- Tag results for university
![]() | ಗ್ರೇಟರ್ ನೋಯ್ಡಾ ವಿವಿಯಲ್ಲಿ ಪ್ರೇಯಸಿಯ ಮೇಲೆ ಯುವಕನ ಗುಂಡಿನ ದಾಳಿ, ಆತ್ಮಹತ್ಯೆಪದವಿ ವ್ಯಾಸಂಗ ಮಾಡುತ್ತಿದ್ದ ಗ್ರೇಟರ್ ನೋಯ್ಡಾ ವಿವಿಯ ವಿದ್ಯಾರ್ಥಿಯೊಬ್ಬ ತನ್ನ ಪ್ರೇಯಸಿಯ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡುವುದಷ್ಟೇ ಅಲ್ಲದೇ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. |
![]() | ವಿವಿ ಸಾಂಸ್ಕೃತಿಕ ಉತ್ಸವದ ವೇಳೆ 2 ಗುಂಪುಗಳ ನಡುವೆ ಘರ್ಷಣೆ: ಹೊಡೆದಾಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವುಕ್ಷುಲ್ಲಕ ಕಾರಣಕ್ಕೆ ನಗರದ ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಸಾಂಸ್ಕೃತಿ ಉತ್ಸವದ ವೇಳೆ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ಎದುರಾಗಿದ್ದು, ಈ ಗಲಾಟೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. |
![]() | ಚಹಾದಲ್ಲೂ ಪಾನ್! ಮೈಸೂರಿನ ದಂಪತಿಗಳಿಂದ ಸಾವಯವ 'ವೀಳ್ಯದೆಲೆ ಚಹಾ' ಅಭಿವೃದ್ಧಿ!ಚಹಾದಲ್ಲೂ ಪಾನ್! ಭಾರತೀಯರ ಅಚ್ಚುಮೆಚ್ಚು ಆದ ಇವೆರಡೂ 'ವೀಳ್ಯದೆಲೆ ಚಹಾ'ದ ರೂಪದಲ್ಲಿ ಒಟ್ಟಿಗೆ ಬಂದಿವೆ. ಮೈಸೂರು ಜಿಲ್ಲೆಯ ವಿಜಯನಗರದ ಸಂದೀಪ್ ಎಶಾನ್ಯಾ (30) ನಿಟ್ಟೆ ವಿಶ್ವವಿದ್ಯಾನಿಲಯದ ಡಿಎಸ್ಟಿ ತಂತ್ರಜ್ಞಾನ ಕೇಂದ್ರದ (TEC) ಮೂಲಕ ವಿಶಿಷ್ಟ ಚಹಾವನ್ನು ಅಭಿವೃದ್ಧಿಪಡಿಸಿದ್ದಾರೆ. |
![]() | ಉದ್ಯಾನನಗರಿ'ಗೆ SBI ಸಾಥ್: 48 ಲಕ್ಷ ರೂ ವೆಚ್ಚದಲ್ಲಿ 32 ಸಾವಿರ ಸಸಿಗಳ ನೆಡಲು ಬ್ಯಾಂಕ್ ನೆರವು!ಉದ್ಯಾನನಗರಿ ಬ್ಯಾಂಕಿಂಗ್ ಸಂಸ್ಥೆ ಎಸ್ ಬಿಎ ಸಾಥ್ ನೀಡಿದ್ದು, 48 ಲಕ್ಷ ರೂ ವೆಚ್ಚದಲ್ಲಿ 32 ಸಾವಿರ ಸಸಿಗಳ ನೆಡಲು ನೆರವಾಗಿದೆ. |
![]() | ರಾಷ್ಟ್ರಪತಿಗಳಿಗೆ ಮೇಲ್ ಮೂಲಕ ದೂರು ಸಲ್ಲಿಕೆ: 7 ಮಂದಿ ಪ್ರಾಧ್ಯಾಪಕರಿಗೆ ವಿಶ್ವಭಾರತಿ ವಿವಿ ಶೋಕಾಸ್ ನೊಟೀಸ್ವಿಶ್ವಭಾರತಿ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಬಿದ್ಯುತ್ ಚಕ್ರವರ್ತಿ ಅವರ ಕಾರ್ಯವೈಖರಿಯ ವಿರುದ್ಧ ದೂರು ನೀಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಘಟಿಕೋತ್ಸವ ಆರಂಭಕ್ಕೆ ಮುನ್ನ ಏಳು ಮಂದಿ ಬೋಧಕ ಸಿಬ್ಬಂದಿಗೆ ಶಿಕ್ಷಣ ಸಂಸ್ಥೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ. |
![]() | ರಾಜ್ಯದಲ್ಲಿ ಪ್ರತಿಷ್ಟಿತ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಸ್ಥಾಪನೆ; ಒಡಂಬಡಿಕೆಗೆ ಸಹಿರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಕರ್ನಾಟಕ ಅಧ್ಯಯನ ಕೇಂದ್ರವನ್ನು ಶಿವಮೊಗ್ಗ ನಗರದಲ್ಲಿ ಸ್ಥಾಪಿಸಲು ಕರ್ನಾಟಕ ಸರಕಾರ ಹಾಗೂ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯ ಒಡಂಬಡಿಕೆ ಮಾಡಿಕೊಂಡಿವೆ. |
![]() | ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಡಿ.ವಿ.ಪರಶಿವಮೂರ್ತಿ ನೇಮಕಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ ಡಿ ವಿ ಪರಶಿವಮೂರ್ತಿ ನೇಮಕಗೊಂಡಿದ್ದಾರೆ. |
![]() | ಸುರೇಶ್ ಅಂಗಡಿಗೆ 'ಮರಣೋತ್ತರ ಗೌರವ ಡಾಕ್ಟರೇಟ್'ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದು, ಅವರ ಪತ್ನಿ ಮತ್ತು ಸಂಸದೆ ಮಂಗಳಾ ಅಂಗಡಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು. |
![]() | 25 ವರ್ಷಗಳಲ್ಲಿ ಅಗ್ರ 5 ರಾಷ್ಟ್ರಗಳಲ್ಲಿ ಭಾರತ: ವಿದ್ಯಾರ್ಥಿಗಳಿಗೆ ರಾಜ್ಯಪಾಲ ಗೆಹ್ಲೋಟ್ ಕರೆಇಂದು ಉನ್ನತ ಶಿಕ್ಷಣವನ್ನು ಬಯಸುವ ವಿದ್ಯಾರ್ಥಿಗಳು ದೇಶದ ಬಗ್ಗೆ ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕಿದ್ದು, ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ, ಭಾರತವು ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುವ ವೇಳೆಗೆ ವಿಶ್ವದ ಐದು ಪ್ರಬಲ ರಾಷ್ಟ್ರಗಳಲ್ಲಿ ದೇಶವನ್ನು ಇರಿಸಲು ಕೆಲಸ ಮಾಡೋಣ" ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. |
![]() | ಪ್ರಾಧ್ಯಾಪಕರಿಂದ ಕಿರುಕುಳ ಆರೋಪ; ಬೆಂಗಳೂರು ವಿವಿ ವಿದ್ಯಾರ್ಥಿಯಿಂದ ದೂರುಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮತ್ತೆ ಕಿರುಕುಳ ಆರೋಪ ಕೇಳಿಬಂದಿದ್ದು, ಮೊದಲ ವರ್ಷದ ಸ್ನಾತಕೋತ್ತರ ರಾಜ್ಯಶಾಸ್ತ್ರ ವಿದ್ಯಾರ್ಥಿಯೊಬ್ಬರು ತಮ್ಮದೇ ಪ್ರಾಧ್ಯಾಪಕರ ವಿರುದ್ಧ ದೂರು ದಾಖಲಿಸಿದ್ದಾರೆ. |
![]() | ನ್ಯಾಯಾಧೀಶರು ಶಾಶ್ವತವಾಗಿ ನ್ಯಾಯಾಧೀಶರಾಗಿ ಉಳಿಯಬೇಕು, ರಾಜಕಾರಣಿಗಳಾಗಬಾರದು: ಜೆಎಸ್ ಪಾಟೀಲ್ನ್ಯಾಯಾಧೀಶರು ಶಾಶ್ವತವಾಗಿ ನ್ಯಾಯಾಧೀಶರಾಗಿ ಉಳಿಯಬೇಕು ಮತ್ತು ನಿವೃತ್ತಿಯ ನಂತರ ರಾಜಕಾರಣಿಯಾಗಬಾರದು ಎಂದು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಮತ್ತು ನ್ಯಾಯಾಂಗ ಅಕಾಡೆಮಿಯ ಮಾಜಿ ಉಪಕುಲಪತಿ ಜೆ.ಎಸ್.ಪಾಟೀಲ್ ತಿಳಿಸಿದ್ದಾರೆ. |
![]() | ಗದಗ: ಬಸ್ ಸೌಲಭ್ಯವಿಲ್ಲದೆ ಪರೀಕ್ಷಾ ಕೇಂದ್ರಕ್ಕೆ ತೆರಳಲು ಟ್ರ್ಯಾಕ್ಟರ್, ಆಟೋಗಳಲ್ಲಿ ಬರುತ್ತಿರುವ ವಿದ್ಯಾರ್ಥಿಗಳುಜಿಲ್ಲೆಯ ರಾನ್ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳ ಸುಮಾರು 400 ದ್ವಿತೀಯ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳು ತಮ್ಮ ಗ್ರಾಮಗಳಿಂದ 60 ಕಿಮೀ ದೂರದಲ್ಲಿರುವ ತಮ್ಮ ಪರೀಕ್ಷಾ ಕೇಂದ್ರವನ್ನು ತಲುಪಲು ಕಷ್ಟಪಡುತ್ತಿದ್ದಾರೆ. ಪ್ರವಾಹ ಪೀಡಿತ ಗ್ರಾಮಗಳಿಗೆ ಬಸ್ ಸೌಲಭ್ಯವಿಲ್ಲ. |
![]() | ಬಂಜರು ಭೂಮಿಯಲ್ಲಿ ನಳನಳಿಸುವ ಹಸಿರು: 10 ಸಾವಿರಕ್ಕೂ ಹೆಚ್ಚು ಗಿಡ, ಮರ ನೆಟ್ಟು ಪೋಷಿಸುತ್ತಿರುವ ಕರ್ನಾಟಕ ವಿವಿ!ಉಸಿರಾಡುವ ಗಾಳಿ ಪ್ರಾಣವಾಯು. ಇಂತಹ ಗಾಳಿಯೇ ವಿಷವಾದರೆ ಜೀವಿಗಳ ಜೀವನ ನಿಜಕ್ಕೂ ನರಕ. ಉಸಿರಾಡಲು ಶುದ್ಧ ಗಾಳಿಯನ್ನು ನೀಡುವ ಮರಗಳನ್ನು ವರ್ಷಕ್ಕೊಮ್ಮೆ ಪರಿಸರ ದಿನದಂದು ಮಾತ್ರ ನೆನಪು ಮಾಡಿಕೊಳ್ಳುವ ಪರಿಸ್ಥಿತಿ ಇದೆ. ಆದರೆ, ಮರಗಳನ್ನು ಕೇವಲ ನೆನಪು ಮಾಡಿಕೊಂಡರೆ ಸಾಲದು. ಅವುಗಳನ್ನು ಉಳಿಸಿ, ಬೆಳೆಸುವತ್ತ ಸಹ ಗಮನಹರಿಸುವುದು ಮುಖ್ಯವಾಗಿದೆ. |
![]() | ಕ್ಯಾಂಪಸ್ ನಲ್ಲಿ ಹೋಳಿ ಆಚರಣೆ ನಿಷೇಧಿಸಿದ ಬನಾರಸ್ ಹಿಂದೂ ವಿಶ್ವವಿದ್ಯಾಲಯ!ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಹೆಚ್ ಯು) ಕ್ಯಾಂಪಸ್ ನಲ್ಲಿ ಹೋಳಿ ಹಬ್ಬವನ್ನು ಆಚರಿಸುವುದನ್ನು ನಿಷೇಧಿಸಿದೆ ಎಂಬ ವರದಿ ವೈರಲ್ ಆಗತೊಡಗಿದೆ. |
![]() | ನನ್ನ ಫೋನ್ನಲ್ಲೂ ಪೆಗಾಸಸ್ ಇತ್ತು, ಕಾಲ್ ರೆಕಾರ್ಡ್ ಆಗುತ್ತಿತ್ತು: ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಗಾಂಧಿನನ್ನ ಫೋನ್ನಲ್ಲೂ ಪೆಗಾಸಸ್ ಇತ್ತು, ಕಾಲ್ ರೆಕಾರ್ಡ್ ಆಗುತ್ತಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. |