ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ್ದು, ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ವಿಲೀನ ಅಥವಾ ವಿಚ್ಛೇದನ…. ಯಾವುದು ಲಾಭ? ಯಾವುದು ನಷ್ಟ? ಇಡೀ ದೇಶದಲ್ಲಿ ಸದ್ದು ಮಾಡಿರುವ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ನಂತರ ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ತಲೆದೋರಿರುವ ಗೊಂದಲ ಇದು.
ಸಾರ್ವಜನಿಕವಾಗಿ, ಟಿ. ವಿ. ಕ್ಯಾಮರಾಗಳ ಮುಂದೆಯೇ ಕನ್ನಡಿಗ, ಟೀಂ ಇಂಡಿಯಾ ಆಟಗಾರ ಕೆ. ಎಲ್. ರಾಹುಲ್ ವಿರುದ್ಧ ರೇಗಾಡಿದ ಲಖನೌ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ ಗೋಯಂಕ ಅವರ ವರ್ತನೆಯನ್ನು ವೇಗಿ ಮೊಹಮ್ಮದ್ ಖಂಡಿಸಿದ್ದಾರೆ.
ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ಬುಕ್ಕಿಗಳು ತೆರಿಗೆ ವಂಚನೆ ಎಸಗಿದ್ದಾರೆ ಎಂಬ ಆರೋಪದ ಪ್ರಕರಣವನ್ನು ವಜಾಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದು, ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಲಾದ ಸಾಕ್ಷ್ಯವು ಸಂಭಾವ್ಯ ಅಪರಾಧವನ್ನು ಸೂಚಿಸುತ್ತದೆ ಎಂ ...