social_icon
  • Tag results for training

ಬಡ ಮಕ್ಕಳಿಗೆ ರಕ್ಷಣಾ-ಕ್ರೀಡೆ ಕ್ಷೇತ್ರಗಳಲ್ಲಿ ಉಚಿತ ತರಬೇತಿ: ಹಲವರಿಗೆ ಮಾದರಿಯಾದ ಗುಜರಾತ್ ವ್ಯಕ್ತಿ!

ರಕ್ಷಣಾ ವಲಯ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಬಡ ಮಕ್ಕಳಿಗೆ, ಉಚಿತ ತರಬೇತಿ ನೀಡುವ ಮೂಲಕ ಅಹಮದಾಬಾದ್ ಮೂಲದ ರೂಪೇಶ್ ಮಕ್ವಾನಾ ಅವರು ಇತರರಿಗೆ ಮಾದರಿಯಾಗಿದ್ದಾರೆ.

published on : 30th May 2023

ಬೆಳಗಾವಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ: ಇಬ್ಬರಿಗೆ ಗಾಯ

ತರಬೇತಿ ವಿಮಾನವೊಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ.

published on : 30th May 2023

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಗೆಲುವು: ಅಭಿಮಾನಿಗಳು, ಬೆಂಬಲಿಗರಿಂದ ಹರಿದುಬರುತ್ತಿರುವ ಹೂಗುಚ್ಚ, ಹೂಮಾಲೆ, ಶಾಸಕರಿಂದ ಸದುಪಯೋಗ!

ರಾಜಕಾರಣಿಗಳು ಮತ್ತು ಗಣ್ಯ ವ್ಯಕ್ತಿಗಳಿಗೆ ಅವರ ಅಭಿಮಾನಿಗಳು, ಬೆಂಬಲಿಗರು ಹೂಗುಚ್ಚ ನೀಡುವುದು, ಹೂಮಾಲೆ ಹಾಕುವುದು ಸಾಮಾನ್ಯ. ಆದರೆ, ಈ ಹೂಮಾಲೆ, ಹುಗುಚ್ಚಗಳನ್ನು ಕಸದ ತೊಟ್ಟಿಗೆ ಎಸೆಯುವ ಬದಲು, ಸದುದ್ದೇಶಕ್ಕೆ ನೀಡುವ ಮೂಲಕ ಶಾಸಕರೊಬ್ಬರು ಇತರರಿಗೆ ಮಾದರಿಯಾಗಿದ್ದಾರೆ.

published on : 18th May 2023

ಪಂಜಾಬ್: ಬಾಲಕಿಯರಿಗಾಗಿ ಪೊಲೀಸ್ ಪೇದೆಯ ಕ್ರಿಕೆಟ್ ಆಕಾಡೆಮಿ; ಗುಲಾಬ್ ಸಿಂಗ್ ಶೆರ್ಗಿಲ್ ನಿಸ್ವಾರ್ಥ ಸೇವೆ!

9 ರಿಂದ 14 ವರ್ಷದೊಳಗಿನ 18 ಮಂದಿ ಹುಡುಗಿಯರು ಹಿಂಭಾಗದಲ್ಲಿ ತಮ್ಮ ಹೆಸರನ್ನು ಬರೆದ ಜೆರ್ಸಿ ನಂಬರ್ ಇರುವ ಬಿಳಿ ಟಿ-ಶರ್ಟ್ ಮತ್ತು ಪ್ಯಾಂಟ್ ಧರಿಸಿ ಪಂಜಾಬ್ ನ ಪಟಿಯಾಲ ಜಿಲ್ಲೆಯ ಧರೋಕಿ ಗ್ರಾಮದ ಮೈದಾನದಲ್ಲಿ ಕಳೆದ 4 ವರ್ಷಗಳಿಂದ ಆಟವಾಡುತ್ತಿದ್ದಾರೆ.

published on : 16th May 2023

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಎಫ್‌ಐಆರ್ ದಾಖಲಿಸಲು ಅಧಿಕಾರಿಗಳಿಗೆ ತರಬೇತಿ ನೀಡಿ; ಸರ್ಕಾರಕ್ಕೆ ಹೈಕೋರ್ಟ್

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣಗಳ ಅಪರಾಧಗಳನ್ನು ದಾಖಲಿಸುವ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚುನಾವಣಾ ವಿಚಕ್ಷಣ ದಳ(ಫ್ಲೇಯಿಂಗ್ ಸ್ಕ್ವಾಡ್)ಕ್ಕೆ ಅಗತ್ಯ ತರಬೇತಿ ನೀಡುವಂತೆ ಮುಖ್ಯ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗ, ಗೃಹ ಇಲಾಖೆ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

published on : 9th March 2023

ಭಾರತೀಯ ಸೇನೆಗೆ 100 ಮಂದಿ ಮಹಿಳಾ ಅಗ್ನಿವೀರರ ಸೇರ್ಪಡೆ: ತರಬೇತಿ ಆರಂಭ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಅಗ್ನಿಪಥ್ ಯೋಜನೆಯ ಮೊದಲ ಅಗ್ನಿವೀರ್ ಮಹಿಳಾ ಬ್ಯಾಚ್​ಗೆ ಬೆಂಗಳೂರಿನ ನೀಲಸಂದ್ರದ ಮಿಲಿಟರಿ ಕ್ಯಾಂಪಸ್​ನಲ್ಲಿ ತರಬೇತಿ ಆರಂಭವಾಗಿದೆ.

published on : 8th March 2023

ಅಮೇರಿಕಾದಲ್ಲಿ ವಿಮಾನ ಅಪಘಾತ: ಭಾರತೀಯ ಮೂಲದ ಮಹಿಳೆ ಸಾವು, ಮಗಳಿಗೆ ತೀವ್ರ ಗಾಯ

ಅಮೆರಿಕದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದು ಆಕೆಯ ಪುತ್ರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

published on : 7th March 2023

ರಾಜ್ಯದಲ್ಲಿ ಶಿಕ್ಷಕರ ತರಬೇತಿಗೆ ಒತ್ತು ನೀಡಬೇಕು: ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ

ರಾಜ್ಯದಲ್ಲಿ ಶಿಕ್ಷಕರ ತರಬೇತಿಗೆ ಒತ್ತು ನೀಡುವ ಅಗತ್ಯವಿದೆ ಎಂದು ಇನ್ಫೋಸಿಸ್ ಅಧ್ಯಕ್ಷ ಮತ್ತು ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದರು.

published on : 22nd January 2023

ಲೆಫ್ಟಿನೆಂಟ್ ಗವರ್ನರ್ ನನ್ನ ಹೆಡ್ ಮಾಸ್ಟರ್ ಅಲ್ಲ; ಜನರು ನನ್ನನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡಿದ್ದಾರೆ: ಕೇಜ್ರಿವಾಲ್

ದೆಹಲಿ ಲೆಫ್ಟಿನೆಂಟ್ ಗೌರ್ನರ್ ಹಾಗೂ ಸರ್ಕಾರದ ನಡುವಿನ ತಿಕ್ಕಾಟ ಮತ್ತೊಮ್ಮೆ ಸುದ್ದಿಯಾಗುತ್ತಿದ್ದು ಲೆಫ್ಟಿನೆಂಟ್ ಗೌರ್ನರ್ ವಿಕೆ ಸಕ್ಸೇನಾ ನನ್ನ ಹೆಡ್ ಮಾಸ್ಟರ್ ಅಲ್ಲ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ.

published on : 17th January 2023

ಶಿಕ್ಷಕರ ತರಬೇತಿಗೆ ತಡೆ: ಬಿಜೆಪಿಯಿಂದ ಕೊಳಕು ರಾಜಕೀಯ ಎಂದ ದೆಹಲಿ ಡಿಸಿಎಂ ಸಿಸೋಡಿಯಾ

ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್‌ಲ್ಯಾಂಡ್‌ಗೆ ಕಳುಹಿಸುವ ಎಎಪಿ ಸರ್ಕಾರದ ಪ್ರಯತ್ನಗಳನ್ನು ತಡೆಯುತ್ತಿರುವ ಬಿಜೆಪಿ, ಕೊಳಕು ರಾಜಕೀಯ  ಮಾಡುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು...

published on : 13th January 2023

ಅಗ್ನಿಪಥ್ ಯೋಜನೆಯಡಿ ಮೊದಲ ಬ್ಯಾಚ್‌ನ ತರಬೇತಿ ಜನವರಿ 1 ರಿಂದ ಆರಂಭ

ಅಗ್ನಿಪಥ್‌ನ ಹೊಸ ನೇಮಕಾತಿ ಯೋಜನೆಯಡಿ ಭಾರತೀಯ ಸೇನೆ ಮತ್ತು ವಾಯುಪಡೆಗೆ ಆಯ್ಕೆಯಾಗಿರುವ ಯುವಕರು ತಮ್ಮ ತಮ್ಮ ತರಬೇತಿ ಕೇಂದ್ರಗಳನ್ನು ತಲುಪಿದ್ದು, ಭಾರತೀಯ ವಾಯುಸೇನೆ ಸೇರುವವರಿಗೆ...

published on : 2nd January 2023

ಮನುಷ್ಯನ ಜೀವ ಉಳಿಸಬಲ್ಲ ಸಿಪಿಆರ್ ಚಿಕಿತ್ಸೆ ಬಗ್ಗೆ ಮಕ್ಕಳು, ವಯಸ್ಕರಿಗೆ ತರಬೇತಿ ನೀಡಬೇಕು: ವೈದ್ಯರು

ಸಿಪಿಆರ್ (ಕಾರ್ಡಿಯೋ ಪಲ್ಮನರಿ ರಿಸಸಿಟೇಶನ್) ಚಿಕಿತ್ಸೆ ಯಾವ ರೀತಿ ನೀಡಬೇಕೆಂಬುದನ್ನು ಪ್ರತೀಯೊಬ್ಬರು ಕಲಿಯಬೇಕಿದ್ದು, ಇದು ವ್ಯಕ್ತಿಯ ಜೀವವನ್ನು ಉಳಿಸುವ ಪ್ರಮುಖ ಪ್ರಥಮ ಚಿಕಿತ್ಸಾ ಕ್ರಮವಾಗಿದೆ. ಈ ಚಿಕಿತ್ಸೆ ಬಗ್ಗೆ ಮಕ್ಕಳು ಹಾಗೂ ವಯಸ್ಕರಿಗೆ ತರಬೇತಿ ನೀಡುವುದನ್ನು ಕಡ್ಡಾಯ ಮಾಡಬೇಕು ಹಾಗೂ ಶಾಲಾ ಪಠ್ಯಕ್ರಮದ ಭಾಗವಾಗಿಸಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.

published on : 2nd January 2023

ಅನಾರೋಗ್ಯ ಪೀಡಿತ ಮಗನ ಆರೈಕೆಗೆ ಹೆಚ್ಚುವರಿ ರಜೆ ಪಡೆದುಕೊಂಡಿದ್ದ ಮುಖ್ಯೋಪಾಧ್ಯಾಯಿನಿ: ವೇತನ ಮರುಪಾವತಿಗೆ ಸರ್ಕಾರ ಆದೇಶ

ಅನಾರೋಗ್ಯ ಪೀಡಿತ ಮಗನ ಆರೈಕೆ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಪಡೆದುಕೊಂಡಿದ್ದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಖ್ಯೋಪಾಧ್ಯಾಯಿನಿಗೆ ರಜೆಯಲ್ಲಿದ್ದಾಗ ಪಡೆದ ಸಂಬಳವನ್ನು ಮರುಪಾವತಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

published on : 25th November 2022

ರಷ್ಯಾ ಸೇನಾ ತರಬೇತಿ ಶಿಬಿರದ ಮೇಲೆ ಉಗ್ರರ ದಾಳಿ; 11 ಸಾವು, 15 ಮಂದಿಗೆ ಗಾಯ

ರಷ್ಯಾ ಸೇನಾ ತರಬೇತಿ ಶಿಬಿರದ ಮೇಲೆ ಉಗ್ರರ ದಾಳಿ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದರೆ, 15 ಮಂದಿಗೆ ತೀವ್ರ ಗಾಯಗಳಾಗಿವೆ.

published on : 16th October 2022

ಸರ್ಕಾರಿ ವಸತಿ ಶಾಲೆಗಳಲ್ಲಿ ತರಬೇತಿ ಶಿಬಿರ: 'RSS ಎಂದ ಮಾತ್ರಕ್ಕೇ ಅವಕಾಶ ಕೊಟ್ಟಿಲ್ಲ' ಎಂದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಸರ್ಕಾರಿ ಶಾಲೆಗಳಲ್ಲಿ ತರಬೇತಿ ಶಿಬಿರ ನಡೆಸುವ ಸಂಬಂಧ RSS ಎನ್ನುವ ಕಾರಣಕ್ಕೇ ನಾವು ಅವಕಾಶ ಕೊಟ್ಟಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.

published on : 11th October 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9