ಚುನಾವಣಾ ಪ್ರಚಾರದ ಒತ್ತಡದ ಮಧ್ಯೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಹಾ ತಂದೆ ನಿರಂಜನ್ ಹಿರೇಮಠ ಅವರೊಂದಿಗೆ ಇಂದು ದೂರವಾಣಿ ಮೂಲಕ ಮಾತನಾಡಿ, ವೆರಿ ಸಾರಿ, ನಾವು ನಿಮ್ಮೊಂದಿಗಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ವಿರುದ್ಧ 17,400ಕ್ಕೂ ಹೆಚ್ಚು ಭಾರತೀಯರು ಸೋಮವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ವಿಸ್ತರಿಸಲು ಮತ್ತು ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರಿಗೆ ನೀಡಿರುವ ಹಕ್ಕನ್ನು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಬಯಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ಆರೋಪಿಸಿದ್ದಾರೆ. ...
ಅಕ್ರಮ ವಹಿವಾಟು ನಡೆಸಲು ಸುಮಾರು 42 ಕೋಟಿ ರೂಪಾಯಿ ಸಂಗ್ರಹಿಸಿದ ಬಳ್ಳಾರಿ ಕಾಂಗ್ರೆಸ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಇಡಿ ಪತ್ರ ಬರೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.