ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ INDIA ಮೈತ್ರಿಕೂಟ ವಿಜಯದತ್ತ ದಾಪುಗಾಲು ಹಾಕುವುದನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯುವುದನ್ನು ನೋಡಬಹುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ ...
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ 12 ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಇದರೊಂದಿಗೆ ಈ ವರ್ಷ ರಾಜ್ಯದಲ್ಲಿ ಇದುವರೆಗೆ ಹತ್ಯೆಯಾದ ನಕ್ಸಲೀಯರ ಸಂಖ್ಯೆ 103 ಕ್ಕೆ ಏರಿಕೆಯಾಗ ...
ಬೆಂಗಳೂರು ಉಪನಗರ ರೈಲು ಯೋಜನೆಗೆ ರೂ. 2,693 ಕೋಟಿ (300 ಮಿಲಿಯನ್ ಯೂರೋ) ಸಾಲ ನೀಡಲು ವಿಶ್ವದ ಅತಿದೊಡ್ಡ ಬಹುಪಕ್ಷೀಯ ಹಣಕಾಸು ಸಂಸ್ಥೆಯಾದ ಯುರೋಪಿಯನ್ ಇನ್ವೆಸ್ಟ್ಮೆಂಟ್ ಬ್ಯಾಂಕ್ (ಯುರೋಪಿಯನ್ ಒಕ್ಕೂಟದ ಹೂಡಿಕೆ ಬ್ಯಾಂಕ್) ಒಪ್ಪಿಗೆ ನೀಡಿದೆ.