Kannada Prabha

ಹೆಚ್ ಡಿ ರೇವಣ್ಣ
ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಹಲ್ಲೆ ಆರೋಪ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಿಸಿದ ಆರೋಪ ಮೇಲೆ ಬಂಧನಕ್ಕೆ ಒಳಗಾಗಿದ್ದ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ...
ಮುಂಬೈನ ಘಾಟ್‌ಕೋಪರ್‌ನಲ್ಲಿ ಗಾಳಿ ಮತ್ತು ಭಾರೀ ಮಳೆಗೆ ಬೃಹತ್ ಕಬ್ಬಿಣದ ಹೋರ್ಡಿಂಗ್ ಕುಸಿದು ಹಾನಿಗೊಳಗಾದ ಪೆಟ್ರೋಲ್ ಪಂಪ್.
ವಾಣಿಜ್ಯ ನಗರಿ ಮುಂಬೈಯ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಬಿದ್ದು ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿದ್ದು, 74 ಜನರು ಗಾಯಗೊಂಡಿದ್ದಾರೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಸಾ.ರಾ ಮಹೇಶ್
ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿರುವ ಅಪಹರಣ ಪ್ರಕರಣದಲ್ಲಿ ಸಂಚು ನಡೆದಿದೆ ಎಂದು ಜೆಡಿಎಸ್‌ನ ಹಿರಿಯ ಮುಖಂಡ ಸಾ.ರಾ.ಮಹೇಶ್‌ ಹೇಳಿದ್ದಾರೆ.
Read More
ಸಿದ್ದರಾಮಯ್ಯ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ
ಬೆಂಗಳೂರಿನ ಭಾರತ್ ಜೋಡೋ ಭವನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯತಂತ್ರ ಸಭೆಯಲ್ಲಿ ವಿಧಾನಪರಿಷತ್ ಚುನಾವಣೆಯ ಪಕ್ಷದ ಅಭ್ಯರ್ಥಿಗಳೊಂದಿಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್.
ರಘುಪತಿ ಭಟ್
ಮರಿತಿಬ್ಬೇಗೌಡ
ಡಿಸಿಎಂ ಡಿಕೆ ಶಿವಕುಮಾರ್
ತೇಜಸ್ವಿ ಸೂರ್ಯ
ಸಂಗ್ರಹ ಚಿತ್ರ
ಮಳೆಯಿಂದಾಗಿ ಒದೆಯಾದ ಮೈದಾನ
ಸೋಮವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೆಕೆಆರ್ ವಿರುದ್ದದ ಪಂದ್ಯ ಮಳೆಯಿಂದ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಗುಜರಾತ್ ಟೈಟನ್ಸ್ ತಂಡ ಪ್ಲೇ ಆಫ್ ರೇಸ್ ನಿಂದ ಹೊರಬಿತ್ತು.
ಕೆಎಲ್ ರಾಹುಲ್ ಮತ್ತು ಸೆಹ್ವಾಗ್
ಆರ್ ಸಿಬಿ
ಕೊಹ್ಲಿ-ಇಶಾಂತ್ ಶರ್ಮಾ ಜಗಳ
ದಿನೇಶ್ ಕಾರ್ತಿಕ್ ಡಕೌಟ್
Read More
ದೇವರಾಜೇಗೌಡ ಪೊಲೀಸ್ ವಶಕ್ಕೆ
ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡದ ಆರೋಪದ ಮೇಲೆ ಬಂಧಿತರಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ಡಿ ದೇವರೇಜೇಗೌಡ ಅವರನ್ನು ಹೊಳೆನರಸೀಪುರ ನ್ಯಾಯಾಲಯವು 3 ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ.
ಹೆಚ್ ಡಿ ರೇವಣ್ಣ
ಸಾ.ರಾ ಮಹೇಶ್
ಸಂಗ್ರಹ ಚಿತ್ರ
ಪ್ರಜ್ವಲ್ ರೇವಣ್ಣ, ಹೆಚ್ ಡಿ ರೇವಣ್ಣ
Read More

Kannada Prabha
www.kannadaprabha.com