- Tag results for yash
![]() | ನಾಲ್ಕೇ ದಿನಗಳಲ್ಲಿ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ 'ಪಠಾಣ್' ಸಿನಿಮಾಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ಒಂದು ಸಾಧನೆ ನಂತರ ಮತ್ತೊಂದು ಮೈಲಿಗಲ್ಲನ್ನು ಸಾಧಿಸುತ್ತಲೇ ಇದೆ. ಚಿತ್ರವು ತನ್ನ ಆರಂಭಿಕ ದಿನಗಲ್ಲಿ 100 ಕೋಟಿ ರೂ.ಗೂ ಅಧಿಕ ಗಳಿಕೆಯನ್ನು ಕಂಡ ನಂತರ, ಒಂದು ವಾರದೊಳಗೆ ಜಾಗತಿಕವಾಗಿ 400 ಕೋಟಿ ರೂ.ಗಿಂತ ಹೆಚ್ಚು ಗಳಿಸುವಲ್ಲಿ ಯಶಸ್ವಿಯಾಗಿದೆ. |
![]() | ನಿತೀಶ್ ತಿವಾರಿಯವರ 'ರಾಮಾಯಣ' ಸಿನಿಮಾದಲ್ಲಿ ರಾವಣನ ಪಾತ್ರ ಮಾಡುತ್ತಾರೆಯೇ ಕೆಜಿಎಫ್ ಸ್ಟಾರ್ ಯಶ್?'ಬವಾಲ್' ಚಿತ್ರ ನಿರ್ಮಾಪಕ ನಿತೇಶ್ ತಿವಾರಿ ಅವರು ರಾಮಾಯಣ ಕಥೆಯನ್ನು ಬೆಳ್ಳಿ ಪರದೆಯ ಮೇಲೆ ತರಲು ಬಯಸಿದ್ದು, ಚಿತ್ರದಲ್ಲಿ ರಾವಣ ಮತ್ತು ರಾಮ ಆಗಿ ನಟಿಸಲು ನಿರ್ಮಾಪಕರು ಹೃತಿಕ್ ರೋಷನ್ ಮತ್ತು ರಣಬೀರ್ ಕಪೂರ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. |
![]() | ಪೆಪ್ಸಿಗೆ ಸೂಪರ್ ಸ್ಟಾರ್ ಯಶ್ ಬ್ರಾಂಡ್ ಅಂಬಾಸಿಡರ್; 'ಐ ಲವ್ ಯೂ ಪೆಪ್ಸಿ' ವಿಡಿಯೋ ಹಂಚಿಕೊಂಡ ನಟಯುವಜನತೆಯನ್ನೇ ಕೇಂದ್ರಿಕರಿಸಿರುವ ಪಾನೀಯ ಬ್ರ್ಯಾಂಡ್ ಪೆಪ್ಸಿ ಮಂಗಳವಾರ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ಮೆಗಾಸ್ಟಾರ್ ಯಶ್ ಅವರನ್ನು ನೇಮಿಸಿಕೊಂಡಿದೆ ಎಂದು ಬ್ಲಾಕ್ಬಸ್ಟರ್ ಘೋಷಣೆ ಮಾಡಿದೆ. |
![]() | ಎಂಇಎಸ್'ನಿಂದ ಹುತಾತ್ಮ ದಿನ ಆಯೋಜನೆ: ಬೆಳಗಾವಿಯಲ್ಲಿ ಸೆಕ್ಷನ್ 144 ಜಾರಿ, ಭೇಟಿ ರದ್ದುಗೊಳಿಸಿದ ಸಂಸದ ಧೈರ್ಯಶೀಲ ಮಾನೆಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿಂಸಾಚಾರದಲ್ಲಿ ಮಡಿದವರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸದಸ್ಯರು ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಿದರು. |
![]() | ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಚಿತ್ರೀಕರಣ ಮುಕ್ತಾಯಯಶಸ್ ಸೂರ್ಯ ಅಭಿನಯದ ಯೋಗರಾಜ್ ಭಟ್ ಅವರ ಗರಡಿ ಚಿತ್ರೀಕರಣ ಪೂರ್ಣಗೊಂಡಿದೆ. 70 ದಿನಗಳ ಅವಧಿಯಲ್ಲಿ ಚಿತ್ರೀಕರಣಗೊಂಡ ಈ ಚಿತ್ರಕ್ಕೆ ಸಚಿವ ಬಿ.ಸಿ.ಪಾಟೀಲ್ ಬೆಂಬಲ ನೀಡಿದ್ದಾರೆ. |
![]() | ಕೆಜಿಎಫ್ನ ಮುಂದಿನ ಭಾಗಗಳಲ್ಲಿ ರಾಕಿ ಭಾಯ್ ಪಾತ್ರದಲ್ಲಿ ಬೇರೆ ನಟರು ಕಾಣಿಸಿಕೊಳ್ಳಬಹುದು: ವಿಜಯ್ ಕಿರಗಂದೂರುರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಎರಡು ಆವೃತ್ತಿಗಳು ಬಾಕ್ಸ್ ಆಫೀಸ್ ಅನ್ನು ಅಲುಗಾಡಿಸಿದವು. ಕೆಜಿಎಫ್ ಮೊದಲ ಭಾಗವು 2018ರಲ್ಲಿ ಬಿಡುಗಡೆಯಾಗಿತ್ತು. ಅದರ ಎರಡನೇ ಭಾಗವು 2022ರಲ್ಲಿ ಬಿಡುಗಡೆಯಾಯಾಗಿದ್ದು ಒಟ್ಟಾರೆ 1500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. |
![]() | ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ; ಯಶ್ ಜೊತೆಗಿನ ಹೊಸ ಚಿತ್ರದ ಸುಳಿವು ನೀಡಿದ ಹೊಂಬಾಳೆ ಫಿಲಂಸ್!ಸೂಪರ್ ಸ್ಟಾರ್ ಯಶ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಇದೇ ವೇಳೆ ಕೆಜಿಎಫ್ ಸಿನಿಮಾ ಖ್ಯಾತಿಯ ಹೊಂಬಾಳೆ ಫಿಲ್ಮ್ಸ್ ಇದೀಗ ಯಶ್ ಅವರೊಂದಿಗೆ ಮತ್ತೊಂದು ಚಿತ್ರದ ಸುಳಿವು ನೀಡುವ ಮೂಲಕ ಸಿಹಿ ಸುದ್ದಿ ನೀಡಿದೆ. |
![]() | “ಮೈಂಡ್ ಲೆಸ್ “ನನ್ನ ಪದವಲ್ಲ, ಪ್ರೇಕ್ಷಕನಾಗಿ ಎಲ್ಲರಿಗೂ ಇರುವಂತೆ ಅಭಿರುಚಿ, ಆಯ್ಕೆಯ ಸ್ವಾತಂತ್ರ್ಯ ನನ್ನದು: ನಟ ಕಿಶೋರ್ಖ್ಯಾತ ನಟ ಕಿಶೋರ್ ಅವರು ‘ಕೆಜಿಎಫ್’ ಸಿನಿಮಾ (KGF Movie) ಕುರಿತು ಇತ್ತೀಚೆಗೆ ನೀಡಿದ ಹೇಳಿಕೆ ಸಾಕಷ್ಟು ಸುದ್ದಿಯಾಗಿತ್ತು. ಅದೊಂದು ಮೈಂಡ್ ಲೆಸ್ ಚಿತ್ರ, ನನ್ನ ಅಭಿರುಚಿಗೆ ತಕ್ಕನಾದ ಚಿತ್ರವಲ್ಲ ಎಂದು ಹೇಳಿದ್ದರು ಎಂದೆಲ್ಲ ಸುದ್ದಿಯಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಆಗಿತ್ತು. |
![]() | ರಾಕಿಬಾಯ್ 37ನೇ ಹುಟ್ಟುಹಬ್ಬ: ಕೆವಿಎನ್ ಪ್ರೊಡಕ್ಷನ್ ಜೊತೆ ಯಶ್ ಮುಂದಿನ ಪ್ಯಾನ್ ಇಂಡಿಯಾ ಚಿತ್ರ, ಪುಷ್ಠಿ ನೀಡುತ್ತಿದೆ ಈ ಫೋಟೋ!ಇಂದು ಜನವರಿ 8 ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ. ಕೆಜಿಎಫ್ ಚಿತ್ರದ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದ ಯಶ್ ಮುಂದಿನ ಅವರ ಪ್ರಾಜೆಕ್ಟ್ ಯಾವುದು, ನಟಿಸುತ್ತಿರುವ ಚಿತ್ರ ಯಾವುದು ಎಂದು ಘೋಷಿಸಿಲ್ಲ. |
![]() | ಹುಟ್ಟುಹಬ್ಬಕ್ಕೆ ಮುನ್ನ ಅಭಿಮಾನಿಗಳಿಗೆ ಪತ್ರ ಬರೆದ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು?ಜನವರಿ 8, ಕೆಜಿಎಫ್ ರಾಕಿಂಗ್ ಸ್ಟಾರ್ ಯಶ್ 37ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಬ್ಲಾಕ್ ಬಸ್ಟರ್ ಕೆಜಿಎಫ್ ಸರಣಿ ಚಿತ್ರದ ಬಳಿಕ ಯಶ್(Rocking star Yash) ಯಾವುದೇ ಸಿನೆಮಾವನ್ನು ಘೋಷಿಸಿಕೊಂಡಿಲ್ಲ. ಕೆಜಿಎಫ್ 2 ತೆರೆಗೆ ಬಂದು ಒಂದು ವರ್ಷವಾಗುತ್ತಾ ಬಂತು. |
![]() | ಪಾಂಡ್ಯಾ ಸಹೋದರರನ್ನು ಭೇಟಿ ಮಾಡಿದ ನಟ ಯಶ್: 'ಕೆಜಿಎಫ್-3' ಕುತೂಹಲ ಮೂಡಿಸಿದ ಹಾರ್ದಿಕ್ ಕ್ಯಾಪ್ಷನ್!ಭಾರತ ಕ್ರಿಕೆಟ್ ತಂಡದ ಟಿ20 ನಾಯಕ ಹಾರ್ದಿಕ್ ಪಾಂಡ್ಯಾ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯಾ ಅವರನ್ನು ಕೆಜಿಎಫ್ ಚಲನಚಿತ್ರ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಅವರು ಗುರುವಾರ, ಭೇಟಿ ಮಾಡಿದ್ದಾರೆ. |
![]() | KGF 3: ಕೆಜಿಎಫ್ ಸ್ಟಾರ್ ಯಶ್ ಭೇಟಿ ಮಾಡಿದ ಕ್ಯಾಪ್ಟನ್ ಹಾರ್ದಿಕ್, ಕೃನಾಲ್ ಪಾಂಡ್ಯ!ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಸರಣಿಗೆ ತಯಾರಿ ನಡೆಸುತ್ತಿದ್ದಾರೆ. ಮುಂದಿನ ಸರಣಿಗೂ ಮುನ್ ಹಾರ್ದಿಕ್ ಪಾಂಡ್ಯ ಕೆಜಿಎಫ್ ಸ್ಟಾರ್ ಯಶ್ ಅವರನ್ನು ಭೇಟಿಯಾದರು. |
![]() | ಎಲ್ಲರನ್ನೂ ಗೌರವಿಸೋಣ, ಬಾಲಿವುಡ್ ಅನ್ನು ಕೀಳಾಗಿ ಕಾಣಬೇಡಿ: ನೆಪೊಟಿಸಂ ಅಂದ್ರೆ ತನ್ನ ಹಿನ್ನೆಲೆಯ ಬಲದಿಂದ ತುಳಿಯೋದು; ಯಶ್ದಕ್ಷಿಣದ ಸಿನಿಮಾಗಳು ಹಿಂದಿ ಚಿತ್ರಗಳಿಗೆ ಸವಾಲಾಗಿ ನಿಂತಿರುವ ಈ ಹೊತ್ತಿನಲ್ಲಿ ಬಾಲಿವುಡ್ ಅನ್ನು ದ್ವೇಷಿಸುವಂತಹ ಕೆಲಸವೂ ನಡೆದಿದೆ. ಹೀಗಾಗಿ ರಾಕಿಂಗ್ ಸ್ಟಾರ್ ಯಶ್, ಯಾವ ಸಿನಿಮಾ ರಂಗವನ್ನೂ ಕೀಳಾಗಿ ಕಾಣಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. |
![]() | ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಯಶಸ್ವಿನಿ ಸೋಮಶೇಖರ್ ನೇಮಕಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನೂತನ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. |
![]() | ಬೆಳಗಾವಿಗೆ ಬರುತ್ತಿದ್ದೇನೆ ರಕ್ಷಣೆ ನೀಡಿ ಎಂದ ಮಾನೆ, ಪ್ರವೇಶ ನಿರ್ಬಂಧ ಆದೇಶ ಹೊರಡಿಸಿದ ಡಿಸಿ ನಿತೇಶ್ ಪಾಟೀಲ್!ಕರ್ನಾಟಕ-ಮಹಾರಾಷ್ಟ್ರ ಗಡಿ ಸಂಘರ್ಷದ ಬೆನ್ನಲ್ಲೇ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ ಜನಪ್ರತಿನಿಧಿಗಳು ಮಾಡುತ್ತಿದ್ದು, ಮಹಾರಾಷ್ಟ್ರ ಗಡಿ ಸಲಹಾಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲಮಾನೆ ಬೆಳಗಾವಿಗೆ ಬರುವುದಾಗಿ ಹೇಳಿ ಪತ್ರ ರವಾನಿಸಿದ್ದಾರೆ. |