ಮಹಿಳೆಯೊಬ್ಬರ ಅಪಹರಣ ಹಾಗೂ ಅಕ್ರಮ ಬಂಧನಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬೆಂಗಳೂರಿನ ಬಸವನಗುಡಿಯಲ್ಲಿರುವ ಅವರ ನಿವಾಸದಲ್ಲಿ ಸೋಮವಾರ ಸ್ಥಳ ಮಹಜರು ನಡೆಸಿತು.
ಚೆನ್ನೆ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಫಾರ್ಮ್ ನಲ್ಲಿದ್ದರೂ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿಸಿದ ಸಿಎಸ್ ಕೆ ನಿರ್ಧಾರವನ್ನು ಭಾರತದ ಮಾಜಿ ಸ್ಪಿನ್ನ ...
ಆಧುನಿಕತೆ ಹೆಚ್ಚಾದಂತೆ ತಂತ್ರಜ್ಞಾನ ಆಧಾರಿತ ಅಪರಾಧ, ವಂಚನೆ ಪ್ರಕರಣಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ಸೈಬರ್ ವಂಚನೆಗೆ ಸಿಲುಕಿ ಉದ್ಯಮಿಯೊಬ್ಬರು ಬರೋಬ್ಬರಿ 5.17 ಕೋಟಿ ರೂ. ಕಳೆದುಕೊಂಡಿದ್ದಾರೆ.