- Tag results for youths
![]() | ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆಲುವು ಜೀವನದ ಪಾಠ ಕಲಿಸಿದೆ, ಸಕಾರಾತ್ಮಕ ಮನೋಧರ್ಮ ಹೊಂದಿರಬೇಕು: ಪ್ರಧಾನಿ ಮೋದಿಇತ್ತೀಚೆಗೆ ಟೀಂ ಇಂಡಿಯಾ ಆಸ್ಟ್ರೇಲಿಯಾದ ಗಬ್ಬಾದಲ್ಲಿ ಕಂಡ ಐತಿಹಾಸಿಕ ಗೆಲುವಿನ ಸ್ಫೂರ್ತಿಯನ್ನು ಇಂದಿನ ಯುವಕರು ಪಡೆದುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. |
![]() | ನೆಗೆಟಿವ್ ಕಮೆಂಟ್ ಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ನನ್ನ ಅಭಿಪ್ರಾಯ ಭಯವಿಲ್ಲದೆ ಮುಂದುವರೆಯುತ್ತದೆ: ನಟ ಜಗ್ಗೇಶ್ನವರಸನಾಯಕ ಜಗ್ಗೇಶ್ ಚಿತ್ರರಂಗಕ್ಕೆ ಬಂದು 40 ವರ್ಷಗಳಾದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಮಾಧ್ಯಮ ಪ್ರತಿನಿಧಿಗಳನ್ನು ಕರೆದು ತಮ್ಮ ಸಿನಿಪಯಣದ ಆರಂಭದ ದಿನಗಳು, ನಂತರ ಚಿತ್ರರಂಗದಲ್ಲಿ ಬೆಳೆದದ್ದು, ಸಹಾಯ, ಸಹಕಾರ ನೀಡಿದ ಕಲಾವಿದರು, ವೈಯಕ್ತಿಕ ಜೀವನ ಹೀಗೆ ಅನೇಕ ವಿಷಯಗಳ ಬಗ್ಗೆ ಮಾತನಾಡಿದ್ದರು. |
![]() | ಪೊಲೀಸ್ ಅಧಿಕಾರಿಗಳಂತೆ ನಟಿಸಿ ಬ್ಲ್ಯಾಕ್ಮೇಲ್: ಮಂಗಳೂರಿನಲ್ಲಿ ಬೆಂಗಳೂರು ಮೂಲದ ಯುವಕರ ಬಂಧನಅಶ್ಲೀಲ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿ ವ್ಯಕ್ತಿಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಬೆಂಗಳೂರು ಮೂಲದ ಇಬ್ಬರು ಯುವಕರನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ. |
![]() | ಸ್ವಚ್ಛ ಮನಸ್ಸು, ನಿಷ್ಕಳಂಕ ವ್ಯಕ್ತಿತ್ವ, ಸ್ಪಷ್ಟ ಗುರಿಯೊಂದಿಗೆ ಯುವಜನತೆ ಮುನ್ನಡೆಯಬೇಕು: ಪ್ರಧಾನಿ ಮೋದಿ ಕಿವಿಮಾತುಕೋವಿಡ್ ಸಾಂಕ್ರಾಮಿಕದ ನಡುವೆ ಇಂಧನ ವಲಯದಲ್ಲಿ ಬಹಳ ಸವಾಲುಗಳು, ಸಮಸ್ಯೆಗಳು ಇರುವ ಸಂದರ್ಭದಲ್ಲಿ ಇಂಧನ ವಲಯ ಕ್ಷೇತ್ರಕ್ಕೆ ಕಾಲಿಟ್ಟಿದ್ದೀರಿ, ಈ ಸಮಯದಲ್ಲಿ ಉದ್ಯಮಶೀಲರಾಗಿ ಬೆಳೆಯಲು ನಿಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಉದ್ಯೋಗವಿಲ್ಲದ ಯುವಕರನ್ನು ಅಪರಾಧದತ್ತ ತಳ್ಳಿದ ಕೋವಿಡ್-19 ಸಾಂಕ್ರಾಮಿಕ!ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕತೆ ಕುಸಿದಿದ್ದು, ಲಕ್ಷಾಂತರ ಉದ್ಯೋಗಗಳನ್ನು ಕಸಿದುಕೊಂಡಿದೆ. ವ್ಯವಹಾರಗಳು ಮುಚ್ಚಿದ್ದು, ಹದಗೆಟ್ಟಿರುವ ಪರಿಸ್ಥಿತಿಯಲ್ಲಿ ಅನೇಕರ ಜೀವನ ಮಾಡುವ ಹಕ್ಕನ್ನು ನಿರಾಕರಿಸಿದ್ದು, ಅವರು ಹಿಂಸೆ, ಅಪರಾಧದತ್ತ ಇಳಿಯುತ್ತಿದ್ದಾರೆ |
![]() | ನಾವು ಸುಲಭ ಉದ್ಯಮಕ್ಕೆ ಅವಕಾಶ ನೀಡುತ್ತೇವೆ, ನೀವು ಜೀವನ ಸುಲಭಗೊಳಿಸಿ: ಐಐಟಿ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿಕೋವಿಡ್-19 ಸಾಂಕ್ರಾಮಿಕ ನಮಗೆ ಸಾಕಷ್ಟು ಕಲಿಸಿದೆ. ಜಾಗತೀಕರಣ ಅಗತ್ಯ ಆದರೆ ಅದರೊಟ್ಟಿಗೆ ಸ್ವಾವಲಂಬನೆ ಕೂಡ ಅಷ್ಟೇ ಮುಖ್ಯ ಎಂಬುದು ನಮಗೆ ಅರ್ಥವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಮಥುರಾ: ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸಿದ ನಾಲ್ವರ ಬಂಧನಮಥುರಾದ ದೇವಾಲಯವೊಂದರಲ್ಲಿ ಮುಸ್ಲಿಮರು ನಮಾಜ್ ಮಾಡಿದ ಬೆನ್ನಲ್ಲೇ, ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸಿದ ನಾಲ್ವರು ಯುವಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಪೈಕಿ ಒಬ್ಬ ಬಿಜೆಪಿಯ ಯುವ ಘಟಕದ ಸ್ಥಳೀಯ ಮುಖಂಡನಾಗಿರುವುದಾಗಿ ಹೇಳಿಕೊಂಡಿದ್ದಾನೆ. |
![]() | ಕಾಪು ಕಡಲತೀರದಲ್ಲಿ ಬೆಂಗಳೂರಿನ ಇಬ್ಬರು ಯುವಕರು ಸಮುದ್ರಪಾಲುಬೆಂಗಳೂರಿನಿಂದ ಕಾಪು ಕಡಲತೀರಕ್ಕೆ ಬಂದಿದ್ದ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. |
![]() | ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಬೆತ್ತಲೆ ಫೋಟೋ ಹಾಕುತ್ತಿದ್ದ ಆರೋಪಿ ಬಂಧನಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪಿ ಜಗದೀಶ್ (32) ಎಂಬಾತನನ್ನು ವೈಟ್ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. |
![]() | ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಶೀಘ್ರದಲ್ಲೇ ಸರ್ಕಾರ ಆದೇಶರಾಜ್ಯ ಸರ್ಕಾರದಿಂದ ಯಾವುದೇ ರಿಯಾಯಿತಿಯನ್ನು ಪಡೆಯದ ಖಾಸಗಿ ಸಂಸ್ಥೆಗಳೂ ಕೂಡ ತಮ್ಮಲ್ಲಿನ ಸಿ ಮತ್ತು ಡಿ ವೃಂದದಲ್ಲಿನ ಎಲ್ಲಾ ಉದ್ಯೋಗಗಳನ್ನು ಕನ್ನಡಿಗರಿಗೆ ಮೀಸಲಿಡುವಂತೆ ಹಾಲಿ ಜಾರಿ ಇರುವ ಆದೇಶವನ್ನು ಅನ್ವಯಿಸುವ ಬಗ್ಗೆ ಸರ್ಕಾರ ಚಿಂತನೆ ಮಾಡುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. |
![]() | ಹಾವೇರಿ: ಎತ್ತಿನ ಬಂಡಿ ಸಮೇತ ನೀರುಪಾಲಾಗಿದ್ದ ಇಬ್ಬರು ಯುವಕರ ಶವ ಪತ್ತೆಎರಡು ದಿನಗಳ ಹಿಂದೆ ಎತ್ತಿನ ಬಂಡಿ ಸಮೇತ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕರಿಬ್ಬರ ಶವ ಪತ್ತೆಯಾಗಿದೆ. |
![]() | ಹಾವೇರಿ: ಎತ್ತಿನ ಬಂಡಿ ಸಮೇತ ಇಬ್ಬರು ಯುವಕರು ನದಿ ಪಾಲು, ಮುಂದುವರೆದ ಶೋಧ ಕಾರ್ಯತುಂಗಭದ್ರಾ ನದಿ ನೀರಿನಲ್ಲಿ ಎತ್ತಿನ ಬಂಡಿ ಸಮೇತ ಇಬ್ಬರು ಯುವಕರು ಕೊಚ್ಚಿಹೋಗಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೋಣನತಂಬಿ-ನಿಟ್ಟೂರು ಕ್ರಾಸ್ ಗ್ರಾಮ ಬಳಿ ಸೋಮವಾರ ನಡೆದಿದೆ. |
![]() | ಬೆಂಗಳೂರು: ಬೈಕ್ ವೀಲ್ಹಿಂಗ್ ಮಾಡುತ್ತಿದ್ದ 17 ಯುವಕರ ಬಂಧನನಗರದ ನೈಸ್ ರಸ್ತೆ ಹಾಗೂ ಹೊಸೂರು ಮುಖ್ಯರಸ್ತೆಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದ 17 ಯುವಕರನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ. |