- Tag results for youth
![]() | ಬೆಂಗಳೂರು: ಚುಂಚಿ ಫಾಲ್ಸ್ ನಲ್ಲಿ ಕೊಚ್ಚಿ ಹೋಗಿ ಖಾಸಗಿ ಕಂಪನಿ ಉದ್ಯೋಗಿ ಸಾವುರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನ ಚುಂಚಿ ಜಲಪಾತದ ಬಂಡೆ ಮೇಲಿಂದ ಜಾರಿ ಬಿದ್ದು 26 ವರ್ಷದ ಖಾಸಗಿ ಕಂಪನಿ ಎಚ್ .ಆರ್ ಒಬ್ಬರು ಮೃತಪಟ್ಟಿದ್ದಾರೆ |
![]() | ಭಾರತವನ್ನು ಮುಂದಿನ 25 ವರ್ಷಗಳಲ್ಲಿ ಮಹಾನ್ ಶಕ್ತಿಯಾಗಿ ಪರಿವರ್ತಿಸಲು ಕೆಲಸ ಮಾಡಿ: ಯುವಕರಿಗೆ ಸಿಎಂ ಬೊಮ್ಮಾಯಿ ಕರೆಮುಂದಿನ 25 ವರ್ಷಗಳಲ್ಲಿ ಭಾರತವನ್ನು ಸೂಪರ್ ಪವರ್ ದೇಶವನ್ನಾಗಿ ಪರಿವರ್ತಿಸಲು ಯುವಕರು ಕೊಡುಗೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ. |
![]() | ಉಡುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ್ದ ಯುವಕನ ಬಂಧನಮಹಿಳೆ ಮೇಲೆ ಹಲ್ಲೆ, ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಯುವಕನೋರ್ವನನ್ನು ಕುಂದಾಪುರ ಗ್ರಾಮೀಣ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. |
![]() | ಮಹಿಳೆಯನ್ನು ನಿಂದಿಸಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯನ ನಿವಾಸದ ಮೇಲೆ ಬುಲ್ಡೋಜರ್ ಪ್ರಯೋಗ; ಅಕ್ರಮ ಕಟ್ಟಡ ನೆಲಸಮಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದ ಬಿಜೆಪಿಯ ಕಿಸಾನ್ ಮೋರ್ಚಾ ಸದಸ್ಯನೆಂದು ಹೇಳಲಾದ ಶ್ರೀಕಾಂತ್ ತ್ಯಾಗಿ ಅವರ ನಿವಾಸದ ಮೇಲೆ ಬಿಜೆಪಿ ಬುಲ್ಡೋಜರ್ ದಾಳಿ ನಡೆಸಿದೆ. ಈ ವೇಳೆ ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನು ನೆಲಸಮ ಮಾಡಿದೆ. |
![]() | ಕೇರಳದ ಈ ಇಬ್ಬರು ಮುಸ್ಲಿಂ ಯುವಕರ ರಾಮಾಯಣ ಜ್ಞಾನ ಅದ್ಭುತ: ರಸಪ್ರಶ್ನೆಯಲ್ಲಿ ಗೆದ್ದು ಬೆರಗು ಹುಟ್ಟಿಸಿದ ವಿದ್ಯಾರ್ಥಿಗಳು!ರಾಮಾಯಣ ಹಿಂದೂಗಳ ಪವಿತ್ರ ಗ್ರಂಥ. ಹಾಗೆಂದು ಎಲ್ಲಾ ಹಿಂದೂ ಧರ್ಮದಲ್ಲಿಯೇ ಅನೇಕರಿಗೆ ರಾಮಾಯಣ ಬಗ್ಗೆ ತಿಳಿದಿದೆ ಎಂದು ಹೇಳಲು ಸಾಧ್ಯವಿಲ್ಲ. |
![]() | ಭಾರತದಲ್ಲಿ ಮಂಕಿಪಾಕ್ಸ್ ಗೆ ಮೊದಲ ಬಲಿ, ಯುಎಇಯಿಂದ ಆಗಮಿಸಿದ್ದ ಕೇರಳ ಯುವಕ ಸಾವುಭಾರತದಲ್ಲಿ ಮಂಕಿಪಾಕ್ಸ್ ಗೆ ಮೊದಲ ಬಲಿಯಾಗಿದ್ದು, ಇತ್ತೀಚೆಗೆ ಯುಎಇಯಿಂದ ಕೇರಳಕ್ಕೆ ವಾಪಸ್ಸಾಗಿದ್ದ ವ್ಯಕ್ತಿಯೊಬ್ಬರು ಮಂಕಿಪಾಕ್ಸ್ ನಿಂದ ಶನಿವಾರ ಮೃತಪಟ್ಟಿರೋದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಖಚಿತಪಡಿಸಿದ್ದಾರೆ. |
![]() | ಕೇರಳ: ಮಂಕಿಪಾಕ್ಸ್ ಕಾಯಿಲೆ ಲಕ್ಷಣಗಳನ್ನು ಹೊಂದಿದ್ದ ವ್ಯಕ್ತಿ ಸಾವುಮಂಕಿಪಾಕ್ಸ್ ಕಾಯಿಲೆಯ ಲಕ್ಷಣಗಳನ್ನು ಹೊಂದಿದ್ದ ಕೇರಳದ ತ್ರಿಶೂರ್ ಜಿಲ್ಲೆಯ ಚಾವಕ್ಕಾಡ್ ಕುರಂಜಿಯೂರ್ ಮೂಲದ ವ್ಯಕ್ತಿ ಶನಿವಾರ ಮೃತಪಟ್ಟಿದ್ದು, ಮೃತನ ಸ್ಯಾಂಪಲ್ಸ್ ಟೆಸ್ಟ್ನಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ. |
![]() | ಮಂಗಳೂರು: ಸರ್ವ ಧರ್ಮೀಯರ ಶಾಂತಿ ಪಾಲನಾ ಸಭೆಯಲ್ಲಿ ಸಕಾರಾತ್ಮಕ ಪ್ರತಿಕ್ರಿಯೆ- ಅಲೋಕ್ ಕುಮಾರ್ಕೇವಲ 10 ದಿನಗಳ ಅಂತರದಲ್ಲಿ ಮೂವರ ಬರ್ಬರ ಹತ್ಯೆಯಿಂದ ನಲುಗಿರುವ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಸಮ್ಮುಖದಲ್ಲಿ ಇಂದು ಶಾಂತಿ ಪಾಲನಾ ಸಭೆ ನಡೆಯಿತು. |
![]() | ನಳಿನ್ ಕುಮಾರ್ ಕಟೀಲ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಆಕ್ರೋಶ: 2023ರ ವಿಧಾನಸಭೆಗೂ ಮುನ್ನ ಪಕ್ಷಕ್ಕೆ ಭಾರೀ ಹಿನ್ನಡೆ!ಬಿಜೆಪಿ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಕೇಶ್ ಟಿಆರ್ ಎಂಬುವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಭಗವದ್ಗೀತೆ ಪ್ರತಿಯನ್ನು ಕೊರಿಯರ್ ಮಾಡಿದ್ದಾರೆ. ಭಗವಾನ್ ಕೃಷ್ಣ ಅರ್ಜುನನಿಗೆ ಬೋಧಿಸಿದ ಧರ್ಮವನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. |
![]() | ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ!ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಪರಿಸ್ಥಿತಿ ನಿಗಿ ನಿಗಿ ಕೆಂಡದಂತಾಗಿದ್ದು ಇದರ ಮಧ್ಯೆ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ ನಡೆದಿದೆ. |
![]() | ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನ ಬಂಧನಉಡುಪಿ ಜಿಲ್ಲೆಯ ಪಡುಬಿದ್ರಿಯ ಅಪಾರ್ಟ್ಮೆಂಟ್ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಪ್ರವೀಣ್ ಹತ್ಯೆ: ಬೆಳ್ಳಾರೆ ಉದ್ವಿಗ್ನ, ಸೆಕ್ಷನ್ 144 ಜಾರಿ; ನಳಿನ್ ಕಾರಿಗೆ ಮುತ್ತಿಗೆ, ಪೊಲೀಸರಿಂದ ಲಾಠಿ ಚಾರ್ಚ್!ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು ಹಿಂದೂ ಪರ ಕಾರ್ಯಕರ್ತರು ರಸ್ತೆಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. |
![]() | ಷೇರು, ಆನ್ ಲೈನ್ ವಹಿವಾಟಿನಲ್ಲಿ ದುಡ್ಡು ಕಳ್ಕೊಂಡು ಸಾಲ ಮಾಡಿ ಮನೆಯೊಡತಿ ವೃದ್ಧೆಯನ್ನೇ ಕೊಲೆ ಮಾಡಿದ ಯುವಕ!ಷೇರು ಮತ್ತು ಆನ್ಲೈನ್ ವಹಿವಾಟಿನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ 29 ವರ್ಷದ ಯುವಕ ದುಷ್ಚಟಕ್ಕೆ ಬಲಿಯಾಗಿ ತಾನು ಸಾಲ ಪಡೆದಿದ್ದ 75 ವರ್ಷದ ವೃದ್ಧೆ ಮನೆಯೊಡತಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಚನ್ನಮ್ಮನ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ನಡೆದಿದೆ. |
![]() | ಬೆಂಗಳೂರು: ಹುಟ್ಟುಹಬ್ಬ ಆಚರಿಸಲು ಸ್ನೇಹಿತರ ಜೊತೆ ತೆರಳಿದ್ದ ಯುವಕನ ಬರ್ಬರ ಹತ್ಯೆಹುಟ್ಟುಹಬ್ಬದ ಆಚರಣೆಗಾಗಿ ಸ್ನೇಹಿತರ ಜತೆಗೆ ತೆರಳಿದ್ದ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ದುರ್ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಹುಬ್ಬಳ್ಳಿ: ನೀರಸಾಗರ ಜಲಾಶಯದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಯುವಕ!ನೀರಸಾಗರ ಜಲಾಶಯದಲ್ಲಿ ಭಾನುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ 22 ವರ್ಷದ ಯುವಕನೊಬ್ಬ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. |