- Tag results for vijayendra
![]() | ಯಾರೋ ಹೇಳಿದ್ರೆ ಸಿಎಂ ಬದಲಾಗಲ್ಲ, ಬರುವ ಚುನಾವಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸುತ್ತೇವೆ: ಬಿ ವೈ ವಿಜಯೇಂದ್ರಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ಕುಟುಂಬ ಸಮೇತ ಇಂದು ಗುರುವಾರ ಆಂಧ್ರಪ್ರದೇಶದಲ್ಲಿರುವ ಮಂತ್ರಾಲಯ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ, ರಾಘವೇಂದ್ರ ಸ್ವಾಮಿಗಳ ಆರಾಧನೆ ಮಹೋತ್ಸವದಲ್ಲಿ ಪಾಲ್ಗೊಂಡರು. |
![]() | ಯಡಿಯೂರಪ್ಪ ಕೋಪ ತಣಿಸಲು, ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ ಸಾಧ್ಯತೆಆಗಸ್ಟ್ ಮೊದಲ ವಾರದಲ್ಲಿ ರಾಜ್ಯ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆಯಿದೆ. |
![]() | ನನ್ನ ರಾಜಿನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ: ಬಿ.ಎಸ್ ಯಡಿಯೂರಪ್ಪನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಿಲ್ಲ. ಆದ್ರೆ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯೋದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. |
![]() | ನನಗೆ ಶಕ್ತಿ ಇದೆ, ತಾಕತ್ತು ಇದೆ ಅನಿಸಿದ್ರೆ ಜವಾಬ್ದಾರಿ ಕೊಡ್ತಾರೆ: ಬಿ.ವೈ. ವಿಜಯೇಂದ್ರನನಗೆ ಶಕ್ತಿ ಇದೆ, ತಾಕತ್ತು ಇದೆ.. ಕೆಲಸ ಮಾಡುವ ಸಾಮರ್ಥ್ಯವಿದೆ ಎಂದು ಬಿಜೆಪಿ ಹೈಕಮಾಂಡ್ ಗೆ ಅನ್ನಿಸಿದರೆ ಅವರೇ ಜವಾಬ್ದಾರಿ ನೀಡುತ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಹೇಳಿದ್ದಾರೆ. |
![]() | ಯಡಿಯೂರಪ್ಪ ನಿವೃತ್ತಿ ಪಡೆಯುವ ಪ್ರಶ್ನೆಯೇ ಇಲ್ಲ, ಮುಂದಿನ ಚುನಾವಣೆಯಲ್ಲಿ ಅವರ ಬಲ, ಮಾರ್ಗದರ್ಶನ ಇರುತ್ತದೆ: ಸಿಎಂ ಬೊಮ್ಮಾಯಿಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನಿನ್ನೆ ಆಷಾಢ ಶುಕ್ರವಾರದಂದು ಚುನಾವಣಾ ರಾಜಕೀಯಕ್ಕೆ ದಿಢೀರ್ ನಿವೃತ್ತಿ ಘೋಷಿಸಿ ತಾವು ಇಷ್ಟು ವರ್ಷಗಳ ಕಾಲ ಪ್ರತಿನಿಧಿಸಿಕೊಂಡು ಬರುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಬಿ ವೈವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದ್ದಾರೆ. |
![]() | ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ: ಪುತ್ರನಿಗಾಗಿ ಯಡಿಯೂರಪ್ಪ ಕ್ಷೇತ್ರ ತ್ಯಾಗ; ಬಿಎಸ್ ವೈ ಹಠಾತ್ ನಿರ್ಧಾರ ಚರ್ಚೆಗೆ ಗ್ರಾಸ!ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ. |
![]() | ವಿಜಯೇಂದ್ರ ರಾಜ್ಯದ ಮುಖ್ಯಮಂತ್ರಿಯಾದರೆ ತಪ್ಪೇನಿದೆ?: ಸಚಿವ ಮುರುಗೇಶ್ ನಿರಾಣಿಬಿಜೆಪಿಯಲ್ಲಿ ಮತ್ತು ಲಿಂಗಾಯತ ಧರ್ಮದಲ್ಲಿ ಬಿ ಎಸ್ ಯಡಿಯೂರಪ್ಪನವರು ನಮ್ಮ ಪ್ರಮುಖ ನಾಯಕರು, ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದವರು. ಅವರ ಮಗ ವಿಜಯೇಂದ್ರ ಮುಖ್ಯಮಂತ್ರಿಯಾದರೆ ತಪ್ಪೇನಿದೆ ಎಂದು ಬೃಹತ್ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಕೇಳಿದ್ದಾರೆ. |
![]() | ಮೈಸೂರು: ಭಾಷಣದ ವೇಳೆ ವಿಜಯೇಂದ್ರ ಪರ ಜೈಕಾರ, ಸಿಡಿಮಿಡಿಗೊಂಡ ಸಚಿವ ವಿ.ಸೋಮಣ್ಣವಿಧಾನ ಪರಿಷತ್ ಸದಸ್ಯ ಸ್ಥಾನ ಕೈತಪ್ಪಿದ್ದಕ್ಕೆ ಅತೃಪ್ತಿಗೊಂಡಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗರು ವಸತಿ ಸಚಿವ ವಿ.ಸೋಮಣ್ಣ ಭಾಷಣದ ವೇಳೆ ಜೋರಾಗಿ ಜೈಕಾರದ ಘೋಷಣೆಗಳನ್ನು ಮೊಳಗಿಸಿದ್ದು, ಪರಿಣಾಮ ಸಚಿವರು ಬಾರಿ ಮುಜುಗರಕ್ಕೊಳಗಾದ ಘಟನೆ ಮಂಗಳವಾರ ನಡೆಯಿತು. |
![]() | ಬಿಜೆಪಿಯ 'ನೀಲಿಗಣ್ಣಿನ ಹುಡುಗ' ಸವದಿಗೆ 2023ರ ಚುನಾವಣೆ ಟಿಕೆಟ್: ವಿಜಯೇಂದ್ರಗೆ ಪರ್ಯಾಯ ಲಿಂಗಾಯತ ನಾಯಕನಾಗಿ ಲಕ್ಷ್ಮಣ ಸವದಿ?ಬಿಜೆಪಿ ನೀಲಿಗಣ್ಣಿನ ಹುಡುಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಪರಿಷತ್ ಚುನಾವಣೆ ಟಿಕೆಟ್ ನೀಡಿರುವುದು ಅವರ ಬೆಂಬಲಿಗರಲ್ಲಿ ಅಚ್ಚರಿ ಮೂಡಿಸಿತ್ತು. 2023ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಸವದಿ ಸ್ಪರ್ದಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. |
![]() | ಟಿಕೆಟ್ ತಪ್ಪಿದ್ದಕ್ಕೂ ಬಿ.ಎಲ್ ಸಂತೋಷ್ ಗೂ ಯಾವುದೇ ಸಂಬಂಧವಿಲ್ಲ; ಮುಂದೆ ಎಂಎಲ್ಎ ಟಿಕೆಟ್ ಕೊಡ್ತಾರೆ: ವಿಜಯೇಂದ್ರತಮಗೆ ಬಿ.ಎಲ್.ಸಂತೋಷ್ ರಿಂದ ಟಿಕೆಟ್ ಕೈತಪ್ಪಿದೆ ಎಂಬ ವದಂತಿ ಬಗ್ಗೆ ಮಾತನಾಡಿ, ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ.ಅಭ್ಯರ್ಥಿ ಆಯ್ಕೆ ಮಾಡೋದು ಕೋರ್ ಕಮಿಟಿ ಹಾಗೂ ಕೇಂದ್ರ ನಾಯಕರು. ಇದರಲ್ಲಿ ಯಾರೋ ಒಬ್ಬರ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದು ಮೈಸೂರಿನಲ್ಲಿ ಬಿ.ವೈ.ವಿಜಯೇಂದ್ರ ಹೇಳಿದರು. |
![]() | ಪಠ್ಯದಲ್ಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ? ಟಿಪ್ಪು ಬಗ್ಗೆ ಹೇಳಿದ್ರೆ ವಿಚಾರವಾದಿಗಳಿಗೆ ಆನಂದ; ಕಾಶಿ-ಮಥುರಾಗಳು ನಮ್ಮ ವಶ ಆಗುತ್ತದೆ: ಕೆ ಎಸ್ ಈಶ್ವರಪ್ಪದೇಶದ ಸಂಸ್ಕೃತಿ ವಿಚಾರದಲ್ಲಿ ಹೆಡ್ಗೇವಾರ್ ಮಾಡಿರುವ ಭಾಷಣದ ಒಂದಂಶ ಸೇರಿಸಲಾಗಿದೆ. ಹೆಡ್ಗೇವಾರ್ ಬಿಟ್ಟು ಪಠ್ಯದಲ್ಲಿ ಮಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ? ಈಶ್ವರ ಲಿಂಗ ಒಡೆದ ಔರಂಗಜೇಬನ ಹೆಸರು ಸೇರಿಸಬೇಕಿತ್ತಾ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ. |
![]() | ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್: ಯಡಿಯೂರಪ್ಪ ಪ್ರತಿಕ್ರಿಯೆ ಹೀಗಿದೆ...ಬಹು ನಿರೀಕ್ಷೆ ಇಟ್ಟುಕೊಂಡಿದ್ದ ವಿಧಾನ ಪರಿಷತ್ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಟಿಕೆಟ್ ನೀಡದಿರುವ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಬಿಜೆಪಿಯಲ್ಲಿನ 'ಸಂತೋಷ ಕೂಟ' ಇಡೀ ಬಿಎಸ್ ವೈ ಕುಟುಂಬವನ್ನು ವನವಾಸಕ್ಕೆ ಕಳಿಸುವಲ್ಲಿ ಯಶಸ್ವಿಯಾಗಿದೆ: ಕಾಂಗ್ರೆಸ್ ವ್ಯಂಗ್ಯಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ನಿನ್ನೆ ಘೋಷಣೆಯಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಹಜವಾಗಿ ಆಘಾತ ಮತ್ತು ಬೇಸರ ತಂದಿದೆ. |
![]() | ಪಕ್ಷದ ನಿರ್ಧಾರ ಗೌರವಿಸಿ, ಸೌಜನ್ಯದಿಂದ ವರ್ತಿಸಿ: ಬೆಂಬಲಿಗರಿಗೆ ಬಿಎಸ್ವೈ ಪುತ್ರ ವಿಜಯೇಂದ್ರ ಮನವಿವಿಧಾನಸಭೆಯಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ, ರಾಜಕೀಯದಲ್ಲಿ ಅಧಿಕಾರ ಮತ್ತು ಸ್ಥಾನವೇ ಅಂತಿಮವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ.... |
![]() | ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಲಿಸ್ಟ್ ಫೈನಲ್: ವಿಜಯೇಂದ್ರಗೆ ಹೈಕಮಾಂಡ್ ಬಿಗ್ ಶಾಕ್; ಲಕ್ಷ್ಮಣ ಸವದಿಗೆ ಲಕ್!ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಲಿಂಗಾಯತರ ಕೋಟದಡಿಯಲ್ಲಿ ಪರಿಷತ್ ಟಿಕೆಟ್ ದೊರೆತಿದೆ. |