- Tag results for war
![]() | 13 ವರ್ಷಗಳ ಸುದೀರ್ಘ ಕಾಯುವಿಕೆ ನಂತರ ಕಾರವಾರ ಬಂದರಿನಿಂದ ಚೀನಾಗೆ ಕಬ್ಬಿಣದ ಅದಿರು ರಪ್ತು!ಕಾರವಾರ ಬಂದರಿನಿಂದ ಸುಮಾರು ಹದಿಮೂರು ವರ್ಷಗಳ ನಂತರ ಕಬ್ಬಿಣದ ಅದಿರು ಈಗ ಚೀನಾದತ್ತ ಸಾಗುತ್ತಿದೆ. ಕಳೆದ 13 ವರ್ಷಗಳ ಹಿಂದೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿದ್ದರು. |
![]() | ಇಂದೋರ್'ನಲ್ಲಿ ರಾಜ್ಯಪಾಲ ಗೆಹ್ಲೋಟ್: ಖಾತೆ ಹಂಚಿಕೆ ಮತ್ತಷ್ಟು ವಿಳಂಬ?ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದೋರ್'ಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಚಿವರ ಖಾತೆ ಹಂಚಿಕೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |
![]() | ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ನೋಡಿದ ಮೇಲೆ ನಾನು ಹೋಗದೇ ಇದ್ದುದ್ದಕ್ಕೆ ಸಂತೋಷ ಪಡುತ್ತೇನೆ: ಶರದ್ ಪವಾರ್ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗದೇ ಇದ್ದುದ್ದಕ್ಕೆ ಸಂತೋಷವಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. |
![]() | ನಾವು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದ್ದೇವೆಯೇ?: ಶರದ್ ಪವಾರ್ಹೊಸ ಸಂಸತ್ ಭವನ ಉದ್ಘಾಟನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ತಾವು ಅಲ್ಲಿಗೆ ಹೋಗುವುದಿಲ್ಲ ಎಂದು ಭಾನುವಾರ ಹೇಳಿದ್ದಾರೆ. |
![]() | ಶೀಘ್ರದಲ್ಲೇ OTTಯಲ್ಲೂ ತಂಬಾಕು ವಿರೋಧಿ ಸಂದೇಶ ಪ್ರಸಾರ ಕಡ್ಡಾಯಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ತಂಬಾಕು ವಿರೋಧಿ ಸಂದೇಶಗಳನ್ನು ಶೀಘ್ರದಲ್ಲೇ ಒಟಿಟಿ ಪ್ಲಾಟ್ಫಾರ್ಮ್ಗಳಲ್ಲೂ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಲಾಗುವುದು. ಈ ಸಂಬಂಧ ಆರೋಗ್ಯ ಸಚಿವಾಲಯವು ಸಂಬಂಧಿಸಿದ... |
![]() | ಮುಂಬೈ: ಉದ್ಧವ್ ಠಾಕ್ರೆ ಬಳಿಕ ಶರದ್ ಪವಾರ್ ಭೇಟಿಯಾದ ಕೇಜ್ರಿವಾಲ್ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾದರು. |
![]() | ಯಾರೋ ಒಬ್ಬರು ಹೇಳಿಕೆ ಕೊಟ್ಟರೆ ಆಗಲ್ಲ; RSS, ಬಜರಂಗ ದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ, ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ನೇರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇತ್ತ ಸಚಿವ ಜಿ. ಪರಮೇಶ್ವರ್ ಮಾತ್ರ ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. |
![]() | ಆಳ್ವಾರ್ ರಕ್ಬರ್ ಖಾನ್ ಹತ್ಯೆ ಪ್ರಕರಣ: ನಾಲ್ಕು ಮಂದಿಗೆ 7 ವರ್ಷ ಜೈಲು ಶಿಕ್ಷೆ2018 ರಲ್ಲಿ ಹಸು ಕಳ್ಳಸಾಗಣೆ ಆರೋಪದ ಮೇಲೆ ರಕ್ಬರ್ ಖಾನ್ ಅವರನ್ನು ಹತ್ಯೆ ಮಾಡಿದ್ದಕ್ಕಾಗಿ ರಾಜಸ್ಥಾನದ ಅಲ್ವಾರ್ ನ್ಯಾಯಾಲಯ ನಾಲ್ವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದ ಐದನೇ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ. |
![]() | ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ವ್ಯಕ್ತಿಯನ್ನೇ ಕೊಚ್ಚಿ ಬರ್ಬರವಾಗಿ ಹತ್ಯೆಗೈದ್ಯ ದುಷ್ಕರ್ಮಿಗಳು!30 ವರ್ಷದ ವ್ಯಕ್ತಿಯನ್ನು ಕನಿಷ್ಠ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. |
![]() | ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿ ಬಿದ್ದ ವಾಹನ; 7 ದುರ್ಮರಣಜಮ್ಮು-ಕಾಶ್ಮೀರo ಕಿಶ್ತ್ವಾರದಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. |
![]() | ಉರಿವ ಬೆಂಕಿಗೆ ತುಪ್ಪ ಸುರಿದ ಎಂಬಿಪಿ: ಸರ್ಕಾರದಿಂದ ಹೊರಗಿರುತ್ತೇನೆ ಎಂದ ಡಿಕೆಶಿ; ಸಚಿವಗೆ ಡಿ.ಕೆ ಸುರೇಶ್ ವಾರ್ನಿಂಗ್!ಸಿದ್ದರಾಮಯ್ಯ ಅವರೇ ಪೂರ್ಣಾವಧಿಗೆ ಸಿಎಂ ಆಗಿರ್ತಾರೆ ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆ ಕಾಂಗ್ರೆಸ್ನಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಈ ಹೇಳಿಕೆಗೆ ಡಿಕೆ ಸಹೋದರರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಪ್ರಧಾನಿ ರೇಸ್ನಲ್ಲಿಲ್ಲ, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇನೆ: ಶರದ್ ಪವಾರ್ನಾನು ಪ್ರಧಾನಿ ಹುದ್ದೆಯ ರೇಸ್ ನಲ್ಲಿ ಇಲ್ಲ. ಪ್ರತಿಪಕ್ಷಗಳು ದೇಶದ ಒಳಿತಿಗಾಗಿ ಕೆಲಸ ಮಾಡುವ ನಾಯಕತ್ವವನ್ನು ಬಯಸುತ್ತವೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಹೇಳಿದ್ದಾರೆ. |
![]() | ಬೆಂಗಳೂರು: ಆಭರಣ ಮಳಿಗೆಗೆ ಮಳೆ ನೀರು ನುಗ್ಗಿ ಕೋಟ್ಯಾಂತರ ರೂ ನಷ್ಟ, ನೀರಿನಲ್ಲಿ ಕೊಚ್ಚಿ ಹೋದ ಚಿನ್ನ, ಬೆಳ್ಳಿ ಒಡವೆಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. |
![]() | ಕದಂಬ ನೌಕಾನೆಲೆಯಲ್ಲಿ ಐಎನ್ಎಸ್ ವಿಕ್ರಾಂತ್ ನಿಲುಗಡೆ ಯಶಸ್ವಿಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಎಂದೇ ಹೆಗ್ಗುರುತಿಗೆ ಪಾತ್ರವಾಗಿರುವ ಐಎನ್ಎಸ್ ವಿಕ್ರಾಂತ್ ಮೊದಲ ಬಾರಿಗೆ ಕಾರವಾರದ ಕದಂಬ ನೌಕಾನೆಲೆ ತಲುಪಿದೆ. |
![]() | RCB vs GT: ಏನೇ ಆದ್ರು ಆರ್ಸಿಬಿ ನನ್ನ ಫೇವರಿಟ್, ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ; ಡಿಕೆ ಶಿವಕುಮಾರ್ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ 6 ವಿಕೆಟ್ಗಳ ಸೋಲು ಕಂಡಿದ್ದು, ಈ ಮೂಲಕ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದೆ. |