- Tag results for tourists
![]() | ಕಾರವಾರ: ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ನಾಲ್ವರು ಪ್ರವಾಸಿಗರ ರಕ್ಷಣೆಗೋಕರ್ಣ ಬೀಚ್ನಲ್ಲಿ ಜೀವ ರಕ್ಷಕ ತಂಡದ ಸಮಯೋಚಿತ ಕ್ರಮದಿಂದಾಗಿ ನೀರಿನಲ್ಲಿ ಮುಳುಗುತ್ತಿದ್ದ ನಾಲ್ವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ. |
![]() | ನಿಫಾ ವೈರಸ್ ಭೀತಿ: ಕೇರಳ ಪ್ರವಾಸಿಗರಿಗೆ ನಿಷೇಧ ಹೇರಿದ ಚಿಕ್ಕಮಗಳೂರು, ಎಲ್ಲೆಡೆ ಕಟ್ಟೆಚ್ಚರಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ಚಿಕ್ಕಮಗಳೂರು ಜಿಲ್ಲಾಡಳಿತ ಮಂಡಳಿ ಮತ್ತು ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ವೈರಸ್ ಹರಡುವುದನ್ನು ತಡೆಯಲು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. |
![]() | ಕನ್ಯಾಕುಮಾರಿ ಬೀಚ್ನಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಪ್ರವಾಸಿಗರು ಸಾವು, ಯುವತಿ ರಕ್ಷಣೆತಮಿಳುನಾಡಿನ ಕನ್ಯಾಕುಮಾರಿ ಬೀಚ್ ನಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಯುವತಿಯನ್ನು ರಕ್ಷಿಸಲಾಗಿದೆ. |
![]() | ಪ್ರವಾಸಿಗರಿಗೆ ನೆರವಾಗಲು ಸಹಾಯಕೇಂದ್ರಗಳ ಸ್ಥಾಪಿಸಲು ಸರ್ಕಾರ ಮುಂದುರಾಜ್ಯದ ವಿವಿಧ ಪ್ರವಾಸಿ ತಾಣಗಳ ಬಗ್ಗೆ ಪ್ರವಾಸಿಗರಿಗೆ ಸಮರ್ಪಕ ಮಾಹಿತಿ ನೀಡಲು ಸಹಾಯವಾಣಿಗಳೊಂದಿಗೆ ಪ್ರತ್ಯೇಕ ಸಹಾಯಕೇಂದ್ರಗಳ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದೆ. |
![]() | ಮಡಿಕೇರಿ: ಡ್ರಗ್ಸ್ ಹೊಂದಿದ್ದ ಪ್ರವಾಸಿಗರ ಬಂಧನಡ್ರಗ್ಸ್ ಹೊಂದಿದ್ದ ಪ್ರವಾಸಿಗರನ್ನು ಕೊಡಗು ಜಿಲ್ಲೆಯ ಹೋಂ ಸ್ಟೇ ಯಿಂದ ಬಂಧಿಸಲಾಗಿದೆ. |
![]() | ಕಸೋಲ್ನಲ್ಲಿ ಸಿಲುಕಿದ್ದ 2,000 ಪ್ರವಾಸಿಗರನ್ನು ರಕ್ಷಿಸಲಾಗಿದೆ: ಹಿಮಾಚಲ ಸಿಎಂ ಸುಖುನಿರಂತರ ಮಳೆಯಿಂದಾಗಿ ಕುಲು ಜಿಲ್ಲೆಯ ಕಸೋಲ್ ಪ್ರದೇಶದಲ್ಲಿ ಸಿಲುಕಿದ್ದ ಸುಮಾರು 2,000 ಪ್ರವಾಸಿಗರನ್ನು ರಕ್ಷಿಸಿ, ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು... |
![]() | ಮುಂಗಾರು ಆರಂಭ: ಗೋವಾದ ಬೀಚ್ಗಳಿಗೆ ಪ್ರವೇಶ ನಿಷೇಧ; ಆದರೂ ನಿಲ್ಲದ ಪ್ರವಾಸಿಗರ ಭೇಟಿಗೋವಾದಲ್ಲಿ ಮುಂಗಾರು ಆರಂಭವಾಗಿದ್ದು, ಬೀಚ್ಗಳನ್ನು ಯಾವುದೇ ರೀತಿಯ ಚಟುವಟಿಕೆಗೆಗೆ ಅವಕಾಶ ನೀಡದೆ ಅಧಿಕಾರಿಗಳು ಮುಚ್ಚಿದ್ದಾರೆ. ಆದರೆ, ಕಡಿಮೆ ಸಂಖ್ಯೆಯಲ್ಲಿದ್ದರೂ ಪ್ರವಾಸಿಗರು ಮಾತ್ರ ಸಮುದ್ರ ತೀರಗಳಲ್ಲಿ ಕಂಡುಬರುತ್ತಿದ್ದಾರೆ. |
![]() | ಸಿಕ್ಕಿಂ: ಪ್ರವಾಹ, ಭೂಕುಸಿತದಿಂದ ಚುಂಗ್ ತಾಂಗ್ ನಲ್ಲಿ ಸಿಲುಕಿದ 300 ಪ್ರವಾಸಿಗರ ರಕ್ಷಣೆಪ್ರವಾಹ ಹಾಗೂ ಭೂಕುಸಿತದಿಂದಾಗಿ ಸಿಕ್ಕಿಂನ ಉತ್ತರ ಭಾಗದ ಚುಂಗ್ ತಾಂಗ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ 300 ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ. |
![]() | ಸಿಕ್ಕಿಂನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ್ದ 500 ಮಂದಿ ಪ್ರವಾಸಿಗರ ರಕ್ಷಣೆಧಾರಾಕಾರ ಮಳೆಯಿಂದಾಗಿ ಸಿಕ್ಕಿಂನಲ್ಲಿ ಭೂಕುಸಿತವಾಗಿದ್ದು, ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ 500 ಮಂದಿ ಪ್ರವಾಸಿಗರನ್ನು ಭಾರತೀಯ ಸೇನಾಪಡೆ ರಕ್ಷಣೆ ಮಾಡಿದೆ. |
![]() | ಮೈಸೂರಿಗೆ ಪ್ರಧಾನಿ ಮೋದಿ: ಪ್ರಮುಖ ಸ್ಥಳಗಳಲ್ಲಿ ರಸ್ತೆ ನಿರ್ಬಂಧ, ಸಂಚಾರ ತಿರುವುಗಳಿಂದ ಪ್ರವಾಸಿಗರಿಗೆ ಕಿರಿಕಿರಿ!ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದು, ವಾರಾಂತ್ಯವಾಗಿರುವ ಹಿನ್ನೆಲೆಯಲ್ಲಿ ಐತಿಹಾಸಿಕ, ಸಾಂಸ್ಕೃತಿಕ ನಗರಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ನಗರದಾದ್ಯಂತ ರಸ್ತೆ ನಿರ್ಬಂಧ, ಸಂಚಾರ ತಿರುವುಗಳು ಎದುರಾಗಿದೆ. |
![]() | ಕಳೆದ ಒಂದು ವರ್ಷದಲ್ಲಿ 1.4 ಮಿಲಿಯನ್ ವೈದ್ಯಕೀಯ ಪ್ರವಾಸಿಗರು ಭಾರತಕ್ಕೆ ಭೇಟಿ: ಕೇಂದ್ರಕಳೆದ ಒಂದು ವರ್ಷದಲ್ಲಿ 1.4 ಮಿಲಿಯನ್ ವೈದ್ಯಕೀಯ ಪ್ರವಾಸಿಗರು ಭಾರತಕ್ಕೆ ಭೇಟಿ ನೀಡಿದ್ದು, ದೇಶ ವೈದ್ಯಕೀಯ ಪ್ರವಾಸೋದ್ಯಮದ ಪ್ರಮುಖ ತಾಣಗಳಲ್ಲಿ ಒಂದಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್... |
![]() | ಸಿಕ್ಕಿಂನಲ್ಲಿ ಭಾರಿ ಹಿಮಪಾತ: ಆರು ಪ್ರವಾಸಿಗರು ಸಾವು, 11 ಮಂದಿಗೆ ಗಾಯಸಿಕ್ಕಿಂನ ನಾಥುಲಾ ಪ್ರದೇಶದಲ್ಲಿ ಮಂಗಳವಾರ ಭಾರಿ ಹಿಮಪಾತ ಸಂಭವಿಸಿದ್ದು, ಆರು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. |
![]() | ಹಂಪಿ: ಹೋಳಿ ಬಣ್ಣಗಳಲ್ಲಿ ಮಿಂದೆದ್ದ ಪ್ರವಾಸಿಗರು, ಬಣ್ಣದೋಕುಳಿ ಆಡಿದ ವಿದೇಶಿಗರುವಿಶ್ವವಿಖ್ಯಾತ ಹಂಪಿ ವೀಕ್ಷಣೆಗೆ ಬಂದಿದ್ದ ದೇಶ, ವಿದೇಶದ ಪ್ರವಾಸಿಗರು ಸ್ಥಳೀಯರ ಜತೆಗೂಡಿ ಪರಸ್ಪರ ಬಣ್ಣ ಎರಚಿಕೊಂಡು ಹೋಳಿಯನ್ನು ಸಂಭ್ರಮದಿಂದ ಆಚರಿಸಿದರು. ಸ್ಮಾರಕಗಳ ವೀಕ್ಷಣೆಗೆ ಕಳೆದ ನಾಲ್ಕೈದು ದಿನಗಳಿಂದ ಹಂಪಿಯಲ್ಲಿ ಬೀಡುಬಿಟ್ಟಿದ್ದ ವಿದೇಶಿ ಪ್ರವಾಸಿಗರು ಹೋಳಿ ಬಣ್ಣಗಳಲ್ಲಿ ಮಿಂದೆದ್ದರು. |
![]() | ಹಂಪಿ: ಪವಿತ್ರ ಪುರಂದರ ಮಂಟಪದಲ್ಲಿ ವಿದೇಶಿಯರ ಮೋಜು ಮಸ್ತಿ; ಸಿಗರೇಟ್, ಮದ್ಯಸೇವನೆ; ಸ್ಥಳೀಯರಿಂದ ದೂರುಶ್ವಪ್ರಸಿದ್ಧ ಹಂಪಿಯ ಪುರಂದರ ಮಂಟಪದೊಳಗೆ ಕುಳಿತು ವಿದೇಶಿಯರು ಸೋಮವಾರ ಮದ್ಯ ಸೇವಿಸಿರುವುದು ಕಂಡು ಬಂದಿದೆ. ಹಂಪಿಯಲ್ಲಿ ಮದ್ಯ, ಮಾಂಸಾಹಾರ ಸೇವನೆ ಮೇಲೆ ನಿಷೇಧವಿದೆ. ಪುರಂದರ ಮಂಟಪದ ಬಳಿ ಸೇರಿದಂತೆ ಕೆಲವೆಡೆ ಈ ಬಗ್ಗೆ ನಾಮಫಲಕಗಳನ್ನೂ ಹಾಕಲಾಗಿದೆ. |