social_icon
  • Tag results for tollywood

ಪ್ರಭಾಸ್ ಅಭಿನಯದ ಸಲಾರ್ ಚಿತ್ರದ ಟೀಸರ್‌ಗೆ ಭರ್ಜರಿ ಪ್ರತಿಕ್ರಿಯೆ, ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ

ಸಲಾರ್‌ನ ಟೀಸರ್‌ಗೆ ಭಾರಿ ಪ್ರತಿಕ್ರಿಯೆ ಬಂದ ನಂತರ, ಚಿತ್ರತಂಡ ಕೃತಜ್ಞತೆಯ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಆಗಸ್ಟ್ ಅಂತ್ಯದ ವೇಳೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ ಎಂದೂ ಅವರು ಘೋಷಿಸಿದ್ದಾರೆ. ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಸೆಪ್ಟೆಂಬರ್ 28 ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

published on : 9th July 2023

ನಿದ್ದೆಗೆಡಿಸಲಿದೆ 'ಸಲಾರ್' ಚಿತ್ರದ ಟೀಸರ್; ಬಿಡುಗಡೆ ದಿನಾಂಕ ಘೋಷಣೆ!

ನಟ ಪ್ರಭಾಸ್ ಹಾಗೂ ನಟಿ ಶ್ರುತಿ ಹಾಸನ್ ಅಭಿನಯದ 'ಸಲಾರ್' ಸಿನಿಮಾದ ಬಗ್ಗೆ ದೊಡ್ಡ ಮಾಹಿತಿಯೊಂದು ಹೊರಬಿದ್ದಿದೆ. ಈ ಚಿತ್ರದ ಟೀಸರ್ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 

published on : 3rd July 2023

'ಅಲಾ ವೈಕುಂಠಪುರಮುಲೊ' ಖ್ಯಾತಿಯ ನಿರ್ದೇಶಕ ತ್ರಿವಿಕ್ರಮ್ ಜೊತೆ ಅಲ್ಲು ಅರ್ಜುನ್ ನಾಲ್ಕನೇ ಸಿನಿಮಾ!

ನಟ ಅಲ್ಲು ಅರ್ಜುನ್ ಮತ್ತು ಚಲನಚಿತ್ರ ನಿರ್ದೇಶಕ ತ್ರಿವಿಕ್ರಮ್ ತಮ್ಮ ನಾಲ್ಕನೇ ಸಿನಿಮಾಗಾಗಿ ಒಟ್ಟಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ ಎಂದು ಚಿತ್ರತಂಡ ಸೋಮವಾರ ಘೋಷಿಸಿದೆ.

published on : 3rd July 2023

'ಪುಷ್ಪ: ದಿ ರೂಲ್' ಸಿನಿಮಾದ ಚಿತ್ರೀಕರಣ ಪ್ರಾರಂಭಿಸಿದ ನಟಿ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಈಗ ತಮ್ಮ ಮುಂಬರುವ ಪ್ಯಾನ್-ಇಂಡಿಯಾ ಚಿತ್ರ 'ಪುಷ್ಪ: ದಿ ರೂಲ್' ಚಿತ್ರೀಕರಣವನ್ನು ಕಿಕ್‌ಸ್ಟಾರ್ಟ್ ಮಾಡಿದ್ದಾರೆ. ಈ ಕುರಿತು ಮಂಗಳವಾರ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರದ ಸೆಟ್‌ಗಳಿಂದ ತೆಗೆದ ತುಣುಕೊಂದನ್ನು ಹಂಚಿಕೊಂಡಿದ್ದಾರೆ.

published on : 28th June 2023

ತೆಲುಗು ಚಿತ್ರರಂಗದ ಖ್ಯಾತ ನೃತ್ಯ ನಿರ್ದೇಶಕ ರಾಕೇಶ್ ಮಾಸ್ಟರ್ ನಿಧನ!

ತೆಲುಗಿನ ಖ್ಯಾತ ನೃತ್ಯ ನಿರ್ದೇಶಕ ರಾಕೇಶ್ ಮಾಸ್ಟರ್ ನಿಧನರಾಗಿದ್ದು ಅವರ ನಿಧನಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

published on : 18th June 2023

'ಭಾವನೆಗಳಿಗಿಂತ ದೊಡ್ಡದು ಯಾವುದೂ ಇಲ್ಲ'.. ಸಂಭಾಷಣೆ ಬದಲಿಸಲು 'ಆದಿಪುರುಷ್' ಚಿತ್ರತಂಡ ನಿರ್ಧಾರ!!

ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಆದಿ ಪುರುಷ್ ಚಿತ್ರ ಬಿಡುಗಡೆಯಾದ ಬಳಿಕ ಅಭಿಮಾನಿಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಚಿತ್ರತಂಡ ಚಿತ್ರದಲ್ಲಿನ ಸಂಭಾಷಣೆಗಳನ್ನು ಬದಲಿಸುವ ಕುರಿತು ಮಾತನಾಡಿದೆ.

published on : 18th June 2023

ಜೂನ್ 9 ರಂದು ಲಾವಣ್ಯ ತ್ರಿಪಾಠಿ ಮತ್ತು ವರುಣ್ ತೇಜ್ ನಿಶ್ಚಿತಾರ್ಥ, ಶೀಘ್ರದಲ್ಲೇ ಮದುವೆಯ ಕರೆಯೋಲೆ

ಟಾಲಿವುಡ್ ನಟರಾದ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಹಲವಾರು ವರ್ಷಗಳಿಂದ ರಿಲೇಶನ್‌ಷಿಪ್‌ನಲ್ಲಿದ್ದಾರೆ ಎಂಬುದು ಹಳೆಯ ಸುದ್ದಿ. ಆದರೂ, ಅವರು ನಾವಿಬ್ಬರೂ ಒಳ್ಳೆಯ ಸ್ನೇಹಿತರು ಎಂದೇ ಹೇಳಿಕೊಂಡು ಬಂದಿದ್ದರು. ಆದರೆ, ಈಗ ಜೂನ್ 9 ರಂದು ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಮತ್ತು ನಂತರ ಮದುವೆಗೆ ಶೀಘ್ರದಲ್ಲೇ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

published on : 2nd June 2023

ಜಗ್ಗೇಶ್ ನಟನೆಯ 'ಸರ್ವರ್ ಸೋಮಣ್ಣ' ಸಿನಿಮಾ ನಿರ್ದೇಶಿಸಿದ್ದ ತೆಲುಗಿನ ಪ್ರಸಿದ್ಧ ಡೈರೆಕ್ಟರ್ ಕೆ.ವಾಸು ನಿಧನ

ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಕೆ. ವಾಸು ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕಳೆದ ಕೆಲವು ವರ್ಷಗಳಿಂದ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.

published on : 27th May 2023

ನಟ ರಾಮ್ ಚರಣ್ ಪತ್ನಿ ಉಪಾಸನಾ ಕುರಿತು ಅವಹೇಳನಕಾರಿ ಹೇಳಿಕೆ: ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಭಿಮಾನಿಗಳು, ವಿಡಿಯೋ

ಸಂದರ್ಶನವೊಂದರಲ್ಲಿ ನಟ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೇಲಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ವ್ಯಕ್ತಿಯನ್ನು ರಾಮ್ ಚರಣ್ ಅಭಿಮಾನಿಗಳು ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

published on : 16th May 2023

'ದೇವತೆ' ಸಮಂತಾಗೆ ದೇವಾಲಯ ನಿರ್ಮಿಸಿದ ಅಭಿಮಾನಿ

ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರ ಜನ್ಮ ದಿನಾಚರಣೆ ನಿಮಿತ್ತ ಆಂಧ್ರಪ್ರದೇಶದ ಅಭಿಮಾನಿಯೊಬ್ಬ ಆಕೆಯ ಪ್ರತಿಮೆ ನಿರ್ಮಾಣ ಮಾಡಿ ದೇಗುಲ ನಿರ್ಮಿಸಿದ್ದಾನೆ.

published on : 28th April 2023

ವಾಟ್ಸಾಪ್ ಸ್ಟೇಟಸ್ ವಿಚಾರ: ಪ್ರಭಾಸ್ ಅಭಿಮಾನಿಯಿಂದ ಪವನ್ ಕಲ್ಯಾಣ್ ಅಭಿಮಾನಿಯ ಬರ್ಬರ ಹತ್ಯೆ

ಆಂಧ್ರಪ್ರದೇಶ ರಾಜ್ಯದಲ್ಲಿ ಅಭಿಮಾನಿಗಳ ಕಾಳಗದಲ್ಲಿ ಅಮಾಯಕ ಯುವಕನೊಬ್ಬ ಸಾವನ್ನಪ್ಪಿದ್ದು, ಇದು ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ವಾಟ್ಸಾಪ್ ಸ್ಟೇಟಸ್ ವಿಚಾರವಾಗಿ ಸಣ್ಣ ಭಿನ್ನಾಭಿಪ್ರಾಯ ವಿಕೋಪಕ್ಕೆ ತಿರುಗಿದೆ.

published on : 23rd April 2023

ಶಾಕುಂತಲಂ ಚಿತ್ರಕ್ಕೆ ನಟಿ ಸಮಂತಾ ರುತ್ ಪ್ರಭು ಆಯ್ಕೆಯಾಗಿದ್ದೇಗೆ?; ನಿರ್ದೇಶಕರು ಹೇಳಿದ್ದಿಷ್ಟು...

ಪುಷ್ಪ ಚಿತ್ರದ 'ಊ ಅಂಟಾವಾ ಮಾವ' ಹಾಡಿನ ಮೂಲಕ ಅಪಾರ ಮೆಚ್ಚುಗೆಗೆ ಪಾತ್ರವಾದ ನಟಿ ಸಮಂತಾ ರುತ್ ಪ್ರಭು 'ಶಾಕುಂತಲಂ' ಚಿತ್ರಕ್ಕೆ ಆಯ್ಕೆಯಾಗಿದ್ದು ಹೇಗೆ ಎಂಬ ಬಗ್ಗೆ ಚಿತ್ರದ ನಿರ್ದೇಶಕರು ಬಹಿರಂಗಪಡಿಸಿದ್ದಾರೆ.

published on : 10th April 2023

ನಟ ಧನುಷ್ ಜೊತೆ ಮದುವೆ ವದಂತಿ: ಮೌನ ಮುರಿದು ಖಾರವಾಗಿ ಪ್ರತಿಕ್ರಿಯಿಸಿದ ನಟಿ ಮೀನಾ!

ನಟ ಧನುಷ್ ಮತ್ತು ನಟಿ ಮೀನಾ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಹರಡಿತ್ತು. 

published on : 24th March 2023

ನಾಟು ನಾಟು ಹಾಡಿನ ಶೂಟಿಂಗ್‌ನಿಂದ ಇಲ್ಲೀವರೆಗೂ ಕಾಲುಗಳು ಇನ್ನೂ ನೋಯುತ್ತಿವೆ: ಜೂನಿಯರ್ ಎನ್‌ಟಿಆರ್

'ಆರ್‌ಆರ್‌ಆರ್' ಚಿತ್ರದ 'ನಾಟು ನಾಟು' ಹಾಡಿನ ಸ್ಟೆಪ್ಸ್‌ಗಳು ಕಠಿಣವಾಗಿರಲಿಲ್ಲ. ಆದರೆ, ಆ ಹಾಡಿಗೆ ಸಿಂಕ್ ಮಾಡುವುದು ಕಠಿಣವಾಗಿತ್ತು. ಹಾಡಿನ ಚಿತ್ರೀಕರಣದಿಂದ ಅವರ 'ಕಾಲುಗಳು ಇನ್ನೂ ನೋಯುತ್ತಿವೆ'. ಅದಕ್ಕಾಗಿ ಅವರು ಮತ್ತು ಅವರ ಸಹ ನಟ ಪ್ರತಿದಿನ ಮೂರು ಗಂಟೆಗಳ ಕಾಲ ಅಭ್ಯಾಸ ಮಾಡಿದ್ದಾಗಿ ಸೂಪರ್‌ಸ್ಟಾರ್ ಜೂನಿಯರ್ ಎನ್‌ಟಿಆರ್ ತಿಳಿಸಿದ್ದಾರೆ.

published on : 10th March 2023

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ; ಪ್ರಕರಣದ ಸಂಬಂಧ ಟಾಲಿವುಡ್ ನಟನಿಗೆ ಇ.ಡಿ ಸಮನ್ಸ್

ಪಶ್ಚಿಮ ಬಂಗಾಳದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಇದೀಗ ಬಂಗಾಳಿ ಸಿನಿಮಾ ಲಿಂಕ್ ಅನ್ನು ಕೇಂದ್ರೀಕರಿಸುವ ಎರಡನೇ ಹಂತದ ತನಿಖೆಯನ್ನು ಪ್ರಾರಂಭಿಸುತ್ತಿದೆ.

published on : 9th March 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9