ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದ್ದರೂ ಜೂನ್ 4ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಇದರಿಂದ ಸರ್ಕಾರದ ಆಡಳಿತ ಕಾರ್ಯಗಳಿಗೆ ತೊಡಕಾಗುತ್ತಿದೆ. ರಾಜ್ಯದ ಬರ ಪರಿಸ್ಥಿತಿ ಕುರಿತು ಸಭೆಗಳನ್ನು ನಡೆಸಲು ಚುನ ...
ಶನಿವಾರ ನಡೆದ ಐಪಿಎಲ್ 2024 ಟೂರ್ನಿಯ 60ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 18 ರನ್ ಗಳ ಅಂತರದಿಂದ ಮಣಿಸಿದ ಕೋಲ್ಕತ್ತ ನೈಟ್ ರೈಡರ್ಸ್ ತಂಡ ಪ್ಲೇ ಆಫ್ ಹಂತಕ್ಕೆ ಮೊದಲ ತಂಡವಾಗಿ ಲಗ್ಗೆ ಇಟ್ಟಿದೆ
ಪ್ರಧಾನಿ ಮೋದಿಯನ್ನು ಚರ್ಚೆಗೆ ಆಹ್ವಾನಿಸಲು ರಾಹುಲ್ ಗಾಂಧಿ ಯಾರು? ಪ್ರಧಾನಿ ಅಭ್ಯರ್ಥಿಯೇ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.