ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಅವರನ್ನು ವಾಪಸ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ ಮತ್ತು ಇಂಟರ್ಪೋಲ್ ಪ್ರಜ್ವಲ್ ಕುರಿತಾದ ಮಾಹಿತಿ ಹಂಚಿಕೊಳ್ಳಲಿ ...
ದೆಹಲಿ ಮತ್ತು ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರಗಳನ್ನು ಉರುಳಿಸುವುದು ನನ್ನ ಬಂಧನದ ಹಿಂದಿನ ಬಿಜೆಪಿಯ ಉದ್ದೇಶವಾಗಿತ್ತು ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಆರೋಪಿಸಿ ...
ಸದ್ಯ ಪ್ಲೇಆಫ್ ಸ್ಥಾನವನ್ನು ಭದ್ರಪಡಿಸಿಕೊಂಡಿರುವುದು ಕೋಲ್ಕತ್ತಾ ನೈಟ್ ರೈಡರ್ಸ್. ಇದಕ್ಕೆ ವ್ಯತಿರಿಕ್ತವಾಗಿ, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ಈ ವರ್ಷ ರೇಸ್ನಿಂದ ಹೊರಬಿದ್ದಿವೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ ...
ವೈದ್ಯಕೀಯ ಕ್ಷೇತ್ರದಲ್ಲಿನ ಪ್ರಗತಿಗಳು ರೋಗಿಗಳನ್ನು ಸಾವಿನ ದವಡೆಯಿಂದ ಪಾರು ಮಾಡಿ ಆಶಾಕಿರಣ ಮೂಡಿಸುತ್ತಿವೆ. ಆದರೆ ಅದಕ್ಕೆ ಭರಿಸಬೇಕಿರುವ ವೆಚ್ಚಗಳನ್ನು ಹೊಂದಿಸುವುದು ಅನೇಕರಿಗೆ ಕಷ್ಟ. ಪ್ರಮುಖವಾಗಿ ಈ ಸಮಸ್ಯೆ ಗ್ರಾಮೀಣ ಭಾಗದವರನ್ನು ಹೆಚ್ಚು ...