ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.
ದೇಶಾದ್ಯಂತ ಇಂದು 2ನೇ ಹಂತದ ಚುನಾವಣೆ ನಡೆಯುತ್ತಿದ್ದು ರಾಜ್ಯ 14 ಸಂಸದೀಯ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಯಿಂದ ಯಾವುದೇ ಗೊಂದಲಗಳಿಲ್ಲದೆ ಮತದಾನ ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯ ...
ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ನೊಂದಿಗೆ(VVPAT) ವಿದ್ಯುನ್ಮಾನ ಮತಯಂತ್ರಗಳನ್ನು(EVM) ಬಳಸಿ ಚಲಾಯಿಸಿದ ಮತಗಳ ಸಂಪೂರ್ಣ ಅಡ್ಡ ಪರಿಶೀಲನೆ(Cross Varification) ಕೋರಿ ಸಲ್ಲಿಸಿದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ...
ಐಪಿಎಲ್ 2024ರ ಟೂರ್ನಿ ಆರ್ ಸಿಬಿಗಂತು ಮಹತ್ವದ್ದಾಗಿಲ್ಲ. ಆರ್ ಸಿಬಿ ಆಡಿದ 8 ಪಂದ್ಯಗಳಲ್ಲಿ ಕೇವಲ 1 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿತ್ತು. ಆದರೆ ಇಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ 35 ರನ್ ...
ಇಡೀ ಕರ್ನಾಟಕವೇ ಎದುರು ನೋಡುತ್ತಿರುವ ಲೋಕಸಭಾ ಚುನಾವಣೆಯ ಮತಹಬ್ಬ ಶುಕ್ರವಾರ ಆರಂಭವಾಗಿದ್ದು, ಕರುನಾಡಿನ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಮುಂದುವರೆದಿದೆ. ಇದುವರೆಗೂ ರಾಜ್ಯದ 14 ಕ್ಷೇತ್ರಗಳಲ್ಲಿ ಶೇ.22.34ರಷ್ಟು ಮತದಾನವಾಗಿದೆ.