- Tag results for violence
![]() | ಸಾರಿಗೆ ಮುಷ್ಕರ ಹಿಂಸಾ ರೂಪ ಪಡೆಯಬಾರದು: ಹೆಚ್.ಡಿ. ಕುಮಾರಸ್ವಾಮಿಸಾರಿಗೆ ನೌಕರರು ಆರನೇ ವೇತನ ಆಯೋಗ ಶಿಫಾರಸ್ಸು ಜಾರಿಗಾಗಿ ನಡೆಸುತ್ತಿರುವ ಮುಷ್ಕರ ಹಿಂಸೆ ರೂಪ ಪಡೆಯಬಾರದು. ಮುಷ್ಕರದ ಹೆಸರಿನಲ್ಲಿ ಯಾರ ಹಠವೂ ಗೆಲ್ಲದಿರಲಿ. ಮುಷ್ಕರ ನಾಗರಿಕರಿಗೆ ಹಿತವಾಗಿರಲಿ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. |
![]() | ಗಣರಾಜ್ಯದಿನದ ಹಿಂಸಾಚಾರ ಪ್ರಕರಣ: ನಟ ದೀಪ್ ಸಿಧುಗೆ ಜಾಮೀನುಜನವರಿ 26ರ ಹಿಂಸಾಚಾರ ಪ್ರಕರಣದ ಆರೋಪಿ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ. |
![]() | ಕೂಚ್ ಬೆಹಾರ್ ಹಿಂಸಾಚಾರ ಪ್ರಚೋದಿಸಿದ್ದು ದೀದಿ: ಅಮಿತ್ ಶಾಪಶ್ಚಿಮ ಬಂಗಾಳ ವಿಧಾನಸಭೆಯ ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬೆಹಾರ್ ನಲ್ಲಿ ನಡೆದ ಹಿಂಸಾಚಾರವನ್ನು ಪ್ರಚೋದಿಸಿದ್ದು ಸಿಎಂ ಮಮತಾ ಬ್ಯಾನರ್ಜಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. |
![]() | ಕೂಚ್ ಬೆಹಾರ್ ಹಿಂಸಾಚಾರ ಪ್ರಚೋದಿಸಿದ್ದು ದೀದಿ: ಅಮಿತ್ ಶಾಪಶ್ಚಿಮ ಬಂಗಾಳ ವಿಧಾನಸಭೆಯ ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬೆಹಾರ್ ನಲ್ಲಿ ನಡೆದ ಹಿಂಸಾಚಾರವನ್ನು ಪ್ರಚೋದಿಸಿದ್ದು ಸಿಎಂ ಮಮತಾ ಬ್ಯಾನರ್ಜಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. |
![]() | ಮತಗಟ್ಟೆ ಹಿಂಸಾಚಾರ: ಕೇಂದ್ರ ಪಡೆಗಳ ಕ್ರಮ ಪ್ರಶ್ನಿಸಿದ ಮಮತಾ ಬ್ಯಾನರ್ಜಿ, ಸಿಐಡಿ ತನಿಖೆಗೆ ಆದೇಶನಾಲ್ಕು ಜನರ ಸಾವಿಗೆ ಕಾರಣವಾದ ಕೂಚ್ ಬೆಹಾರ್ ಮತಗಟ್ಟೆ ಹಿಂಸಾಚಾರಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಭದ್ರತಾ ಪಡೆಯ ಕ್ರಮವನ್ನು ಪ್ರಶ್ನಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ |
![]() | ಪಶ್ಚಿಮ ಬಂಗಾಳದಲ್ಲಿ ಶೇ 79.79, ಆಸ್ಸಾಂ ನಲ್ಲಿ ಶೇ 72.14 ಮತದಾನಅಸ್ಸಾಂನಲ್ಲಿ ಸಂಜೆ 6 ಗಂಟೆಯ ವೇಳೆಗೆ ಶೇ 72.14ರಷ್ಟು ಮತದಾನ ದಾಖಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಯಾರೂ ಊಹಿಸದ ರೀತಿಯಲ್ಲಿ ಶೇ 79.79 ರಷ್ಟು ಮತದಾನ ದಾಖಲಾಗಿದೆ. |
![]() | ಕೆಂಪು ಕೋಟೆ ಹಿಂಸಾಚಾರ: ದೆಹಲಿ ಪೊಲೀಸರಿಂದ ಇಬ್ಬರ ಬಂಧನಕಳೆದ ಜನವರಿ 26ರಂದು ಗಣರಾಜ್ಯೋತ್ಸವ ದಿನ ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಅಪರಾಧ ವಿಭಾಗ ಇಬ್ಬರನ್ನು ಬುಧವಾರ ಬಂಧಿಸಿದೆ. |
![]() | ಕೆಂಪು ಕೋಟೆ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ, ಕೃಷಿ ಕಾಯ್ದೆ ರೈತರಿಗೆ ಡೆತ್ ವಾರಂಟ್: ಅರವಿಂದ್ ಕೇಜ್ರಿವಾಲ್ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳು ರೈತರಿಗೆ ಡೆತ್ ವಾರಂಟ್.ಸರ್ಕಾರ ಅವರ ಭೂಮಿಯನ್ನು ವಶಪಡಿಸಿಕೊಂಡು ಮೂರ್ನಾಲ್ಕು ಬಂಡವಾಳಶಾಹಿಗಳಿಗೆ ನೀಡಲು ಮುಂದಾಗಿದೆ. ಈ ಕೃಷಿ ಕಾಯ್ದೆಗಳು ಜಾರಿಗೆ ಬಂದರೆ ರೈತರು ತಮ್ಮ ಜಮೀನಿನಲ್ಲಿಯೇ ಕಾರ್ಮಿಕರಾಗುತ್ತಾರೆ. ಹೀಗಾಗಿ ಇದು ರೈತರಿಗೆ ಮಾಡು ಇಲ್ಲವೇ ಮಡಿಯ ಪರಿಸ್ಥಿತಿಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ |
![]() | ದೆಹಲಿ ಕೆಂಪುಕೋಟೆ ಹಿಂಸಾಚಾರ: ಮತ್ತೆ ಇಬ್ಬರು ಪ್ರಮುಖ ಆರೋಪಿಗಳ ಬಂಧನಕಳೆದ ಜನವರಿ 26 ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ರೈಮ್ ಬ್ರಾಂಚ್ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. |
![]() | ಗಣರಾಜ್ಯ ದಿನದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 200 ಮಂದಿಯ ಫೋಟೋ ಬಿಡುಗಡೆಗಣರಾಜ್ಯದಿನದಂದು ಕೆಂಪು ಕೋಟೆ ಬಳಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದವರ ಪೈಕಿ 200 ಮಂದಿಯ ಫೋಟೊಗಳನ್ನು ದೆಹಲಿ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. |
![]() | ದೆಹಲಿಯ ಕೆಂಪು ಕೋಟೆ ಹಿಂಸಾಚಾರ: ಕತ್ತಿ ಝಳಪಿಸಿ ಹಿಂಸೆಗೆ ಪ್ರೇರಣೆ ನೀಡಿದ್ದ ಆರೋಪಿ ಮನಿಂದರ್ ಸಿಂಗ್ ಬಂಧನಕಳೆದ ಜನವರಿ 26ರ ಗಣರಾಜ್ಯೋತ್ಸವ ದಿನ ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕೆಂಪು ಕೋಟೆಯಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಖಡ್ಗವನ್ನು ಝಳಪಿಸುತ್ತಾ ಪ್ರತಿಭಟನಾ ನಿರತ ಗುಂಪನ್ನು ಪ್ರಚೋದಿಸಿದ್ದ 30 ವರ್ಷದ ಆರೋಪಿ ಮನಿಂದರ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಕೆಂಪು ಕೋಟೆ ಹಿಂಸಾಚಾರ ಪ್ರಕರಣ: ನಟ ದೀಪ್ ಸಿಧು ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆನವದೆಹಲಿಯ ಕೆಂಪು ಕೋಟೆಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾದ ಪಂಜಾಬಿ ನಟ ದೀಪ್ ಸಿಧು ಬಂಧನ ಅವಧಿ ಏಳು ದಿನಗಳವರೆಗೆ ವಿಸ್ತರಣೆಯಾಗಿದೆ. |
![]() | ದೇಶದ್ರೋಹ ಪ್ರಕರಣ: ನನ್ನ ಯಾವುದೇ ಟ್ವೀಟ್ ಗಳೂ ಹಿಂಸಾಚಾರವನ್ನು ಪ್ರಚೋದಿಸಿಲ್ಲ, ಹೈಕೋರ್ಟ್ ಗೆ ಕಂಗನಾತಮ್ಮ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣ, ಎಫ್ಐಆರ್ ನ್ನು ರದ್ದುಗೊಳಿಸಬೇಕೆಂದು ಬಾಲಿವುಡ್ ನಟಿ ಕಂಗನಾ ರನೌತ್ ಬಾಂಬೆ ಹೈಕೋರ್ಟ್ ಗೆ ತಮ್ಮ ವಕೀಲರ ಮೂಲಕ ಮನವಿ ಮಾಡಿದ್ದಾರೆ. |
![]() | ಗಣರಾಜ್ಯೋತ್ಸವ ಹಿಂಸಾಚಾರ: ರೈತ ಸಂಘಟನೆಗಳಿಂದ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿರುವ.... |
![]() | ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನಗಣರಾಜ್ಯೋತ್ಸವ ದಿನದಂದು ದೆಹಲಿಯ ಬುರಾರಿಯಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. |