social_icon
  • Tag results for tree

ಬೆಂಗಳೂರಿನಲ್ಲಿ ಗಿಡ ನೆಡಲು ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಿ: ಬಿಬಿಎಂಪಿಗೆ ಡಿಕೆ ಶಿವಕುಮಾರ್ ನಿರ್ದೇಶನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜ್ಯ ರಾಜಧಾನಿಯಲ್ಲಿ ಗಿಡ ನೆಡುವ ಅಭಿಯಾನಕ್ಕೆ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರ ಸೂಚಿಸಿದರು.

published on : 5th June 2023

ನಗರದಲ್ಲಿ ವರುಣನ ಅಬ್ಬರ: 255 ಮರ , 1050 ಕ್ಕೂ ಹೆಚ್ಚು ಕೊಂಬೆಗಳು ಧರೆಗೆ; ತ್ವರಿತ ತೆರವಿಗೆ ಬಿಬಿಎಂಪಿ ಸೂಚನೆ

ಕಳೆದ ನಾಲ್ಕು ದಿನಗಳಿಂದ ನಗರದಲ್ಲಿ ಸುರಿದ ಮಳೆ ಮತ್ತು ಗಾಳಿಯ ಪರಿಣಾಮ 255 ಮರಗಳು ಹಾಗೂ ಸುಮಾರು 1050 ಕೊಂಬೆಗಳು ಮತ್ತು ಕೊಂಬೆಗಳು ಧರೆಗುರುಳಿದ್ದು, ಸಾರ್ವಜನಿಕರಿಗೆ ಮತ್ತು ಸಂಚಾರಕ್ಕೆ ತೊಂದರೆಯಾಗದಂತೆ ಕೂಡಲೇ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದ್ದಾರೆ.

published on : 25th May 2023

ಭಾರಿ ಮಳೆಗೆ ಬೆಂಗಳೂರಿನಲ್ಲಿ ಸರಣಿ ಅವಘಡ; ನೂರಾರು ಮರಗಳು ಧರೆಗೆ, ಮನೆಗಳು ಜಲಾವೃತ, ವಿದ್ಯುತ್ ಕಡಿತ

ಭಾನುವಾರ ಸುರಿದ ಆಲಿಕಲ್ಲು ಮಳೆಯು ನಗರದಾದ್ಯಂತ 109ಕ್ಕೂ ಹೆಚ್ಚು ಮರಗಳು ಮತ್ತು 600ಕ್ಕೂ ಕೊಂಬೆಗಳನ್ನು ನೆಲಕ್ಕುರುಳುವಂತೆ ಮಾಡಿತು. ಅಲ್ಲಲ್ಲಿ ನಿಲ್ಲಿಸಿದ ವಾಹನಗಳನ್ನು ಹಾನಿಗೊಳಿಸಿತು ಮತ್ತು ಸಂಚಾರ ದಟ್ಟಣೆಗೆ ಕಾರಣವಾಯಿತು. 

published on : 24th May 2023

ಬೆಂಗಳೂರಿನಲ್ಲಿ ಭಾರಿ ಮಳೆ: ‘ಮರಗಳು ಧರೆಗುರುಳಲು ಮೂಲಸೌಕರ್ಯ ಯೋಜನೆಗಳೇ ಮೂಲ ಕಾರಣ’

ಕಳಪೆ ಮೂಲಸೌಕರ್ಯ ಯೋಜನೆ, ಸಿಮೆಂಟ್ ಮತ್ತು ಬೇರುಗಳನ್ನು ದುರ್ಬಲಗೊಳಿಸುವುದು ಮತ್ತು ಸೋಂಕಿನಿಂದ ಅವೈಜ್ಞಾನಿಕ ಗಾತ್ರ ತಗ್ಗಿಸುವಿಕೆಯು ಮರ ಬೀಳಲು ಕೆಲವು ಕಾರಣಗಳಾಗಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

published on : 23rd May 2023

100 ಅಡಿ ಎತ್ತರದ ತಾಳೆ ಮರದ ಮೇಲೇರಿ ಅಲ್ಲೇ ಮಲಗಿದ ವ್ಯಕ್ತಿ, ಅಮಲಿನಲ್ಲಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ಭಾನುವಾರ ತಡರಾತ್ರಿ ಪೊಲ್ಲಾಚಿಯಲ್ಲಿ 100 ಅಡಿ ಎತ್ತರದ ರಸ್ತೆ ಬದಿಯ ತಾಳೆ ಮರವೊಂದರ ಮೇಲೆ ಹತ್ತಿ ಮಲಗಿದ್ದವರನ್ನು ಅಗ್ನಿಶಾಮಕ ಸಿಬ್ಬಂದಿ ಕ್ರೇನ್ ಸಹಾಯದಿಂದ ರಕ್ಷಿಸಿದ್ದಾರೆ.

published on : 16th May 2023

ಇಡೀ ದೇಶದಲ್ಲೇ ನಂಬರ್ 1 ಸ್ಟ್ರೀಟ್ ಬೆಂಗಳೂರಿನ ಎಂಜಿ ರಸ್ತೆ!

ಸಿಲಿಕಾನ್ ಸಿಟಿ, ಉದ್ಯಾನನಗರಿ ಬೆಂಗಳೂರು ಮಹಾನಗರದ ಅತ್ಯಂತ ಜನನಿಬಿಡ ರಸ್ತೆಗಳಲ್ಲಿ ಎಂಜಿ ರಸ್ತೆ ಒಂದಾಗಿದೆ. ಚಿಲ್ಲರೆ ಅಂಗಡಿಗಳು, ಆಹಾರ ಮಳಿಗೆಗಳು, ರೆಸ್ಟೋರೆಂಟ್‌ಗಳು ಮತ್ತಿತರ ಮನೋರಂಜನಾ ಕೇಂದ್ರಗಳು, ಎತ್ತರದ ಕಟ್ಟಡಗಳಿಂದ ಆಕರ್ಷಿಸುವ ಈ ರಸ್ತೆ ಇದೀಗ ದೇಶದ ಟಾಪ್ 30 ಬೀದಿಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ.  

published on : 11th May 2023

ಬೆಂಗಳೂರಿನಲ್ಲಿ ಮೋದಿ ರೋಡ್ ಶೋ: ಮರಗಳ ತೆರವುಗೊಳಿಸಿದ ಬಿಬಿಎಂಪಿ, ಆಕ್ರೋಶ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರೋಡ್‌ ಶೋ ತೆರಳುವ ರಸ್ತೆಗಳಲ್ಲಿ ಇದ್ದ ಮರಗಳ ಕೊಂಬೆಗಳನ್ನು ಬಿಬಿಎಂಪಿ ಕತ್ತರಿಸಿದ್ದು, ಅಧಿಕಾರಿಗಳ ಈ ಕ್ರಮದ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ.

published on : 7th May 2023

ಮರಗಳ ಕಂಟಕವಾಗಿ ಪರಿಣಮಿಸಿದ ಸಿಮೆಂಟ್'ಯುಕ್ತ ಗುಂಡಿಗಳು!

ಸಿಲಿಕಾನ್ ಸಿಟಿ ಬೆಂಗಳೂರು ಅಗಾಧವಾಗಿ ಬೆಳೆಯುತ್ತಿದ್ದು, ಅಭಿವೃದ್ಧಿಯ ಜೊತೆಗೆ ಹಸಿರು ಹೊದಿಕೆಗೆ ಕೊಡಲಿ ಪೆಟ್ಟುಗಳು ಬೀಳುತ್ತಲೇ ಇದೆ. ನಗರದ ಅಭಿವೃದ್ಧಿಗಾಗಿ ನಾನಾ ರೀತಿಯ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು. ಇದು ಮರಗಳ ಮೇಲೆ ಪರಿಣಾಮ ಬೀರುತ್ತಿವೆ. ರಸ್ತೆಗಳು ಅಭಿವೃದ್ಧಿಗೊಂಡಂತೆ ಮರಗಳು ಹಾನಿಗೊಳಗಾಗುತ್ತಿವೆ.

published on : 24th April 2023

ಹೆಚ್ಚುವರಿಯಾಗಿ ಮರ ಕಡಿದಿದ್ದಕ್ಕೆ ಮುಂಬೈ ಮೆಟ್ರೋಗೆ 10 ಲಕ್ಷ ರೂಪಾಯಿ ದಂಡ!

ಅನುಮತಿಯನ್ನು ಮೀರಿ, ಆರೇ ಅರಣ್ಯ ಪ್ರದೇಶದಲ್ಲಿ ಮರಗಳನ್ನು ಹೆಚ್ಚುವರಿಯಾಗಿ ಕಡಿದಿದ್ದಕ್ಕೆ ಮುಂಬೈ ಮೆಟ್ರೋಗೆ 10 ಲಕ್ಷ ರೂಪಾಯಿ ಮೊತ್ತದ ದಂಡ ಪಾವತಿಸುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. 

published on : 17th April 2023

ಮಹಾರಾಷ್ಟ್ರದ ಅಕೋಲಾ ದೇವಸ್ಥಾನದ ಟಿನ್ ಶೆಡ್ ಮೇಲೆ ಬೃಹತ್ ಮರ ಬಿದ್ದು 7 ಮಂದಿ ಸಾವು, 23 ಜನರಿಗೆ ಗಾಯ

ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮತ್ತು ಮಳೆಯಿಂದಾಗಿ ದೇವಸ್ಥಾನದ ಆವರಣದಲ್ಲಿ ಜನರು ನಿಂತಿದ್ದ ಟಿನ್ ಶೆಡ್‌ನ ಮೇಲೆ ಮರವೊಂದು ಬಿದ್ದು ಏಳು ಜನರು ಮೃತಪಟ್ಟು 23 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. 

published on : 10th April 2023

ಅರಣ್ಯ ಭೂಮಿ ಒತ್ತುವರಿ: ರಾಜಕೀಯ ನಾಯಕರು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಎನ್‌ಜಿಟಿ ಸಮಿತಿ ಮುಂದು!

ಕೊಡಗಿನಲ್ಲಿ ಮರಗಳನ್ನು ಅಕ್ರಮವಾಗಿ ಕಡಿಯಲು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಮಾಜಿ ಸ್ಪೀಕರ್, ಶಾಸಕ, ಎಂಎಲ್'ಸಿ, ಮಾಜಿ ಅರಣ್ಯಾಧಿಕಾರಿ ಹಾಗೂ ಕೊಡಗು ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಎನ್‌ಜಿಟಿ ಸಮಿತಿ ಮುದಾಗಿದೆ.

published on : 5th April 2023

ಕೊಡಗಿನಲ್ಲಿ ಅಕ್ರಮ ಮರ ಕಡಿತ: ಎನ್‌ಜಿಟಿ ಆದೇಶ ನಿರ್ಲಕ್ಷ್ಯ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ!

ಕೊಡಗಿನಲ್ಲಿ ‘ಕಾನೂನುಬಾಹಿರವಾಗಿ’ ಮರಗಳನ್ನು ಕಡಿದ ತಪ್ಪಿತಸ್ಥ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ವಿರುದ್ಧ 17 ವರ್ಷಗಳಾದರೂ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ.

published on : 30th March 2023

ತೆಲಂಗಾಣ: ಬೀದಿ ನಾಯಿಗಳ ಹಾವಳಿಗೆ ಮತ್ತೊಂದು ಮಗುವಿನ ಜೀವ ಬಲಿ

ಬೀದಿ ನಾಯಿಗಳ ಹಾವಳಿ ತೆಲಂಗಾಣದಲ್ಲಿ ಮತ್ತೊಂದು ಮಗುವಿನ ಜೀವವನ್ನು ಬಲಿತೆಗೆದುಕೊಂಡಿದ್ದು, ಖಮ್ಮಂ ಜಿಲ್ಲೆಯಲ್ಲಿ ರೇಬಿಸ್‌ಗೆ ಐದು ವರ್ಷದ ಮಗು ಬಲಿಯಾಗಿದೆ.

published on : 14th March 2023

ದೆಹಲಿಯಲ್ಲಿ ಬೀದಿ ನಾಯಿ ಹಾವಳಿ: 7 ಮತ್ತು 5 ವರ್ಷದ ಸೋದರರನ್ನು ಕೊಂದು ಹಾಕಿದ ಶ್ವಾನಗಳ ಗುಂಪು

ಕರುಳು ಹಿಂಡುವ ಮತ್ತು ಭಯಾನಕ ಘಟನೆಯಲ್ಲಿ, ಎರಡು ದಿನಗಳ ಅಂತರದಲ್ಲಿ ರಾಷ್ಟ್ರ ರಾಜಧಾನಿಯ ನೈಋತ್ಯ ಪ್ರದೇಶದಲ್ಲಿ 7 ಮತ್ತು 5 ವರ್ಷ ವಯಸ್ಸಿನ ಸೋದರರನ್ನು ಬೀದಿನಾಯಿಗಳ ಗುಂಪೊಂದು ದಾಳಿ ನಡೆಸಿ ಕೊಂದಿವೆ.

published on : 13th March 2023

ಚಿತ್ರದುರ್ಗ: ದಾರಿ ತಪ್ಪಿ ವಸತಿ ಪ್ರದೇಶಕ್ಕೆ ಬಂದಿದ್ದ ಸಾರಂಗವನ್ನು ಕೊಂದು ಹಾಕಿದ ನಾಯಿಗಳ ಗುಂಪು

ಚಿತ್ರದುರ್ಗ ಸಮೀಪದ ಅರಣ್ಯದಿಂದ ದಾರಿ ತಪ್ಪಿ ವಸತಿ ಪ್ರದೇಶಕ್ಕೆ ಬಂದ ಸಾರಂಗವನ್ನು ಬೀದಿ ನಾಯಿಗಳ ಗುಂಪೊಂದು ಕೊಂದು ಹಾಕಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

published on : 9th March 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9