social_icon
  • Tag results for waste

ಕಸದಿಂದ ರಸ: ಹೂವುಗಳ ತ್ಯಾಜ್ಯದಿಂದ ಸುವಾಸನೆ ಭರಿತ ಅಗರಬತ್ತಿ ತಯಾರಿ!

ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ 3 ದಿನಗಳ 17ನೇ ಅಂತಾರಾಷ್ಟ್ರೀಯ ಸಮ್ಮೇಳನ ಮತ್ತು ಪ್ರದರ್ಶನ 'ಮುನಿಸಿಪಾಲಿಕಾ-2023' ನಡೆಯಿತು. 

published on : 29th November 2023

ವೇತನ ನೀಡುವಂತೆ ಆಗ್ರಹ: ಮೈಮೇಲೆ ಮಲ ಸುರಿದುಕೊಂಡು ಪೌರಕಾರ್ಮಿಕರ ಪ್ರತಿಭಟನೆ

15 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಇಬ್ಬರು ಪೌರಕಾರ್ಮಿಕರು ತಮ್ಮ ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ನಡೆಸಿದ ಘಟನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಮಂಗಳವಾರ ನಡೆದಿದೆ.

published on : 23rd August 2023

ಬ್ರ್ಯಾಂಡ್ ಬೆಂಗಳೂರು- ಸ್ವಚ್ಛ ಬೆಂಗಳೂರು: 10 ಸಾವಿರಕ್ಕೂ ಹೆಚ್ಚು ಸಲಹೆ; ಹೆಚ್ಚಿನ ಸಿಬ್ಬಂದಿ ನಿಯೋಜಿಸುವಂತೆ ಪೌರಕಾರ್ಮಿಕರ ಆಗ್ರಹ

ರಾಜಧಾನಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆರಂಭಿಸಿರುವ ‘ಬ್ರ್ಯಾಂಡ್ ಬೆಂಗಳೂರು’ ಅಭಿಯಾನಕ್ಕೆ ಸಲಹೆ-ಸೂಚನೆಗಳ ಮಹಾಪೂರವೇ ಹರಿದುಬಂದಿದ್ದು, ಸ್ವಚ್ಛ ಬೆಂಗಳೂರು ವಿಭಾಗಕ್ಕೆ 10,000ಕ್ಕೂ ಹೆಚ್ಚು ಸಲಹೆಗಳು ಬಂದಿವೆ.

published on : 4th August 2023

ಘನತ್ಯಾಜ್ಯ ನಿರ್ವಹಣೆ: ಉನ್ನತಾಧಿಕಾರಿಗಳೊಂದಿಗೆ ಸಭೆ, ವಿವರ ಪಡೆದ ಡಿಸಿಎಂ ಡಿಕೆ.ಶಿವಕುಮಾರ್

ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆಯ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿ, ಘನತ್ಯಾಜ್ಯ ನಿರ್ವಹಣೆಯ ಕುರಿತು ಮಾಹಿತಿ ಪಡೆದುಕೊಂಡರು.

published on : 21st June 2023

ಬೆಂಗಳೂರಿನ ಜೆಪಿ ನಗರದಲ್ಲಿನ ಒಣ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿ ಬೆಂಕಿ ಅವಘಡ; 10 ಲಕ್ಷ ರೂ. ನಷ್ಟ

ಜೆ.ಪಿ. ನಗರದಲ್ಲಿ ಶನಿವಾರ ಸಂಜೆ ಒಣ ತ್ಯಾಜ್ಯ ಸಂಗ್ರಹಣೆ (ಡಿಡಬ್ಲ್ಯುಸಿಸಿ) ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. 

published on : 22nd May 2023

Best of waste: ತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿಯಾದ ಮೈಸೂರು; ಲೋಹ ತ್ಯಾಜ್ಯಗಳಿಂದ ವಿಶಿಷ್ಟ ಕಲಾಕೃತಿಗಳ ರಚನೆ

ಕಸದ ರಾಶಿಯಿಂದ ದುರ್ನಾತ ಬೀರುತ್ತಿದ್ದು, ಸುತ್ತಮುತ್ತಲಿನ ಪರಿಸರವನ್ನು ಅಶುದ್ಧಗೊಳಿಸಿ ರೋಗಗಳ ಉತ್ಪತ್ತಿ ಕೇಂದ್ರವಾಗುತ್ತಿರುವುದು ಬಹುತೇಕ ನಗರಗಳಲ್ಲಿ ಸಾಮಾನ್ಯ ದೃಶ್ಯವಾಗಿರುತ್ತದೆ. 

published on : 19th February 2023

ಕೇರಳದಿಂದ ಬರುವ ತ್ಯಾಜ್ಯದಿಂದ ತುಂಬಿ ತುಳುಕುತ್ತಿರುವ ಕೊಡಗಿನ ಅರಣ್ಯ ಪ್ರದೇಶಗಳು...

ಕೇರಳದಿಂದ ಆಗಮಿಸುವ ಟ್ರಕ್‌ಗಟ್ಟಲೆ ತ್ಯಾಜ್ಯವನ್ನು ಅಕ್ರಮವಾಗಿ ಸುರಿಯುತ್ತಿರುವುದರಿಂದ ಕೊಡಗಿನಲ್ಲಿ ಅರಣ್ಯ ಮತ್ತು ವನ್ಯಜೀವಿಗಳು ಗಂಭೀರ ಅಪಾಯವನ್ನು ಎದುರಿಸುತ್ತಿವೆ. ಸಾರ್ವಜನಿಕ ಅರಿವಿನ ಕೊರತೆ ಮತ್ತು ಪ್ರವಾಸಿಗರಿಗೆ ಸರಿಯಾದ ಸೌಲಭ್ಯಗಳ ಕೊರತೆಯಿಂದಾಗಿ NH-275 ರ ಅರಣ್ಯದ ಅಂಚಿನಲ್ಲಿ ಕಸ ಹಾಕುವ ಅಪಾಯವಿದೆ.

published on : 19th February 2023

97ನೇ ಆವೃತ್ತಿಯ ಮನ್ ಕಿ ಬಾತ್: ಇ-ತ್ಯಾಜ್ಯ ನಿರ್ವಹಣೆ, ಸಿರಿಧಾನ್ಯಗಳ ಮಹತ್ವ ತಿಳಿಸಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 97ನೇ ಆವೃತ್ತಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಇ-ತ್ಯಾಜ್ಯ ನಿರ್ವಹಣೆ, ಸಿರಿಧಾನ್ಯಗಳ ಮಹತ್ವ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಪದ್ಮಪ್ರಶಸ್ತಿ ಪುರಸ್ಕೃತರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

published on : 29th January 2023

ಕಲ್ಲಿದ್ದಲು ತ್ಯಾಜ್ಯದಿಂದ ಅತ್ಯಾಕರ್ಷಕ ಆಭರಣ ಸೃಷ್ಟಿ: ಭಾರತೀಯ ವಿಜ್ಞಾನಿಗಳ ಸಾಧನೆ

ಕಲ್ಲಿದ್ದಲನ್ನು ಆಭರಣವಾಗಿ ಧರಿಸುವ ಯೋಚನೆ ನಮ್ಮಲ್ಲನೇಕರಿಗೆ ಹುಚ್ಚುತನದ ಪರಮಾವಧಿ ಎನ್ನಿಸಬಹುದು. ಅದರೆ, ಅದನ್ನು ಸಂಶೋಧಕರು ಸಾಧ್ಯವಾಗಿಸಿದ್ದಾರೆ. 

published on : 27th November 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9