- Tag results for vishwanath
![]() | ವರುಣಾದಲ್ಲಿ ಸಿದ್ದರಾಮಯ್ಯ ಸೋಲಿಸಲು ಬಿಜೆಪಿಯಿಂದ ದೊಡ್ಡ ಪಿತೂರಿ: ಎಂಎಲ್'ಸಿ ವಿಶ್ವನಾಥ್ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ದೊಡ್ಡ ಪಿತೂರಿ ನಡೆಸುತ್ತಿದೆ ಎಂದು ಎಂಎಲ್'ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ. |
![]() | ಎಂಎಲ್ ಸಿ ಹುದ್ದೆ ಕಳೆದುಕೊಳ್ಳುವ ಭೀತಿ: ಮರಳಿ ಗೂಡು ಸೇರುವ ನಿರ್ಧಾರ 'ಕೈ' ಬಿಟ್ಟ 'ಹಳ್ಳಿ ಹಕ್ಕಿ'ವಿಧಾನಸಭೆ ಚುನಾವಣೆಗು ಮುನ್ನ ಕಾಂಗ್ರೆಸ್ ಪಕ್ಷ ಸೇರಲು ಕೆಪಿಸಿಸಿ ಕಚೇರಿಗೆ ಸಂಭ್ರಮದಿಂದ ಆಗಮಿಸಿದ್ದ ಮಾಜಿ ಸಚಿವ, ಬಿಜೆಪಿ ಎಂಎಲ್ಸಿ ಎ ಎಚ್ ವಿಶ್ವನಾಥ್ ಅವರು ಕಾನೂನು ತೊಡಕಿನಿಂದಾಗಿ ಹಿಂತಿರುಗಬೇಕಾಯಿತು. |
![]() | ಬಿಜೆಪಿ ಟಿಕೆಟ್ ಬಂಡಾಯ: ಲಕ್ಷ್ಮಣ್ ಸವದಿ ಬೆನ್ನಲ್ಲೇ ಪಕ್ಷಕ್ಕೆ ಗುಡ್ ಬೈ ಹೇಳಲು ಮತ್ತೋರ್ವ ನಾಯಕ ಮುಂದುವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪುತ್ತಿದ್ದಂತೆ ಹಲವು ಹಿರಿಯ ನಾಯಕರು ಪಕ್ಷ ತೊರೆಯಲು ನಿರ್ಧರಿಸಿದ್ದು, ಈ ಪಟ್ಟಿಗೆ ಇದೀಗ ಮತ್ತೋರ್ವ ನಾಯಕ ಕೂಡ ಸೇರ್ಪಡೆಯಾಗಿದ್ದಾರೆ. |
![]() | ಮೈಸೂರು: ಬಿಜೆಪಿ ಸರ್ಕಾರ ಬರಲು ಕಾರಣವಾಗಿದ್ದಕ್ಕೆ ಎಚ್.ವಿಶ್ವನಾಥ್ 'ಪಶ್ಚಾತಾಪ ಸತ್ಯಾಗ್ರಹ'ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಬಿಜೆಪಿ ಸರಕಾರ ಬರಲು ಕಾರಣವಾದ ಎಚ್.ವಿಶ್ವನಾಥ್ ಸೋಮವಾರ ಪಶ್ಚಾತಾಪ ಸತ್ಯಾಗ್ರಹ ನಡೆಸಿದರು. |
![]() | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ: ಬಿಡಿಎದಿಂದ 300 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿದ್ದ ಅತಿಕ್ರಮಣಕಾರರನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಶನಿವಾರ ನಗರದ ವಿವಿಧೆಡೆ ಮೂರು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ ಅತಿಕ್ರಮಣವನ್ನು ತೆರವುಗೊಳಿಸಿ 300 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಮರುವಶಪಡಿಸಿಕೊಂಡಿದೆ. |
![]() | ಕಾಶಿ ವಿಶ್ವನಾಥ ದೇವಾಲಯಕ್ಕೆ 100 ಬಾರಿ ಭೇಟಿ ನೀಡಿದ ಮೊದಲ ಯುಪಿ ಸಿಎಂ ಯೋಗಿ ಆದಿತ್ಯನಾಥ್ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಬೆಳಗ್ಗೆ ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಮೂಲಕ ಕಳೆದ ಆರು ವರ್ಷಗಳಲ್ಲಿ ಈ ದೇವಾಲಯಕ್ಕೆ 100 ಬಾರಿ ಭೇಟಿ ನೀಡಿದ ಉತ್ತರ ಪ್ರದೇಶದ ಮೊದಲ ಸಿಎಂ ಎಂಬ ಹೆಸರಿಗೂ ಪಾತ್ರರಾಗಿದ್ದಾರೆ. |
![]() | ರೂಪಾ, ರೋಹಿಣಿ ಸಿಂಧೂರಿ ವಜಾಗೊಳಿಸುವಂತೆ ವಿಧಾನಪರಿಷತ್ತಿನಲ್ಲಿ ಎಚ್ ವಿಶ್ವನಾಥ್ ಆಗ್ರಹ; ಗ್ಯಾಲರಿಯಲ್ಲಿ ಕುಳಿತು ಕೇಳಿಸಿಕೊಂಡ ಮುನೀಶ್ ಮೌದ್ಗಿಲ್ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳ ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿ ಜನಪ್ರತಿನಿಧಿಗಳ ಮಧ್ಯೆ ಬಿಸಿಬಿಸಿ ಚರ್ಚೆಯಾಗುತ್ತಿದೆ. |
![]() | ಅಧಿಕಾರಿಗಳಿಬ್ಬರಿಗೂ ಅಭಿಮಾನಿ ಸಂಘಗಳಿವೆ; ಇವರು ರಾಜಕಾರಣಿಗಳಾ, ಜನಪ್ರತಿನಿಧಿಗಳಾ? ಇಬ್ಬರು ಮಹಿಳೆಯರಿಂದ ರಾಜ್ಯದ ಆಡಳಿತಕ್ಕೆ ಅಗೌರವ!ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳು ಬಹಿರಂಗವಾಗಿ ಕಿತ್ತಾಡಿಕೊಳ್ಳುವ ಮೂಲಕ ರಾಜ್ಯದ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಬಿಜೆಪಿ ಎಂಎಲ್ ಸಿ ಎಚ್.ವಿಶ್ವನಾಥ್ ಹೇಳಿದ್ದಾರೆ. |
![]() | ಏನೋ ಬದಲಾವಣೆಯಾಗುತ್ತದೆಂದು ಬಿಜೆಪಿ ಸೇರ್ಪಡೆಯಾಗಿದ್ದೆ, ಇವರಂಥ ಎಡವಟ್ಟು ಗಿರಾಕಿಗಳು ಯಾರೂ ಇಲ್ಲ; ಎಚ್.ವಿಶ್ವನಾಥ್ಏನೋ ಒಂದು ಬದಲಾವಣೆಯಾಗಬಹುದು ಎಂದು ಬಿಜೆಪಿ ಸೇರ್ಪಡೆಯಾಗಿದ್ದೆ. ಇವರಂಥ ಎಡವಟ್ಟು ಗಿರಾಕಿಗಳು ಯಾರೂ ಇಲ್ಲ. ಶಾಲೆಗೆ ಕೇಸರಿ ಬಣ್ಣ ಬಳಿಯುತ್ತಿದ್ದಾರೆ. |
![]() | ಕೋಲಾರದಲ್ಲಿ ಸಿದ್ದರಾಮಯ್ಯ ಗೆಲ್ಲುತ್ತಾರೆ, ನಾನೂ ಅವರ ಪರ ಪ್ರಚಾರ ಮಾಡುತ್ತೇನೆ: ಎಚ್.ವಿಶ್ವನಾಥ್ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬಾರಿ ಕೋಲಾರದಿಂದ ಸ್ಪರ್ಧಿಸಲು ನಿರ್ಧರಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗೆಲ್ಲುತ್ತಾರೆ... |
![]() | ನನ್ನ ರಕ್ತವೇ ಕಾಂಗ್ರೆಸ್, ಮತ್ತೆ ಆ ಪಕ್ಷಕ್ಕೆ ಸೇರುತ್ತೇನೆ; ಬಿಎಸ್ವೈ ಇಲ್ಲದ ಬಿಜೆಪಿ ಊಹಿಸಲಸಾಧ್ಯ; ನನ್ನ ಸೋಲಿಗೆ ಶ್ರಮಿಸಿದ್ದ ವಿಜಯೇಂದ್ರ: ಎಚ್.ವಿಶ್ವನಾಥ್ನಾನೀನ ಯಾವ ಪಕ್ಷ ದಲ್ಲೂ ಇಲ್ಲದ ಸ್ವತಂತ್ರ ವ್ಯಕ್ತಿ. ಆದರೆ ನನ್ನ ರಕ್ತದಲ್ಲೇ ಕಾಂಗ್ರೆಸ್ ಇದೆ. ಆದ್ದರಿಂದ ಮತ್ತೆ ಕಾಂಗ್ರೆಸ್ ಸೇರುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ ಹೇಳಿದರು. |
![]() | ಜೆಡಿಎಸ್ ಮತ್ತೊಂದು ವಿಕೆಟ್ ಪತನ: ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧಿಸಿದ್ದ ದಳಪತಿ 'ಕೈ' ಗಾಹುತಿ!ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮರ್ಥ ಎದುರಾಳಿ ಎಂದೇ ಪರಿಗಣಿತವಾಗಿದ್ದ ಜೆಡಿಎಸ್ನ ಡಿ ಎಂ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. |
![]() | ಯಾರೋ ಪಿಂಪ್ ಮಾತು ಕೇಳಿ ಹೇಳಿಕೆ ಕೊಡಬಾರದು, ಸರ್ಕಾರ ಬಿದ್ದಾಗಿನಿಂದ ಈವರೆಗೆ ಏನು ಮಾಡುತ್ತಿದ್ದಿರಿ, ಹಿಂದೆಯೇ ಹೇಳಲಿಲ್ಲವೇಕೆ? ವಿಶ್ವನಾಥ್ಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ ಹೇಳಿರುವುದು ಕಟ್ಟು ಕಥೆ. ಯಾರೋ ಪಿಂಪ್ ಮಾತು ಕೇಳಿ ಹೇಳಿಕೆ ಕೊಡಬಾರದು. ಸರ್ಕಾರ ಬಿದ್ದಾಗಿನಿಂದ ಈವರೆಗೆ ಏನು ಮಾಡುತ್ತಿದ್ದಿರಿ, ಹಿಂದೆಯೇ ಹೇಳಲಿಲ್ಲವೇಕೆ? |
![]() | ಯಲಹಂಕ ಟೋಲ್ ಬಳಿ ನಿವಾಸಿಗಳಿಗೆ ಉಚಿತ ರಸ್ತೆ ಮಾರ್ಗ: ಶಾಸಕ ಎಸ್ಆರ್ ವಿಶ್ವನಾಥ್ಯಲಹಂಕ ಟೋಲ್ ಸುತ್ತಮುತ್ತಲಿನ ಸ್ಥಳೀಯ ನಿವಾಸಿಗಳ ಬಹುದಿನಗಳ ಬೇಡಿಕೆ ಕೊನೆಗೂ ಈಡೇರಿದ್ದು, ನಿವಾಸಿಗಳಿಗೆ ಉಚಿತ ರಸ್ತೆ ಮಾರ್ಗದ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಎಸ್ಆರ್ ವಿಶ್ವನಾಥ್ ಹೇಳಿದ್ದಾರೆ. |
![]() | ಉತ್ತಮ ಶುಲ್ಕ ಪಾವತಿಸಿದರೆ 4,500 ಮನೆಗಳ ಸಕ್ರಮಗೊಳಿಸಲು ನಿರ್ಧಾರ: ಎಸ್ ಆರ್ ವಿಶ್ವನಾಥ್ಮಾಲೀಕರು ಉತ್ತಮ ಶುಲ್ಕ ಪಾವತಿಸಲು ಮುಂದೆ ಬಂದರೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಆಗಸ್ಟ್ 2018 ರ ನಂತರ ಲೇಔಟ್ನಲ್ಲಿ ನಿರ್ಮಿಸಲಾದ 4,500 ಮನೆಗಳನ್ನು ಸಕ್ರಮಗೊಳಿಸಲಾಗುವುದು ಎಂದು ಬಿಡಿಎ ಅಧ್ಯಕ್ಷ ಮತ್ತು ಶಾಸಕ ಎಸ್ಆರ್ ವಿಶ್ವನಾಥ್ ಘೋಷಿಸಿದ್ದಾರೆ. |