ಭಾರತದ ಮೊದಲ ಪ್ರಮುಖ ರಕ್ಷಣಾ ರಫ್ತು ಒಪ್ಪಂದದ ಪರಾಕಾಷ್ಠೆಯನ್ನು ಗುರುತಿಸುವ ಮೂಲಕ ಫಿಲಿಪೈನ್ಸ್ ಶುಕ್ರವಾರ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳ ಮೊದಲ ಬ್ಯಾಚ್ ಅನ್ನು ಸ್ವೀಕರಿಸಲಿದೆ.
ಕೋವಿಡ್ ಭ್ರಷ್ಟಾಚಾರದ ತನಿಖೆಗೆ ಈಗಾಗಲೇ ಆಯೋಗ ರಚಿಸಿದ್ದೇವೆ. ಮಾಹಿತಿ ಪ್ರಕಾರ ಎಲ್ಲಾ ದಾಖಲೆಗಳು ಅವರ ವಿರುದ್ಧವೇ ಇದೆ. ಹಾಗಾಗಿ ಸುಧಾಕರ್ ನೂರಕ್ಕೆ ನೂರು ಜೈಲಿಗೆ ಹೋಗುತ್ತಾರೆ ಎಂದು ಸಿಎಂ ಹೇಳಿದ್ದಾರೆ.
ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ಮಾಜಿ ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳನ್ನು ರೂಪಿಸುವ ಆದೇಶವನ್ನು ದೆಹಲಿ ನ್ಯಾಯಾಲಯವು ಮುಂದೂಡಿದೆ.
ಜಿಲ್ಲೆಯ ಮಾಗಡಿ ತಾಲೂಕಿನ ಸೀಗೇಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ, ನರೇಗಾದಡಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಮೌಲ್ಯದ ಅವ್ಯವಹಾರ ಕುರಿತು ಲೋಕಾಯುಕ್ತರು ತನಿಖೆ ಆರಂಭಿಸಿದ್ದಾರೆ.