social_icon
  • Tag results for vijayanagar

ಆಂಧ್ರ ಪ್ರದೇಶ: ಬಂಡೆಕಲ್ಲಿನ ಕೆಳಗೆ ವಿಜಯನಗರ ಸಾಮ್ರಾಜ್ಯ ಕಾಲದ 450 ಚಿನ್ನದ ನಾಣ್ಯಗಳು ಪತ್ತೆ!

ನೆಲ್ಲೂರು ಜಿಲ್ಲೆಯ ಚಿಟ್ಟೆಪಲ್ಲಿ ಗ್ರಾಮದ ಅಂಕಾಳಮ್ಮ ದೇವಸ್ಥಾನದ ಬಳಿಯ ಗುಡ್ಡದ ಮೇಲಿನ ಬಂಡೆಕಲ್ಲಿನ ಕೆಳಗೆ ಬುಧವಾರ 450ಕ್ಕೂ ಹೆಚ್ಚು ಚಿನ್ನದ ನಾಣ್ಯಗಳು ಪತ್ತೆಯಾಗಿವೆ.

published on : 24th August 2023

ವಿಜಯನಗರ: ಚಿರತೆ ದಾಳಿಯಿಂದ ಬೈಕ್ ಸವಾರನಿಗೆ ಗಂಭೀರ ಗಾಯ; ಸ್ಥಳೀಯರಲ್ಲಿ ಆತಂಕ

ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ಸೋಮವಾರ ಬೈಕ್ ಸವಾರೊಬ್ಬರ ಮೇಲೆ ಚಿರತೆ ದಾಳಿ ಮಾಡಿದ್ದು, ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

published on : 21st August 2023

ವಿಜಯನಗರ: ಹಾಸ್ಟೆಲ್‌ನಲ್ಲಿ ಚಿಕನ್ ಸೇವಿಸಿದ 32 ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹಾಸ್ಟೆಲ್‌ನಲ್ಲಿ ಬುಧವಾರ ರಾತ್ರಿ ಚಿಕನ್ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಮೆಟ್ರಿಕ್ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.

published on : 10th August 2023

ಬೆಂಗಳೂರು: ಒಲ್ಲದ ಮದುವೆ, ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ!

ವಿಜಯನಗರ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಚಂದ್ರಾ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

published on : 7th August 2023

'ಅವಳಲ್ಲ.. ಅವನು': ಬುರ್ಖಾ ತೊಟ್ಟು ಉಚಿತ ಪ್ರಯಾಣ?, ಬಸ್ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಪುರುಷ!

ರಾಜ್ಯ ಸರ್ಕಾರದ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವಂತೆಯೇ ಇತ್ತ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ಪ್ರಯಾಣಿಸಲು ಬುರ್ಖಾ ಧರಿಸಿ ನಿಲ್ದಾಣಕ್ಕೆ ಆಗಮಿಸಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

published on : 6th July 2023

ವಿಜಯನಗರ: ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು!

ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣವು ಮುಂದುವರಿದಿದ್ದು ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. 

published on : 2nd July 2023

ವಿಜಯನಗರ: ಹಿಟ್ ಆ್ಯಂಡ್ ರನ್​ಗೆ ಇಬ್ಬರು ರೈತರು ಬಲಿ

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಮಂಗಳವಾರ  ಹಿಟ್ ಆ್ಯಂಡ್ ರನ್​ಗೆ ಇಬ್ಬರು ರೈತರು ಬಲಿಯಾಗಿದ್ದಾರೆ.

published on : 27th June 2023

ಹಂಪಿಯ ಪಾರಂಪರಿಕ ಪ್ರದೇಶದಲ್ಲಿ ಒಂದೇ ವಾರದಲ್ಲಿ 17 ರೆಸಾರ್ಟ್‌, ರೆಸ್ಟೋರೆಂಟ್‌ಗಳು ನೆಲಸಮ

ಪಾರಂಪರಿಕ ಪ್ರದೇಶವಾದ ಹಂಪಿ ಸುತ್ತಮುತ್ತಲಿನ 17 ರೆಸಾರ್ಟ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ಕಳೆದ ಒಂದು ವಾರದಿಂದ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಈ ಎಲ್ಲಾ ರೆಸಾರ್ಟ್‌ಗಳಿಗೆ ಮೂರು ತಿಂಗಳ ಹಿಂದೆ ನೋಟಿಸ್ ನೀಡಿದ್ದರೂ ಸಹ ಚಾಲನೆಯಲ್ಲಿದ್ದವು.

published on : 26th June 2023

ವಿಜಯನಗರ: ನೆರೆಮನೆಯಾತನಿಂದ ಅತ್ಯಾಚಾರ, ವಿಕಲಚೇತನ ಮಹಿಳೆ ಆತ್ಮಹತ್ಯೆಗೆ ಶರಣು

ನೆರೆಮನೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಹಿನ್ನೆಲೆಯಲ್ಲಿ ವಿಕಲಚೇತನ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸನಪುರತಾಂಡ ಗ್ರಾಮದಲ್ಲಿ ನಡೆದಿದೆ.

published on : 4th June 2023

PUC ಮರು ಮೌಲ್ಯಮಾಪನ: ತಬಸುಮ್ ಶೇಖ್ ಹಿಂದಿಕ್ಕಿ ವಿಶೇಷ ಚೇತನ ವಿದ್ಯಾರ್ಥಿ ಕುಶಾಲ್​​ ನಾಯ್ಕ್ ರಾಜ್ಯಕ್ಕೆ ಪ್ರಥಮ

ಕಲಾ ವಿಭಾಗದಲ್ಲಿ ವಿದ್ಯಾರ್ಥಿ ಕುಶಾಲ್​​ ನಾಯ್ಕ್ ಪಿಯುಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. 

published on : 19th May 2023

ಆನಂದ್ ಸಿಂಗ್ ಪುತ್ರನಿಗೆ ಬಿಜೆಪಿ ಮಣೆ; ಟಿಕೆಟ್ ಆಕಾಂಕ್ಷಿಗಳಿಗೆ ಅಸಮಾಧಾನ, ತೀವ್ರ ಕುತೂಹಲ ಕೆರಳಿಸಿದ ವಿಧಾನಸಭಾ ಚುನಾವಣೆ

ಸಚಿವ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ್ ಸಿಂಗ್ ಅವರಿಗೆ ವಿಜಯನಗರ ಕ್ಷೇತ್ರದ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದ್ದು, ನೂತನ ಜಿಲ್ಲೆ ರಚನೆಯಾದ ಮೇಲೆ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಟಿಕೆಟ್ ಎದುರುನೋಡುತ್ತಿದ್ದ ಹಲವು ಆಕಾಂಕ್ಷಿಗಳಲ್ಲಿ ಈ ನಡೆ ಅಸಮಾಧಾನಕ್ಕೆ ಕಾರಣವಾಗಿದೆ. 

published on : 15th April 2023

ಹೆಣ್ಣು, ಹೊನ್ನು, ಮಣ್ಣು ಸಿಗಬೇಕು ಅಂದ್ರೆ ಪುಣ್ಯ ಬೇಕು‌: ಆನಂದ್ ಸಿಂಗ್

ಹೆಣ್ಣು, ಹೊನ್ನು, ಮಣ್ಣು ಸಿಗಬೇಕು ಅಂದ್ರೆ ಅದು ಪುಣ್ಯ ಬೇಕು‌. ಇದೊಂದು ಗಾದೆ, ಹಿರಿಯರು ಹೇಳಿರುವುದು ಸುಳ್ಳಲ್ಲ. ಈ ಏತ ನೀರಾವರಿ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ,ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಕರೆದುಕೊಂಡು ಬರಬೇಕಿತ್ತು,

published on : 23rd March 2023

454 ಕೋಟಿ ರೂ. ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು

ನೂತನ ಜಿಲ್ಲೆ ವಿಜಯನಗರದಲ್ಲಿ 454 ಕೋಟಿ ರೂ. ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. 

published on : 8th March 2023

'ಹಂಪಿ ಉತ್ಸವ - 2023'ಕ್ಕೆ ಸಿಎಂ ಬೊಮ್ಮಾಯಿ ಚಾಲನೆ 

ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿಯಲ್ಲಿ "ಹಂಪಿ ಉತ್ಸವ - 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಸಚಿವರಾದ ಬಿ. ಶ್ರೀರಾಮುಲು. ಶಶಿಕಲಾ ಜೊಲ್ಲೆ ಮತ್ತಿತರರು ಉಪಸ್ಥಿತರಿದ್ದರು.

published on : 28th January 2023

ಗಣಿಗಾರಿಕೆ ನಡೆಸಲು ಟೆಂಡರ್ ಕರೆದ ಸರ್ಕಾರ; ಆತಂಕ ವ್ಯಕ್ತಪಡಿಸಿದ ಪರಿಸರವಾದಿಗಳು

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ 1,040 ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ರಾಜ್ಯ ಸರ್ಕಾರ ಟೆಂಡರ್ ಕರೆದಿರುವ ಹಿನ್ನೆಲೆಯಲ್ಲಿ, ಗಣಿ ಕಂಪನಿಗಳು ಪರಿಸರ ಮಾರ್ಗಸೂಚಿಗಳನ್ನು ಅನುಸರಿಸುತ್ತವೆಯೇ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

published on : 21st January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9