social_icon
  • Tag results for udupi

ಉಡುಪಿ: ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳಿಗೆ ಕಿರುಕುಳ

ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಜಲಪಾತಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ಉಡುಪಿ ಜಿಲ್ಲೆ ಕಾಪು ತಾಲೂಕಿನ ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳಿಗೆ ಶುಕ್ರವಾರ ಬಲಪಂಥೀಯ ಕಾರ್ಯಕರ್ತರ ಗುಂಪು ಕಿರುಕುಳ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 22nd September 2023

ಉಡುಪಿ: 3 ವರ್ಷಗಳ ಬಳಿಕ ದುಬೈನಿಂದ ತವರಿಗೆ ಬಂದು ಅಮ್ಮನ ಬಳಿ ಅಪರಿಚಿತನಂತೆ ಮೀನು ಖರೀದಿಸಿ ಮಗನ ಸರ್ಪ್ರೈಸ್!

ಯಾರಿಗೂ ಮಾಹಿತಿ ನೀಡದೆ ಮೂರು ವರ್ಷಗಳ ಬಳಿಕ ಸ್ವದೇಶಕ್ಕೆ ಮರಳಿದ ಯುವಕನೋರ್ವ ಮೀನು ವ್ಯಾಪಾರಿಯಾದ ತನ್ನ ತಾಯಿಯ ಬಳಿಗೆ ಅಪರಿಚಿತನಂತೆ ತೆರಳಿ ಮೀನು ಖರೀದಿಸುವ ಮೂಲಕ ಅಮ್ಮನನ್ನು ಅಚ್ಚರಿಗೊಳಿಸಿದ್ದಾರೆ.

published on : 22nd September 2023

ಬೈಕ್ ನಲ್ಲಿ ತೆರಳುತ್ತಿದ್ದ ಯುವಕ-ಯುವತಿ ಮೇಲೆ ಹಲ್ಲೆ: ನೈತಿಕ ಪೊಲೀಸ್​ಗಿರಿ ಆರೋಪ, ಪ್ರಕರಣ ದಾಖಲು

ಉಡುಪಿಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕ-ಯುವತಿ ಮೇಲೆ ಹಲ್ಲೆ ನಡೆಸಲಾಗಿದ್ದು, ನೈತಿಕ ಪೊಲೀಸ್ ಗಿರಿ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

published on : 22nd September 2023

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಎಫ್‌ಐಆರ್‌: ಉಡುಪಿಯ ಕೋಟ ಪೊಲೀಸ್ ಠಾಣೆಯಲ್ಲಿ ಕೇಸ್

ಉದ್ಯಮಿಗೆ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಹಿಂದು ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

published on : 19th September 2023

ಬಂಧನಕ್ಕೆ ಮುನ್ನ ಮುಸ್ಲಿಂ ಸ್ನೇಹಿತೆ ಮನೆಯಲ್ಲಿ ಅವಿತಿದ್ದ ಚೈತ್ರಾ ಕುಂದಾಪುರ: ಹಿಂದೂ ಕಾರ್ಯಕರ್ತೆ ಜೊತೆ ಮೂವರ ಅರೆಸ್ಟ್

ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಕಳೆದ ತಡರಾತ್ರಿ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

published on : 13th September 2023

ಕರ್ನಾಟಕ ಬಿಜೆಪಿಯಲ್ಲಿ ನಾಯಕರೇ ಇಲ್ಲ, ಪಕ್ಷ ಮತ್ತಷ್ಟು ಹೀನಾಯ ಸ್ಥಿತಿಗೆ ತಲುಪಲಿದೆ: ಜಗದೀಶ್ ಶೆಟ್ಟರ್

ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿ ಬರೋಬ್ಬರಿ ಮೂರು ತಿಂಗಳು ಕಳೆದಿದ್ದರೂ ರಾಜ್ಯ ಬಿಜೆಪಿಗೆ ಮಾತ್ರ ಇಂದಿಗೂ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ. ಇಇದೇ ವಿಚಾರವಾಗಿ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಿಡಿಕಾರಿದ್ದು, ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಬಿಜೆಪಿಯಲ್ಲಿ ನಾಯಕರಿಲ್ಲದಂತಾಗಿದೆ ಎಂದಿದ್ದಾರೆ.

published on : 27th August 2023

ಉಡುಪಿ: 5 ವರ್ಷಗಳಿಂದ ಶಾಲೆಗೆ ಗೈರಾಗಿ ವೇತನ ಪಡೆಯುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕ ಅಮಾನತು!

ಕಳೆದ ಐದು ವರ್ಷಗಳಿಂದ ಶಾಲೆಗೆ ನಿಯಮಿತವಾಗಿ ಬಾರದೆ ಪ್ರತಿ ತಿಂಗಳು ವೇತನ ಪಡೆದು ಕರ್ತವ್ಯ ಲೋಪವೆಸಗಿದ ಸರ್ಕಾರಿ ಸಾಲೆಯ ಶಿಕ್ಷಕನೊಬ್ಬನನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

published on : 21st August 2023

ಉಡುಪಿ ವಾಶ್ ರೂಂ ವಿಡಿಯೋ ಪ್ರಕರಣ: ಮೊದಲ ಹಂತದ ತನಿಖೆ ಪೂರ್ಣಗೊಳಿಸಿದ ಸಿಐಡಿ

ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ(ಸಿಐಡಿ) ತನ್ನ ಮೊದಲ ಹಂತದ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು...

published on : 16th August 2023

ಉಡುಪಿ: ಮಹಿಳೆಯರ ಸಂಜೀವಿನಿ ಸೂಪರ್ ಮಾರುಕಟ್ಟೆ ಆರಂಭ!

ಇಂದಿನ ದಿನಗಳಲ್ಲಿ ಜನರು ಕೆಲಸ, ಕಚೇರಿ ಎಂದು ಬ್ಯುಸಿಯಾಗಿ ಹೋಗಿದ್ದು, ಮನೆಗಳಿಗೆ ಅಗತ್ಯವಿರುವ ಉತ್ಪನ್ನಗಳ ಖರೀದಿಗೂ ಅವರಿಗೆ ಸಮಯ ಇಲ್ಲದಂತಾಗಿದೆ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡಲು ಮಾರುಕಟ್ಟೆಗೆ ಹೋಗಬೇಕೆಂದರೆ ದೂರ ಓಡಾಡಬೇಕು...

published on : 15th August 2023

ಉಡುಪಿ ವಾಶ್ ರೂಂ ವಿಡಿಯೋ ಪ್ರಕರಣ: ಸಿಐಡಿ ತನಿಖೆ ಉತ್ತಮ ಪ್ರಗತಿಯಲ್ಲಿದೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪ್ಯಾರಾಮೆಡಿಕಲ್ ಕಾಲೇಜಿನ ವಾಶ್‌ರೂಂ ವಿಡಿಯೋ ಪ್ರಕರಣದ ಸಿಐಡಿ ತನಿಖೆ ಉತ್ತಮ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಮತ್ತು ಗೃಹ ಇಲಾಖೆಯು ತನಿಖೆ ಮೇಲೆ ನಿಗಾ ವಹಿಸುತ್ತಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋಮವಾರ ಹೇಳಿದ್ದಾರೆ.

published on : 15th August 2023

ತಾಳಮದ್ದಲೆಯಲ್ಲಿ ಕೇಳಿ ದೇಶಾಭಿಮಾನ; ಉಡುಪಿಯ ಕಲಾಪ್ರೇಮಿ ಸುಧಾಕರ್ ಅಚಾರ್ಯರ ಪ್ರಯತ್ನ ವಿನೂತನ!

ಕಲಾಭಿಮಾನಿ ಹಾಗೂ ಯಕ್ಷಗಾನ ‘ತಾಳಮದ್ದಳೆ’ ಸಂಘಟಕ ಸುಧಾಕರ ಆಚಾರ್ಯ ಅವರಿಗೆ ಭಾರತದ ಸ್ವಾತಂತ್ರ್ಯ ಹೋರಾಟದ ಬಗ್ಗೆ ಅಪಾರ ಗೌರವ. 62 ವರ್ಷದ ಸುಧಾಕರ್ ಆಚಾರ್ಯ ಅವರು ಸ್ವಾತಂತ್ರ್ಯ ಹೋರಾಟ, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮ, 1948 ರಲ್ಲಿ ಹೈದರಾಬಾದ್‌ನ ಪ್ರವೇಶ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370 ನೇ ವಿಧಿಯ ರ

published on : 13th August 2023

ನಕಲಿ ಇನ್‌ಸ್ಟಾಗ್ರಾಮ್ ಐಡಿ ಸೃಷ್ಟಿಸಿ ನಗ್ನ ವಿಡಿಯೋ ಪೋಸ್ಟ್: ಬಾಲಕಿ ವಿರುದ್ಧ ಪ್ರಕರಣ ದಾಖಲು

ಮತ್ತೊಬ್ಬ ಬಾಲಕಿಯ ಫೋನ್ ನಂಬರ್ ಹಾಗೂ ಇಮೇಲ್ ಐಡಿ ಬಳಸಿಕೊಂಡು ನಕಲಿ ಇನ್‌ಸ್ಟಾಗ್ರಾಮ್ ಐಡಿ ಸೃಷ್ಟಿಸಿ, ನಗ್ನ ವಿಡಿಯೋಗಳನ್ನು ಪೋಸ್ಟ್ ಮಾಡಿದ ಬಾಲಕಿಯೊಬ್ಬಳ ವಿರುದ್ಧ ಉಡುಪಿ ಸೈಬರ್ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

published on : 11th August 2023

ಉಡುಪಿ ಕಾಲೇಜು ಶೌಚಾಲಯ ವಿಡಿಯೋ ಪ್ರಕರಣ: ಸಿಐಡಿ ತನಿಖೆ ಚುರುಕು!

ಉಡುಪಿಯ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಸಂತ್ರಸ್ತೆ ಹಾಗೂ ಕಾಲೇಜು ಆಡಳಿತ ಮಂಡಳಿಯ ಪ್ರತಿನಿಧಿಗಳ ಹೇಳಿಕೆ ಪಡೆದು ತನಿಖೆಯನ್ನು ತೀವ್ರಗೊಳಿಸಿದೆ.

published on : 10th August 2023

ವಾಶ್ ರೂಮ್ ವಿಡಿಯೋ ಪ್ರಕರಣ: ಉಡುಪಿಗೆ ಸಿಐಡಿ ತಂಡ ಆಗಮನ; ಮಾಹಿತಿ ಸಂಗ್ರಹ

ಕಾಲೇಜಿನ ವಾಷ್ ರೂಮ್ ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ತಂಡ ಉಡುಪಿಗೆ ಆಗಮಿಸಿದೆ. 

published on : 8th August 2023

ಉಡುಪಿ: ಕಾಲೇಜ್ ಶೌಚಾಲಯದಲ್ಲಿ ವಿಡಿಯೋ ಪ್ರಕರಣ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಸೋಮವಾರ ಆದೇಶ ಹೊರಡಿಸಿದೆ.

published on : 7th August 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9