ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್ಡಿ) ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಐದು ವರ್ಷದ ಬಾಲಕಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ. ಸಿದ್ದಾಪುರ ತಾಲ್ಲೂಕಿನ ಹೊಸ ಪ್ರದೇಶಗಳಿಗೆ ...
ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್. ಡಿ. ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತೆಯರಿಗಾಗಿ ಎಸ್ ಐಟಿ ಸಹಾಯವಾಣಿ ಆರಂಭಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಮೊಹಮ್ಮದ್ ಸಿರಾಜ್ ಅವರನ್ನು ಬ್ಯಾಟಿಂಗ್ ದಂತಕಥೆ ಸುನೀಲ್ ಗವಾಸ್ಕರ್ ಹಾಡಿ ಹೊಗಳಿದ್ದಾರೆ.
2023-24ನೇ ಶೈಕ್ಷಣಿಕ ವರ್ಷದಲ್ಲಿ ವೇತನ ಮತ್ತು ವೇತನೇತರ ವೆಚ್ಚದಡಿ ಬಿಡುಗಡೆಯಾದ ಅನುದಾನವನ್ನು ಬಳಸಿಕೊಳ್ಳದ ರಾಜ್ಯದ ಕನಿಷ್ಠ 400 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಶೋಕಾಸ್ ನೋಟಿಸ್ ಪಡೆದಿವೆ.