ. |
![]() | ಹೊನಗೊನ್ನೆ ಸೊಪ್ಪು: ಕಣ್ಣಿನ ದೋಷಕ್ಕೆ ಮಾತ್ರವಲ್ಲ ಇನ್ನೂ11 ಸಮಸ್ಯೆಗಳಿಗೆ ರಾಮಬಾಣಹೊನಗೊನ್ನೆ ಸೊಪ್ಪು.. ಈ ಪದ ಸಾಮಾನ್ಯವಾಗಿ ದಕ್ಷಿಣ ಭಾರತದ ಹಳ್ಳಿಗಾಡಿನಲ್ಲಿ ಸಾಮಾನ್ಯವಾಗಿ ಕೇಳಿಬರುತ್ತದೆ. ಈ ಹೊನಗೊನ್ನೆ ಸೊಪ್ಪು ದಕ್ಷಿಣ ಭಾರತದ ಹಳ್ಳಿಗಾಡಿನ ನಿವಾಸಿಗಳ ದೈನಂದಿನ ಆಹಾರ ಪದ್ಧತಿಯ ಪ್ರಮುಖ ಆಹಾರವಾಗಿದೆ. |
![]() | ಗೌಟ್ ಸಮಸ್ಯೆ (ಕುಶಲವೇ ಕ್ಷೇಮವೇ)ಇಂದು ನಮ್ಮ ಬದಲಾದ ಜೀವನಶೈಲಿಯಿಂದಾಗಿ ಹಲವಾರು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಇವುಗಳಲ್ಲಿ ಗೌಟ್ ಕೂಡ ಒಂದು. ಗೌಟ್ ಸಂಧಿವಾತದ (ಆರ್ಥ್ರೈಟಿಸ್) ಒಂದು ರೂಪ. ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುವುದು ಇದರ ಪ್ರಮುಖ ಲಕ್ಷಣಗಳಲ್ಲಿ ಒಂದು. |
![]() | ರುಚಿಕರ ತಿಂಡಿ ಸೇವನೆ ಜೊತೆಗೆ ಡಯೆಟ್ ಮಾಡುವುದು ಹೇಗೆ?ಮಳೆಗಾಲ ಬಂತೆಂದರೆ... ನಾಲಿಗೆ ರುಚಿ ಕೇಳುತ್ತದೆ... ಬಿಸಿ ಬಿಸಿ ಬಜ್ಜಿ, ಮಸಾಲೆಯುಕ್ತ ಆಹಾರ ಪದಾರ್ಥಗಳು ಬೇಕು ಎನಿಸುತ್ತದೆ. ಆದರೆ, ಇವುಗಳಲ್ಲಿ ಅನಾರೋಗ್ಯಕರ ಹಾಗೂ ಕ್ಯಾಲೋರಿಗಳು ಹೆಚ್ಚಾಗಿರುವುದರಿಂದ ತಿಂಗಳುಗಟ್ಟಲೆ ಮಾಡಿಕೊಂಡು ಬಂದ 'ಡಯೆಟ್' ನೀರಿನಲ್ಲಿ ಹೋಮ ಮಾಡಿದಂತಾಗುತ್ತದೆ. |
![]() | ಮಳೆಗಾಲದಲ್ಲಿ ಸುರಕ್ಷಿತ ಕಾರು ಪ್ರಯಾಣಕ್ಕಾಗಿ ತೆಗೆದುಕೊಳ್ಳಬೇಕಾದ ಮುಂಜಾಗ್ರತೆಗಳುಬಿಪೋರ್ಜಾಯ್ ಚಂಡಮಾರುತದ ಪರಿಣಾಮ ತಡವಾಗಿ ಪ್ರವೇಶ ಮಾಡಿರುವ ಮುಂಗಾರು ನಿಧಾನವಾಗಿ ತನ್ನ ಪರಿಣಾಮ ತೋರ ತೊಡಗಿದೆ. ಮಳೆಗಾಲದಲ್ಲಿ ಸುರಕ್ಷಿತ ಕಾರು ಪ್ರಯಾಣಕ್ಕಾಗಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಇಂತಿವೆ. |
![]() | ಫಸ್ಟ್ ಪೀರಿಯೆಡ್: ಹೆಣ್ಣುಮಕ್ಕಳಲ್ಲಾಗುವ ದೈಹಿಕ ಬದಲಾವಣೆಗಳೇನು? ಸ್ವಯಂ ಆರೈಕೆ ಹೇಗೆ?ಋತುಮತಿಯಾಗುವುದು ಹೆಣ್ಣುಮಕ್ಕಳಿಗೆ ದೇವರು ಕೊಟ್ಟಿರುವ ವರ. ಹೆಣ್ಣುಮಕ್ಕಳು ಯಾವಾಗ ಋತುಮತಿಯಾಗುತ್ತಾರೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಈ ಹಿಂದೆ 14-16 ವರ್ಷಕ್ಕೆ ಹೆಣ್ಣುಮಕ್ಕಳು ಋತುಮತಿಯಾಗುತ್ತಿದ್ದರು. ಆದರೀಗ 12-13 ವರ್ಷಕ್ಕೆ ಪೀರಿಯೆಡ್ಸ್ ಆರಂಭವಾಗುತ್ತಿದೆ. |
![]() | ನಿಮ್ಮ ಋತುಚಕ್ರ ಆರೋಗ್ಯಕರವಾಗಿದೆಯೇ? ಈ ಐದು ಚಿಹ್ನೆಗಳನ್ನು ಗಮನಿಸಿ; ಸಂತಾನೋತ್ಪತ್ತಿಯ ಆರೋಗ್ಯ ಸುಧಾರಿಸಿಕೊಳ್ಳಿ!ಮಹಿಳೆಯರು ತಮ್ಮ ಋತುಚಕ್ರದ ಬಗ್ಗೆ ಗಮನ ಹರಿಸುವುದು ಮತ್ತು ಆರೋಗ್ಯಕರ ಮತ್ತು ಸಾಮಾನ್ಯ ಋತುಚಕ್ರದ ಅವಧಿ ಏನೆಂದು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಆರೋಗ್ಯಕರ ಋತುಚಕ್ರದ ಚಿಹ್ನೆಗಳ ಬಗ್ಗೆ ತಿಳಿದಿರುವ ಮೂಲಕ, ಮಹಿಳೆಯರು ತಮ್ಮ ಸಂತಾನೋತ್ಪತ್ತಿ ಆರೋಗ್ಯವನ್ನು ಉತ್ತಮವಾಗಿ ಮೇಲ್ವಿಚಾರಣೆ ಮಾಡಿಕೊಳ್ಳಬಹುದು |
![]() | ಹಿಮ್ಮಡಿ ನೋವು: ಭಯ ಬೇಡ, ಜಾಗ್ರತೆ ಇರಲಿ (ಕುಶಲವೇ ಕ್ಷೇಮವೇ)ನಮ್ಮನ್ನು ಕಾಡುವ ನೋವುಗಳಲ್ಲಿ ಸಾಮಾನ್ಯವಾದುದು ಹಿಮ್ಮಡಿ ನೋವು. ನಮ್ಮ ಪಾದದ ಹಿಂಭಾಗದ ದುಂಡಗಿನ ಭಾಗವೇ ಹಿಮ್ಮಡಿ. ಈ ಜಾಗದಲ್ಲಿ ನೋವಿನ ಸಂವೇದನೆ ಇದ್ದರೆ ಚಿಕಿತ್ಸೆ ಪಡೆಯಬೇಕು ಅಥವಾ ಸರಿಯಾಗಿ ನಿರ್ವಹಿಸದಿದ್ದರೆ ನೋವು ಕ್ರಮೇಣ ತೀವ್ರವಾಗಿರುತ್ತದೆ. |
![]() | ಬಿರುಸಿನ ಪ್ರಚಾರದ ಜೊತೆಗೆ ಏರುತ್ತಿರುವ ತಾಪಮಾನ: ಬಿರುಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಚುನಾವಣಾಧಿಕಾರಿಗಳಿಗೆ ಟಿಪ್ಸ್!ಪೊಲೀಸರು, ರಾಜಕಾರಣಿಗಳು ಮತ್ತು ಚುನಾವಣಾ ಆಯೋಗದ (ಇಸಿ) ಅಧಿಕಾರಿಗಳು ದೇಹದ ನೀರಿನಂಶ ನಿರ್ಜಲೀಕರಣಗೊಳ್ಳದಂತೆ ಹಾಗೂ ಶಾಖವನ್ನು ತಪ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ |
![]() | ಹೀಟ್ ವೇವ್ ಅಥವಾ ಉಷ್ಣದ ಅಲೆ: ಆರೋಗ್ಯದ ಮೇಲೆ ಪರಿಣಾಮ (ಕುಶಲವೇ ಕ್ಷೇಮವೇ)ಭಾರತೀಯ ಹವಾಮಾನ ಇಲಾಖೆಯು ಪ್ರಕಾರ ಬಯಲು ಪ್ರದೇಶಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ 30 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ಉಷ್ಣತೆ ಇದ್ದರೆ ಉಷ್ಣದ ಅಲೆ ಇದೆ ಎಂದು ಹೇಳಿದೆ. |
![]() | ಹಗಲಿನಲ್ಲಿ ಆಲಸ್ಯ ತಪ್ಪಿಸಲು ಏನು ಮಾಡಬೇಕು? ಇಲ್ಲಿವೆ ಕೆಲವು ಸಲಹೆಗಳು..ಶಕ್ತಿ ಕುಂಠಿತ, ದೌರ್ಬಲ್ಯ, ಕಡಿಮೆ ಉತ್ಪಾದಕತೆ, ಕಿರಿಕಿರಿ, ನೆನಪಿನ ಶಕ್ತಿಯ ಸಮಸ್ಯೆಗಳು, ವಿವರಿಸಲಾಗದ ನೋವು ಮತ್ತು ಯಾತನೆ ಮತ್ತು ಪ್ರತ್ಯೇಕತೆಯ ಭಾವನೆಗಳು ಕಂಡುಬಂದರೆ ಅವು ಆಯಾಸದ ಚಿಹ್ನೆಗಳಾಗಿರಬಹುದು. ಇದಕ್ಕೆ ಕಾರಣಗಳು ಹಲವಿದ್ದರೂ, ಬದಲಿಸಬೇಕಾದ ಜೀವನಶೈಲಿ ಅಂಶಗಳ ಬಗ್ಗೆ ಇಲ್ಲಿ ಹೇಳಲಾಗಿದೆ. |
![]() | ವಿದೇಶಕ್ಕೆ ವಲಸೆ ಹೋಗುವ ಮುನ್ನಾ ತಪ್ಪದಿರಲಿ ಲೆಕ್ಕಾಚಾರ! (ಹಣಕ್ಲಾಸು)ಹಣಕ್ಲಾಸು-354 ರಂಗಸ್ವಾಮಿ ಮೂನಕನಹಳ್ಳಿ |
![]() | ಕಿಡ್ನಿಯಲ್ಲಿ ಕಲ್ಲುಗಳು: ಇವೆಯೋ, ಇಲ್ಲವೋ ತಿಳಿಯುವುದು ಹೇಗೆ?ಕಿಡ್ನಿಯಲ್ಲಿ ಕಲ್ಲು ಉಂಟಾಗುವುದು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಕಾಯಿಲೆಯಾಗಿದೆ. ಈ ಸಣ್ಣ, ಗಟ್ಟಿಯಾದ ನಿಕ್ಷೇಪಗಳು ಮೂತ್ರಪಿಂಡಗಳು ಅಥವಾ ಮೂತ್ರದ ಪ್ರದೇಶದಲ್ಲಿ ರೂಪುಗೊಳ್ಳುತ್ತವೆ. ಇವು ಬೆನ್ನು, ಪಾರ್ಶ್ವ, ಅಥವಾ ತೊಡೆಯ ಸಂದಿನಲ್ಲಿ ನೋವು, ವಾಕರಿಕೆ, ವಾಂತಿ ಮತ್ತು ಮೂತ್ರ ವಿಸರ್ಜನೆಯ ತೊಂದರೆಗಳಂತಹ ರೋಗಲಕ್ಷಣಗಳಿಗೆ ಕಾರಣವಾಗಬಹುದ |
![]() | ಏಲಕ್ಕಿಯ ಆರೋಗ್ಯ ಪ್ರಯೋಜನಗಳು; ಅತಿಯಾದ ಏಲಕ್ಕಿ ಸೇವನೆ ಗರ್ಭಪಾತಕ್ಕೆ ಕಾರಣವಾಗಬಹುದು!ಏಲಕ್ಕಿ ಅಥವಾ ಎಲೈಚಿಯು ಪ್ರತಿಯೊಂದು ಭಾರತೀಯ ಮನೆಯಲ್ಲೂ ಬಳಸಲಾಗುವ ಮಸಾಲೆಯಾಗಿದೆ. ಬಹುತೇಕ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಏಲಕ್ಕಿ ಇರಲೇಬೇಕು. ಇದರ ಹೊರತಾಗಿ, ಇದು ಕಫವನ್ನು ಕಡಿಮೆ ಮಾಡುವ ಮೂಲಕ ಉಸಿರಾಟದ ಆರೋಗ್ಯವನ್ನು ಹೆಚ್ಚಿಸುತ್ತದೆ. |