ಬೆಂಗಳೂರಿನ ಮತ್ತೊಂದು ಸಿಂಗಲ್ ಸ್ಕ್ರೀನ್ ಥಿಯೇಟರ್ ಬಾಗಿಲು ಹಾಕಿದ್ದು, ಬೆಂಗಳೂರಿನ ಅತಿದೊಡ್ಡ ಚಿತ್ರಮಂದಿರಗಳಲ್ಲಿ ಒಂದಾಗಿದ್ದ ಸ್ಯಾಂಕಿ ರಸ್ತೆಯ ʻಕಾವೇರಿʼ ಚಿತ್ರಮಂದಿರ ಈಗ ಶಾಶ್ವತವಾಗಿ ಮುಚ್ಚಿದೆ ಎಂದು ಹೇಳಲಾಗಿದೆ.
ಮಹಿಳೆ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್"ಡಿ.ರೇವಣ್ಣ ಅವರು ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಯಾವುದೇ ಸಮಯದಲ್ಲಿ ದುಬೈನಿಂದ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಗಳಿದ್ದು, ಪ್ರಜ್ವಲ್ ರಾಜ್ಯಕ್ಕೆ ಕಾಲಿಡುತ್ತಿದ್ದಂತೆಯೇ ...
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಜೆಡಿಎಸ್ ನಾಯಕರಿಗೆ ನಿದ್ದೆಗೆಡಿಸಿದ್ದು, ಈ ಹಿನ್ನೆಲೆಯಲ್ಲಿ ನಿಮ್ಮ ಜೊತೆ ನಾವಿದ್ದೇವೆಂದು ದಳಪತಿಗಳಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಧೈರ್ಯ ತುಂಬಿದ್ದಾರೆಂದು ಮೂಲಗಳಿಂದ ತಿಳಿದುಬ ...
ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆತಿಥ್ಯದಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಬಾರಿಯ ಟೂರ್ನಿಯನ್ನು ಯಶಸ್ವಿಯಾಗಿ ನಡೆಸಲು ಐಸಿಸಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈ ...