ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತ ಹಾಗೂ ದ್ವಿತೀಯ ರ್ಯಾಂಕ್ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ...
ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ತಾವು ಒಟ್ಟು 3.02 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಅವರು ದೊಡ್ಡ ತಿಮಿಂಗಿಲವನ್ನು ಬಂಧಿಸಿ ನುಂಗಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಪ್ರದರ್ಶಕ, ರಂಗಭೂಮಿ ಪ್ರದರ್ಶಕ ಮಾತ್ರ ಎಂದರು.
ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ 2024 ಟೂರ್ನಿಯ 64ನೇ ಪಂದ್ಯದಲ್ಲಿ ಅಭಿಷೇಕ್ ಪೊರೆಲ್, ಟ್ರಿಸ್ಟಾನ್ ಸ್ಟಬ್ಸ್ ಅವರ ಅಬ್ಬರದ ಬ್ಯಾಟಿಂಗ್ ಹಾಗೂ ಇಶಾಂತ್ ಶರ್ಮಾ ಅವರ 3 ವಿಕೆಟ್ ಗಳ ನೆರವಿನಿಂ ...
ನಗರದ ಖಾಸಗಿ ಕಾಲೇಜುವೊಂದರ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು 21 ವರ್ಷದ ಯುವಕ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಬಳ್ಳಾರಿ ಮೂಲದ ಸಿ ರಾಹುಲ್ ಎಂದು ಗುರುತಿಸಲಾಗಿದೆ.