- Tag results for yash
![]() | ದೆಹಲಿ: 5,400 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಸಮಾವೇಶ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ದ್ವಾರಕಾದಲ್ಲಿ 5,400 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಮಾವೇಶ ಕೇಂದ್ರವನ್ನು ಇಂದು ಉದ್ಘಾಟಿಸಿದ್ದಾರೆ. |
![]() | ಸಿನಿಮಾದಲ್ಲಿ ಅವಕಾಶ ಇಲ್ಲದಿದ್ದಾಗ ನನ್ನ ಬಳಿ ಬಂದು ಯಶ್ ಕಣ್ಣೀರು ಹಾಕಿದ್ದರು: ತಮಿಳು ನಟನ ಹೇಳಿಕೆ ವೈರಲ್!ರಾಕಿಂಗ್ ಸ್ಟಾರ್ ನಡೆದು ಬಂದ ಹಾದಿ ಈಗ ನೋಡುತ್ತಿರುವಷ್ಟು ಸುಲಭವಾಗಿರಲಿಲ್ಲ. ಯಶ್ ಸೂಪರ್ಸ್ಟಾರ್ ಆಗುವುದಕ್ಕೆ ಮುಳ್ಳಿನ ಹಾದಿಯನ್ನೇ ಸವೆದಿದ್ದರು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಸಿನಿಮಾದಲ್ಲಿ ನಟಿಸಲೇ ಬೇಕು ಅಂತ ಯಶ್ ಪಣತೊಟ್ಟಿದ್ದರು. ಚಿಕ್ಕದೊಂದು ಅವಕಾಶಕ್ಕೂ ಯಶ್ ಪರದಾಡಿದ ದಿನಗಳಿದ್ದವು. |
![]() | ಲೋಕಸಭೆ ಚುನಾವಣೆ ಬಳಿಕೆ ಮೋದಿ ಅಲ್ಲ... ದೇಶಕ್ಕೆ ಮಹಿಳಾ ಪ್ರಧಾನಿ: ನೊಣವಿನಕೆರೆ ಗುರೂಜಿ ಭವಿಷ್ಯಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸಿದ್ದು, ಬಿಜೆಪಿ ಕೂಡ ನರೇಂದ್ರ ಮೋದಿ ಅವರನ್ನೇ ಮುಂದಿನ ಪ್ರಧಾನಿ ಅಭ್ಯರ್ಥಿಯಾಗಿ ಪ್ರದರ್ಶಿಸಿರುವಂತೆಯೇ ಲೋಕಸಭೆ ಚುನಾವಣೆ ಬಳಿಕ ಮಹಿಳೆಯೊಬ್ಬರು ದೇಶದ ಪ್ರಧಾನಿಯಾಗಲಿದ್ದಾರೆ ಎಂದು ತಿಪಟೂರಿನ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. |
![]() | 3ನೇ ಟಿ20: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಪದಾರ್ಪಣೆ; ಟಾಸ್ ಗೆದ್ದ ವಿಂಡೀಸ್ ಬ್ಯಾಟಿಂಗ್ ಆಯ್ಕೆಮೊದಲೆರಡು ಪಂದ್ಯಗಳನ್ನು ಸೋತಿರುವ ಭಾರತ ತಂಡ ಮಾಡು ಇಲ್ಲವೇ ಮಡಿ ಎಂಬಂತಿರುವ ಮೂರನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದು, ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ?: ಉಡುಪಿ ಬಿಜೆಪಿ ಶಾಸಕರಿಂದ ವಿವಾದಾತ್ಮಕ ಹೇಳಿಕೆಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ? ಎಂದ ಉಡಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಶುಕ್ರವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಪದಾರ್ಪಣೆ ಪಂದ್ಯದಲ್ಲೇ ಶತಕ, ಪಂದ್ಯ ಶ್ರೇಷ್ಠ ಪ್ರಶಸ್ತಿ; ಯಶಸ್ವಿ ಜೈಸ್ವಾಲ್ ಆಟಕ್ಕೆ ಹಲವು ದಾಖಲೆ ಧೂಳಿಪಟಪದಾರ್ಪಣೆ ಪಂದ್ಯದಲ್ಲೇ ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದು ಭಾರತ ತಂಡದ ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್ ತಮ್ಮ ಅಮೋಘ ಬ್ಯಾಟಿಂಗ್ ನಿಂದಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದ್ದಾರೆ. |
![]() | ಜೈಸ್ವಾಲ್ ಶತಕ, 2ನೇ ದಿನದಾಟಕ್ಕೆ ಭಾರತ 2 ವಿಕೆಟ್ ನಷ್ಟಕ್ಕೆ 312 ರನ್; ವಿಂಡೀಸ್ ವಿರುದ್ಧ 162 ರನ್ ಮುನ್ನಡೆ!ವಿಂಡೀಸ್ ವಿರುದ್ಧದ ಎರಡು ಟೆಸ್ಟ್ಗಳ ಸರಣಿಯ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಪ್ರವಾಸಿ ಭಾರತ 2 ವಿಕೆಟ್ ನಷ್ಟಕ್ಕೆ 312 ರನ್ ಪೇರಿಸಿ 162 ರನ್ ಗಳ ಮುನ್ನಡೆ ಸಾಧಿಸಿದೆ. |
![]() | ಮುಂದಿನ ಸಿನಿಮಾ ತಯಾರಿ ಕೆಲಸ ನಡೆಯುತ್ತಿದೆ, ಆದಷ್ಟು ಬೇಗ ಘೋಷಣೆ: ನಂಜನಗೂಡಿನಲ್ಲಿ ನಟ ಯಶ್ಕೆಜಿಎಫ್ 1 ಮತ್ತು ಕೆಜಿಎಫ್ 2 ಸಿನಿಮಾಗಳಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್(Rocking star Yash) ಇಂದು ಬುಧವಾರ ಪತ್ನಿ ರಾಧಿಕಾ ಪಂಡಿತ್(Radhika Pandit) ಮತ್ತು ಮಕ್ಕಳ ಜೊತೆ ದಕ್ಷಿಣದ ಕಾಶಿ ಎಂದು ಖ್ಯಾತಿ ಪಡೆದಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು. |
![]() | ನಿತೇಶ್ ತಿವಾರಿ 'ರಾಮಾಯಣ' ತಿರಸ್ಕರಿಸಿದ ಯಶ್: 'ರಾವಣ' ಪಾತ್ರ ಕೈ ಬಿಡುವಂತೆ ಸಲಹೆ ನೀಡಿದ್ದು ಯಾರು?ಇತ್ತೀಚೆಗೆ ನಿತೇಶ್ ತಿವಾರಿ ನಿರ್ದೇಶನದ ರಾಮಾಯಣದಲ್ಲಿ ಯಶ್ ರಾವಣ ಪಾತ್ರ ಮಾಡುತ್ತಾರೆಂಬ ಮಾತುಗಳು ಕೇಳಿ ಬಂದಿದ್ದವು. ಮೊದಲು ಯಶ್ ರಾವಣ ಪಾತ್ರ ಮಾಡಲು ಬಹಳ ಉತ್ಸುಕರಾಗಿದ್ದರು, ಆದರೆ ಇತ್ತೀಚಿನ ಮಾಹಿತಿಗಳ ಪ್ರಕಾರ ಯಶ್ ರಾವಣ ಪಾತ್ರ ನಿರಾಕರಿಸಿದ್ದಾರೆ ಎನ್ನಲಾಗಿದೆ. |
![]() | 'ಅಭಿವಾ' ಸಂಗೀತ್ ಕಾರ್ಯಕ್ರಮದಲ್ಲಿ 'ಜೋಡೆತ್ತು'ಗಳ ದರ್ಬಾರ್: ಒಟ್ಟಿಗೆ ಹೇಗೆ ಹೆಜ್ಜೆ ಹಾಕಿದ್ದಾರೆ ನೋಡಿ....ನಟ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿಡಪ್ಪ ವಿವಾಹ, ಆರತಕ್ಷತೆ ನಂತರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಂಗೀತ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. |
![]() | ರಾಕಿಂಗ್ ಸ್ಟಾರ್ ಯಶ್ ಸಿನಿಮಾ ಪ್ರಾಜೆಕ್ಟ್ ನಿಂತುಹೋಗಿದ್ದು ಹೇಗೆ, ನಿರ್ದೇಶಕ ನರ್ತನ್ ಏನಂತಾರೆ?ಮಫ್ತಿ ಚಿತ್ರದ ನಿರ್ದೇಶಕ ನರ್ತನ್ ಶಿವರಾಜ್ ಕುಮಾರ್ ಜೊತೆ ಭೈರತಿ ರಣಗಲ್ ಚಿತ್ರವನ್ನು ಮಾಡಲು ಹೊರಟಿದ್ದಾರೆ. ಈ ಹಿಂದೆ ಅವರು ರಾಕಿಂಗ್ ಸ್ಟಾರ್ ಯಶ್ ಜೊತೆ 19ನೇ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಹರಿದಾಡಿತ್ತು. |
![]() | ಐಪಿಎಲ್ ನಲ್ಲಿ ಸ್ಫೋಟಕ ಬ್ಯಾಟಿಂಗ್: ಯಶಸ್ವಿ ಜೈಸ್ವಾಲ್ ಮೇಲೆ ಆಯ್ಕೆಗಾರರ ಕಣ್ಣು, ಶೀಘ್ರ ಭಾರತ ತಂಡಕ್ಕೆ: ರವಿಶಾಸ್ತ್ರಿಯಶಸ್ವಿ ಜೈಸ್ವಾಲ್ ಅವರ ಐಪಿಎಲ್ನಲ್ಲಿನ ಯಶಸ್ಸು ಅವರ ಮೇಲೆ ರಾಷ್ಟ್ರೀಯ ಆಯ್ಕೆಗಾರರ ಕಣ್ಣು ಬೀಳುವಂತೆ ಮಾಡಿದ್ದು, ಶೀಘ್ರದಲ್ಲೇ ಭಾರತ ತಂಡಕ್ಕೆ ಆಡುವ ವಿಶ್ವಾಸವಿದೆ ಎಂದು ಮಾಜಿ ಕ್ರಿಕೆಟಿಗ ಹಾಗೂ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. |
![]() | ಐಪಿಎಲ್ 2023: ವೈಯುಕ್ತಿಕ ದಾಖಲೆ ಬದಿಗೊತ್ತಿ 'ಜೈಸ್ವಾಲ್' ಶತಕಕ್ಕೆ ನೆರವಾದ ಸಂಜು ಸ್ಯಾಮ್ಸನ್: ಈತ 'ಜೂನಿಯರ್ ಧೋನಿ' ಎಂದ ಅಭಿಮಾನಿಗಳು!ಐಪಿಎಲ್ 2023 ಟೂರ್ನಿಯ ನಿನ್ನೆಯ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಹಲವು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿದ್ದು, ಶತಕದ ಹೊಸ್ತಿಲಲ್ಲಿದ್ದ ಯಶಸ್ವಿ ಜೈಸ್ವಾಲ್ ಶತಕ ತಪ್ಪಿಸಲು ಕ್ರೀಡಾ ಸ್ಪೂರ್ತಿ ಬೌಲಿಂಗ್ ಮಾಡಿದ್ದ ಕೆಕೆಆರ್ ಬೌಲರ್ ಗೆ ಸಂಜು ಸ್ಯಾಮ್ಸನ್ ಮುಟ್ಟಿನೋಡಿಕೊಳ್ಳುವಂತೆ ಉತ್ತರ ನೀಡಿದ್ದು ಮಾತ್ರವಲ್ಲದೇ ತಮ್ಮ ಕಾರ್ |
![]() | ಕರ್ನಾಟಕ ವಿಧಾನಸಭೆ ಚುನಾವಣೆ; ರಿಷಬ್ ಶೆಟ್ಟಿ, ಪ್ರಕಾಶ್ ರಾಜ್, ಯಶ್ ಸೇರಿ ಸ್ಯಾಂಡಲ್ವುಡ್ ತಾರೆಯರಿಂದ ಮತದಾನತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹಲವಾರು ಸೆಲೆಬ್ರಿಟಿಗಳು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು. ನಟ-ನಿರ್ದೇಶಕ ರಿಷಬ್ ಶೆಟ್ಟಿಯಿಂದ ಹಿಡಿದು ಪ್ರಕಾಶ್ ರಾಜ್ವರೆಗೆ ಇತರ ನಟ-ನಟಿಯರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು. |
![]() | ಯಶ್ 19ನೇ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕಿ ಗೀತು ಮೋಹನ್ ದಾಸ್ ಡೈರೆಕ್ಷನ್!ಕೆಜಿಎಫ್-2 ಸಿನಿಮಾ ರಿಲೀಸ್ ಆಗಿ 1 ವರ್ಷ ಆದ ಹಿನ್ನೆಲೆಯಲ್ಲಿ ಯಶ್ ಮುಂದಿನ ಸಿನಿಮಾ ಸುದ್ದಿ ಮಾಡುತ್ತಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ಸಿನಿಮಾದಲ್ಲಿ ಯಶ್ ನಟಿಸಲಿದ್ದಾರೆ ಎಂದು ಸಿನಿಮಾ ಎಕ್ಸ್ ಪ್ರೆಸ್ ಗೆ ಆಪ್ತ ಮೂಲಗಳಿಂದ ತಿಳಿದು ಬಂದಿದೆ. |