ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಸುದ್ದಿ ರಾಜ್ಯ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವ ಬೆನ್ನಲ್ಲೇ ಇತ್ತ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಕೂಡಲೇ ಪ್ರಜ್ವಲ್ ...
ಭಾರತೀಯ ಜನತಾ ಪಕ್ಷ ಎಂದಿಗೂ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಸಹಿಸುವುದಿಲ್ಲ.. JDS ಜೊತೆಗಿನ ಮೈತ್ರಿ ಬಳಿಕ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಬಯಲಾಗಿದ್ದು, ಕಾಂಗ್ರೆಸ್ ಗೆ ಹಗರಣದ ಬಗ್ಗೆ ಮೊದಲೇ ತಿಳಿದಿತ್ತು.. 'ಒಕ್ಕಲಿಗ ಬೆಲ್ಟ್' ಮತದಾನದ ...
ಕಳೆದ ಸೋಮವಾರ ರಾತ್ರಿ ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಆರೋಪ ಮೇಲೆ 22 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯ ವಿರುದ್ಧ ಬೆಂಗಳೂರು ವಿಮಾನ ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ...