social_icon
  • Tag results for video

ನಾವು ಒಳ್ಳೆಯ ದೇಶದಲ್ಲಿದ್ದೇವೆ, ಜನರು ಬೆಂಬಲಿಸುತ್ತಾರೆ; ಸಮಸ್ಯೆ ಎದುರಾದರೆ ಮೌನವಾಗಿರಬೇಡಿ: ರಶ್ಮಿಕಾ ಮಂದಣ್ಣ

ಈ ವಿಷಯಗಳು ಸಾಮಾನ್ಯವಲ್ಲ, ಇದು ನಿಮಗೆ ಎದುರಾದರೆ ಮೌನವಾಗಿರಬೇಡಿ, ಮುಂದೆ ಬಂದು ಪ್ರತಿಕ್ರಿಯಿಸಿ, ನಾವು ಒಳ್ಳೆಯ ದೇಶದಲ್ಲಿದ್ದೇವೆ, ಜನ ಬೆಂಬಲಿಸುತ್ತಾರೆ ಎಂದು ರಶ್ಮಿಕಾ ಹೇಳಿದ್ದಾರೆ.

published on : 28th November 2023

ಡೀಪ್ ಫೇಕ್ ಹಾವಳಿ: ಎಫ್ಐಆರ್ ದಾಖಲಿಸಲು ನಾಗರಿಕರಿಗೆ ಸರ್ಕಾರ ನೆರವು

ಡೀಪ್ ಫೇಕ್ ನಂತಹ ಆಕ್ಷೇಪಾರ್ಹ ವಿಡಿಯೊಗಳಿಂದ ನೊಂದಿದ್ದರೆ ಐಟಿ ನಿಯಮಗಳ ಉಲ್ಲಂಘನೆ ಮಾಡಿದ ಆರೋಪದಲ್ಲಿ ಸೋಷಿಯಲ್ ಮೀಡಿಯಾ ವೇದಿಕೆಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಸರ್ಕಾರ ನಾಗರಿಕರಿಗೆ ಸಹಾಯ ಮಾಡಲಿದೆ. 

published on : 24th November 2023

ಮಧ್ಯ ಪ್ರದೇಶ: ಚುನಾವಣೆಯಲ್ಲಿ ಗೆಲ್ಲಲು 'ಫಕೀರಾ ಬಾಬಾ'ನಿಂದ ಚಪ್ಪಲಿ ಏಟು ತಿಂದ ಕಾಂಗ್ರೆಸ್ ಅಭ್ಯರ್ಥಿ- ವಿಡಿಯೋ

ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿಯೊಬ್ಬರು  'ಫಕೀರಾ ಬಾಬಾನಿಂದ ಚಪ್ಪಲಿ ಏಟು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

published on : 18th November 2023

'ಟೈಗರ್ 3' ಸಕ್ಸಸ್ ಮೀಟ್: ಕಿಸ್ಸಿಂಗ್ ಸ್ಟಾರ್ ಇಮ್ರಾನ್ ಹಶ್ಮಿಗೆ ಸಲ್ಮಾನ್ ಖಾನ್ 'ಕಿಸ್ಸಿಂಗ್' ವಿಡಿಯೋ ವೈರಲ್

ಇತ್ತೀಚೆಗಷ್ಟೇ ಬಿಡುಗಡೆಯಾದ ತಮ್ಮ ಆಕ್ಷನ್ ಥ್ರಿಲ್ಲರ್ ಚಿತ್ರ 'ಟೈಗರ್ 3' ಯಶಸ್ಸಿನ ಸಂಭ್ರಮದಲ್ಲಿರುವ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಸಹ-ನಟ ಇಮ್ರಾನ್ ಹಶ್ಮಿಗೆ 'ಕಿಸ್ಸಿಂಗ್' ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

published on : 18th November 2023

ನಾನು ಟ್ರಾನ್ಸ್ ಫರ್, ಹಣ ಎಂದು ಎಲ್ಲಿ ಹೇಳಿದ್ದೇನೆ, ಕುಮಾರಸ್ವಾಮಿ ಮಾಡುತ್ತಿರುವುದು ನೀಚ ರಾಜಕಾರಣ: ಯತೀಂದ್ರ ಸಿದ್ದರಾಮಯ್ಯ

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಮಾಡುತ್ತಿರುವುದು ನೀಚ ರಾಜಕಾರಣ, ಅವರು ಅಧಿಕಾರದಲ್ಲಿದ್ದಾಗ ದಂಧೆ ಮಾಡುತ್ತಿದ್ದರು ಅನಿಸುತ್ತದೆ, ಹೀಗಾಗಿ ಅವರು ಮಾತೆತ್ತಿದರೆ ದಂಧೆ, ಲಂಚ, ಹಗರಣ ಬಗ್ಗೆ ಮಾತಮಾಡುತ್ತಾರೆ ಎಂದು ಮಾಜಿ ಶಾಸಕ ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

published on : 18th November 2023

ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ: 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ 'ಸುಲಿಗೆಪುತ್ರ'ನ ಕೆಚ್ಚು!

ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. 'ವರ್ಗಾವರ್ಗಿ ಬಜೆಟ್‌'ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! 'ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ' ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ.

published on : 18th November 2023

ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ನಂತರ ಇದೀಗ ಕಾಜೋಲ್ ಡೀಪ್ ಫೇಕ್ ವಿಡಿಯೋ ವೈರಲ್ !

ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ನಂತರ ಇದೀಗ ಬಾಲಿವುಡ್ ನ ಹಿರಿಯ ನಟಿ ಕಾಜೋಲ್ ಅವರ ಡೀಪ್ ಫೇಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

published on : 17th November 2023

'ಗರ್ಬಾ ನೃತ್ಯದ ವಿಡಿಯೋದಲ್ಲಿರುವುದು ನಾನಲ್ಲ': ಪ್ರಧಾನಿಗೂ ತಟ್ಟಿದ DeepFake AI ಬಿಸಿ, ಮೋದಿ ಹೇಳಿದ್ದೇನು?

ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ರನ್ನು ವ್ಯಾಪಕ ಸುದ್ದಿಗೆ ಗ್ರಾಸವಾಗುವಂತೆ ಮಾಡಿದ್ದ DeepFake AI ಬಿಸಿ ಇದೀಗ ದೇಶದ ಪ್ರಧಾನ ಮಂತ್ರಿಗಳಿಗೂ ತಟ್ಟಿದ್ದು, ಈ ಹಿಂದೆ ವೈರಲ್ ಆಗಿದ್ದ ಗರ್ಬಾ ನೃತ್ಯದ ವಿಡಿಯೋದಲ್ಲಿರುವುದು ನಾನಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

published on : 17th November 2023

ಕುಮಾರಸ್ವಾಮಿ ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತನೆ: ಕಾಂಗ್ರೆಸ್ ಟೀಕೆ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಡುವಿನ ಆರೋಪ, ಪ್ರತ್ಯಾರೋಪ, ಟ್ವೀಟ್ ಸಮರ ಮುಂದುವರೆದಿದೆ. ಕುಮಾರಸ್ವಾಮಿ  ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.

published on : 16th November 2023

ಎಚ್ ಡಿಕೆ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲವೂ ಲಂಚದ ವ್ಯವಹಾರಗಳೇ; ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿ: ಸಿಎಂ ವಾಗ್ದಾಳಿ

ನಾನು ಕುಮಾರಸ್ವಾಮಿಯವರ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

published on : 16th November 2023

ಯತೀಂದ್ರ ಅವರು ವರ್ಗಾವಣೆ, ಲಂಚ ಅಂತ ಎಲ್ಲಿ ಮಾತನಾಡಿದ್ದಾರೆ; ಬಿಜೆಪಿ-ಜೆಡಿಎಸ್ ನವರಿಗೆ ಬೇರೆ ಕೆಲಸ ಇಲ್ಲ: ಡಿ ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯನವರ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಮಾತನಾಡಿರುವ ಲಿಸ್ಟ್ ವಿಡಿಯೊ ವ್ಯಾಪಕವಾಗಿ ವೈರಲ್ ಆಗಿ ವಿವಾದವಾಗುತ್ತಿದ್ದಂತೆ ಡಿಸಿಎಂ ಡಿ ಕೆ ಶಿವಕುಮಾರ್ ಯತೀಂದ್ರ ಪರ ಬ್ಯಾಟ್ ಬೀಸಿದ್ದಾರೆ.

published on : 16th November 2023

ಸಿಎಸ್ ಆರ್ ಫಂಡಿಂಗ್ ಬಗ್ಗೆ ಯತೀಂದ್ರ ಪ್ರಸ್ತಾಪ, ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ

ಸಿಎಸ್ ಆರ್ ಫಂಡಿಂಗ್ ಬಗ್ಗೆ ನನ್ನ ಪುತ್ರ ಡಾ ಯತೀಂದ್ರ ಪ್ರಸ್ತಾಪಿಸಿದ್ದು ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ.

published on : 16th November 2023

'ನಾನು ವಿಡಿಯೊ ನೋಡಿಲ್ಲ, ನನಗೆ ಗೊತ್ತಿಲ್ಲ, ನಾನೇಕೆ ಪ್ರತಿಕ್ರಿಯಿಸಲಿ': ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಅವರು ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊ ವೈರಲ್ ಆಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಉಂಟಾಗಿದೆ ಎಂದು ವಿವಾದ ಎದ್ದಿದ್ದು, ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಿದಾಗ ಗೃಹ ಸಚಿವ ಡಾ ಜಿ ಪರಮೇಶ್ವರ್ ನಿರಾಕರಿಸಿದ್ದಾರೆ.

published on : 16th November 2023

ನಿಮ್ಮ 'ಸುಲಿಗೆಪುತ್ರ'ನಿಂದ ಕಾಸಿಗಾಗಿ ಹುದ್ದೆ ವ್ಯವಹಾರ ಬಟಾಬಯಲು; ಡೋಂಗಿ ಹರಿಕಾರನ ಅಸಲಿ ಮುಖ ಮಗನಿಂದಲೇ ಬೆತ್ತಲು!

ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ?

published on : 16th November 2023

ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟು ಮಾತ್ರ ಮಾಡಿ: ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ವಿಡಿಯೊ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ತಂದೆ ಸಿದ್ದರಾಮಯ್ಯನವರ ಬೆನ್ನ ಹಿಂದೆ ಆಡಳಿತ ಮಾಡುತ್ತಿರುವವರು ಪುತ್ರ ಯತೀಂದ್ರ, ರಾಜ್ಯದಲ್ಲಿ ವೈಎಸ್​ಟಿ ಕಲೆಕ್ಟ್ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಈ ಹಿಂದೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ವಿರೋಧ ಪಕ್ಷದ ನಾಯ

published on : 16th November 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9