- Tag results for tweet
![]() | ರೈತರ ಪ್ರತಿಭಟನೆ ಬಗ್ಗೆ ಕವಿತೆ ಟ್ವೀಟ್ ಮಾಡಿದ ರಾಹುಲ್ ಗಾಂಧಿರೈತರ ಪ್ರತಿಭಟನೆಯನ್ನು ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡುವುದಕ್ಕೆ ಬಳಸಿಕೊಂಡಿರುವ ರಾಹುಲ್ ಗಾಂಧಿ ಕವಿತೆಯೊಂದನ್ನು ಟ್ವೀಟ್ ಮಾಡಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ್ದಾರೆ. |
![]() | ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಪ್ರಕರಣ: ಕನ್ನಡಿಗರನ್ನ 45ವರ್ಷ ರಂಜಿಸಿದ ತಪ್ಪಿಗೆ ಈ ಶಿಕ್ಷೆನಾ?- ನಟ ಜಗ್ಗಶ್ ಪ್ರಶ್ನೆಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಮಾಡಿರುವ ಕುರಿತಾಗಿ ಕಿಡಿಗೇಡಿಗಳ ಮನಸ್ಥಿತಿ ಕುರಿತಾಗಿ ಸಾಲು ಸಾಲು ಟ್ವೀಟ್ ಮಾಡಿರುವ ನವರಸ ನಾಯಕ ಜಗ್ಗೇಶ್ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. |
![]() | 3 ವರ್ಷಗಳ ನಂತರ ತಮ್ಮನ್ನು ನೆನೆದ ರಶ್ಮಿಕಾಗೆ ನಟ ರಕ್ಷಿತ್ ಶೆಟ್ಟಿ ಶುಭ ಹಾರೈಕೆ!ನಿಶ್ಚಿತಾರ್ಥವಾಗಿ ಬ್ರೇಕಪ್ ಆದ 3 ವರ್ಷಗಳ ಬಳಿಕ ಇದೀಗ ನಟಿ ರಶ್ಮಿಕಾ ಮಂದಣ್ಣ ಅವರು ನಟ ರಕ್ಷಿತ್ ಶೆಟ್ಟಿಯವರನ್ನು ನೆನಪು ಮಾಡಿಕೊಂಡಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. |
![]() | ಮುಕುಲ್ ರಾಯ್- ಸುವೇಂದು ಅಧಿಕಾರಿ ಕುರಿತ ಯೂಟ್ಯೂಬರ್ ಧ್ರುವ್ ರಾಥೀ ಟ್ವೀಟ್ ವೈರಲ್: ಕೆರಳಿ ಕೆಂಡವಾದ ಬಿಜೆಪಿಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವವರ ಶಾಸಕರ ಸಂಖ್ಯೆ ಹೆಚ್ಚುತ್ತಿದೆ. ಈ ಬಗ್ಗೆ ಯೂಟ್ಯೂಬರ್ ಧ್ರುವ್ ರಾಥೀ ಮಾಡಿರುವ ಟ್ವೀಟ್ ಈಗ ವೈರಲ್ ಆಗತೊಡಗಿದ್ದು ಬಿಜೆಪಿ ಕೆರಳಿ ಕೆಂಡವಾಗಿದೆ. |
![]() | ವಿವಾದ ಸಂಬಂಧ ರೈತರು ನ್ಯಾಯಾಲಯಕ್ಕೆ ಹೋಗಬಹುದು: ನಳಿನ್ ಕುಮಾರ್ ಕಟೀಲ್ಯಾವುದೇ ತರಹದ ವಿವಾದಗಳನ್ನು ಬಗೆಹರಿಸಲು ರೈತರಿಗೆ ನ್ಯಾಯಾಲಯಕ್ಕೆ ಹೋಗುವ ಅವಕಾಶ ಇರಲಿದೆ. ರಾಜ್ಯಗಳಿಗೆ ಕೃಷಿ ಒಪ್ಪಂದಗಳನ್ನು ನೋಂದಣಿ ಮಾಡಿಕೊಳ್ಳುವ ಅಧಿಕಾರವಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. |
![]() | ಕೋವಿಡ್-19 ಲಸಿಕೆಯ ಬಗ್ಗೆ ಯಾವುದು ನಕಲಿ ಸುದ್ದಿ, ಯಾವುದು ಅಸಲಿ ಎಂಬುದನ್ನು ಹೇಳಲಿದೆ ಟ್ವಿಟರ್!ನಿಮಗೆಲ್ಲಾ ಡೊನಾಲ್ಡ್ ಟ್ರಂಪ್ ಚುನಾವಣೆ ಸೋತರೂ ಅವರು ಮಾಡುತ್ತಿದ್ದ ಗೆಲುವಿನ ಪ್ರತಿಪಾದನೆಯನ್ನು ತಿರಸ್ಕರಿಸಿ ಇದು ನಕಲಿ ಎಂದು ಟ್ವಿಟರ್ ಲೇಬಲ್ ಹಾಕುತ್ತಿದ್ದದ್ದು ನೆನಪಿದೆಯಲ್ಲವೇ? |
![]() | ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಟ್ವೀಟ್ ಫಲಶೃತಿ: ತುಮಕೂರು ಬಾಲಕಿ ನೆರವಿಗೆ ಬಂದ ಅಧಿಕಾರಿಗಳುವಿದ್ಯುತ್ ಸಂಪರ್ಕವಿಲ್ಲದೆ ತನ್ನ ಗುಡಿಸಲಿನಲ್ಲಿ ವ್ಯಾಸಂಗ ಮಾಡಲು ಕಷ್ಟ ಪಡುತ್ತಿದ್ದ 5 ನೇ ತರಗತಿಯ ಬಾಲಕಿಯ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿಗಾರ ಮಾಡಿದ್ದ ಟ್ವೀಟ್ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಿತು. ಶೀಘ್ರವೇ ನೆರವಿಗೆ ಧಾವಿಸಿರುವ ಅಧಿಕಾರಿಗಳು ತಾತ್ಕಾಲಿಕ ಪರಿಹಾರವಾಗಿ ಸೋಲಾರ್ ಲ್ಯಾಂಪ್ ನೀಡಿದ್ದಾರೆ. |
![]() | 'ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ: ಕಾಂಗ್ರೆಸ್ನ ದೌಲತ್ತು ಅದರ ದುಸ್ಥಿತಿಗೆ ಕಾರಣ'ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರ ದೃಷ್ಟಿಯಲ್ಲಿ ಜಾತ್ಯತೀತತೆ ಅಂದರೆ ಏನು? ಇದನ್ನು ಈ ವೇಳೆಯಲ್ಲಿ ತಿಳಿಯ ಬಯಸುತ್ತೇನೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. |
![]() | ಅತ್ತ ರೈತರಿಂದ ಭಾರತ ಬಂದ್; ಇತ್ತ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ; ಬಿಜೆಪಿ ನಾಯಕರಿಂದ ಕಾಯ್ದೆ ಬೆಂಬಲಿಸಿ ಟ್ವೀಟ್ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಮಸೂದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ರೈತರ ದೆಹಲಿ ಚಲೋ ಮಂಗಳವಾರ 13ನೇ ದಿನಕ್ಕೆ ಕಾಲಿಟ್ಟು ಇಂದು ಬೆಳಗ್ಗೆ 11 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಬಂದ್ ನಡೆಯಲಿದೆ. |
![]() | ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪಕ್ಷ ಆರಂಭ: ಡಿ.31ರಂದು ಘೋಷಣೆರಾಜಕೀಯ ಪಕ್ಷ ಆರಂಭದ ಕುರಿತ ಘೋಷಣೆಯನ್ನು ಡಿಸೆಂಬರ್ 31ರಂದು ಮಾಡುವುದಾಗಿ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. |
![]() | ಈಗ ಮತ್ತೊಂದು ಟ್ವೀಟ್ ಗಾಗಿ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಎಜಿ ಅಸ್ತುಸುಪ್ರೀಂ ಕೋರ್ಟ್ ವಿರುದ್ಧದ ತಮ್ಮ ವಿವಾದಾತ್ಮಕ ಟ್ವೀಟ್ಗಳನ್ನು ಡಿಲೀಟ್ ಮಾಡುವುದಿಲ್ಲ ಎಂದು ನವೆಂಬರ್ 18 ಮಾಡಿದ್ದ ಹೊಸ ಟ್ವೀಟ್ ಗೆ ಸಂಬಂಧಿಸಿದಂತೆ ಕಾಮಿಡಿಯನ್ ಕುನಾಲ್ ಕಾಮ್ರಾ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಶುಕ್ರವಾರ ಅನುಮತಿ ನೀಡಿದ್ದಾರೆ. |
![]() | ಚುನಾವಣೆಯಲ್ಲಿ ಗೆದ್ದಿರುವುದಾಗಿ ಟ್ವೀಟ್ ಮಾಡಿ ಅಪಹಾಸ್ಯಕ್ಕೆ ಗುರಿಯಾದ ಡೊನಾಲ್ಡ್ ಟ್ರಂಪ್!ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬಿಡೆನ್ ವಿರುದ್ಧ ಸೋಲೋಪ್ಪಿಕೊಳ್ಳದ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ನಾನು ಗೆದ್ದಿದ್ದೇನೆ ಎಂದಿದ್ದಾರೆ. |
![]() | ಮೋದಿ ಸರ್ಕಾರದ ಮಾರ್ಗದರ್ಶನದಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ: ಸಿಎಂ ಯಡಿಯೂರಪ್ಪತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಭಿನಂದನೆಗಳನ್ನು ತಿಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. |
![]() | ನಳಿನ್ ಕುಮಾರ್ ಕಟೀಲ್ ಒಬ್ಬ ಕಾಮಿಡಿ ಕಿಲಾಡಿ: ಕೆಪಿಸಿಸಿಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಚಾರವಿಲ್ಲದ ನಾಲಿಗೆ, ವಿಚಾರವಿಲ್ಲದ ತಲೆ ಹೊಂದಿದ ಕಾಮಿಡಿ ಕಿಲಾಡಿ ಎಂದು ರಾಜ್ಯ ಕೆಪಿಸಿಸಿ ಟೀಕಿಸಿದೆ. |
![]() | ದಕ್ಷಿಣ ಕಾರೊಲಿನಾ ಕ್ಷೇತ್ರದಲ್ಲಿ ಫಲಿತಾಂಶಕ್ಕೆ ಮುನ್ನವೇ ಗೆಲುವು ಘೋಷಿಸಿಕೊಂಡ ಟ್ರಂಪ್: ಎಚ್ಚರಿಕೆ ನೀಡಿದ ಟ್ವಿಟ್ಟರ್!ದಕ್ಷಿಣ ಕಾರೊಲಿನಾ ಕ್ಷೇತ್ರದಲ್ಲಿ ತಮ್ಮ ಗೆಲುವಿನ ಬಗ್ಗೆ ಘೋಷಿಸಿ ಟ್ವೀಟ್ ಮಾಡುವ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಎಚ್ಚರಿಕೆ ನೀಡಿದ ಟ್ವಿಟ್ಟರ್, ಅಧಿಕೃತ ಮೂಲಗಳು ದೃಢಪಡಿಸುವ ಮೊದಲೇ ನೀವು ನಿಮ್ಮ ಗೆಲುವನ್ನು ಘೋಷಿಸಿಕೊಂಡಿದ್ದೀರಿ, ತಪ್ಪು ಕ್ರಮ ಎಂದು ಹೇಳಿದೆ. |