social_icon
  • Tag results for villages

ಸತ್ತವರಿಗಾದರೆ ದೊಡ್ಡ ದೊಡ್ಡ ಪುತ್ಥಳಿ ಕಟ್ಟುವ ನಿಮಗೆ ಅಭಿವೃದ್ಧಿ ಬೇಕಿಲ್ಲ: ಸ್ಮಶಾನಕ್ಕೆ ಜಾಗ ಕೊಡದ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿ

ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಗುರುವಾರ ತೀವ್ರವಾಗಿ ಕಿಡಿಕಾರಿತು.

published on : 17th March 2023

ಸರ್ಕಾರದ ನಿರಾಸಕ್ತಿಗೆ ಬೇಸತ್ತ ಕೊಪ್ಪಳದ 39 ಗ್ರಾಮಗಳು: ಚುನಾವಣೆ ಬಹಿಷ್ಕಾರದ ಬೆದರಿಕೆ

ಹಲವು ವರ್ಷಗಳಿಂದ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ರೈತರು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಏಪ್ರಿಲ್/ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.

published on : 14th March 2023

ಮೂಲ ಸೌಕರ್ಯಗಳ ಕೊರತೆ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ.

published on : 11th March 2023

ವಿಧಾನಸಭಾ ಚುನಾವಣೆ 2023: ಗಡಿ ಗ್ರಾಮಗಳಿಗೆ ವಿಶೇಷ ಪ್ಯಾಕೇಜ್; ಸಿಎಂ ಬೊಮ್ಮಾಯಿ ಘೋಷಣೆ

ವಿಧಾನಸಭಾ ಚುನಾವಣೆಗೂ ಮುನ್ನ ಗಡಿ ಜಿಲ್ಲೆ ಚಾಮರಾಜನಗರದ ಜನರ ಮನಗೆಲ್ಲುವ ಗುರಿಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಗಡಿ ಗ್ರಾಮಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಲಿದೆ ಎಂದು ಬುಧವಾರ ಹೇಳಿದರು.

published on : 2nd March 2023

ಕರ್ನಾಟಕ ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿಯಿಂದ ಮಹಾರಾಷ್ಟ್ರದ ಗ್ರಾಮಗಳ ಮಾರಾಟ: ಉದ್ಧವ್ ಠಾಕ್ರೆ

ಕರ್ನಾಟಕ ಚುನಾವಣೆಗಾಗಿ ಬಿಜೆಪಿ, ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡುತ್ತಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 9th December 2022

ಗಡಿ ವಿವಾದಕ್ಕೆ ಹೊಸ ತಿರುವು: ಕರ್ನಾಟಕ ಸೇರಲು ಸೊಲ್ಲಾಪುರದ 11 ಗ್ರಾಮ ಪಂಚಾಯತ್‌ಗಳ ನಿರ್ಣಯ!

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ 11 ಗ್ರಾಮ ಪಂಚಾಯತ್‌ಗಳು ಕರ್ನಾಟಕ ಸೇರುವ ಬಗ್ಗೆ ನಿರ್ಣಯ ಆಂಗೀಕರಿಸಿದ್ದು, ಈ ಬೆಳವಣಿಗೆಯು ಕರ್ನಾಟಕ- ಮಹಾರಾಷ್ಟ್ರ ನಡುವಿನ ಗಡಿ ವಿವಾದಕ್ಕೆ ಹೊಸ ತಿರುವು ನೀಡಿದೆ.

published on : 7th December 2022

ಗಡಿ ವಿವಾದ: ಕರ್ನಾಟಕದೊಂದಿಗೆ ವಿಲೀನಕ್ಕೆ ಮಹಾರಾಷ್ಟ್ರದ 40 ಗ್ರಾಮಗಳ ಒತ್ತಾಸೆ

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ ನಾಯಕರ ನಡುವಣ ವಾಕ್ಸಮರ ಮುಂದುವರೆದಿರುವಂತೆಯೇ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ 40 ಗ್ರಾಮಗಳ ನಿವಾಸಿಗರು ಕರ್ನಾಟಕದೊಂದಿಗೆ ತಮ್ಮ ಪ್ರದೇಶವನ್ನು ವಿಲೀನಕ್ಕೆ ತಮ್ಮ ಇಚ್ಚೆ ವ್ಯಕ್ತಪಡಿಸಿದ್ದಾರೆ.

published on : 29th November 2022

ಗುಜರಾತ್ ನ 18 ಗ್ರಾಮಗಳಲ್ಲಿ ವಿಧಾನಸಭಾ ಚುನಾವಣೆಗೆ ಬಹಿಷ್ಕಾರ!

ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುಜರಾತ್ ನಲ್ಲಿ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸಿದ್ದರೆ, ನವ್ಸಾರಿಯ ಅಂಚೆಲಿ ಹಾಗೂ 17 ಇನ್ನಿತರ ಗ್ರಾಮಗಳು ಚುನಾವಣೆಯನ್ನು ಬಹಿಷ್ಕರಿಸಿವೆ. 

published on : 13th November 2022

ಎಸ್ ಬಿಐನ ಗ್ರಾಮ ಸೇವಾ ಯೋಜನೆ: ಗದಗದ ಅತಿ ಹಿಂದುಳಿದ ಗ್ರಾಮಗಳ ಅಭಿವೃದ್ಧಿ, ಮಾದರಿ ಗ್ರಾಮಗಳಾಗಿ ಪರಿವರ್ತನೆ

ಕರ್ನಾಟಕದ ಗದಗ ಜಿಲ್ಲೆಯ ದೂರದ ಹಳ್ಳಿಗಳಲ್ಲಿ ಅನೇಕರು ಶುದ್ಧ ಕುಡಿಯುವ ನೀರಿನಿಂದ ತಮ್ಮ ಬಾಯಾರಿಕೆಯನ್ನು ನೀಗಿಸುತ್ತಾರೆ ಎಂದು ಭಾವಿಸಿರಲಿಲ್ಲ, ಓದುವ ದಾಹವನ್ನು ತೀರಿಸಿಕೊಳ್ಳುತ್ತಾರೆ, ತಮ್ಮ ಪ್ರೀತಿಪಾತ್ರರನ್ನು ವೈದ್ಯಕೀಯ ಚಿಕಿತ್ಸೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗಲು ಸಾಧ್ಯವಾಗುತ್ತದೆ ಎಂದು ಭಾವಿಸಿರಲಿಲ್ಲ.

published on : 20th February 2022

ಜನವರಿ 26ರಿಂದ ರಾಜ್ಯದ 12 ಜಿಲ್ಲೆಗಳಲ್ಲಿ 'ಗ್ರಾಮ ಒನ್ ಯೋಜನೆ' ಜಾರಿ

ಗ್ರಾಮ ಮಟ್ಟದಲ್ಲಿ ಒಂದೇ ಸೂರಿನಡಿ ವಿವಿಧ ಸೇವೆಗಳನ್ನು ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ‘ಗ್ರಾಮ ಒನ್’ ಯೋಜನೆಯು ಜನವರಿ 26 ರಿಂದ 12 ಜಿಲ್ಲೆಗಳಲ್ಲಿ ಪ್ರಾರಂಭವಾಗಲಿದ್ದು, ಈ ಉದ್ದೇಶಕ್ಕಾಗಿ ಸುಮಾರು 3,000 ‘ಗ್ರಾಮ ಒನ್’ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

published on : 18th January 2022

ಕರ್ನಾಟಕದ 4,370 ಹಳ್ಳಿಗಳಲ್ಲಿ ಸಮಾಧಿ ಜಾಗವೇ ಇಲ್ಲ!: ಭೂಮಿ ಪಡೆಯಲು ಸರ್ಕಾರ ಮುಂದು

ರಾಜ್ಯದ ಹಲವು ಗ್ರಾಮಗಳಲ್ಲಿ ಜನರು ತೀರಿಹೋದರೆ ಅವರ ಅಂತ್ಯಸಂಸ್ಕಾರ ಮಾಡಲು ಜಾಗವಿಲ್ಲ. ಸುಮಾರು 4 ಸಾವಿರದ 370 ಗ್ರಾಮಗಳು(ಒಟ್ಟಾರೆ ಶೇಕಡಾ 20ರಷ್ಟು) ರಾಜ್ಯದಲ್ಲಿ ಸಮಾಧಿ ಸ್ಥಳಗಳಿಲ್ಲ. ಈ ನಿಟ್ಟಿನಲ್ಲಿ ಅಂತ್ಯಸಂಸ್ಕಾರಕ್ಕೆ ಸ್ಥಳ ಗುರುತಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಮಾರ್ಚ್ ಅಂತ್ಯದ ವೇಳೆಗೆ ಅದು ನಿಗದಿಯಾಗಲಿದೆ.

published on : 8th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9